ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ – Kannada News | Mantralaya Language Row: Telugu Speakers Oppose Kannada Signboard at Temple Entrance

ರಾಯಚೂರು, ಡಿಸೆಂಬರ್​​ 27: ಆಂಧ್ರ ಮತ್ತು ರಾಯಚೂರು ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಾಷಾ ವಿವಾದ ತಟ್ಟಿದೆ. ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ ಎಂಬ ಶ್ಲೋಕದ ಫಲಕಕ್ಕೆ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ್ದರಿಂದ, ಇಲ್ಲಿ ತೆಲುಗು ಭಾಷೆಯಲ್ಲಿ ಫಲಕ ಇರಬೇಕು ಎಂದು ಅವರು ವಾದಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಂಧ್ರಪ್ರದೇಶ ಸಿಎಂ ಮತ್ತು ಉಪಮುಖ್ಯಮಂತ್ರಿಗಳಿಗೆ ಟ್ಯಾಗ್ ಮಾಡಿ…

Read More

Baijnath Mahadev Temple: ಬ್ರಿಟಿಷ್ ದಂಪತಿಯಿಂದ ಪುನರ್ನಿರ್ಮಿಸಲಾದ ಭಾರತದ ಏಕೈಕ ಶಿವ ದೇವಾಲಯ ಎಲ್ಲಿದೆ ಗೊತ್ತಾ? – Kannada News | Baijnath Mahadev Temple: British Miracle and Shiva Devotion in Agar Malwa

ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿರುವ ಬೈಜನಾಥ್ ಮಹಾದೇವ್ ದೇವಾಲಯವು ವಿಶಿಷ್ಟ ಇತಿಹಾಸವನ್ನು ಹೊಂದಿದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಪ್ರಾಚೀನ ದೇವಾಲಯವನ್ನು 1883 ರಲ್ಲಿ ಬ್ರಿಟಿಷ್ ಸೇನಾಧಿಕಾರಿ ದಂಪತಿ ಪುನರ್ನಿರ್ಮಿಸಿದರು. ಒಂದು ಪವಾಡದ ಘಟನೆಯು ಅವರನ್ನು ಶಿವನ ಭಕ್ತರಾಗುವಂತೆ ಮಾಡಿತು ಎಂದು ಹೇಳಲಾಗುತ್ತದೆ. ಪುರಾಣ ಕಥೆಗಳ ಪ್ರಕಾರ, 19 ನೇ ಶತಮಾನದ ಉತ್ತರಾರ್ಧದಲ್ಲಿ, ಬ್ರಿಟಿಷ್ ಸೇನಾ ಲೆಫ್ಟಿನೆಂಟ್ ಕರ್ನಲ್ ಮಾರ್ಟಿನ್ ಅಫ್ಘಾನ್ ಯುದ್ಧದಲ್ಲಿ ಭಾಗವಹಿಸಲು ಹೋಗಿದ್ದರು. ಆದರೆ ಅವರ ಪತ್ನಿಗೆ ಕೆಲವು ದಿನಗಳವರೆಗೆ ತನ್ನ ಪತಿಯಿಂದ…

Read More

ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು? – Kannada News | India’s Scenarios to Reach a Positive NRR

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ತನ್ನ ಸೆಮಿಫೈನಲ್​ ಹಾದಿಯನ್ನು ಸುಗಮಗೊಳಿಸಬಹುದು. ಅದರಲ್ಲೂ ನೆಟ್ ರನ್​ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರ ಸರಳವಾಗಲಿದೆ. ಹಾಗಿದ್ರೆ ಝಿಂಬಾಬ್ವೆ ವಿರುದ್ಧ ಭಾರತ ತಂಡ ಎಷ್ಟು ರನ್​ಗಳ…

Read More

ಐತಿಹಾಸಿಕ ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸ್ಪಾನ್ಸರ್​​: ಖಾಲಿ ಆಯ್ತಾ ಸರ್ಕಾರದ ಖಜಾನೆ?

