Headlines

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​​ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ…

Read More

ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್ – Kannada News | Hidden Camera Found in Women’s Washroom at Madiwala Sandhya Theatre, Bengaluru; Youth Detained

ಬೆಂಗಳೂರು, ಜನವರಿ 5: ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದಾನೆ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು ಮತ್ತು ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ…

Read More

ಮಂತ್ರಾಲಯದ ರಾಯರ ಮಠಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ! – Kannada News | Mantralayam Raghavendra Swamy Mutt Hundi Collection Reaches Rs 3.7 Crore in Just 21 Days

ರಾಯಚೂರು, ಜೂನ್ 26: ಪ್ರಸಿದ್ಧ ಪುಣ್ಯಕ್ಷೇತ್ರ ರಾಯಚೂರು ಜಿಲ್ಲೆಯ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದೊಂದು ತಿಂಗಳಲ್ಲಿ ಲಕ್ಷಾಂತರ ಭಕ್ತರು ಹರಿದು ಬಂದಿದ್ದಾರೆ. ಈ ಭಕ್ತರ ಮಹಾಪೂರದ ನಡುವೆಯೇ ರಾಯರ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ಕೇವಲ 21 ದಿನಗಳ ಅವಧಿಯಲ್ಲಿ ಭಕ್ತರು ಹುಂಡಿಗೆ ಬರೋಬ್ಬರಿ 3,72,40,530 ರೂಪಾಯಿ ನಗದು ಹಣವನ್ನು ಕಾಣಿಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ನಗದಿನ ಜೊತೆಗೆ 67 ಗ್ರಾಂ ಚಿನ್ನ ಹಾಗೂ 511 ಗ್ರಾಂ ಬೆಳ್ಳಿ ಕೂಡ ಹುಂಡಿಯಲ್ಲಿ ಸಂಗ್ರಹವಾಗಿದೆ….

Read More

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಡುವಿನ ಪ್ರತಿಷ್ಠೆಯ ಕಣದಲ್ಲಿ ಗೆಲ್ಲೋರ್ಯಾರು? ಹೇಗಿದೆ ನಂಬರ್ ಗೇಮ್? – Kannada News | Karnataka MLC Poll: 7 seat 8 candidates, What Is HD Kumaraswamy And DK Shivakumar game Plan

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್​ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ…

Read More

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ! – Kannada News

ವಶಕ್ಕೆ ಪಡೆದುಕೊಂಡ ಹೈಡ್ರೋ ಗಾಂಜಾ ದೇವನಹಳ್ಳಿ, ಜೂನ್ 08: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮುಖ್ಯಾಂಶಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ…

Read More

ಸಿಎಸ್​​ಕೆಗೆ ಬಂದ ಹೀನಾಯ ಸ್ಥಿತಿ ನೋಡಿ ಭಾವುಕರಾದ ಜಡೇಜಾ

ಸಿಎಸ್​​ಕೆ ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಬಾರಿ ಹಾಗಾಗಬಾರದು ಎಂದು ಅವರು ಅಂದುಕೊಂಡಿದ್ದರು. ಆದರೆ, ಹಾಗಾಗಿಲ್ಲ. ಮೊದಲ ಪಂದ್ಯದಲ್ಲೇ ಸಿಎಸ್​​ಕೆ ಹೀನಾಯವಾಗಿ ಸೋತಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 60 ರನ್​​​ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ಯಾಮೆರಾ ಜಡೇಜಾ ಕಡೆ ತಿರುಗಿತು. ಆಗ ಅವರು ಭಾವುಕರಾದಂತೆ ಕಂಡುಬಂತು. ಈ ವಿಡಿಯೋ ವೈರಲ್ ಆಗಿದೆ. ಜಡೇಜಾ ಕಳೆದ ಬಾರಿ ಸಿಎಸ್​​​ಕೆ ಅಲ್ಲಿದ್ದರು. ಅವರನ್ನು ನಂತರ ಆರ್​​ಆರ್​​ಗೆ ಕಳುಹಿಸಲಾಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ? – Kannada News | Minister SS Mallikarjuns Resignation Offer Sparks Davangere By Election Ticket Controversy

ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.  ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ….

Read More

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ? – Kannada News | Rashmika Mandanna Vijay Devarakonda Wedding: Rs 7 Crore Jewelry Stuns! See Royal Gold and Diamond Details

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ….

Read More

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು – Kannada News | Baby Elephant dies after Accidentally Biting country made bomb in Erode

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು. ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ…

Read More

ಈ ಸ್ಮಾರ್ಟ್‌ ಟ್ರಿಕ್ಸ್‌ ಪಾಲಿಸುವ ಮೂಲಕ ಮಳೆಗಾಲದಲ್ಲಿ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬುದು – Kannada News

ಮಳೆಗಾಲದಲ್ಲಿ (rainy season) ಒಗೆದ ಬಟ್ಟೆಗಳನ್ನು ಒಣಗಿಸುವುದು ತುಂಬಾ ಕಷ್ಟಕರವಾದ ಕೆಲಸ. ಈ ಋತುವಿನಲ್ಲಿ ಸರಿಯಾಗಿ ಸೂರ್ಯನ ಬೆಳಕು ಬೀಳದಿರುವ ಕಾರಣ, ವಾತಾರವರಣದಲ್ಲಿ ತೇವಾಂಶ ಹೆಚ್ಚಿರುವ ಕಾರಣ ಒಗೆದ ಬಟ್ಟೆಗಳು ಬೇಗನೆ ಒಣಗುವುದಿಲ್ಲ. ಸರಿಯಾಗಿ ಒಣಗದಿದ್ದರೆ ಬಟ್ಟೆಗಳಿಂದ ಒಂದು ರೀತಿಯ ಕೆಟ್ಟ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಮಳೆಗಾಲ ಬಂತೆಂದರೆ ಸಾಕು ಹೆಚ್ಚಿನವರಿಗೆ ಬಟ್ಟೆ ಒಣಗಿಸುವುದು, ಬಟ್ಟೆಗಳು ವಾಸನೆ ಬಾರದಂತೆ ನೋಡಿಕೊಳ್ಳುವುದೇ ದೊಡ್ಡ ತಲೆ ಬಿಸಿಯಾಗಿರುತ್ತದೆ. ಹೀಗಿರುವಾಗ ಈ ಕೆಲವೊಂದು ಟ್ರಿಕ್ಸ್‌ಗಳನ್ನು ಪಾಲಿಸುವ ಮೂಲಕ ಒಗೆದ ಬಟ್ಟೆಗಳನ್ನು…

Read More