Headlines

ಪ್ರೇಮ್​ಗೆ ಸಿನಿಮಾ ಆಫರ್ ಮಾಡಿದ ಸಲ್ಮಾನ್ ಖಾನ್ ; ಕನ್ನಡ ಹಿಟ್ ಚಿತ್ರದ ರಿಮೇಕ್ – Kannada News | Jogi Prem reveals Salman Khan sought ‘Jogi’ remake; Why Prem said no

ಜೋಗಿ ಪ್ರೇಮ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ‘ಕೆಡಿ’ ಸಿನಿಮಾ ಮೂಡಿ ಬರುತ್ತಿದೆ. ಈ ವಾರಾಂತ್ಯಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈಗ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದು, ಈ ವೇಳೆ ಅವರು ‘ಜೋಗಿ’ ಹಿಂದಿ ರಿಮೇಕ್ ಬಗ್ಗೆ ಮಾತನಾಡಿದ್ದಾರೆ. ಈಗಲೂ ಆ ಬಗ್ಗೆ ಸಾಜಿದ್ ಕೇಳುತ್ತಾರೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಲಿವುಡ್ ಜೊತೆ  ದಕ್ಷಿಣ ಭಾರತದ…

Read More

Video: ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

ಫಾರೂಕಾಬಾದ್, ಮಾರ್ಚ್​ 05: ಮೊಮ್ಮನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್​ನಲ್ಲಿ ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಾರಿನ ಒಳಗೆ ಕುಳಿತ ಬಳಿಕ ಆಕೆ ಮನೆಯ ಗೇಟ್ ಮುಚ್ಚಲು ಹೋಗಿದ್ದರು. ಆಗ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಕಾರು ಹಿಂದಕ್ಕೆ ಚಲಿಸಿತ್ತು. ಇಳಿಜಾರಿದ್ದ ಕಾರಣ ವೇಗವಾಗಿ ಹಿಂದೆ ಬಂದಿದ್ದು, ಮಹಿಳೆ ಕಾರು ಹಾಗೂ ಕಾಂಪೌಂಡ್ ನಡುವೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಥಾರ್ ಸದ್ದು ಮಾಡುತ್ತಾ ಕೆಳಗೆ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ – Kannada News | Chinnaswamy Stadium CCTV Breach Twist: Disgruntled Staff Cut Cables Over Unpaid Salaries; Two Arrested

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 27: ಆರ್​ಸಿಬಿ (RCB) ಹಾಗೂ ಗುಜರಾತ್ ಟೈಟನ್ಸ್ (RCB vs GT) ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿರುವುದು ಪೊಲೀಸರಲ್ಲಿ ದೊಡ್ಡ ಆತಂಕ ಮೂಡಿಸಿತ್ತು. ಇದು ಯಾವುದೋ ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಮತ್ತು ವಿಚಿತ್ರ ಕಾರಣವೊಂದು ತಿಳಿದುಬಂದಿದೆ. ಸಂಬಳಕ್ಕಾಗಿ…

Read More

15 ವರ್ಷ, 6 ಟ್ರೋಫಿ; ಟ್ರೋಲಿಗರಿಗೆ ಆಹಾರವಾದ ಸಂಜೀವ್ ಗೋಯೆಂಕಾ – Kannada News | Rishabh Pant’s LSG Exit: Owner Goenka’s U Turn Sparks IPL 2025 Controversy and Trolling

