Headlines

ದೀಪಿಕಾ-ರಣವೀರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದವರಿಗೆಲ್ಲ ಬಿತ್ತು ಬಲವಾದ ಏಟು – Kannada News | Deepika Padukone and Ranveer Singh Expecting Second Child: Debunking Separation Rumors

‘ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಸಂಸಾರ ಸರಿ ಇಲ್ಲ’-ಹೀಗೊಂದು ವಿಷಯ ಇತ್ತೀಚೆಗೆ ಬಲವಾಗಿ ಚರ್ಚೆ ಆಗಿತ್ತು. ಇದಕ್ಕೆ ಕಾರಣವೂ ಇದೆ. ರಣವೀರ್ ಸಿಂಗ್ ಅವರು ‘ಧುರಂಧರ್ 2’ ಯಶಸ್ಸಿನ ಅಲೆಯಲ್ಲಿ ತೇಲಿದರೂ ದೀಪಿಕಾ ಪಡುಕೋಣೆ ಸೋಶಿಯಲ್ ಮೀಡಿಯಾದಲ್ಲಿ ಖುಷಿ ಹೊರಹಾಕಿರಲಿಲ್ಲ. ಇದು ಚರ್ಚೆಗೆ ಕಾರಣ ಆಗಿತ್ತು. ರಣವೀರ್-ದೀಪಿಕಾ ದೂರ ಆಗುತ್ತಾರೆ ಎಂದೆಲ್ಲ ಮಾತನಾಡಿಕೊಂಡಿದ್ದೇ ಬಂತು. ಆದರೆ, ಹಾಗಾಗಲೇ ಇಲ್ಲ. ದೀಪಿಕಾ (Deepika Padukone) ಎರಡನೇ ಬಾರಿಗೆ ತಾಯಿ ಆಗುತ್ತಿರುವುದಾಗಿ ಘೋಷಿಸಿದ್ದಾರೆ. ಇವರ ಸಂಬಂಧ ಸರಿ ಇಲ್ಲ…

Read More

Chanakya Niti: ನೀವು ಮಾನಸಿಕವಾಗಿ ಸದೃಢರಾಗಬೇಕಂದ್ರೆ ಚಾಣಕ್ಯರ ಈ ಕಿವಿಮಾತುಗಳನ್ನು ಪಾಲಿಸಿ

ನಾವು ಮಾನಸಿಕವಾಗಿ ಬಲಿಷ್ಠರಾದಾಗ  (mentally strong) ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ, ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ. ದೈಹಿಕವಾಗಿ ಬಲಶಾಲಿಯಾಗಿರಲು ವ್ಯಾಯಾಮ, ಯೋಗಾಭ್ಯಾಸವನ್ನು ಮಾಡುವಂತೆ, ಮಾನಸಿಕವಾಗಿ ಬಲಿಷ್ಠರಾಗಲು ಒಂದಷ್ಟು ತತ್ವಗಳನ್ನು ಪಾಲಿಸಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.  ಇವುಗಳನ್ನು ಅನುಸರಿಸುವ  ನಮ್ಮ ಆಲೋಚನೆ, ನಂಬಿಕೆಗಳು ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಬಹುದು. ಅಷ್ಟೇ ಅಲ್ಲದೆ ಜೀವನದಲ್ಲಿ ನಾವು ಅಂದುಕೊಂಡ ಗುರಿಯನ್ನೂ ಸಾಧಿಸಬಹುದು. ಹಾಗಿದ್ರೆ ಮಾನಸಿಕವಾಗಿ ಬಲಿಷ್ಠರಾಗಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಮಾನಸಿಕವಾಗಿ ಸದೃಢರಾಗಲು ಏನು ಮಾಡಬೇಕು?…

Read More

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ – Kannada News | Operation Sindoor Dominates Republic Day Parade showcasing the unified strength of the Indian Army Air Force and Navy

