IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್​ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್​ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI).. ಐಪಿಎಲ್ 2026 ಕ್ವಾಲಿಫೈಯರ್ 1…

Read More

IND vs SA: ಜನವರಿ 3 ರಿಂದ ಭಾರತ- ಆಫ್ರಿಕಾ ನಡುವೆ ಏಕದಿನ ಸರಣಿ; ವೈಭವ್​ಗೆ ನಾಯಕತ್ವ – Kannada News | India U19 Squads: Vaibhav Suryavanshi Captains SA Series; Ayush Mhatre for World Cup

ಬಿಸಿಸಿಐನ (BCCI) ಜೂನಿಯರ್ ಪುರುಷರ ಆಯ್ಕೆ ಸಮಿತಿಯು ಡಿಸೆಂಬರ್ 27 ರ ಶನಿವಾರ 2026 ರ ಅಂಡರ್-19 ವಿಶ್ವಕಪ್‌ಗಾಗಿ (U19 World Cup 2026) ಭಾರತ ತಂಡವನ್ನು ಪ್ರಕಟಿಸಿತ್ತು. ಅಂದೇ ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಸರಣಿಗೂ ತಂಡವನ್ನು ಪ್ರಕಟಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಭಾರತ ಯುವ ತಂಡದ ನಾಯಕತ್ವ ವಹಿಸಿಕೊಂಡಿರುವ ಆಯುಷ್ ಮ್ಹಾತ್ರೆ ವಿಶ್ವಕಪ್ ತಂಡವನ್ನು ಮುನ್ನಡೆಸುತ್ತಿದ್ದರೆ, ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Suryavanshi) ಅವರನ್ನು ದಕ್ಷಿಣ ಆಫ್ರಿಕಾ ಸರಣಿಗೆ ನಾಯಕರನ್ನಾಗಿ…

Read More

ನಕಲಿ ಜಡ್ಜ್, ನಕಲಿ ಕೋರ್ಟ್ ಸೃಷ್ಟಿಸಿ ಬಾಗಲಕೋಟೆಯ ಸರ್ಕಾರಿ ನೌಕರನಿಗೆ 83 ಲಕ್ಷ ರೂ. ಟೋಪಿ ಹಾಕಿದ ಸೈಬರ್ ವಂಚಕರು – Kannada News

ಬಾಗಲಕೋಟೆ, ಜೂ.9: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್​ ವಂಚನೆಗಳು ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಒಂದಲ್ಲ ಒಂದು ಇಂತಹ ಸೈಬರ್​​​​ ವಂಚನೆ ಪ್ರಕರಣಗಳು ಕಂಡು ಬರುತ್ತಿದೆ. ಬೇರೆ ಬೇರೆ ವೇಷದಲ್ಲಿ ಬಂದು ಜನರಿಂದ ಹಣ-ಸಂಪತ್ತುಗಳನ್ನು ದೋಚುತ್ತಿದ್ದಾರೆ. ದೇಶಾದ್ಯಂತ ಸಾರ್ವಜನಿಕರನ್ನು ನಡುಗಿಸುತ್ತಿರುವ ‘ಡಿಜಿಟಲ್ ಅರೆಸ್ಟ್’ ಮತ್ತು ಸೈಬರ್ ವಂಚನೆಯ ಬಲೆಗೆ ಈಗ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ನಕಲಿ ಪೊಲೀಸ್ ಠಾಣೆ, ನಕಲಿ ವಕೀಲರು ಹಾಗೂ ನಕಲಿ ಜಡ್ಜ್ ಸೃಷ್ಟಿಸಿ ಬೆದರಿಕೆ ಹಾಕಿದ ವಂಚಕರ ಗ್ಯಾಂಗ್, ಅವರಿಂದ ಬರೋಬ್ಬರಿ…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

ಕೊರಿಯಾದ ಶೇರು ಮಾರುಕಟ್ಟೆ ಧೂಳೀಪಟ; ಮಹಾಕುಸಿತಕ್ಕೆ ಕೋಸ್ಪಿ ಕಕ್ಕಾಬಿಕ್ಕಿ; ಜಪಾನ್, ಚೀನಾ ಮಾರುಕಟ್ಟೆಗಳೂ ತತ್ತರ – Kannada News | Korea and other Asian markets bleed on Friday, as Kospi down 8pc

ಕೊರಿಯಾ ಕೋಸ್ಪಿ ಸೂಚ್ಯಂಕImage Credit source: AP ನವದೆಹಲಿ, ಜೂನ್ 26: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಅತಿಯಾದ ಹೂಡಿಕೆ ಮತ್ತು ನಿರೀಕ್ಷೆಗಳು ಮಿತಿ ಮೀರುತ್ತಿವೆಯೇ ಎಂಬ ಆತಂಕ ಹೂಡಿಕೆದಾರರಲ್ಲಿ ಶುರುವಾಗಿದೆ. ಇದರ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಟೆಕ್ ದೈತ್ಯರ ಷೇರುಗಳ ಮಾರಾಟದ ಭಾರಿ ಅಲೆ (Sell-off) ಎದ್ದಿದ್ದು, ಏಷ್ಯಾದ ಮಾರುಕಟ್ಟೆಗಳು ನೆಲಕಚ್ಚಿವೆ. ಅದರಲ್ಲೂ ದಕ್ಷಿಣ ಕೊರಿಯಾದ ಮಾರುಕಟ್ಟೆಗೆ ಅತಿಹೆಚ್ಚು ಘಾಸಿಯಾಗಿದೆ. ಅಲ್ಲಿನ ಪ್ರಮುಖ ಸೂಚ್ಯಂಕವಾದ ಕೋಸ್ಪಿ (KOSPI) ಶೇ. 8.2 ರಷ್ಟು ಭಾರಿ ಕುಸಿತ…

