Headlines

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ವೃಷಭ ರಾಶಿಯ ಫಲಾಫಲ – Kannada News | Solar Eclipse 2026: Taurus Horoscope and Remedies by Dr. Basavaraj Guruji

ಖ್ಯಾತ ಜ್ಯೋತಿಷಿ ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿಯ ಮೇಲಿನ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ಹತ್ತನೇ ಮನೆಯಲ್ಲಿ, ಕರ್ಮ ಸ್ಥಾನದಲ್ಲಿ ಸಂಭವಿಸಲಿದೆ. ರಾಶ್ಯಾಧಿಪತಿ ಶುಕ್ರ ಮತ್ತು ಸೂರ್ಯನ ಪಾಲ್ಗೊಳ್ಳುವಿಕೆಯಿಂದ ಮಿಶ್ರ ಫಲಿತಾಂಶಗಳು ನಿರೀಕ್ಷಿತವಾಗಿವೆ. ಕೃತ್ತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರಿಗೆ ವೃತ್ತಿಯಲ್ಲಿ ಅನುಮಾನಗಳು ಎದುರಾಗಬಹುದು. ಆದಾಗ್ಯೂ, ತಾಳ್ಮೆ ಇಟ್ಟುಕೊಂಡರೆ ಒಳ್ಳೆಯದು. ಆರೋಗ್ಯವು ಚೆನ್ನಾಗಿರಲಿದೆ ಹಾಗೂ ಹಿರಿಯರ ಪರಿಚಯದಿಂದ ಅನುಕೂಲವಾಗಲಿದೆ. ಮಂಗಳ ಕಾರ್ಯಗಳು ಸ್ವಲ್ಪ…

Read More

Hindu Rituals: ಸಂಜೆ ಹೊತ್ತು ಮನೆಯಲ್ಲಿ ಕರ್ಪೂರವನ್ನು ಉರಿಸಿ; ಪ್ರಯೋಜನ ಸಾಕಷ್ಟಿವೆ – Kannada News | Camphor benefits evening hindu rituals for prosperity peace and positive energy

ಹಿಂದೂ ಧರ್ಮದಲ್ಲಿ ಕರ್ಪೂರಕ್ಕೆ ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ದೇವರ ಪೂಜೆ, ಆರತಿ ಹಾಗೂ ಇತರ ಧಾರ್ಮಿಕ ಆಚರಣೆಗಳಲ್ಲಿ ಕರ್ಪೂರವನ್ನು ಬಳಸುವುದು ಶುದ್ಧತೆ ಮತ್ತು ತ್ಯಾಗದ ಸಂಕೇತವಾಗಿದೆ. ಕರ್ಪೂರವನ್ನು ಉರಿಸಿದಾಗ ಅದು ಸಂಪೂರ್ಣವಾಗಿ ಕರಗಿಬಿಡುತ್ತದೆ; ಯಾವುದೇ ಅವಶೇಷ ಉಳಿಯದು. ಈ ಕಾರಣದಿಂದಲೇ ಕರ್ಪೂರವನ್ನು ಅಹಂಕಾರ ಮತ್ತು ನಕಾರಾತ್ಮಕತೆಯ ನಾಶದ ಪ್ರತೀಕವಾಗಿ ಪರಿಗಣಿಸಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಕರ್ಪೂರವನ್ನು ಉರಿಸುವುದರಿಂದ ವಾತಾವರಣದಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗಿ, ಮನೆಗೆ ಸಕಾರಾತ್ಮಕ ಶಕ್ತಿ ಪ್ರವೇಶಿಸುತ್ತದೆ. ವಿಶೇಷವಾಗಿ ಸಂಜೆ ಸಮಯದಲ್ಲಿ ಕರ್ಪೂರವನ್ನು ಉರಿಸುವುದು…

Read More

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ. ​ಮೇಷ: ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ. ವೃಷಭ: ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ…

