Headlines

‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ – Kannada News | Petition filed to remove Kerala word from the Kerala Story 2 Movie Title

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ವಿವಾದ ಮುಂದುವರಿಯುತ್ತಲೇ ಇದೆ. ಮಾರ್ಚ್ 3ರಂದು ಒಬ್ಬ ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಒಬ್ಬ ವಕೀಲರು ಜಂಟಿಯಾಗಿ ಕೇರಳ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ಶೀರ್ಷಿಕೆಯಿಂದ ‘ಕೇರಳ’ (Kerala) ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ. ಅರ್ಜಿಯಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು…

Read More

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ…

Read More

ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿ ಹನಿಮೂನ್​ವರೆಗಿನ ವಿಷಯ? ವಿಡಿಯೋ ಫುಲ್ ವೈರಲ್

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟನ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಬೆಳೆದಿದೆ. ಹೊರ ಹೋದಮೇಲೂ ಅದು ಮುಂದುವರಿದಿದೆ. ಇಬ್ಬರ ಮಧ್ಯೆ ಹನಿಮೂನ್​ ಹೋಗೋವರೆಗಿನ ಚರ್ಚೆಗಳು ಆಗಿವೆ ಎನ್ನಲಾಗುತ್ತಿದೆ. ದೊಡ್ಮನೆ ಹಬ್ಬದಲ್ಲಿ ಈ ವಿಷಯಗಳು ಚರ್ಚೆಗೆ ಬಂದಿವೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಈ ಪ್ರೋಮೋ ಸಾಕಷ್ಟು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್ ಹಾಕಿದ್ದಾರೆ, ಅದಿಕ್ಕೆ ಹೀಗೆ ಮಾಡಿದೆ’: 9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ! – Kannada News | Devanahalli Incident: Ex POCSO Accused Climbs Building Demanding Justice

9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ ಆನಂದ್Image Credit source: Tv9 ದೇವನಹಳ್ಳಿ, ಏಪ್ರಿಲ್ 22: ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ನ ಯುವಕನೋರ್ವ 9 ಮಹಡಿಗಳ ಬಿಲ್ಡಿಂಗ್ ಏರಿ ಹೈಡ್ರಾಮಾ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಯುವಕ ಆನಂದ್ ಪೋಕ್ಸೋ (POCSO) ಕೇಸ್​ನಲ್ಲಿ ಈಗಾಗಲೇ ಜೈಲೂಟದ ರುಚಿ ತಿಂದು ಇತ್ತೀಚೆಗಷ್ಟೇ ವಾಪಸಾಸಿದ್ದ ಬೆನ್ನಲ್ಲೇ ಮತ್ತೊಂದು ಅವಾಂತರ ಸೇಷ್ಟಿಸಿದ್ದಾನೆ. ನಿನ್ನೆ (21 ಏಪ್ರಿಲ್) ಮಧ್ಯಾಹ್ನ 12 ಗಂಟೆಯಿಂದಲೇ ಕೆಳಗೆ ಹಾರುವುದಾಗಿ ಬೆದರಿಕೆ ಹಾಕುತ್ತಿದ್ದವನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಆತನ ಹುಚ್ಚಾಟದ ಹಿಂದಿನ…

Read More

Vasthu Tips: ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರದ ಈ ಸತ್ಯ ನಿಮಗೆ ಗೊತ್ತಿರಲಿ! – Kannada News | Vastu for Mango Tree: Plant Right or Face Home Troubles

ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರವು ಮನೆಯ ಪ್ರತಿಯೊಂದು ದಿಕ್ಕು ಮತ್ತು ವಸ್ತುವಿನ ಬಗ್ಗೆ ವಿಶೇಷ ನಿಯಮಗಳನ್ನು ಹೊಂದಿದೆ. ವಿಶೇಷವಾಗಿ ಮನೆಯ ಸುತ್ತಮುತ್ತ ಬೆಳೆಸುವ ಮರಗಿಡಗಳು ಕುಟುಂಬದ ಸದಸ್ಯರ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಅನೇಕ ಜನರು ತಾಜಾ ಗಾಳಿ ಮತ್ತು ರುಚಿಕರವಾದ ಹಣ್ಣುಗಳಿಗಾಗಿ ಮನೆಯ ಮುಂದೆಯೇ ಮಾವಿನ ಮರಗಳನ್ನು ನೆಡುತ್ತಾರೆ. ಮಾವಿನ ಎಲೆಗಳು ಮತ್ತು ಹಣ್ಣುಗಳು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಶುಭವೆಂದು ಪರಿಗಣಿತವಾಗಿರುವುದರಿಂದ, ಇದನ್ನು ಮನೆಯ ಮುಂದೆ…

Read More

Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್ – Kannada News | Tech Layoffs Continue: Meta’s AI Push Triggers 16,000 Job Cuts and Workforce Restructuring

ಕ್ಯಾಲಿಫೋರ್ನಿಯಾ, ಏ.20: ಮೆಟಾ ಪ್ಲಾಟ್‌ಫಾರ್ಮ್ಸ್ ತನ್ನ ವ್ಯವಹಾರದಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದ್ದು, ಈ ಪ್ರಕ್ರಿಯೆಯಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ತನ್ನ ಹೂಡಿಕೆಯನ್ನು ದ್ವಿಗುಣಗೊಳಿಸುತ್ತಿದ್ದು, ಈ ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ತನ್ನ ಮಾನವ ಸಂಪನ್ಮೂಲವನ್ನು ಪುನಾರಚಿಸುತ್ತಿದೆ. ವರದಿಗಳ ಪ್ರಕಾರ, ಬರುವ ಮೇ 20ರಿಂದ ಮೆಟಾ ತನ್ನ ಮೊದಲ ಹಂತದ ಲೇ-ಆಫ್ ಆರಂಭಿಸಲಿದ್ದು, ಸುಮಾರು 8,000 ಉದ್ಯೋಗಿಗಳನ್ನು (ಜಾಗತಿಕ ಮಟ್ಟದ 10% ನೌಕರರು) ವಜಾಗೊಳಿಸುವ ಸಾಧ್ಯತೆಯಿದೆ. ಈ ವರ್ಷದ…

Read More

ಗ್ಯಾಸ್ ಸ್ಟೋವ್ ಮನೆಯೊಳಗಿನ ಗಾಳಿಯನ್ನು ಮಾಲಿನ್ಯಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ? – Kannada News

ಇಂದಿನ ಬಹುತೇಕ ಮನೆಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಸ್ಟೋವ್ (Gas Stove) ಬಳಸಲಾಗುತ್ತದೆ. ಆದರೆ ಮನೆಯ ಒಳಗಿನ ಗಾಳಿಯ ಗುಣಮಟ್ಟವೂ ಆರೋಗ್ಯಕ್ಕೆ ಬಹಳ ಮುಖ್ಯ ಎನ್ನಲಾಗುತ್ತದೆ. ವಿಶೇಷವಾಗಿ ಅಡುಗೆ ಮನೆಯಲ್ಲಿ ಉಂಟಾಗುವ ಹೊಗೆ ಮತ್ತು ಅನಿಲಗಳು ಮನೆಯ ಗಾಳಿಯನ್ನು ದುಷಿತಗೊಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ. ಅಮೆರಿಕದ ಪರಿಸರ ಸಂರಕ್ಷಣಾ ಸಂಸ್ಥೆ (EPA) ಹೇಳಿರುವ ಪ್ರಕಾರ, ಗ್ಯಾಸ್ ಸ್ಟೋವ್ ಬಳಸುವ ವೇಳೆ ಕೆಲವು ಹಾನಿಕಾರಕ ಅನಿಲಗಳು ಮತ್ತು ಸೂಕ್ಷ್ಮ ಕಣಗಳು ಹೊರಬರುತ್ತವೆ. ಇದರಲ್ಲಿ ನೈಟ್ರೋಜನ್ ಡೈಆಕ್ಸೈಡ್…

