Headlines

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ. ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ…

Read More

ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ? – Kannada News | Budget 2026 income tax expectation: Know if there is an end to old tax regime

ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ. ಕಳೆದ ವರ್ಷದ…

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

ಸದ್ಯಕ್ಕಂತೂ ಆಗಲ್ಲ ‘ಹೇರಾ ಫೇರಿ 3’; ಅಕ್ಷಯ್ ಕೊಟ್ಟ ಕಾರಣ ಏನು? – Kannada News | Hera Pheri 3 Delayed: Akshay Kumar Reveals Reasons Behind Postponement

ಅಕ್ಷಯ್ ಕುಮಾರ್ (Akshay Kumar) ಅಭಿನಯದ ಸಾಕಷ್ಟು ಸಿನಿಮಾಗಳು ಜನಮನ್ನಣೆ ಪಡೆದಿವೆ. ಅದರಲ್ಲಿ ‘ಹೇರಾ ಫೇರಿ’ ಸರಣಿ ಕೂಡ ಒಂದು. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ ಎಂದು ಹೇಳಲಾಗಿತ್ತು. ಆದರೆ, ಅದರ ಬಗ್ಗೆ ಯಾವುದೇ ಅಪ್​​ಡೇಟ್ ಬಂದಿಲ್ಲ. ಪರೇಶ್ ರಾವಲ್ ಆರಂಭದಲ್ಲಿ ಕಿರಿಕ್ ಮಾಡಿದರು. ನಂತರ ಅವರು ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಆದರೆ ಚಿತ್ರದ ಕೆಲಸ ಇನ್ನೂ ಪ್ರಾರಂಭವಾಗಿಲ್ಲ. ಈಗ, ‘ಹೇರಾ ಫೆರಿ 3’ ಸದ್ಯಕ್ಕೆ ಸೆಟ್ಟೇರಲ್ಲ ಎಂದು ಅಕ್ಷಯ್ ಕುಮಾರ್ ಸ್ವತಃ ದೃಢಪಡಿಸಿದ್ದಾರೆ. ‘ಹೇರಾ ಫೇರಿ…

Read More

IPL 2026: ಆರ್​ಸಿಬಿ ತಂಡದಲ್ಲಿ ಯಶ್ ದಯಾಳ್​ನ ಬದಲಿಸುವವರ್ಯಾರು?

ಐಪಿಎಲ್ 2026 ಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ವೈಯಕ್ತಿಕ ಬದುಕಿನಲ್ಲಿ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡಿರುವ ತಂಡದ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಈ ಆವೃತ್ತಿಯಿಂದ ಹೊರಗಿಡುವ ನಿರ್ಧಾರ ಮಾಡಿದೆ. ಇದು ತಂಡದ ಬೌಲಿಂಗ್ ವಿಭಾಗವನ್ನು ಕೊಂಚ ದುರ್ಬಲಗೊಳಿಸಿದೆ. ಹಾಗಿದ್ದರೆ, ಯಶ್ ದಯಾಳ್ ಸ್ಥಾನವನ್ನು ತಂಡದಲ್ಲಿ ಯಾರು ತುಂಬಬಹುದು ಎಂಬುದನ್ನು ನೋಡುವುದಾದರೆ.. ಮಂಗೇಶ್ ಯಾದವ್: ಯಶ್ ದಯಾಳ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಬಹುದಾದ ವೇಗಿಗಳಲ್ಲಿ ಮಂಗೇಶ್ ಯಾದವ್…

Read More

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು! – Kannada News | Gold Cash Theft Inside Minister Byrathi Suresh Office at Vidhana Soudha; D Group Employee Arrested

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ…

Read More

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಬೆಂಗಳೂರು, ಮಾರ್ಚ್ 25: ಬೆಂಗಳೂರಿನ (Bangalore) ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ…

Read More

ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್ – Kannada News | The Kerala Story 2 trailer shows the shocking scenes of love Jihad

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ ಲವ್ ಜಿಹಾದ್ ಬಗ್ಗೆ ತೋರಿಸಲಾಗುತ್ತದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಟ್ರೇಲರ್…

Read More

ತಮಿಳುನಾಡು: ಗೂಡ್ಸ್ ರೈಲು ಕಾಲೇಜು ಬಸ್​​ಗೆ ಡಿಕ್ಕಿ, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚೆನ್ನೈ, ಮಾರ್ಚ್​ 15: ಗೂಡ್ಸ್​ ರೈಲು(Train) ಎಂಜಿನಿಯರಿಂಗ್ ಕಾಲೇಜು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ವಿದ್ಯಾರ್ಥಿಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಸೆಂಥಿಲ್ ಬಾಲಾಜಿ ಭೇಟಿ ನೀಡಿದ್ದಾರೆ. ಮಾತನಾಡಿದ ಅವರು, ಶನಿವಾರ ಸಂಜೆ ಈ ಪ್ರದೇಶದ ವೀರರಕ್ಕಿಯಂ ಮತ್ತು ಪಾಲಯಂ ನಡುವಿನ ಮಾನವರಹಿತ ರೈಲ್ವೆ ಕ್ರಾಸಿಂಗ್ ಮೂಲಕ ಬಸ್ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದರು….

Read More

ಟಿ20 ವಿಶ್ವಕಪ್​ ಮುಗಿದರೂ ಭಾರತದಲ್ಲೇ ಸಿಲುಕಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್

T20 World Cup 2026: ಟಿ20 ವಿಶ್ವಕಪ್ ಮುಗಿದರೂ ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡ ಇನ್ನೂ ಸಹ ಭಾರತದಲ್ಲೇ ಉಳಿದಿದ್ದಾರೆ. ಅಂದರೆ ಮಾರ್ಚ್ 1 ರಂದು ಕೊನೆಯ ಪಂದ್ಯವಾಡಿದ್ದ ವಿಂಡೀಸ್ ಪಡೆ ಇನ್ನೂ ಸಹ ತವರಿಗೆ ಮರಳಿಲ್ಲ. ಇತ್ತ ಮಾರ್ಚ್ 4 ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೆಮಿಫೈನಲ್ ಆಡಿದ್ದ ಸೌತ್ ಆಫ್ರಿಕಾ ತಂಡ ಕೂಡ ಇನ್ನೂ ಸಹ ಕೊಲ್ಕತ್ತಾದಲ್ಲೇ ಇದ್ದಾರೆ. ಅಂದರೆ ಉಭಯ ತಂಡಗಳ ಆಟಗಾರರಿಗೆ ಇನ್ನೂ ಸಹ ತವರಿಗೆ…

Read More