Read More

ನಿಮ್ಮ ಮಕ್ಕಳನ್ನು ಇಂಜಿನಿಯರಿಂಗ್ ಕೋರ್ಸ್ಗೆ ಸೇರಿಸುತ್ತೀರಾ? ಈ ವಿಚಾರ ತಿಳಿದಿರಲಿ – Kannada News | Only 17 percent of Karnataka Engineering Graduates Employable: Report Reveals Staggering Job Crisis

ಮಕ್ಕಳನ್ನು ಇಂಜಿನಿಯರಿಂಗ್ ಕೋರ್ಸ್ಗೆ ಸೇರಿಸುವ ಪೋಷಕರಿಗೆ ಕಹಿ ಸುದ್ದಿ! Image Credit source: google Gemini ಬೆಂಗಳೂರು, ಮೇ 01: ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಸಿಇಟಿಯಲ್ಲಿ ರ್ಯಾಂಕ್ ಬಂದ ಕೂಡಲೇ ಮಕ್ಕಳನ್ನು ಇಂಜಿನಿಯರಿಂಗ್ ಕೋರ್ಸಿಗೆ (Engineering) ಸೇರಿಸಿ ಬಿಟ್ಟರೆ ಮುಗಿಯಿತು. ನಾಲ್ಕು ವರ್ಷ ಕಳೆಯುತ್ತಿದ್ದಂತೆ ಕ್ಯಾಂಪಸ್ ಸಂದರ್ಶನದಲ್ಲಿ ಉದ್ಯೋಗ ಸಿಕ್ಕಿಯೇ ಬಿಡುತ್ತದೆ ಎಂಬ ಭಾವನೆ ಬಹುತೇಕ ಪೋಷಕರಲ್ಲಿದೆ. ಆದರೆ, ಇದಕ್ಕೆ ತದ್ವಿರುದ್ಧವಾದ ಮತ್ತು ಆಘಾತಕಾರಿಯಾದ ವಿಚಾರ ಒಂದು ಈಗ ಬಹಿರಂಗವಾಗಿದೆ. ಕರ್ನಾಟಕದ ಇಂಜಿನಿಯರಿಂಗ್ ಪದವೀಧರರಲ್ಲಿ ಕೇವಲ…

Read More

ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ – Kannada News | Sun Rays Touch Shiva Linga at Gavi Gangadhareshwara Swamy Temple Today: Significance Explained

ಬೆಂಗಳೂರು, ಜನವರಿ 15: ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸ್ಪರ್ಶಿಸಲಿದೆ ಎಂದು ಅರ್ಚಕ ಸೋಮಸುಂದರ ದೀಕ್ಷಿತ್ ತಿಳಿಸಿದ್ದಾರೆ. ಜತೆಗೆ, ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ…

Read More

IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್ 2026 (IPL 2026) ರ 13 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (MI vs RR) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಟೂರ್ನಿಯಲ್ಲಿ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸೋಲಿಸಿ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಇತ್ತ ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾವನ್ನು ಸೋಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನ್ನು ಎದುರಿಸಿದೆ….

Read More

ಮರದಡಿ ಸಿಲುಕಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಮಹಿಳೆಯರು; ವಿಡಿಯೋ ವೈರಲ್! – Kannada News | Heartwarming Bengaluru: Women Save Cow from Fallen Tree After Heavy Rains, Inspiring Act