2025 ರ ಮೆಗಾ ಹರಾಜಿನಲ್ಲಿ ದಾಖಲೆಯ 27 ಕೋಟಿ ರೂ. ವೇತನದೊಂದಿಗೆ ಲಕ್ನೋ ಸೂಪರ್​ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದ ರಿಷಭ್​ ಪಂತ್​ ಇದೀಗ ಕೇವಲ ಎರಡೇ ವರ್ಷಕ್ಕೆ ತಂಡದಿಂದ ಹೊರಬಿದ್ದಿದ್ದಾರೆ. ಪಂತ್ ನಾಯಕತ್ವದಲ್ಲಿ ಲಕ್ನೋ ತಂಡದ ಪ್ರದರ್ಶನ ವಿಶೇಷವೇನೂ ಆಗಿರಲಿಲ್ಲ. ಎರಡೂ ಆವೃತ್ತಿಗಳಲ್ಲಿ ಪಂತ್ ನಾಯಕನಾಗಿ ಮತ್ತು ಆಟಗಾರನಾಗಿ ವಿಫಲರಾಗಿದ್ದರು. ಹೀಗಾಗಿ ಅವರನ್ನು ನಾಯಕತ್ವದಿಂದ ಕೆಳಗಿಳಿಸುವುದು ಖಚಿತವಾಗಿತ್ತು. ಆದರೆ ಅವರನ್ನು ತಂಡದಿಂದಲೇ ಹೊರಹಾಕಲಾಗುತ್ತದೆ ಎಂಬುದನ್ನು ಯಾರೂ ಕೂಡ ಊಹಿಸಿರಲಿಲ್ಲ. ಇದಕ್ಕೆ ಕಾರಣ 2025 ರ ಮೆಗಾ ಹರಾಜಿನಲ್ಲಿ ಪಂತ್…

Read More

ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ? ಸಂಶೋಧನೆಯಲ್ಲಿ ಹೊಸ ವಿಷಯ ಬಹಿರಂಗ – Kannada News | Can Daily Mouthwash Raise Blood Pressure? Study Findings Explained

Can Daily Mouthwash Raise Blood Pressure? Study Findings ExplainedImage Credit source: Getty Images ಇತ್ತೀಚಿನ ದಿನಗಳಲ್ಲಿ ಬಾಯಿಯ ಸ್ವಚ್ಛತೆಗೆ ಮೌತ್‌ವಾಶ್ (Mouthwash) ಬಳಕೆ ಹೆಚ್ಚಾಗಿದೆ. ವಿಶೇಷವಾಗಿ ಯುವಜನರಲ್ಲಿ ಇದರ ಬಳಕೆ ಟ್ರೆಂಡ್ ಆಗುತ್ತಿದೆ. ಆದರೆ, ಇತ್ತೀಚಿನ ಸಂಶೋಧನೆ ಒಂದು ಅಚ್ಚರಿ ಮೂಡಿಸುವ ಮಾಹಿತಿಯನ್ನು ಹೊರತಂದಿದ್ದು, ಮೌತ್‌ವಾಶ್ ಅತಿಯಾಗಿ ಬಳಸುವುದರಿಂದ ಹೈ ಬ್ಲಡ್ ಪ್ರೆಶರ್ (High Blood Pressure) ಅಪಾಯ ಹೆಚ್ಚಾಗಬಹುದು ಎಂದು ಸೂಚಿಸಿದೆ. ಹೌದು, ಇದು ಆಶ್ಚರ್ಯ ಹುಟ್ಟಿಸಿದರೂ ಸತ್ಯ. ಕೆಲವರಿಗೆ ಮೌತ್‌ವಾಶ್…

Read More

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು – Kannada News | India is in a very comfortable position in energy security, says govt sources

ನವದೆಹಲಿ, ಮಾರ್ಚ್ 5: ಭಾರತದ ಇಂಧನ ಭದ್ರತೆ (Energy security) ಉತ್ತಮವಾಗಿದೆ. ಇಂಧನ ದಾಸ್ತಾನು ಸಾಕಷ್ಟು ಇದೆ ಎದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಚ್ಚಾ ತೈಲವನ್ನು (Crude Oil) ದಿನವೂ ಭರಿಸಲಾಗುತ್ತಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ. ಭಾರತಕ್ಕೆ ಎಲ್​ಪಿಜಿ ಮತ್ತು ಎಲ್​ಎನ್​ಜಿ ಗ್ಯಾಸ್ ಬಿಕ್ಕಟ್ಟು ಎದುರಾಗಿದೆ ಎನ್ನುವಂತಹ ವರದಿಗಳನ್ನೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ. ‘ವಿಶ್ವದಲ್ಲಿ ಕಚ್ಚಾ ತೈಲಕ್ಕೆ ಯಾವ ಕೊರತೆ ಇಲ್ಲ. ಎಲ್​ಪಿಜಿ ಅಥವಾ ಎಲ್​ಎನ್​ಜಿಗೂ ಕೊರತೆ ಬಂದಿಲ್ಲ. ಇತರ ಪೂರೈಕೆದಾರರೊಂದಿಗೂ ಭಾರತ…

