Headlines

ಸಭೆ ಬಳಿಕ ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು – Kannada News | Congress High command Leaders Reacts about Karnataka Cabinet Expansion after Rahul Gandhi Meeting In delhi

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಚರ್ಚಿಸಿದ್ದು, ಇದೀಗ ರಾಜ್ಯ ನಾಯಕರು ಬೆಂಗಳೂರಿನತ್ತ…

Read More

ಶಿವನ ದೇವಾಲಯದಲ್ಲಿ ಸನ್‌ಗ್ಲಾಸ್ ಧರಿಸಿ ಪೂಜೆ: ನಟಿ ಭೂಮಿ ಪೆಡ್ನೇಕರ್ ವಿರುದ್ಧ ನೆಟ್ಟಿಗರ ಆಕ್ರೋಶ – Kannada News | Actress Bhumi Pednekar Trolled for wearing Sunglasses Inside Shiv Temple

ಖ್ಯಾತ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekar) ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಹೊಸ ಫೋಟೋ ಹಾಗೂ ವಿಡಿಯೋಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿವೆ. ಶಿವನ ದೇವಾಲಯದ ಒಳಗೆ ಕಪ್ಪು ಕೂಲಿಂಗ್ ಗ್ಲಾಸ್ (Sunglasses) ಧರಿಸಿ ಪೂಜೆ ಸಲ್ಲಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ. ಶ್ರಾವಣ ಮಾಸದ ಆರಂಭದ ಅಂಗವಾಗಿ ಭೂಮಿ ಪೆಡ್ನೇಕರ್ ಅವರು ಶಿವಲಿಂಗಕ್ಕೆ ಅಭಿಷೇಕ ಮಾಡುವ ಫೋಟೋ ಮತ್ತು ವಿಡಿಯೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಅವು ವೈರಲ್ ಆಗಿದ್ದು, ಜನರು ಕಮೆಂಟ್…

Read More

ತುಂಗಭದ್ರಾ ಜಲಾಶಯದ ಮಣ್ಣು ಲೂಟಿ: ಟಿಪ್ಪರ್ ತಡೆದ ಬಿಜೆಪಿ MLCಗೆ ‘ನಾನೇ ದಂಡ ಕಟ್ಟುತ್ತೇನೆಂದ’ ಸಿಪಿಐ – Kannada News | Tungabhadra Reservoir Soil Loot: CPI Tells BJP MLC Who Stopped Tipper, I’ll Pay the Fine Myself

ಕೊಪ್ಪಳ, ಜುಲೈ 30: ತೀವ್ರ ಬರಗಾಲದ ನಡುವೆ ತುಂಗಭದ್ರಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ (Illegal soil transportation) ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೊಪ್ಪಳ (koppal) ತಾಲೂಕಿನ ಕರ್ಕಿಹಳ್ಳಿ ಸಮೀಪ ತಡರಾತ್ರಿ ಸ್ವತಃ ಸ್ಥಳಕ್ಕೆ ತೆರಳಿದ ಬಿಜೆಪಿ ಎಂಎಲ್​​ಸಿ ಹೇಮಲತಾ ನಾಯಕ್, ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ಗಳನ್ನು ತಡೆಹಿಡಿದಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಆದರೆ ‘ಮಣ್ಣು ನಮ್ಮ ಜಮೀನಿಗೆ ಬೇಕು ಹಾಗೂ ದಂಡವನ್ನು ನಾನು ಕಟ್ಟುತ್ತೇನೆ’ ಎಂದಿರುವ ಪೊಲೀಸ್ ಅಧಿಕಾರಿಯ…

Read More

ಹಾಕಿ ತಂಡದ ಜೆರ್ಸಿ ಬಣ್ಣ ನೀಲಿಯಿಂದ ಕೇಸರಿಗೆ ಬದಲು; ಹೊಸ ವಿವಾದ ಸೃಷ್ಟಿ – Kannada News | Indian Hockey Jersey Color Change: Orange Sparks Controversy; Rasquinha vs Hockey India

