ಮೊನಲಿಸಾ ಮದುವೆಗೆ ಹೊಸ ಟ್ವಿಸ್ಟ್: ಮೊನಲಿಸಾ ನಾಪತ್ತೆ!

ಕುಂಭಮೇಳ ಮೊನಲಿಸಾ (Monalisa) ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ ಮೊನಲಿಸಾರ ಅಧಿಕೃತ ಜನ್ಮ ದಿನಾಂಕದ ಪ್ರಕಾರ ಅವರು ಅಪ್ರಾಪ್ತೆಯೆಂದು…

Read More

Optical Illusion: ಕಳ್ಳಿ ಸಸ್ಯಗಳ ನಡುವೆ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್ (Optical Illusion) ಸೇರಿದಂತೆ ಕಠಿಣ ಸವಾಲಿನ ಒಗಟಿನ ಚಿತ್ರಗಳು ಸಾಕಷ್ಟು ಜನಪ್ರಿಯವಾಗಿವೆ. ಮೆದುಳಿಗೆ ಕೆಲಸ ನೀಡುವ ಇಂತಹ ಒಗಟಿನ ಚಿತ್ರವನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುತ್ತವೆ. ಇದೀಗ ನಿಮ್ಮ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಕಳ್ಳಿ ಸಸ್ಯಗಳ ನಡುವೆ ಜಿಂಕೆಯೊಂದು ಅಡಗಿ ಕುಳಿತಿದ್ದು, ಈ ಪ್ರಾಣಿಯನ್ನು ಹದಿನೈದು ಸೆಕೆಂಡುಗಳ ಒಳಗೆ ಗುರುತಿಸಬೇಕು. ಜಿಂಕೆಯನ್ನು ಪತ್ತೆ ಹಚ್ಚಿ ಈ ಒಗಟು ಬಿಡಿಸಿದರೆ ನೀವು ಜಾಣರು…

Read More

ಕರ್ನಾಟಕದಲ್ಲೇ ಅತಿ ಎತ್ತರದ ಶ್ರೀಕೃಷ್ಣ ಮೂರ್ತಿ ಅಪಾಯದಲ್ಲಿ! ಐತಿಹಾಸಿಕ ಲಕ್ಕುಂಡಿ ಬಳಿಯೇ ಇದ್ದರೂ ನಿರ್ಲಕ್ಷ್ಯ – Kannada News | Karnataka’s Tallest Krishna Idol Near Lakkundi Faces Neglect: Why Jantli Shirur Temple Is Rarer Than Udupi Krishna

ಕರ್ನಾಟಕದಲ್ಲೇ ಅತಿ ಎತ್ತರದ ಶ್ರೀಕೃಷ್ಣ ಮೂರ್ತಿImage Credit source: tv9 ಗದಗ, ಫೆಬ್ರವರಿ 2: ಗದಗ (Gadag) ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿಶಿರೂರ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀಕೃಷ್ಣ ದೇವಾಲಯ ಅವ್ಯವಸ್ಥೆಯ ಆಗರವಾಗಿದ್ದು, ಆಡಳಿತದ ನಿರ್ಲಕ್ಷ್ಯದಿಂದ ನಲುಗಿ ಹೋಗಿದೆ. ಇದೀಗ ಗ್ರಾಮಸ್ಥರು ದೇಗುಲದ ಜೀರ್ಣೋದ್ಧಾರಕ್ಕೆ ಆಗ್ರಹಿಸಿದ್ದಾರೆ. ಇಡೀ ಕರ್ನಾಟಕದಲ್ಲೇ ಅತೀ ಎತ್ತರದ ಕೃಷ್ಣನ ಮೂರ್ತಿ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾದ ದೇವಸ್ಥಾನ ಇದಾಗಿದೆ. ಸುಮಾರು ಐದು ಅಡಿ ಎತ್ತರದ ಅಪರೂಪದ ಶ್ರೀ ಕೃಷ್ಣ ಮೂರ್ತಿಯನ್ನು ಹೊಂದಿರುವ ಈ ದೇವಾಲಯವನ್ನು ಕಲ್ಯಾಣ…

Read More

ಭಾರತೀಯರಿಲ್ಲದ ವಿಶ್ವ ಏಕದಿನ XI ಪ್ರಕಟಿಸಿದ ಬಾಬರ್ ಆಝಂ – Kannada News | Babar Azam’s World ODI XI Sparks Debate: Shocking Exclusion of Indian Cricketers

ಭಾರತದಲ್ಲಿ ಐಪಿಎಲ್ ನಡೆಯುತ್ತಿರುವಂತೆ ಪಾಕಿಸ್ತಾನದಲ್ಲಿ ಪಿಎಸ್​ಎನ್ ನಡೆಯುತ್ತಿದೆ. ಈ ಲೀಗ್‌ನಲ್ಲಿ ಬಾಬರ್ ಆಝಂ ನಾಯಕತ್ವದ ಪೇಶಾವರ್ ಜಲ್ಮಿ ತಂಡ ಫೈನಲ್​ಗೇರಿದ್ದು, ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಆದರೆ ಅದಕ್ಕೂ ಮುನ್ನ ತಂಡದ ಪಾಡ್‌ಕ್ಯಾಸ್ಟ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದ ಬಾಬರ್ ಆಝಂಗೆ ತಮ್ಮ ವಿಶ್ವ ಏಕದಿನ 11 ಹೆಸರಿಸುವಂತೆ ಕೇಳಿಕೊಳ್ಳಲಾಗಿದೆ. ಅದರಂತೆ ಬಾಬರ್ ತಮ್ಮ ವಿಶ್ವ ಏಕದಿನ XI ಅನ್ನು ಆಯ್ಕೆ ಮಾಡಿದ್ದಾರೆ. ಆಶ್ಚರ್ಯಕರವಾಗಿ, ಬಾಬರ್ ಅವರ ಈ ತಂಡದಲ್ಲಿ ಯಾವುದೇ ಭಾರತೀಯ ಆಟಗಾರನಿಗೆ ಸ್ಥಾನ ನೀಡಲಾಗಿಲ್ಲ. ಏಕದಿನ ಕ್ರಿಕೆಟ್​ಗೆ ಹೇಳಿ…

