Headlines

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ – Kannada News | Salman Khan and Nayantara movie shooting begins

ಸಲ್ಮಾನ್ ಖಾನ್ (Salman Khan) ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More

ಹೊಸ ಸಂಘರ್ಷಕ್ಕೆ ಕಾರಣವಾಯ್ತು ಮಕ್ಕಳ 1ನೇ ಕ್ಲಾಸ್ ಪ್ರವೇಶ ವಯೋಮಿತಿ ಸಡಿಲಿಕೆ

ಬೆಂಗಳೂರು, (ಮಾರ್ಚ್ 29): ಒಂದನೇ ತರಗತಿ (1st standard) ದಾಖಲಾತಿಗೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂಬ ನಿಯಮಕ್ಕೆ ಸಾಕಷ್ಟು ಪೋಷಕರು ಈ ವರ್ಷವೂ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು (Madhu bangarappa) ಮೊನ್ನೆ ಸುದ್ದಿಗೋಷ್ಠಿ ನಡೆಸಿ 2026-27 ನೇ ಸಾಲಿಗೆ ವಯೋಮಿತಿ ಸಡಲಿಕೆ ಮಾಡಿ ಘೋಷಣೆ ಮಾಡಿದ್ದರು. 1ನೇ ತರಗತಿ ದಾಖಲಾತಿಗೆ ಎರಡು ತಿಂಗಳ ವಿನಾಯಿತಿ ನೀಡಲಾಗಿದ್ದು, ಒಂದನೇ ಕ್ಲಾಸ್​ಗೆ ಅಡ್ಮಿಷನ್ ಮಾಡಿಸಲು ಮಕ್ಕಳಿಗೆ 5.8 ವರ್ಷ ಆಗಿದ್ದರೆ…

Read More

ನಿರಂತರ ಆಯಾಸವಾಗಿ ಕೈ, ಕಾಲುಗಳಲ್ಲಿ ಜುಮ್ಮೆನಿಸುತ್ತಾ? ಹಾಗಿದ್ರೆ ನಿಮ್ಮ ದೇಹದಲ್ಲಿ ಈ ವಿಟಮಿನ್ ಕೊರತೆ ಇದೆ ಎಂದರ್ಥ! – Kannada News | Vitamin B12 Deficiency: Early Warning Signs You Need to Know

ನಮ್ಮ ದೇಹ ಮತ್ತು ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು, ಜೀವಸತ್ವ (Vitamin) ಅಂದರೆ ವಿಟಮಿನ್ ಮತ್ತು ಖನಿಜಗಳು ಅವಶ್ಯಕ. ದೇಹವು ಪೋಷಕಾಂಶಗಳನ್ನು ಸರಿಯಾಗಿ ಪಡೆಯದಿದ್ದರೆ, ದೈಹಿಕ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಮತ್ತು ಅಂಗಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ಅದೇ ರೀತಿ, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿರುವ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವು ದೇಹದ ಬೆಳವಣಿಗೆ, ರೋಗನಿರೋಧಕ ಶಕ್ತಿ ಮತ್ತು ಜೀವನ ಪ್ರಕ್ರಿಯೆಗಳಿಗೆ ಸಹಾಯ ಮಾಡುತ್ತದೆ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಬಿ 12 (Vitamin B12) ಕೂಡ ಒಂದು. ಇದು…

Read More

‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ – Kannada News | 45 Movie Title Controversy: Actor Mitra Claims Ownership, Expresses Disappointment

ಅರ್ಜುನ್ ಜನ್ಯ (Arjun Janya) ನಿರ್ದೇಶನದ, ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಗೂ ಬಂದಿದೆ. ‘45’ ಅನ್ನೋದು ಸಿನಿಮಾದ ಕಥೆಗೆ ಹೆಚ್ಚು ಸೂಕ್ತ. ಹೀಗಾಗಿ, ಈ ಟೈಟಲ್ ಇಡಲಾಗಿದೆ. ಈಗ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ಸಿನಿಮಾ ಹಾಗೂ ಕಿರುತೆರೆ ಕಲಾವಿದ ಮಿತ್ರ ಮಾತನಾಡಿದ್ದಾರೆ. ‘ಟೈಟಲ್ ನನ್ನದಾಗಿತ್ತು, ಅವರಿಗೆ ನೀಡಿದ್ದೇನೆ’ ಎಂದಿದ್ದಾರೆ. ಸಿನಿಮಾ ವೀಕ್ಷಿಸಿದವರಿಗೆ ‘45’ ಎಂಬ ಟೈಟಲ್ ಯಾಕೆ…

Read More

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ – Kannada News | KGF Murder: Husband Arrested for Wife’s Brutal Killing in Kolar

ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿImage Credit source: Tv9 kannada ಕೋಲಾರ, ಏ.23 : ರಾಜ್ಯದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳ ನಡುವೆ ಅನುಮಾನಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಗಂಡನನ್ನು ಬಿಟ್ಟು ಇನ್ನೊಂದು ಹುಡುಗನ ಜತೆ ಅಥವಾ ಹುಡುಗಿಯ ಜತೆಗೆ ಹೋಗುವುದು. ಹೀಗೆ ಅನೇಕ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರ ನಡುವೆ ಪತಿ-ಪತ್ನಿ ಮಧ್ಯೆ ಅನುಮಾನಕ್ಕೆ ಬಳಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ.  ನೆನ್ನೆಯಿಂದ (ಏ.22) ಈ ಅಕ್ರಮ ಸಂಬಂಧಗಳ ವರದಿಯೂ ಸುಮಾರು ಬೆಳಕಿಗೆ ಬಂದಿದೆ. ಇದೀಗ ಪತ್ನಿಯ…

Read More

ಅವರೇನಾ ಇವರು? ವಿಶ್ವಕಪ್ ಗೆದ್ದ ಬೆನ್ನಲ್ಲೇ ರೈಲು ಹತ್ತಿ ಬಂದ ಶಿವಂ ದುಬೆ!

ಟಿ20 ವಿಶ್ವಕಪ್​ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರು ಅಹಮದಾಬಾದ್​ನ ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದರು. ಆದರೆ ಶಿವಂ ದುಬೆ ಮಾತ್ರ ರೈಲು ನಿಲ್ದಾಣದತ್ತ ತೆರಳಿದ್ದರು. ಅಷ್ಟೇ ಅಲ್ಲದೆ ಮುಂಜಾನೆ ಟ್ರೈನ್ ಹತ್ತುವ ಮೂಲಕ ಮುಂಬೈಗೆ ಬಂದಿಳಿದಿದ್ದರು. ಅಂದರೆ ವಿಶ್ವಕಪ್ ಗೆದ್ದ ಬಳಿಕ ದುಬೆ ಯಾರಿಗೂ ಗೊತ್ತಾಗದಂತೆ ರೈಲಿನಲ್ಲಿ ಪ್ರಯಾಣಿಸಿರುವುದು ಇದೀಗ ಬಹಿರಂಗವಾಗಿದೆ. ನ್ಯೂಝಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 96 ರನ್​ಗಳ ಅಮೋಘ ಜಯ ಸಾಧಿಸಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಸಂಭ್ರಮದಲ್ಲಿದ್ದರು. ಅದರಲ್ಲೂ ಟ್ರೋಫಿಯೊಂದಿಗೆ ಹೋಟೆಲ್…

Read More

ಇಂಗ್ಲೆಂಡ್ ತೊರೆದು ಭಾರತಕ್ಕೆ ಬರುವ ಸ್ಥಿತಿಯಲ್ಲಿಲ್ಲ; ಬಾಂಬೆ ಹೈಕೋರ್ಟ್​ಗೆ ವಿಜಯ್ ಮಲ್ಯ ಮಾಹಿತಿ – Kannada News | Not In A Position To leave England Vijay Mallya To Bombay High Court On Return To India

ನವದೆಹಲಿ, ಫೆಬ್ರವರಿ 18: ದೇಶಭ್ರಷ್ಟ ವಿಜಯ್ ಮಲ್ಯ (Vijay Mallya) ಒಂದುವೇಳೆ ತನ್ನ ವಿರುದ್ಧದ ಕಾನೂನಿನ ಅರ್ಜಿಯ ವಿಚಾರಣೆಯಲ್ಲಿ ಪಾಲ್ಗೊಳ್ಳುವ ಇಚ್ಛೆಯನ್ನು ಹೊಂದಿದ್ದರೆ ಅವರು ಭಾರತಕ್ಕೆ ಮರಳಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ಬಾಂಬೆ ಹೈಕೋರ್ಟ್​ ತಿಳಿಸಿತ್ತು. ಮಾಜಿ ಮದ್ಯದ ದೊರೆ ವಿಜಯ್ ಮಲ್ಯ ಇಂದು ಬಾಂಬೆ ಹೈಕೋರ್ಟ್‌ಗೆ ಇದಕ್ಕೆ ಉತ್ತರ ತಿಳಿಸಿದ್ದು, ತಾನು ಯಾವಾಗ ಭಾರತಕ್ಕೆ ಮರಳುತ್ತೇನೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸುವ ಸ್ಥಿತಿಯಲ್ಲಿಲ್ಲ ಎಂದು ಇಂಗ್ಲೆಂಡ್‌ನಲ್ಲಿ ಹೊರಡಿಸಲಾದ ನ್ಯಾಯಾಲಯದ ಆದೇಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ವಿಜಯ್ ಮಲ್ಯ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು – Kannada News | Tragic Accident on Yamuna Expressway: 6 Killed, 2 Injured in Mathura

ಮಥುರಾ(ಫೆ.07): ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಶನಿವಾರ ಬೆಳಗಿನ ಜಾವ 2:45 ರ ಸುಮಾರಿಗೆ ನಡೆದಿದೆ. ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲ್‌ಸ್ಟೋನ್ 88 ಬಳಿ ಈ ದುರಂತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 2:45 ರ ಸುಮಾರಿಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುತ್ತಿತ್ತು. ಪ್ರಯಾಣದ ಮಧ್ಯೆ ಪ್ರಯಾಣಿಕರು…

Read More