ನವದೆಹಲಿ, ಜನವರಿ 26: ಇಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಪರೇಷನ್ ಸಿಂಧೂರ್ (Operation Sindoor) ಕುರಿತಾದ ಟ್ಯಾಬ್ಲೋ ಬಹಳ ಗಮನ ಸೆಳೆಯಿತು. ಇದು ಬ್ರಹ್ಮೋಸ್, S-400 ವಾಯು ರಕ್ಷಣಾ ಮತ್ತು ಡ್ರೋನ್ ಮಾಡೆಲ್​ಗಳನ್ನು ಒಳಗೊಂಡಿತ್ತು. ಹಾಗೇ, ವಾಯುಸೇನೆ, ನೌಕಾಪಡೆ, ಭೂ ಸೇನೆಯ ಒಗ್ಗಟ್ಟನ್ನು ಇದು ಪ್ರದರ್ಶಿಸಿತು. ಭಾರತದ 77ನೇ ಗಣರಾಜ್ಯೋತ್ಸವದ ಮೆರವಣಿಗೆಯು ಈ ವರ್ಷ ರಕ್ಷಣಾ ಸನ್ನದ್ಧತೆ, ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಂಟಿ ಕಾರ್ಯಾಚರಣೆಯ ಬಲದ ಮೇಲೆ ಪ್ರಬಲ ಒತ್ತು ನೀಡುವ ಮೂಲಕ ಜಾಗತಿಕ ಗಮನ…

Read More

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ. “ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ…

Read More

Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್ – Kannada News | Altercation Over Dues in Bareilly Leads to Assault Case

ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್​ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ…

Read More

ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ: ಶ್ರೀಗಳ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ – Kannada News | Mummadi Nirvana Swamijis Demise: DK Shivakumar Pays Emotional Tributes in Kanakapura

ರಾಮನಗರ, ಜೂನ್​​ 23: ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿರುವ ಕನಕಪುರದ ದೇಗುಲ ಮಠದ ಮಠಾಧೀಶರಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಸಿಎಂ ಡಿಕೆ ಶಿವಕುಮಾರ್ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾದುಕೆಗಳಿಗೆ ನಮಸ್ಕರಿಸಿ ಭಾವುಕರಾದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ – Kannada News | IRGC Attacks Indian Ships in Hormuz: 4 Sailors Dead, India Demands Answers From Iran

ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ…

Read More

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ? – Kannada News | Devanahalli Forced Abortion: Man Accused of Deceiving Woman, Causing Miscarriage

ಸಂತ್ರಸ್ತೆ ಜೊತೆ ಆರೋಪಿImage Credit source: Tv9 Kannada ದೇವನಹಳ್ಳಿ, ಫೆಬ್ರವರಿ 04: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ…

Read More

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: ಮತ್ತೋರ್ವನಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್​​ಐಎ ಕೋರ್ಟ್ – Kannada News | Shivamogga Trial blast case: convicted arafat gets 6 years Jail

ಶಿವಮೊಗ್ಗ, (ಏಪ್ರಿಲ್ 21): ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ  (shivamogga Trial blast case) ಸಂಬಂಧಿಸಿದಂತೆ ಅಪರಾಧಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆಯಾಗಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನ 3ನೇ ಆರೋಪಿ ಅರಾಫತ್ ಅಲಿ  ಆರೋಪ ಸಾಬೀತಾಗಿದ್ದು, ಈ ಸಂಬಂಧ ಇಂದು ಏಪ್ರಿಲ್ 21) ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರೊಂದಿಗೆ ಪ್ರಕರಣ ಸಂಬಂಧ 12 ಜನ ಆರೋಪಿಗಳ ಪೈಕಿ ಮೂವರಿಗೆ ಶಿಕ್ಷೆಯಾಗಿದ್ದು,…

Read More

IND vs ZIM: ನಿರ್ಣಾಯಕ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Zimbabwe T20 WC Super 8: Chennai Showdown! Toss, Squads and Semifinal Quest

ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ಆತಿಥೇಯ ಟೀಂ ಇಂಡಿಯಾ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಿವೆ. ಇದು ಭಾರತದಲ್ಲಿ ಟೀಂ ಇಂಡಿಯಾ ವಿರುದ್ಧ ಜಿಂಬಾಬ್ವೆಯ ಮೊದಲ ಟಿ20 ಪಂದ್ಯವಾಗಿದೆ. ಸೂಪರ್ 8 ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದ್ದು, ಉಭಯ ತಂಡಗಳು ಆಡಿರುವ ಮೊದಲ ಪಂದ್ಯದಲ್ಲಿ ಸೋತಿವೆ. ಹೀಗಾಗಿ ಸೆಮಿಫೈನಲ್ ಕನಸು ಜೀವಂತವಾಗಿರಬೇಕೆಂದರೆ, ಈ ಪಂದ್ಯದ ಗೆಲುವು ಎರಡೂ ತಂಡಗಳಿಗೆ ಅವಶ್ಯಕವಾಗಿದೆ. ಅದರಲ್ಲೂ ಹಾಲಿ ಚಾಂಪಿಯನ್…

Read More