ಮಂಡ್ಯ, ಮಾರ್ಚ್​​ 18: ವೈರಮುಡಿ ಉತ್ಸವ ಕರ್ನಾಟಕದ ಅತ್ಯಂತ ಭವ್ಯ ಆಚರಣೆಗಳಲ್ಲೊಂದು. ವಜ್ರಖಚಿತ ಕಿರೀಟಧಾರಿಯಾದ ಶ್ರೀ ಚೆಲುವನಾರಾಯಣಸ್ವಾಮಿಯನ್ನು (Cheluvanarayana Swamy) ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಭಕ್ತಿ ಮತ್ತು ಸಂಸ್ಕೃತಿಯ ಸಮ್ಮಿಲನವಾಗುವ ಈ ಉತ್ಸವದಲ್ಲಿ ಈಗ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಸರ್ಕಾರದಿಂದ ನಡೆಯುತ್ತಿದ್ದ ಉತ್ಸವ ಇದೀಗ ಖಾಸಗಿ ಪ್ರಾಯೋಜಕತ್ವಕ್ಕೆ ಮೊರೆ ಹೋಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇದಕ್ಕೆ ಅಧಿಕಾರಿಗಳು ಕೊಡುತ್ತಿರುವ ಉತ್ತರವೇ ಬೇರೆ. ಪ್ರಯೋಜಕತ್ವಕ್ಕೆ ಮೊರೆ ಹೋದ ಸರ್ಕಾರ? ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ…

Read More

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

ಬರಲಿದೆಯಾ ‘ಧುರಂಧರ್ 3’? ಚಿತ್ರತಂಡದ ಪ್ರಮುಖ ಸದಸ್ಯ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಾ ಸಾಗಿದೆ. 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾದ ಸೀಕ್ವೆಲ್ ‘ಧುರಂಧರ್ 2’ ಆಗಿದೆ. ಮೊದಲ ಭಾಗಕ್ಕಿಂತಲೂ ಹೆಚ್ಚಿನ ಕಲೆಕ್ಷನ್ ಅನ್ನು ‘ಧುರಂಧರ್ 2’ ಮಾಡುವುದು ಖಾತ್ರಿ ಎನ್ನಲಾಗುತ್ತಿದೆ. ಕೋವಿಡ್ ಬಳಿಕ ಸೀಕ್ವೆಲ್​​ಗಳ ಅಬ್ಬರ ಜೋರಾಗಿದೆ. ಸಾಮಾನ್ಯ ಸಿನಿಮಾಗಳನ್ನು ಸಹ ಸೀಕ್ವೆಲ್ ಅಥವಾ ಫ್ರಾಂಚೈಸ್ ಸಿನಿಮಾ (ಸರಣಿ) ಮಾಡಲಾಗುತ್ತಿದೆ. ಹಾಲಿವುಡ್​​ನಲ್ಲಂತೂ ಈ ಸಿನಿಮಾ ಪ್ರಾಂಚೈಸ್ ಬಹಳ ಜನಪ್ರಿಯ….

Read More

ಹುಬ್ಬಳ್ಳಿ: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ ರೈಲ್ವೆ ಇಲಾಖೆ ಕಚೇರಿ ಜಪ್ತಿ – Kannada News | Railway Department’s Deputy Chief Engineer’s Office Seized for Failing to Pay Farmers’ Compensation

ರೈಲ್ವೆ ಇಲಾಖೆ ಕಚೇರಿ ಜಪ್ತಿImage Credit source: Tv9 Kannada ಹುಬ್ಬಳ್ಳಿ, ಫೆಬ್ರವರಿ 23: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ ನ್ಯಾಯಾಲಯದ ಆದೇಶದ ಅನ್ವಯ ಹುಬ್ಬಳ್ಳಿ ನಗರದಲ್ಲಿರುವ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್​ ಎಂಜಿನಿಯರ್ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನೈರುತ್ಯ ರೈಲ್ವೆ ವಿಭಾಗಕ್ಕೆ ಸೇರಿದ ಕಚೇರಿಯಲ್ಲಿನ ಟೇಬಲ್, ಕಂಪ್ಯೂಟರ್ ಸೇರಿ ಅನೇಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. 2017ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆಂದು ಇಲಾಖೆ 16 ರೈತರಿಂದ ‌ 12.5 ಎಕರೆ ಭೂಮಿಯನ್ನು…