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

Donald Trump Speech: ಟ್ರಂಪ್ ಮಹತ್ವದ ಸುದ್ದಿಗೋಷ್ಠಿ, ಇರಾನ್ ಮೇಲಿನ ದಾಳಿ ಮುಂದುವರೆಸುತ್ತಾ ಅಮೆರಿಕ, ಇಲ್ಲಿದೆ ಬಿಗ್ ಅಪ್​ಡೇಟ್ಸ್​

ವಾಷಿಂಗ್ಟನ್, ಏಪ್ರಿಲ್ 2: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಇರಾನ್ ಜತೆಗಿನ ಯುದ್ಧದ ಬಗ್ಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರಲ್ಲಿ ನಾವು ಇರಾನ್ ಜತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಅದು ಪರಿಮಾಣು ಶಕ್ತಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.ಇರಾನ್, ಯುಎಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದೆ. ಯುದ್ಧ ಪ್ರಾರಂಭವಾಗಿ 34 ದಿನಗಳು ಕಳೆದಿವೆ ಮತ್ತು ಹೊಸ ಮುಖಾಮುಖಿಯ ಭಯ ಹೊರಹೊಮ್ಮುತ್ತಿದೆ. ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳು, ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು ಮತ್ತು ಶೇಖರಣಾ ಬಂಕರ್‌ಗಳು ಸೇರಿದಂತೆ…

Read More

ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ನವದೆಹಲಿ, ಏಪ್ರಿಲ್ 7: ಪರಮಾಣು ವಿದ್ಯುತ್ ಶಕ್ತಿ ಉತ್ಪಾದನೆಯಲ್ಲಿ ಭಾರತ ಪ್ರಮುಖ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲು ಮುಟ್ಟಿದೆ. ಏಪ್ರಿಲ್ 6, ಸೋಮವಾರ ಭಾರತಕ್ಕೆ ಅವಿಸ್ಮರಣೀಯ ದಿನಗಳಲ್ಲಿ ಒಂದೆನಿಸಬಹುದು. ತಮಿಳುನಾಡಿನ ಕಲ್ಪಕ್ಕಮ್​ನಲ್ಲಿ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಪ್ರಮುಖವಾದ ಸ್ವಾವಲಂಬನೆ (Criticality stage) ಹಂತ ಸಾಧಿಸಿದೆ. ಇನ್ನೊಂದು ಹಂತ ದಾಟಿಬಿಟ್ಟರೆ ಭಾರತಕ್ಕೆ ಮುಂದಿನ ನೂರಾರು ವರ್ಷ ಕಾಲ ವಿದ್ಯುತ್ ಸಮಸ್ಯೆ ಇಲ್ಲದಂತಾಗಬಹುದು. ಭಾರತದಲ್ಲಿ ಯುರೇನಿಯಂ ಕೊರತೆ, ಆದರೆ, ಥೋರಿಯಂ ಸಮೃದ್ಧ… ಸಾಂಪ್ರದಾಯಿಕ ಪರಮಾಣು ವಿದ್ಯುತ್…

Read More

IPL 2026: ಆಯುಷ್ ಮ್ಹಾತ್ರೆ ಬದಲಿಗೆ ಸಿಎಸ್​​ಕೆ ತಂಡ ಸೇರಿಕೊಂಡ ಯುವ ವೇಗಿ

2026 ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗುತ್ತಿದೆ. ಅದರಲ್ಲೂ ತಂಡದ ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಗಾಯದಿಂದಾಗಿ ಇಡೀ ಸೀಸನ್​ನಿಂದ ಹೊರಬಿದ್ದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇದರ ನಡುವೆ ಸಿಎಸ್​​ಕೆ ಫ್ರಾಂಚೈಸಿ ಆಯುಷ್ ಮ್ಹಾತ್ರೆ ಬದಲಿಯಾಗಿ ಮತ್ತೊಬ್ಬ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಆಯುಷ್ ಮ್ಹಾತ್ರೆ ಮಂಡಿರಜ್ಜು ಸೆಳೆತಕ್ಕೆ ಒಳಗಾದರು. ಪರಿಣಾಮವಾಗಿ, ಅವರು ಐಪಿಎಲ್​ನಿಂದ ಹೊರಗುಳಿಯಬೇಕಾಗಿದೆ. ಇದೀಗ ಅವರ ಬದಲಿ ಆಟಗಾರನನ್ನು ಸಿಎಸ್​ಕೆ ಘೋಷಿಸಿದೆ….

Read More

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.  …

Read More

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ – Kannada News | IPL 2026: BCCI Issues Strict 7 Page Security Code for Teams

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಮತ್ತು ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಹೆಜ್ಜೆ ಇರಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ವಿಸ್ತೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ: ಹನಿ ಟ್ರ್ಯಾಪ್ ಬಗ್ಗೆ ಎಚ್ಚರಿಕೆ: ಆಟಗಾರರು ಮತ್ತು ಸಿಬ್ಬಂದಿಗಳು ‘ಹನಿ ಟ್ರ್ಯಾಪ್’ ಜಾಲಕ್ಕೆ ಬೀಳದಂತೆ ಬಿಸಿಸಿಐ ಎಚ್ಚರಿಸಿದೆ….

Read More