Read More

400 ಜನರಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ್ದರು ದಳಪತಿ ವಿಜಯ್ – Kannada News | Thalapathy Vijay once gifted 400 gold rings to his movie team

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ. ಮೊದಲ ರಾಜಕೀಯ ಪ್ರಯತ್ನದಲ್ಲಿಯೇ ಯಶಸ್ವಿಯಾಗಿರುವ ವಿಜಯ್ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ ಎರಡೇ ವರ್ಷಗಳಾಗಿದ್ದರೂ, ಅವರು ಸಾಮಾಜಿಕ ಕಾರ್ಯವನ್ನು ಎರಡು ದಶಕದಿಂದಲೂ ಮಾಡುತ್ತಲೇ ಬಂದಿದ್ದಾರೆ. ಅದರಲ್ಲೂ ಉದಾರವಾಗಿ ದಾನಗಳನ್ನು ಮಾಡುತ್ತಲೇ ಇರುತ್ತಾರೆ. ಹಿಂದೊಮ್ಮೆ ಒಂದೇ ಬಾರಿಗೆ 400 ಮಂದಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದರು ವಿಜಯ್. ವಿಜಯ್ ಅವರು ವಿಶೇಷ ಸಂದರ್ಭಗಳಲ್ಲಿ ಚಿನ್ನದ ಆಭರಣಗಳನ್ನು ನೀಡುತ್ತಾರೆ. ತಮ್ಮ ಹುಟ್ಟಿದ…

Read More

IND-W vs SL-W: ಲಂಕಾ ವಿರುದ್ಧ ಭಾರತ ಮಹಿಳಾ ಪಡೆಗೆ 8 ವಿಕೆಟ್ ಜಯ – Kannada News | India Women Dominate Sri Lanka in Vizag T20: Jemimah Rodrigues Shines

ವಿಶಾಖಪಟ್ಟಣಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಜೆಮಿಮಾ ರೊಡ್ರಿಗಸ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಭಾರತೀಯ ಮಹಿಳಾ ತಂಡವು ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಸೋಲಿಸಿತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಡಿದ ಶ್ರೀಲಂಕಾ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 120 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಭಾರತ ಜೆಮಿಮಾ ಅವರ ಪ್ರಬಲ ಪ್ರದರ್ಶನದ ನೆರವಿನಿಂದ 14.4 ಓವರ್‌ಗಳಲ್ಲಿ ಎರಡು…

Read More

SRH vs RCB: 1500 ರನ್​ಗಳ ರಾಶಿ ಹಾಕಿದ ಸನ್‌ರೈಸರ್ಸ್ ತ್ರಿಮೂರ್ತಿಗಳು – Kannada News | SRH Batting Blitz: Sharma, Kishan, Klaasen Set IPL 500+ Run Record

ಪ್ರತಿ ಬಾರಿಯಂತೆ ಈ ಐಪಿಎಲ್​ನಲ್ಲಿಯೂ (IPL 2026) ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಬ್ಯಾಟಿಂಗ್ ಅಬ್ಬರದಿಂದ ಕೂಡಿದೆ. ತಂಡವು ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇದಕ್ಕೆ ಹೆಚ್ಚಿನ ಕಾರಣ ತಂಡದ ಮೂವರು ಆಟಗಾರರಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರ ಅತ್ಯುತ್ತಮ ಫಾರ್ಮ್. ಈ ಸೀಸನ್​ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿರುವ ಈ ಜೋಡಿ ರನ್​ಗಳ ರಾಶಿ ಹಾಕಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿಯೂ ಸಹ, ಈ…

Read More

ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್​​: ಆರೋಪಿ ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆ – Kannada News

ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆImage Credit source: Tv9 Kannada and Getty Images ಬೆಂಗಳೂರು, ಜೂನ್​​ 10: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್​​ನನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಂ….

Read More