Read More

ದ್ವಿತೀಯ ಪಂದ್ಯದ ಕಂಟಕ: ಘಾನಾ ವಿರುದ್ಧ ಗೆಲ್ಲದ ಇಂಗ್ಲೆಂಡ್..! – Kannada News | FIFA World Cup 2026: England stumble to Ghana draw

ಇಂಗ್ಲೆಂಡ್ ಫುಟ್‌ಬಾಲ್ ತಂಡದ ಪಾಲಿನ ಶಾಪ ಎಂದೇ ಪರಿಗಣಿಸಲಾಗಿರುವ “ಎರಡನೇ ಪಂದ್ಯದ ಕಂಟಕ” 2026ರ ಫಿಫಾ ವಿಶ್ವಕಪ್‌ನಲ್ಲೂ ಮುಂದುವರಿದಿದೆ. ಫಾಕ್ಸ್‌ಬರೋದಲ್ಲಿರುವ ‘ಬಾಸ್ಟನ್ ಸ್ಟೇಡಿಯಂ’ನಲ್ಲಿ ನಡೆದ ಈ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವು ಘಾನಾ ತಂಡವನ್ನು ಎದುರಿಸಿತ್ತು. ಬಲಿಷ್ಠ ಕ್ರೊಯೇಷಿಯಾ ವಿರುದ್ಧ ಮೊದಲ ಪಂದ್ಯದಲ್ಲಿ 4-2 ಅಂತರದಿಂದ ಗೆದ್ದಿದ್ದ ಇಂಗ್ಲೆಂಡ್ ತಂಡವು ಘಾನಾ ವಿರುದ್ಧ ಕೂಡ ಪ್ರಚಂಡ ಪ್ರದರ್ಶನ ನೀಡಲಿದ್ದಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಯನ್ನು ಘಾನಾ ಡಿಫೆಂಡರ್​ಗಳು ಮೊದಲಾರ್ಧದಲ್ಲೇ ಸುಳ್ಳಾಗಿಸಿದ್ದರು. ಏಕೆಂದರೆ ಈ ಪಂದ್ಯದಲ್ಲಿ …

Read More

ಹೊಸ ತಂತ್ರ: ಟ್ರಂಪ್ ನಡವಳಿಕೆ ಅಧ್ಯಯನ ಮಾಡಲು ಮನಃಶಾಸ್ತ್ರಜ್ಞರ ನೇಮಿಸಿದ ಇರಾನ್ – Kannada News | Iran’s Diplomatic Breakthrough: Psychologists Analyze Trump for US Iran Peace Talks

ಟೆಹ್ರಾನ್, ಜೂನ್ 16: ಅಮೆರಿಕ ಮತ್ತು ಇರಾನ್ ನಡುವಿನ ಸುದೀರ್ಘ ಸಂಘರ್ಷವನ್ನು ಕೊನೆಗೊಳಿಸಲು ಇರಾನ್ ಸರ್ಕಾರವು ಅತ್ಯಂತ ವಿಭಿನ್ನ ಹಾಗೂ ರಹಸ್ಯ ರಾಜತಾಂತ್ರಿಕ ತಂತ್ರವೊಂದನ್ನು ಬಳಸಿರುವುದು ಬೆಳಕಿಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ವಿಶಿಷ್ಟ ನಿರ್ಧಾರಗಳು ಮತ್ತು ವರ್ತನೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಅದಕ್ಕೆ ತಕ್ಕಂತೆ ಮಾತುಕತೆಯ ಕಾರ್ಯತಂತ್ರವನ್ನು ರೂಪಿಸಲು ಇರಾನ್ ತನ್ನ ರಾಜತಾಂತ್ರಿಕ ತಂಡಕ್ಕೆ ಇಬ್ಬರು ಹಿರಿಯ ಮನಶ್ಶಾಸ್ತ್ರಜ್ಞರನ್ನು (Psychologists) ಸೇರಿಸಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮನಃಶಾಸ್ತ್ರಜ್ಞರ ಸಲಹೆಯಂತೆ ಬದಲಾದ…

Read More

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ…

Read More