Headlines

‘ಪಂಚಾಯತ್’ ವೆಬ್ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ಮೋದಿ; ‘ಬಿನೋದ್’ ಜೊತೆಗಿನ ರೀಲ್ ವೈರಲ್ – Kannada News | PM Modi Meets Panchayat Stars; Shares Reel With Theme Song

ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅಮೆಜಾನ್ ಪ್ರೈಮ್ ವಿಡಿಯೋದ ಜನಪ್ರಿಯ ವೆಬ್ ಸರಣಿ ‘ಪಂಚಾಯತ್’. ಈಗ ಪ್ರಧಾನಿ ನರೇಂದ್ರ ಮೋದಿ ಅವರೂ ಈ ಸಾಲಿಗೆ ಸೇರಿಕೊಂಡಿದ್ದಾರೆ! ಇತ್ತೀಚೆಗೆ ನಡೆದ ರಿಪಬ್ಲಿಕ್ ಸಮಿಟ್‌ನಲ್ಲಿ ಪ್ರಧಾನಿ ಮೋದಿ ಅವರು ‘ಪಂಚಾಯತ್’ ಸರಣಿಯ ಪ್ರಮುಖ ನಟರನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ. ‘ಪಂಚಾಯತ್’ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ. ನಟ ‘ಬಿನೋದ್’ ಜೊತೆ ಪ್ರಧಾನಿ ಮೋದಿ ರೀಲ್ ವೈರಲ್. ಶೀಘ್ರದಲ್ಲೇ ‘ಪಂಚಾಯತ್’ ಸೀಸನ್ ಐದು ಬಿಡುಗಡೆಗೆ ಸಿದ್ಧತೆ. ಸರಣಿಯಲ್ಲಿ ‘ಭೂಷಣ್’…

Read More

ಪೋಷಕರು ತಮ್ಮ ಮಕ್ಕಳ ಮುಂದೆ ಈ ವಿಷಯಗಳನ್ನು ಎಂದಿಗೂ ಚರ್ಚಿಸಬಾರದು – Kannada News | Parenting Tips: Parents should never discuss these topics in front of their children

ಮಕ್ಕಳ ಪಾಲನೆ ಎಂದರೆ ಮಕ್ಕಳನ್ನು (children) ಬೆಳೆಸುವ ಪ್ರಕ್ರಿಯೆ ಮಾತ್ರವಲ್ಲ, ಅದು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವ ಕಲೆಯೂ ಹೌದು. ಚಿಕ್ಕ ಮಕ್ಕಳ ಮನಸ್ಸು ಬಹಳ ಮೃದು ಹಾಗಾಗಿ  ಮಕ್ಕಳು ತಮ್ಮ ಸುತ್ತಮುತ್ತಲಿನ ಹಾಗುಹೋಗುಗಳ ಮೂಲಕ ಮತ್ತು ವಿಶೇಷವಾಗಿ ಪೋಷಕರ ನಡುವಿನ ಸಂವಹನ, ನಡವಳಿಕೆಯ ಮೂಲಕ ಜಗತ್ತನ್ನು ಅರ್ಥೈಸಿಕೊಳ್ಳುತ್ತಾರೆ. ಇದು ಅವರ ಮಾನಸಿಕ ಮತ್ತು ಭಾವನಾತ್ಮಕ ಬೆಳವಣಿಗೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾಗಿ ಪೋಷಕರು ಯಾವಾಗಲೂ ಮಕ್ಕಳ ಮುಂದೆ ಸಕಾರಾತ್ಮ ರೀತಿಯಲ್ಲಿ ವರ್ತಿಸಬೇಕು. ಪೋಷಕರು ತಮ್ಮ ಮಕ್ಕಳೊಂದಿಗೆ…

Read More

ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಹೆಚ್ಚಿನ‌‌ ಲಾಭದ ಆಸೆಗೆ ಮೋಸ ಹೋದ ವ್ಯಕ್ತಿ

ಚಿಕ್ಕಮಗಳೂರು, ಮಾರ್ಚ್​ 29: ಜಗತ್ತಿನಲ್ಲಿ ಮೋಸ ಹೋಗುವವರು ಇರುವವರೆಗೆ ಮೋಸ (Fraud)  ಮಾಡುವವರು  ಇರುತ್ತಾರೆ ಎಂಬ ಮಾತಿಗೆ ಈ ಸ್ಟೋರಿ ಒಂದು ಉದಾಹರಣೆ ಎನ್ನಬಹುದು. ಫೇಸ್​ಬುಕ್ ಜಾಹೀರಾತು ನಂಬಿ ಓರ್ವ ವ್ಯಕ್ತಿ ಬರೋಬ್ಬರಿ 1.28 ಕೋಟಿ ರೂ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ…

Read More

ವಿರಾಟ್ ಕೊಹ್ಲಿಗಾಗಿ ಬ್ಯಾಟ್ ಹಿಡಿಯಲಿದ್ದಾರೆ ನೊವಾಕ್ ಜೋಕೊವಿಚ್! – Kannada News | Novak Djokovic’s Cricket Love via Virat Kohli

