ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?

ನವದೆಹಲಿ, ಮಾರ್ಚ್ 20: ಬಸ್​​ನಲ್ಲಿಯೋ, ರೈಲಿನಲ್ಲಿಯೋ ಹೋಗುವಾಗ ಸ್ಟಾಪ್ ಬಂದಾಗ ಪಕ್ಕದ ಅಂಗಡಿಯಲ್ಲಿ ಅಥವಾ ಬುಟ್ಟಿ ಹೊತ್ತು ಬರುವ ವ್ಯಾಪಾರಿಗಳಲ್ಲಿ ಏನಾದರೂ ಕೊಂಡು ತಿನ್ನುವ ಅಭ್ಯಾಸ ಕೆಲವರಿಗೆ ಇರುತ್ತದೆ. ಕೆಲವರು ಹಸಿವು ನೀಗಿಸಿಕೊಳ್ಳಲು ತಿಂಡಿಗಳನ್ನು ತಿಂದರೆ ಇನ್ನು ಕೆಲವರು ಟೈಂಪಾಸ್​ಗಾಗಿ ತಿನ್ನುತ್ತಾರೆ. ಅದೇರೀತಿ ಬಸ್​​ನೊಳಗೆ ಕುಳಿತಿದ್ದ ಯುವಕನೊಬ್ಬನಿಗೆ ಹಸಿವಾಗಿತ್ತು. ಚಲಿಸುವ ಬಸ್ಸಿನಲ್ಲಿ ಕುಳಿತಿದ್ದ ಆ ಯುವಕ ತಿಂಡಿಗಾಗಿ ಪಕ್ಕದಲ್ಲೇ ನಿಂತಿದ್ದ ಮಾರಾಟಗಾರನಿಗೆ ಕಿಟಕಿಯಿಂದ ಹಣ ಕೊಟ್ಟನು. ಆದರೆ ಮಾರಾಟಗಾರ ಅವನಿಗೆ ಏನನ್ನೂ ಕೊಡಲಿಲ್ಲ. ದುಡ್ಡನ್ನೂ ತಾನೇ ಇಟ್ಟುಕೊಂಡು,…

Read More

RCB vs GT: ಏ.24ರ ಸಂಜೆ ನಡೆಯುವ IPL ಪಂದ್ಯದಲ್ಲಿ ಗೆಲ್ಲೋದ್ಯಾರು? ಜ್ಯೋತಿಷ್ಯ ಹೇಳೋದೇನು? – Kannada News | Astrology Predicts Royal Challengers Bengaluru Will Beat Gujarat Titans in the April 24 IPL 2026 Match

ಅತ್ಯಂತ ಕುತೂಹಲದ ಸಂಗತಿಗಳನ್ನು ಜ್ಯೋತಿಷ್ಯದ ಮೂಲಕ ಪಡೆಯಬಹುದು. ಸದ್ಯ ವಿಶ್ವದಾದ್ಯಂತ ರೋಚಕತೆಯನ್ನು ಸೃಷ್ಟಿಸಿರುವುದು IPL. ಏಪ್ರಿಲ್ 24ರ ಸಂಜೆ ನಡೆಯಲಿರುವ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಗುಜರಾತ್​​ ಟೈಟಾನ್ಸ್​​ ನಡುವಿನ ಪಂದ್ಯವು ಅತ್ಯಂತ ರೋಚಕ ಮತ್ತು ಸಂಘರ್ಷಮಯವಾಗಿರಲಿದೆ. ಅಂದು ಯಾವ ತಂಡ ಜಯಗಳಿಸಲಿದೆ ಎಂದು ಆರಂಭದ ಗ್ರಹಗತಿಗಳ ಆಧಾರದ ಮೇಲೆ ಹೇಳಬಹುದಾಗಿದೆ. ತ್ರಿಗ್ರಹಗಳ ಯುತಿ ತುಲಾ ರಾಶಿಯಿಂದ ​ಆರನೇ ಮನೆಯಲ್ಲಿ ಕುಜ, ಬುಧ ಮತ್ತು ಶನಿ ಒಂದೇ ಮನೆಯಲ್ಲಿದ್ದಾರೆ. ಆರನೇ ಮನೆಯು ಜ್ಯೋತಿಷ್ಯದಲ್ಲಿ ಶತ್ರು ಮತ್ತು ಸ್ಪರ್ಧೆಯ…

Read More

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು – Kannada News | India is in a very comfortable position in energy security, says govt sources

ನವದೆಹಲಿ, ಮಾರ್ಚ್ 5: ಭಾರತದ ಇಂಧನ ಭದ್ರತೆ (Energy security) ಉತ್ತಮವಾಗಿದೆ. ಇಂಧನ ದಾಸ್ತಾನು ಸಾಕಷ್ಟು ಇದೆ ಎದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಚ್ಚಾ ತೈಲವನ್ನು (Crude Oil) ದಿನವೂ ಭರಿಸಲಾಗುತ್ತಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ. ಭಾರತಕ್ಕೆ ಎಲ್​ಪಿಜಿ ಮತ್ತು ಎಲ್​ಎನ್​ಜಿ ಗ್ಯಾಸ್ ಬಿಕ್ಕಟ್ಟು ಎದುರಾಗಿದೆ ಎನ್ನುವಂತಹ ವರದಿಗಳನ್ನೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ. ‘ವಿಶ್ವದಲ್ಲಿ ಕಚ್ಚಾ ತೈಲಕ್ಕೆ ಯಾವ ಕೊರತೆ ಇಲ್ಲ. ಎಲ್​ಪಿಜಿ ಅಥವಾ ಎಲ್​ಎನ್​ಜಿಗೂ ಕೊರತೆ ಬಂದಿಲ್ಲ. ಇತರ ಪೂರೈಕೆದಾರರೊಂದಿಗೂ ಭಾರತ…

Read More

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….