ಬೆಂಗಳೂರು, ಏ.30: ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಸುರಿದ ರಣಮಳೆಗೆ ಈಗಾಗಲೇ 9 ಮಂದಿ ಬಲಿಯಾಗಿದ್ದು, ನಗರದಾದ್ಯಂತ ಮರಗಳು ಧರೆಗುರುಳಿವೆ. ಈ ದುರಂತಗಳ ನಡುವೆ, ಪ್ರಾಣಿಪ್ರೇಮ ಮೆರೆಯುವ ಹೃದಯಸ್ಪರ್ಶಿ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಧಾರಾಕಾರವಾಗಿ ಸುರಿದ ಮಳೆಗೆ ದೊಡ್ಡ ಗಾತ್ರದ ಮರವೊಂದು ರಸ್ತೆಯಲ್ಲಿದ್ದ ಹಸುವಿನ ಮೇಲೆ ಬಿದ್ದಿದೆ. ಮರದ ಭಾರಕ್ಕೆ ಸಿಲುಕಿದ ಹಸುವು ಹೊರಬರಲಾಗದೆ ತೀವ್ರವಾಗಿ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಇಬ್ಬರು ಧೈರ್ಯಶಾಲಿ ಮಹಿಳೆಯರು, ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಭಾರೀ ಗಾತ್ರದ ಮರದ ಕೊಂಬೆಗಳನ್ನು ತಮ್ಮ ಶಕ್ತಿ ಮೀರಿ…

Read More

ಕುಜನ ಸಂಯೋಗ ಮತ್ತು ಸಂಚಾರದಿಂದ ಆಗಲಿದೆ ಈ ಎಲ್ಲ ಬದಲಾವಣೆ.. – Kannada News | Kuja Conjunction and Dasha: Major Astrological Changes, Effects and Solutions

ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನು ಅಗ್ನಿತತ್ವದ ಗ್ರಹನಾಗಿದ್ದಾನೆ. ಆದರೆ ಮೀನವು ಜಲತತ್ವದ ರಾಶಿ‌ ಬೆಂಕಿ ಮತ್ತು ನೀರು ಒಂದೇ ಕಡೆ ಇದ್ದಾಗ ಏನಾಗಬಹುದು. ಇದೇ ವ್ಯಕ್ತಿಯ ಜೀವನದಲ್ಲಿ ಅತೀವವಾದ ಆಂತರಿಕ ಶಕ್ತಿ ಮತ್ತು ಭಾವನಾತ್ಮಕ ವೇಗವನ್ನು ಸೂಚಿಸುತ್ತದೆ. ​ಸ್ವ-ದ್ರೆಕ್ಕಾಣ ಮತ್ತು ತ್ರಿಂಶಾಂಶದಲ್ಲಿ ಮಂಗಳನು ತನ್ನದೇ ದ್ರೆಕ್ಕಾಣ ಮತ್ತು ತ್ರಿಂಶಾಂಶದಲ್ಲಿ ಇರುವುದು ಆತನಿಗೆ ಸ್ವಕ್ಷೇತ್ರದ ಬಲವನ್ನು ನೀಡುತ್ತದೆ. ಇದು ವ್ಯಕ್ತಿಗೆ ಅದ್ಭುತವಾದ ಧೈರ್ಯ, ತಾಂತ್ರಿಕ ಜ್ಞಾನ ಮತ್ತು ಎಂತಹ ಕಠಿಣ ಸವಾಲನ್ನೂ ಎದುರಿಸುವ ಛಲವನ್ನು ನೀಡುತ್ತದೆ. ​ರವಿ ಸ್ಥಾನ :…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology: Birth Number 1, 2, 3 Forecasts What Your Day Holds

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸ್ವಚ್ಛತೆ ವಿಚಾರಕ್ಕೋ ಅಥವಾ ಪಾರ್ಕಿಂಗ್ ಕಾರಣಕ್ಕೋ ನೆರೆಮನೆಯವರು- ಅಪರಿಚಿತರ ಜೊತೆಗೆ ಜೋರು ಮಾತುಕತೆ, ವಾದ- ವಾಗ್ವಾದ ಆಗುವ ಯೋಗ ಈ ದಿನ ಇದೆ. ಸಮಸ್ಯೆಯ ಮೂಲದ ಅರಿವಿಲ್ಲದೆ ನೀವು ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಬಹುದು….

Read More

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ – Kannada News | Viral Video Indian Common Man Struggling To Get Inside the Train

ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More