2026 ರ ಹಾಕಿ ವಿಶ್ವಕಪ್‌ಗೆ (2026 Hockey World Cup) ಮುಂಚಿತವಾಗಿ, ಭಾರತೀಯ ಹಾಕಿ ತಂಡದ (Indian Hockey) ಜೆರ್ಸಿ ಬಣ್ಣವನ್ನು ನೀಲಿ ಬಣ್ಣದಿಂದ ಕಿತ್ತಳೆ ಬಣ್ಣಕ್ಕೆ ಬದಲಾಯಿಸಲಾಗಿದೆ. ಹಾಕಿ ಇಂಡಿಯಾ ಜುಲೈ 27 ರಂದು ಪುರುಷ ಮತ್ತು ಮಹಿಳಾ ತಂಡಗಳ ಹೊಸ ಜೆರ್ಸಿಗಳನ್ನು ಬಿಡುಗಡೆ ಮಾಡಿದ್ದು, ಜೆರ್ಸಿ ಬಣ್ಣವನ್ನು ಬದಲಾಯಿಸಿರುವುದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ತಂಡದ ಜೆರ್ಸಿ ಬಣ್ಣವನ್ನು ಬದಲಿಸಿರುವುದಕ್ಕೆ ಅಸಮಾಧಾನ ಹೊರಹಾಕಿರುವ ತಂಡದ ಮಾಜಿ ನಾಯಕ ವೀರೆನ್ ರಸ್ಕ್ವಿನ್ಹಾ, ನೀಲಿ ಜೆರ್ಸಿ ನಮ್ಮ…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟು; ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ, ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆಗೆ ಒತ್ತು – Kannada News | PM Narendra Modi chairs CCS meeting on West Asia crisis in Delhi

ನವದೆಹಲಿ, ಜುಲೈ 30: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿ ಮತ್ತು ಭಾರತದ ಮೇಲಾಗುವ ಪ್ರಭಾವವನ್ನು ತಗ್ಗಿಸಲು ವಿವಿಧ ಸಚಿವಾಲಯಗಳು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಭದ್ರತಾ ಸಂಪುಟ ಸಮಿತಿಯ (CCS) ನಾಲ್ಕನೇ ವಿಶೇಷ ಸಭೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾ ಉದ್ವಿಗ್ನತೆಗೆ ಸಂಬಂಧಿಸಿದಂತೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲೂ ಇದೇ ರೀತಿಯ ಸಿಸಿಎಸ್ ಸಭೆಗಳು ನಡೆದಿದ್ದವು. ಇಂದಿನ ಸಭೆಯಲ್ಲಿ ಪ್ರಚಲಿತ…

Read More

ಮಕ್ಕಳಲ್ಲಿ ನಿದ್ರೆಯ ಕೊರತೆ ಆರೋಗ್ಯಕ್ಕೆ ಅಪಾಯ! ಉತ್ತಮ ನಿದ್ರೆಗೆ ಪೋಷಕರು ಪಾಲಿಸಬೇಕಾದ ಸಲಹೆಗಳು – Kannada News | Poor Sleep in Kids: Warning Signs Every Parent Should Know

ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳ ಜೀವನಶೈಲಿ ವೇಗವಾಗಿ ಬದಲಾಗುತ್ತಿದೆ. ಮೊಬೈಲ್, ಟಿವಿ, ಟ್ಯಾಬ್ಲೆಟ್‌ಗಳ ಅತಿಯಾದ ಬಳಕೆ, ಆನ್‌ಲೈನ್ ತರಗತಿಗಳು, ಓದಿನ ಒತ್ತಡ ಹಾಗೂ ಮಲಗುವ ಸಮಯದಲ್ಲಿ ಬದಲಾವಣೆಯಿಂದ ಮಕ್ಕಳು ಸರಿಯಾಗಿ ಮಾಡುವುದಿಲ್ಲ. ಆರಂಭದಲ್ಲಿ ಇದು ಸಾಮಾನ್ಯ ಸಮಸ್ಯೆಯಂತೆ ಕಂಡರೂ, ದೀರ್ಘಕಾಲ ನಿದ್ರೆಯ ಕೊರತೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮಕ್ಕಳ ಸಮರ್ಪಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಮತ್ತು ದೈಹಿಕ ಚಟುವಟಿಕೆ ಎಷ್ಟು ಮುಖ್ಯವೋ,…

Read More

ಹರಿಹರ ಪಂಚಮಸಾಲಿ ಮಠದಲ್ಲಿ ಮತ್ತೆ ಭಜನೆ, ಪೂಜೆ ಶುರು: ಟ್ರಸ್ಟ್​ ವಿರುದ್ಧ ಹೋರಾಟಕ್ಕೆ ಸಜ್ಜಾದ ವಚನಾನಂದ ಸ್ವಾಮೀಜಿ – Kannada News | Bhajans and Prayers Resume at Harihara Panchamasali Math; Vachanananda Swamiji Prepares to Fight Trust

