Headlines

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

ಹಾಲಿವುಡ್ ಸೂಪರ್ ಸ್ಟಾರ್​ ಸಿನಿಮಾ ನಿರ್ದೇಶಿಸಲಿರುವ ತೆಲುಗು ನಿರ್ದೇಶಕ – Kannada News | Indian origin director Aneesh Chaganty to direct Tom Cruise’s next movie

ಭಾರತದ ಕೆಲವಾರು ನಟ-ನಟಿಯರು ಈಗಾಗಲೇ ಹಾಲಿವುಡ್​​ಗೆ (Hollywood) ಪದಾರ್ಪಣೆ ಮಾಡಿ, ಅಲ್ಲಿನ ಸ್ಟಾರ್ ನಟ-ನಟಿಯರೊಡನೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಐಶ್ವರ್ಯಾ ರೈ, ಆಲಿಯಾ ಭಟ್, ದೀಪಿಕಾ ಪಡುಕೋಣೆ, ಇರ್ಫಾನ್ ಖಾನ್, ಅಮಿತಾಬ್ ಬಚ್ಚನ್, ಧನುಶ್ ಇನ್ನೂ ಕೆಲವರು ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಭಾರತದ ನಿರ್ದೇಶಕರು ಹಾಲಿವುಡ್ ಸಿನಿಮಾಗಳನ್ನು ನಿರ್ದೇಶಿಸಿದ್ದಿಲ್ಲ. ಭಾರತೀಯ ಮೂಲದ ಕೆಲವೇ ಕೆಲವು ಸಿನಿಮಾ ನಿರ್ದೇಶಕರುಗಳು ಹಾಲಿವುಡ್​​ನಲ್ಲಿದ್ದಾರೆ. ಇದೀಗ ಭಾರತೀಯ ಮೂಲದ ನಿರ್ದೇಶಕರೊಬ್ಬರು ಹಾಲಿವುಡ್​ನ ಸೂಪರ್ ಸ್ಟಾರ್ ಟಾಮ್ ಕ್ರೂಸ್ ಅವರ ಸಿನಿಮಾ ನಿರ್ದೇಶಿಸಲಿದ್ದಾರೆ. ‘ಮಿಷನ್…

Read More

ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್ – Kannada News | Accused Rajeev Gowda sent to judicial custody in Sidlaghatta official threat case

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ಧಗಳ ನಿಂದನೆ ಹಾಗೂ ಬೆದರಿಕೆ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನಿಗೆ (Rajeev Gowda) ಕೋರ್ಟ್​ ಶಾಕ್ ಕೊಟ್ಟಿದೆ. ರಾಜೀವ್ ಗೌಡಗೆ ಮಧ್ಯಂತರ ಜಾಮೀನು ನೀಡಲು ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್ ನಿರಾಕರಿಸಿದೆ. ಬದಲಿಗೆ 14 ದಿನ ಅಂದರೆ ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇನ್ನೊಂದೆಡೆ ಆರೋಪಿ ರಾಜೀವ್​​ ಗೌಡನಿಗೆ ಆಶ್ರಯ ನೀಡಿ ಪೊಲೀಸರ ಬಂಧನಕ್ಕೊಳಗಾಗಿದ್ದ…

Read More

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ – Kannada News | Excise DC bribe Case: Complaint registered In lokayukta Against Minister RB Timmapur

ಬೆಂಗಳೂರು, (ಜನವರಿ 19): ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನ ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ್ (RB Timmapur) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ. ಬ್ಯಾಟರಾಯನಪುರ ಕಚೇರಿಯಲ್ಲಿ…

Read More

ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​? ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್ – Kannada News | JDS Planning a New Look for Its Party Symbol

ಬೆಂಗಳೂರು, ಜನವರಿ 10: ಜೆಡಿಎಸ್​ ಮತ್ತು ಕಾಂಗ್ರೆಸ್​ ನಡುವೆ ಟ್ವೀಟ್​ ವಾರ್​​ ಶುರುವಾಗಿದೆ. ಸೋಶಿಯಲ್​ ಮೀಡಿಯಾದಲ್ಲೇ ಒಬ್ಬರಿಗೊಬ್ಬರು ಟಾಂಗ್​​ ನೀಡುತ್ತಿದ್ದಾರೆ. ಈ ಮಧ್ಯೆ ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​ ನೀಡಲು ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನಿನ್ನೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಪ್ರಸ್ತುತ ಇರುವ ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಚಿಂತನೆ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ? – Kannada News | Do Liver Cleanse Drinks Work? Doctors Explain the Truth

