Headlines

ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ, ಯಾರು ಈ ರೂಪಾ ಗಂಗೂಲಿ? – Kannada News | Roopa Ganguly to became West Bengal DCM, Who is she what is her background

ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ ‘ದ್ರೌಪದಿ’ಗೆ ಈಗ ಪಶ್ಚಿಮ ಬಂಗಾಳದ (west Bengal) ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದೆ. ಸತತ ಹೊರಾಟ, ಪ್ರಯತ್ನಗಳ ಬಳಿಕ ಕೊನೆಗೂ ಮಮತಾ ಬ್ಯಾನರ್ಜಿಯನ್ನು ಕುರ್ಚಿಯಿಂದ ಕೆಳಗಿಳಿಸಿರುವ ಬಿಜೆಪಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುವೇಂದು ಅಧಿಕಾರಿ ಇದೀಗ ಪಶ್ಚಿಮ ಬಂಗಾಳದ ಮೊಟ್ಟ ಮೊದಲ…

Read More

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ – Kannada News | Summer Safety Tips: Keep these things with you when you go out in the hot summer

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ,…

Read More

ಕೊನೆಗೂ ಪಾಕಿಸ್ತಾನದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India has equaled Pakistan’s T20 World Cup World record

ಪಾಕಿಸ್ತಾನ್ ತಂಡವು 2007, 2009, 2010, 2012, 2021 ಮತ್ತು 2022 ರ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಪಂದ್ಯವಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಅಂದರೆ ಪಾಕ್ ಪಡೆ ಟಿ20 ವಿಶ್ವಕಪ್​ನಲ್ಲಿ 6 ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಿದೆ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 16ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ವಿಚಾರದಲ್ಲೂ ಅತುರ ಮಾಡಬೇಡಿ. ನಿಮ್ಮ ಎದುರಿಗೆ ಇರುವಂಥವರು ಪೂರ್ಣವಾಗಿ ಮಾತು ಮುಗಿಸುವ ತನಕ ಕೇಳಿಸಿಕೊಳ್ಳಿ. ಹೇಳಿದ್ದನ್ನೇ ಹೇಳುತ್ತಾ ಇದ್ದಾರೆ ಎಂದೆನಿಸಿದರೂ ಮಧ್ಯೆ ಮಾತಾಡುವುದಕ್ಕೋ ಹೋಗಬೇಡಿ. ನರಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಾ ಇರುವವರಿಗೆ ಸಮಸ್ಯೆ ತೀವ್ರವಾಗಲಿದೆ. ಈಗ ಔಷಧ ತೆಗೆದುಕೊಳ್ಳುತ್ತಾ ಇದ್ದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಾ ಇಲ್ಲ ಎಂಬ ಕಾರಣಕ್ಕೆ ಬದಲಾವಣೆ ಸಲಹೆ ನೀಡುವ ಸಾಧ್ಯತೆ ಇದೆ. ಜನ್ಮಸಂಖ್ಯೆ 2…

Read More

ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ನವದೆಹಲಿ, ಮಾರ್ಚ್ 15: ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ಅಭಾವ ಆಗಿದೆಯೋ ಇಲ್ಲವೋ ಬೇರೆ ವಿಚಾರ, ಜನಸಾಮಾನ್ಯರಲ್ಲಿ ಎಲ್​ಪಿಜಿಗೆ (LPG) ಹಾಹಾಕಾರ ಮಾಡುತ್ತಿರುವಂತಹ ಪರಿಸ್ಥಿತಿ ಇದೆ. ಗ್ಯಾಸ್ ಬುಕಿಂಗ್​ಗೆ ಜನರು ಮುಗಿಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಪ್ಲೇಸ್ಟೋರ್​ನಲ್ಲಿ ಇಂಡಿಯನ್ ಆಯಿಲ್​ನ ಒನ್ ಆ್ಯಪ್ (Indian Oil’s One) ನಂಬರ್ ಒನ್ ಎನಿಸಿದೆ. ಚ್ಯಾಟ್​ಜಿಪಿಟಿ ಇತ್ಯಾದಿ ಸ್ಟಾರ್ ಆ್ಯಪ್​ಗಳನ್ನು ಇದು ಹಿಂದಿಕ್ಕಿದೆ. ಒನ್ ಆ್ಯಪ್​ನಲ್ಲಿ ಇಂಡೇನ್ ಗ್ರಾಹಕರು ಎಲ್​ಪಿಜಿ ಬುಕಿಂಗ್ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಬಹುದು. ಹೊಸ ಎಲ್​ಪಿಜಿ…

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು! – Kannada News | Cricket Gets Green Signal at Chinnaswamy Stadium: Bengaluru Police Issue 17 Point Safety Guidelines

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ, ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ…

Read More

ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ – Kannada News | Vijay Deverakonda and Rashmika Mandanna dedicate their wedding to fans, calling it The Wedding of Virosh

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಸುದ್ದಿ ಕಳೆದ ಕೆಲ ತಿಂಗಳುಗಳಿಂದಲೂ ನಡೆಯುತ್ತಲೇ ಇದೆ. ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದ ಈ ಜೋಡಿ ಕಳೆದ ವರ್ಷ ಅಕ್ಟೋಬರ್​​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಸುದ್ದಿ ಹರಿದಾಡಿತು. ಬಳಿಕ ಇಬ್ಬರೂ ಬ್ಯಾಚುಲರ್ ಪಾರ್ಟಿ, ವಿದೇಶಗಳಲ್ಲಿ ಶಾಪಿಂಗ್ ಇತ್ಯಾದಿಗಳೆಂದು ಸುತ್ತಾಡಿದರು. ಇದೀಗ ಈ ಜೋಡಿ ಮದುವೆ ಆಗುತ್ತಿದ್ದು, ಇತ್ತೀಚೆಗಷ್ಟೆ ಇವರ ಮದುವೆ ರಿಸೆಪ್ಷನ್​​ನ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ವೈರಲ್ ಆಗಿತ್ತು. ಇಷ್ಟೆಲ್ಲ ಆದರೂ ಸಹ ಈ…

Read More

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​ – Kannada News | Captain Harmanpreet Kaur created history in womens T20I

ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. Source link

Read More

Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧಿ – Kannada News | Daily Horoscope for January 27th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 27 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ನವಮಿ ಜೊತೆಗೆ ರೇವತಿ ನಕ್ಷತ್ರ ಮತ್ತು ಬಾಲವ ಕರಣ ಹೊಂದಿದ್ದು, ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು…

Read More

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9 ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು…

Read More