Read More

Video: ಲಂಡನ್​​ನ ಅಪಾರ್ಟ್​ಮೆಂಟ್​​ನ ಕಿಟಕಿಯಿಂದ ಕೆಳಗೆ ಬೀಳುತ್ತಿದ್ದ ಬಾಲಕಿಯನ್ನು ಕಾಪಾಡಿದ ಭಾರತೀಯ ವ್ಯಕ್ತಿ – Kannada News | London Hero: Indian Man Mohammed Jesil Saves Child Falling from Apartment Window

ಬಾಲಕಿಯ ಕಾಪಾಡಿದ ವ್ಯಕ್ತಿImage Credit source: Free Press Journal ಲಂಡನ್, ಜೂನ್ 14: ಅಪಾರ್ಟ್​ಮೆಂಟ್​ನ ಕಿಟಕಿಯ ಅಂಚಿನಲ್ಲಿ ನೇತಾಡುತ್ತಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗು(Baby)ವನ್ನು ಭಾರತೀಯ ವ್ಯಕ್ತಿಯೊಬ್ಬರು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಲಂಡನ್‌ನ ಇಲ್ಫೋರ್ಡ್ ಹೈ ಸ್ಟ್ರೀಟ್‌ನ ವಾಣಿಜ್ಯ ಸಂಕೀರ್ಣದಲ್ಲಿರುವ ಫ್ಲಾಟ್‌ನ ಕಿಟಕಿಯಿಂದ ಅದ್ಹೇಗೋ ಬಾಲಕಿ ಹೊರಬಂದಿದ್ದಾಳೆ, ಬಳಿಕ ಕಿಟಕಿ ಚೌಕಟ್ಟನ್ನು ಹಿಡಿದು ನೇತಾಡಿದ್ದಾಳೆ. ಇದನ್ನು ಕಂಡ ರಸ್ತೆಯಲ್ಲಿದ್ದ ನೂರಾರು ಪ್ರೇಕ್ಷಕರು ದಿಗ್ಭ್ರಮೆಗೊಂಡರು. ಪಕ್ಕದ…

Read More

ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್ – Kannada News | Pavithra Gowda’s Jail Home Food Halted: HC Stresses Equality, Ends Special Privilege

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದು ಅವರಿಗೆ ವಾರಕ್ಕೊಮ್ಮೆ ಮನೆ ಊಟ ಲಭಿಸುತ್ತಿತ್ತು. ಟ್ರಯಲ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿ ಈ ಮೂವರು ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ಪೊಲೀಸರ ಮೇಲ್ಮನವಿಯ ಬಳಿಕ ಪ್ರತಿದಿನ ಅಲ್ಲ ಬದಲಿಗೆ ವಾರಕ್ಕೆ ಒಮ್ಮೆ ಮನೆ ಊಟ ಕೊಡಬಹುದು, ವೈದ್ಯರು ಸಲಹೆ ಕೊಟ್ಟರೆ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮನೆ ಊಟ ಕೊಡಬಹುದು ಎಂದಿದ್ದರು. ಆದರೆ…

Read More

ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ

ದಶಕಕ್ಕಿಂತ ಹೆಚ್ಚು ಅವಧಿಯ ನಂತರ ಬೆಂಗಳೂರಿನಲ್ಲಿ ವಾರ್ಡ್ ಕಾರ್ಪೊರೇಟರ್ ಚುನಾವಣೆ ನಡೆಯಲು ಸಿದ್ಧತೆಗಳು ಆರಂಭವಾಗಿವೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿವೆ. ಮೊದಲ ಹಂತವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಮತ್ತು 1,635 ಇತರೆ ಮತದಾರರ ಹೆಸರುಗಳಿದ್ದು, ವಿವರಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವ ವಿಧಾನ ಇಲ್ಲಿದೆ….

Read More