ಇತ್ತೀಚಿನ ವರ್ಷಗಳಲ್ಲಿ ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು (Liver Detox Drinks) ಆರೋಗ್ಯಕಾಡುವ ನಿಟ್ಟಿನಲ್ಲಿ ಹೊಸ ಟ್ರೆಂಡ್ ಸೃಷ್ಠಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಪಾನೀಯಗಳು ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ಲಿವರ್‌ನ್ನು ಶುದ್ಧಗೊಳಿಸುತ್ತವೆ ಎಂದು ಹೇಳುತ್ತಿದ್ದಾರೆ. ಈ ಡ್ರಿಂಕ್ಸ್‌ನಲ್ಲಿರುವ ನಿಂಬೆ, ಶುಂಠಿ, ಅರಿಶಿನ ಮತ್ತು ಜೇನು ಮುಂತಾದ ನೈಸರ್ಗಿಕ ಪದಾರ್ಥಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೂ ಕೂಡ ಇದರಿಂದ ಲಿವರ್‌ (Liver) ಸಂಪೂರ್ಣವಾಗಿ ಶುದ್ಧಗೊಳ್ಳುತ್ತದೆಯೇ, ಇಲ್ಲವೇ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಹಾಗಾಗಿ ಈ ಬಗ್ಗೆ ತಜ್ಞರ…

Read More

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..! – Kannada News | South Africa’s Coah Shukri Conrad After Semi FInal Loss vs New Zealand

T20 World Cup 2026: ಟಿ20 ವಿಶ್ವಕಪ್​ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೇರಿದ್ದ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯದಲ್ಲಿ ಸೋತಿದೆ. ಅದು ಕೂಡ ಹೀನಾಯವಾಗಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ…

Read More

Dharma and Adharma: ಧರ್ಮದ ಹಾದಿಯಲ್ಲಿದ್ದವರಿಗೆ ಕಷ್ಟಗಳು ಎದುರಾಗುವುದೇಕೆ? ಸನಾತನ ತತ್ವಗಳು ಹೇಳುವುದೇನು?

ಇಂದಿನ ಜಗತ್ತಿನಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯಾವುದು ಮೇಲುಗೈ ಸಾಧಿಸುತ್ತದೆ ಎಂಬ ಪ್ರಶ್ನೆ ಅನೇಕರಲ್ಲಿ ಗೊಂದಲ ಮೂಡಿಸಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಧರ್ಮದ ಹಾದಿ ಕಷ್ಟಗಳಿಂದ ಕೂಡಿರುತ್ತದೆ ಎಂಬುದಕ್ಕೆ ಇತಿಹಾಸದಲ್ಲಿ ಅನೇಕ ಉದಾಹರಣೆಗಳಿವೆ. ಸತ್ಯ ಹರಿಶ್ಚಂದ್ರರು ತಮ್ಮ ಸತ್ಯನಿಷ್ಠೆಗಾಗಿ ಎದುರಿಸಿದ ಅಸಂಖ್ಯಾತ ಕಷ್ಟಗಳು, ಶ್ರೀರಾಮಚಂದ್ರರು ತಮ್ಮ ಜೀವನದುದ್ದಕ್ಕೂ ಅನುಭವಿಸಿದ ಸವಾಲುಗಳು, ಮತ್ತು ಧರ್ಮರಾಯರು ತಮ್ಮ…

Read More

ಪ್ರೇಯಸಿಯನ್ನೇ ಅತ್ಯಾಚಾರಗೈದು ಹತ್ಯೆಗೈದಿದ್ದ ಪ್ರಿಯಕರನಿಗೆ ಜೈಲಲ್ಲೇ ಕೊಳೆಯುವ ಶಿಕ್ಷೆ – Kannada News | Hassan Lover Murder Case: Boy friend gets Life Imprisonment

ಹಾಸನ, (ಏಪ್ರಿಲ್ 30): ಬೇಲೂರು ತಾಲ್ಲೂಕಿನ ಯುವತಿಯನ್ನ ಪ್ರೀತಿಸೋದಾಗಿ (Love) ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಪ್ರಿಯಕರಿನಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೇಮಿ ಪ್ರವೀಣ್ ಗೆ ಜೀವಾವದಿ ಶಿಕ್ಷೆ ವಿಧಿಸಿ ಹಾಸನದ (Hassan) 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ. ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2018 ರ ಏಪ್ರಿಲ್ 22ರಂದು ತನ್ನ‌ ಹುಟ್ಟು ಹಬ್ಬ ಆಚರಣೆ ಮಾಡಲು ಬಂದ…

Read More