Read More

Video: ಅಮ್ಮ ಬೈದದ್ದಕ್ಕೆ ದೇವರ ಮುಂದೆ ದೂರು ನೀಡಿದ ಪುಟಾಣಿ

ಪುಟಾಣಿ ಮಕ್ಕಳು (little kids) ಏನು ಮಾಡಿದ್ರು ನೋಡೋಕೆ ಚಂದ. ಈ ಪುಟಾಣಿ ತೊದಲು ನುಡಿಗಳನ್ನು ಕೇಳುವುದು ಇನ್ನು ಚಂದ. ಅಮ್ಮ ಏನಾದ್ರೂ ಬೈದರೆ, ಹೊಡೆದರೆ ಅಪ್ಪನ ಬಳಿ ಹೋಗಿ ದೂರು ಹೇಳುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಪುಟಾಣಿ ಮಾತ್ರ ಹಾಗೆ ಮಾಡಿಲ್ಲ. ಅಮ್ಮ ಬೈದರೆಂದು ದೇವರ ಮುಂದೆ ಅಳುತ್ತಾ ಅಮ್ಮನ ಬಗ್ಗೆ ದೂರು ಹೇಳಿದೆ. ಈ ಮುದ್ದಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮುಗ್ಧತೆ ಕರಗಿ ಹೋಗಿದ್ದಾರೆ. Lavkush Yadav Baba Nam ಹೆಸರಿನ…

Read More

ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ – Kannada News | Social Media Influencer Chinu Pappu’s Mysterious Death in Kasaragod Under Police Probe

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ಎಂದೇ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದವರು ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಕಳೆದ ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷ ವಯಸ್ಸಿನ ಮಗುವನ್ನು ಕೂಡ ಹೊಂದಿದ್ದಾರೆ. ಗಂಡನಿಂದ…

Read More

ಶಿಕಾರಿಪುರದಲ್ಲಿ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ರಾಜ್ಯವನ್ನೇ ಬಿಚ್ಚಿಬೀಳಿಸಿದ ಕಾರ್ಪೆಂಟರ್ – Kannada News | A Man Arrested in shikaripura for illegal country made gun manufacturing

ಶಿವಮೊಗ್ಗ, (ಫೆಬ್ರವರಿ 06): ಸದ್ಯ ಬೆಂಗಳೂರು. ಮೈಸೂರು (Bengaluru And Mysuru) ಡ್ರಗ್ಸ್​ ಫ್ಯಾಕ್ಟರಿ ಪತ್ತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ (Shivamogga) ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು, ಇದರ ಜೊತೆಗೆ ನಾಡ ಬಂದೂಕು ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಪೆಂಟರ್ ವೃತ್ತಿಯ ಲಕ್ಷ್ಮಣಪ್ಪ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕಾರ್ಪೆಂಟರ್ ಆಗಿದ್ದ…

Read More

ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ? – Kannada News | India crude oil dependence on gulf, effect of price rise on import bill

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ (crude oil prices) ಬಹಳಷ್ಟು ಏರುತ್ತಿದೆ. ಸೋಮವಾರದ ವಹಿವಾಟಿನಲ್ಲಿ ಬ್ರೆಂಟ್ ಕ್ರೂಡ್ ತೈಲ ಬ್ಯಾರಲ್​ಗೆ 80 ಡಾಲರ್ ಬೆಲೆ ದಾಟಿದೆ. ಬ್ಯಾರಲ್​ಗೆ 60 ಡಾಲರ್ ಆಸುಪಾಸಿನ ಬೆಲೆಯಲ್ಲಿ ತೈಲ ಖರೀದಿ ಮಾಡುತ್ತಿದ್ದ ಭಾರತಕ್ಕೆ ಈಗ ಬೆಲೆ ಏರಿಕೆಯ ಬಿಸಿ ಆರ್ಥಿಕವಾಗಿ ತಾಗಲಿದೆ. ಸದ್ಯ ತೈಲ ಬೆಲೆ ಹಲವು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿದೆ. ಕಚ್ಛಾ ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ಏನು…

Read More

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! – Kannada News | Bengaluru Leopard Alert: Anjanapura Residents Live in Fear Amidst Frequent Sightings

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! ಬೆಂಗಳೂರು, ಫೆಬ್ರವರಿ 07: ಇತ್ತೀಚೆಗೆ ಚಾಮರಾಜನಗರ, ಮೈಸೂರು ಸೇರಿದಂತೆ ಕನಾರ್ಟಕದ ಹಲವು ಭಾಗಗಳಲ್ಲಿ ಹುಲಿ, ಚಿರತೆಯ ಹಾವಳಿ ಕಂಡುಬಂದಿತ್ತು. ಆದರೆ ಇದೀಗ ಸಿಲಿಕಾನ್ ಸಿಟಿಯಲ್ಲಿ(Cheetah in Bengaluru) ಚಿರತೆ ಪ್ರತ್ಯಕ್ಷವಾಗಿರುವುದು ಆತಂಕ ಮೂಡಿಸಿದೆ. ಜೆಪಿ ನಗರದ ಸಮೀಪದ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆ ಕಳೆದ ಒಂದು ವಾರದಿಂದ ನಿವಾಸಿಗಳು ಭಯಭೀತರಾಗಿದ್ದು, ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. ಚಿರತೆಯ ಓಡಾಟ ಸಿಸಿಟಿವಿಲಿ ಸೆರೆ ಜೆಪಿ ನಗರದ…

Read More