Read More

ಆ ದೇವಾಲಯಕ್ಕೆ ಭೇಟಿ ನೀಡಿದ ಮೇಲೆ ಜೀವನ ಬದಲಾಯ್ತು: ಶ್ರುತಿ ಹಾಸನ್ – Kannada News | Shruti Haasan talks about how a Temple visit changed her life

ಚಿತ್ರರಂಗದ (Movie Industry) ಬಹುತೇಕರು ದೇವರಿನಲ್ಲಿ ವಿಶ್ವಾಸ ಇರುವವರೇ ಆಗಿದ್ದಾರೆ. ಸಿನಿಮಾಗಳ ಶೂಟಿಂಗ್ ಆರಂಭವಾಗುವುದೇ ದೇವರ ಪೂಜೆ ಮೂಲಕ, ಮುಗಿಯುವುದು ಸಹ ಪೂಜೆಯ ಮೂಲಕವೇ. ಆದರೆ ನಟ-ನಟಿಯರ ಐಶಾರಾಮಿ ಜೀವನ ಶೈಲಿ, ಪಾರ್ಟಿಗಳು, ಅವರ ಉಡುಪುಗಳು ಇನ್ನಿತರೆಗಳನ್ನು ಗಮನಿಸುವ ಜನ ದೇವರಲ್ಲಿ ನಂಬಿಕೆ ಇಲ್ಲದವರು ಎಂದು ನಿರ್ಧರಿಸಿಬಿಡುತ್ತಾರೆ. ನಟಿ ಶ್ರುತಿ ಹಾಸನ್, ಪಾಶ್ಚಾತ್ಯ ಶೈಲಿಯ ಜೀವನ ನಿರ್ವಹಣೆ ಮಾಡುವ ನಟಿಯರಲ್ಲಿ ಒಬ್ಬರು. ಲಿವಿನ್ ರಿಲೇಶನ್ ಶಿಪ್, ಪದೇ ಪದೇ ಬದಲಾಗುವ ಬಾಯ್​ಫ್ರೆಂಡ್, ನೈಟ್ ಲೈಫ್, ಪಾರ್ಟಿಗಳು, ಕಾನ್ಸರ್ಟ್​​ಗಳು…

Read More

ವಿಡಿಯೋ ವೈರಲ್​​ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್​​ ಅಜ್ಞಾತ ಸ್ಥಳಕ್ಕೆ: ಕಾನೂನು ಹೋರಾಟದ ಕುರಿತು ಚರ್ಚೆ – Kannada News | Karntaka DGP Ramachandra Rao on Leave After Video Controversy

ಬೆಂಗಳೂರು, ಜನವರಿ 19: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ 10 ದಿನ ರಜೆ ಹಾಕಿ ಡಿಜಿಪಿ ಡಾ. ರಾಮಚಂದ್ರ ರಾವ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್​​ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ…

Read More

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ – Kannada News | NEET UG paper leak kingpin arrested Chemistry Professor PV Kulkarni leaked paper in tuition class

ನವದೆಹಲಿ, ಮೇ 15: ನೀಟ್ ಯುಜಿ (NEET UG 2026) ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಿಂದಿನ ಕಿಂಗ್‌ಪಿನ್ ಯಾರೆಂದು ಕೊನೆಗೂ ಕೇಂದ್ರ ತನಿಖಾ ದಳ (ಸಿಬಿಐ) ಪತ್ತೆಹಚ್ಚಿದೆ. ಪುಣೆಯಲ್ಲಿ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಎಂಬುವವರೇ ಈ ಹಗರಣದ ರೂವಾರಿ ಎಂಬುದು ಬಯಲಾಗಿದೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪ್ರಶ್ನೆ ಪತ್ರಿಕೆ ತಯಾರಿಕೆ ಪ್ರಕ್ರಿಯೆಯಲ್ಲಿ ಹಲವು ವರ್ಷಗಳಿಂದ ಭಾಗಿಯಾಗಿದ್ದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಸುವ ತಂಡದಲ್ಲಿಯೂ ಅವರಿದ್ದರು….

Read More

ನೀರಜ್ ಚೋಪ್ರಾ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಎಂಟ್ರಿ! – Kannada News | Doha Diamond League 2026: Neeraj qualifies for Commonwealth Games

ಭಾರತದ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಖತಾರ್​ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳುಗಳಿಂದ ಮೈದಾನಕ್ಕಿಳಿಯದ ನೀರಜ್  ಈ ಬಾರಿ 85.69 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ. 4ನೇ ಸ್ಥಾನ ಪಡೆದ ನೀರಜ್: ಬೆನ್ನು ನೋವಿನ ಸಮಸ್ಯೆಯ ಕಾರಣ ಸುಮಾರು 9 ತಿಂಗಳುಗಳ ಕಾಲ ಸ್ಪರ್ಧಾತ್ಮಕ ಕ್ರೀಡೆಯಿಂದ ದೂರವಿದ್ದ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್​ನಲ್ಲಿ…

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಲು ಬಿಸಿಸಿಐ ಸಿದ್ಧತೆ – Kannada News | Virat Kohli, Rohit Sharma Set For Demotion in BCCI Annual Contracts

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಹಿಂಬಡ್ತಿ ನೀಡುವ ಸಾಧ್ಯತೆಯಿದೆ. ಪ್ರಸ್ತುತ ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ A+ ಗ್ರೇಡ್​ನಲ್ಲಿದ್ದಾರೆ. ಅದರಂತೆ ಈ ನಾಲ್ವರು ಆಟಗಾರರು ವಾರ್ಷಿಕವಾಗಿ ತಲಾ 7 ಕೋಟಿ…

Read More