ವಿಶ್ವ ಟೆನ್ನಿಸ್ ಅಂಗಳದ ಅಧಿಪತಿ ನೊವಾಕ್ ಜೋಕೊವಿಚ್ (Novak Djokovic) ಈಗ ಕ್ರಿಕೆಟ್ ಪ್ರೇಮಿಯಾಗಿ ಬದಲಾಗಿದ್ದಾರೆ! ಇದಕ್ಕೆ ಕಾರಣ ಬೇರೆ ಯಾರೂ ಅಲ್ಲ, ಭಾರತದ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ (Virat Kohli). ಇತ್ತೀಚೆಗೆ ಮ್ಯಾಡ್ರಿಡ್‌ನಲ್ಲಿ ನಡೆದ ‘ಲಾರಿಯಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್’ ಸಮಾರಂಭದಲ್ಲಿ ಮಾತನಾಡಿದ ಜೋಕೊವಿಚ್, ತಾನು ಕ್ರಿಕೆಟ್ ವೀಕ್ಷಿಸಲು ಮತ್ತು ಆಸಕ್ತಿ ಬೆಳೆಸಿಕೊಳ್ಳಲು ವಿರಾಟ್ ಕೊಹ್ಲಿ ಅವರೊಂದಿಗಿನ ಸ್ನೇಹವೇ ಮುಖ್ಯ ಕಾರಣ ಎಂದು ಬಹಿರಂಗಪಡಿಸಿದ್ದಾರೆ. ಕೊಹ್ಲಿ ಕಾರಣದಿಂದ ಕ್ರಿಕೆಟ್ ಪರಿಚಯ: ಸರ್ಬಿಯಾ ಮೂಲದ ನೊವಾಕ್…

Read More

ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ – Kannada News | Historic US Iran Agreement: Impact on Global Oil Prices and Indias Fuel Costs

ವಾಷಿಂಗ್ಟನ್, ಜೂನ್ 18: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಅಂತ್ಯ ಹಾಡಿ, ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಪ್ಪಂದದ ನಂತರ ಹಾರ್ಮುಕ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವು ಬಿರುಸಿನಿಂದ ಸಾಗುತ್ತಿದೆ. ಗ್ಯಾಸ್ ಮತ್ತು ಕಚ್ಚಾತೈಲ ಟ್ಯಾಂಕರ್‌ಗಳು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳತ್ತ ಪ್ರಯಾಣ ಬೆಳೆಸುತ್ತಿವೆ. ಅಮೆರಿಕವು ಇರಾನ್ ಮೇಲಿನ ದಿಗ್ಬಂಧನಗಳನ್ನು ತೆಗೆದುಹಾಕಿದ ತಕ್ಷಣ, ಹಡಗುಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾರ್ಮುಜ್ ಮೂಲಕ ಭಾರತಕ್ಕೆ 28 ಹಡಗುಗಳು ಬರುತ್ತಿದ್ದು, ಇದು ದೇಶದಲ್ಲಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಮತ್ತು…

Read More

IND vs NZ, T20 WC Final Highlights: ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ – Kannada News | India vs New Zealand Final Live Cricket Score ICC Men T20 World Cup 2026 IND vs NZ Today Match Latest News and Updates in Kannada

The liveblog has ended. 08 Mar 2026 10:49 PM (IST) India vs New Zealand Final: ಭಾರತ ಚಾಂಪಿಯನ್ ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿತು. ಇದು ಭಾರತದ ಸತತ ಎರಡನೇ ಮತ್ತು ಒಟ್ಟಾರೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿದೆ. 2007 ಮತ್ತು 2024 ರ ಆವೃತ್ತಿಗಳ ನಂತರ ಭಾರತ 2026 ರಲ್ಲಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಕಿರೀಟವನ್ನು ಅಲಂಕರಿಸಲಿದೆ….

Read More

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದದ್ದೇನು? ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ…

Read More

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು – Kannada News | Movie Producer gave complaint against Bigg Boss winner Gilli Nata

ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್​​ಬಾಸ್​​ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್​​ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ…

Read More

NPCIL Recruitment 2026: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ; ತಿಂಗಳಿಗೆ 55,932 ರೂ. ಸಂಬಳ – Kannada News | NPCIL Recruitment 2026: 114 Scientific Assistant and Trainee Jobs Apply Now!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಇತ್ಯಾದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 114 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಎಲ್ಲಾ ಹುದ್ದೆಗಳು ಮೆಕ್ಯಾನಿಕಲ್, ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಿಕಲ್, ಹೆಲ್ತ್ ಫಿಸಿಕ್ಸ್, ಎಲೆಕ್ಟ್ರಾನಿಕ್ಸ್, ಪ್ಲಾಂಟ್ ಆಪರೇಟರ್, ಮೆಷಿನಿಸ್ಟ್, ಫಿಟ್ಟರ್, ಟರ್ನರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಲ್ಲಿ ಖಾಲಿ ಇವೆ. ಅರ್ಹ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 31ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರಿಗೆ ನಿಮ್ಮ ಸಹಾಯದ ಅಗತ್ಯ ತೀವ್ರವಾಗಿರುತ್ತದೆ. ನಿಮ್ಮ ಜೊತೆ ವ್ಯಾಜ್ಯ- ಜಗಳ ಇರುವವರು ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದಾರೆ. ಅವರ ಪ್ರಸ್ತಾವಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಮುಖ್ಯವಾಗುತ್ತದೆ. ನಿಮಗಿಂತ ಕಿರಿಯ ವಯಸ್ಸಿನವರಿಗೆ ಹೊಸ ಬಟ್ಟೆಗಳನ್ನು ಕೊಡಿಸಲಿದ್ದೀರಿ. ನಿರ್ದಿಷ್ಟ ಸಮಯದೊಳಗೆ ಕೆಲವು ಕಾರ್ಯಗಳನ್ನು ಮುಗಿಸಿಕೊಡುವ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯ ಆಗುವುದಿಲ್ಲ ಎಂದು ಹೇಳುವ ಸಾಧ್ಯತೆ ಇದೆ. ಒಂದೇ…

Read More