ದಾವಣಗೆರೆ, ಜುಲೈ 30: ಪಂಚಮಸಾಲಿ ಮಠದಲ್ಲಿ ಈಗ ಹೊಸ ಗಾಳಿ ಬೀಸುತ್ತಿದೆ. ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ (Vachanananda Swamiji) ಜಾಮೀನು ಸಿಕ್ಕಿದೆ. ಇನ್ನೇನು ಸ್ವಾಮೀಜಿ ಜೈಲು ಸೇರುತ್ತಾರೆ ಎನ್ನುವಷ್ಟರಲ್ಲಿಯೇ ಕೋರ್ಟ್​ ನಿರೀಕ್ಷಣಾ ಜಾಮೀನು ನೀಡಿತ್ತು. ಒಂದು ಅರ್ಥದಲ್ಲಿ ಸ್ವಾಮೀಜಿ ನಿರಾಳರಾಗಿದ್ದಾರೆ. ಇದೀಗ  ಅಧಿಕೃತವಾಗಿ ಸ್ವಾಮೀಜಿ ಟ್ರಸ್ಟ್​ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಭಜನೆ, ಪೂಜೆ ಬದಲು ಪೊಲೀಸರ ಬೂಟಿನ ಸದ್ದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಮಠ ರಾಜ್ಯದ ಗಮನ ಸೆಳೆದಿತ್ತು….

Read More

ಮೋದಿ ಕಾಲು ತೊಳೆದು ನೀರು ಕುಡಿಯುತ್ತೇನೆ: ಪ್ರಧಾನಿಯನ್ನು ವಿಷ್ಣು ಅವತಾರ ಎಂದ ನಟ ಸುದೇಶ್ ಬೇರಿ – Kannada News | Border movie Actor Sudesh Berry calls PM Narendra Modi Vishnu Avatar wants to wash his feet

‘ಬಾರ್ಡರ್’ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುದೇಶ್ ಬೇರಿ (Sudesh Berry) ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ಮೋದಿ (Narendra Modi) ಅವರನ್ನು ‘ಭಗವಾನ್ ವಿಷ್ಣುವಿನ ಅವತಾರ’ ಎಂದು ಬಣ್ಣಿಸಿರುವ ಅವರು, ಅವಕಾಶ ಸಿಕ್ಕರೆ ಅವರ ಪಾದಗಳನ್ನು ತೊಳೆದು ಆ ನೀರನ್ನು ಕುಡಿಯುವುದಾಗಿ ತಿಳಿಸಿದ್ದಾರೆ. ‘ಅಕಂಪನಿ ಅಕ್ಕಿ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಸುದೇಶ್ ಬೆರಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’…

Read More

U19 World Cup 2027: 1 ರನ್​ನ್ನಿಂದ ಗೆದ್ದು ವಿಶ್ವಕಪ್​ಗೆ ಅರ್ಹತೆ ಪಡೆದ ಯುಎಇ – Kannada News | UAE Women U19 Qualify for World Cup 2027: Thrilling 1 Run Win vs Malaysia

ಐಸಿಸಿ ಮಹಿಳಾ ಅಂಡರ್-19 ವಿಶ್ವಕಪ್ 2027 (ICC U19 Women’s World Cup 2027) ಏಷ್ಯಾ ಕ್ವಾಲಿಫೈಯರ್‌ನಲ್ಲಿ ಇಂದು ಯುಎಇ ಮತ್ತು ಮಲೇಷ್ಯಾ (UAE vs Malaysia) ತಂಡಗಳು ಮುಖಾಮುಖಿಯಾಗಿದ್ದವು. ಉಭಯ ತಂಡಗಳ ನಡುವಿನ ಈ ರೋಮಾಂಚಕ ಪಂದ್ಯದಲ್ಲಿ ಯುಎಇ ಕೇವಲ 1 ರನ್​ಗಳಿಂದ ಮಲೇಷ್ಯಾ ತಂಡವನ್ನು ಮಣಿಸುವ ಮೂಲಕ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಯುಎಇ ಮಹಿಳಾ ತಂಡವು ಮೊದಲು ಬ್ಯಾಟ್ ಮಾಡಿ 19.3 ಓವರ್‌ಗಳಲ್ಲಿ ಕೇವಲ 95 ರನ್‌ಗಳಿಗೆ…

Read More

ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು? – Kannada News | Karnataka Cabinet Expansion: Meeting Ends At Kharge’s Residence, Final List In 2 Days Says High Command

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ (Rahul Gandhi) ರಾಜ್ಯ ನಾಯಕರ ಜೊತೆ ಸಭೆ ಮಾಡಿದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೀಗ ಸಭೆ ಅಂತ್ಯವಾಗಿದ್ದು,…

Read More