ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ – Kannada News

ಟೆಹ್ರಾನ್, ಜೂನ್ 11: ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ದೇಶವು ಜಾಗತಿಕವಾಗಿ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಚ್ಚುವುದಾಗಿ ಘೋಷಿಸಿದೆ. ಇರಾನ್‌ನ ಇಂಟರ್ನ್ಯಾಷನಲ್ ಸೆಂಟ್ರಲ್ ಕಮಾಂಡ್ ಅನ್ನು ಉಲ್ಲೇಖಿಸಿ ಅಲ್ಲಿನ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯು, ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ವರದಿ ಮಾಡಿದೆ. ಇಂದು ಬಿಡುಗಡೆಯಾದ ಖಾತಮ್ ಅಲ್-ಅನ್ಬಿಯಾ ಸೆಂಟ್ರಲ್ ಹೆಡ್‌ಕ್ವಾರ್ಟರ್ಸ್‌ನ ಅಧಿಕೃತ ಹೇಳಿಕೆಯನ್ನು ಪ್ರೆಸ್ ಟಿವಿ ಪ್ರಸಾರ ಮಾಡಿದೆ. ಈ ಆದೇಶದ ಪ್ರಕಾರ, ತೈಲ ಟ್ಯಾಂಕರ್‌ಗಳು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಆಗಬೇಕಾದ ಕಾರ್ಯವನ್ನು ಸಾಧಿಸಿಕೊಳ್ಳಬಹುದು.‌ ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವಿರಿ. ವಿದೇಶ ಪ್ರವಾಸವು ನಿಶ್ಚಯವಾಗಲಿದೆ. ನಿಷ್ಠುರವಾಗಿ ವರ್ತಿಸುವುದು ಅವಶ್ಯಕವಾಗಿದೆ. ನಿಮ್ಮವರನ್ನು ಭಿನ್ನಾಭಿಪ್ರಾಯ ಬರದಂತೆ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಮಾನಸಿಕ ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಯಾವುದೋ ಕಾರಣಕ್ಕೆ ಮಾಡಿದ ಪ್ರಯಾಣ ಇನ್ನಾವುದೋ ವಿಚಾರಕ್ಕೆ ಅನುಕೂಲವಾಗಿರುವುದು. ಉತ್ತಮ ಫಲಿತಾಂಶಗಳನ್ನು ಪರೀಕ್ಷೆಯಲ್ಲಿ ಪಡೆಯುತ್ತೀರಿ. ವ್ಯವಹಾರದಲ್ಲಿ ಒಂದು ಹೆಜ್ಜೆ…

Read More

ಸುಳ್ಳು ಆರೋಪ ಮಾಡುವುದೇ ಕಾಂಗ್ರೆಸ್‌ ಕೆಲಸ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ತಿರುಗೇಟು – Kannada News | VHP International President Alok Kumar hits back to Priyank Kharge open letter on RSS

ನವದೆಹಲಿ, ಜೂನ್ 16: ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಬರೆದಿದ್ದ ಬಹಿರಂಗ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ನವದೆಹಲಿಯಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್‌ನ ನೋಂದಣಿ ಮತ್ತು ಆದಾಯದ ಮೂಲಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ಪ್ರಶ್ನೆಗಳಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಅಲೋಕ್ ಕುಮಾರ್ ಉತ್ತರಿಸಿದ್ದಾರೆ. “ದೇಶದ ಎಲ್ಲಾ ಸಂಸ್ಥೆಗಳೂ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು…

Read More

ಖಾಕಿ ಭರ್ಜರಿ ಬೇಟೆ​​: ಪ್ರತ್ಯೇಕ ಪ್ರಕರಣಗಳಲ್ಲಿ 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ – Kannada News | Drugs and ivory idol seized in separate incidents; worth over 1.2 crore

ಜಪ್ತಿ ಮಾಡಲಾದ ಡ್ರಗ್ಸ್​​ ಜೊತೆ ಬಂಧಿತ ಆರೋಪಿಗಳು ಬೆಂಗಳೂರು/ಆನೇಕಲ್​​, ಜನವರಿ 14: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ ಕೇಸ್​​ನಲ್ಲಿ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿ ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMA ಜಪ್ತಿ ಮಾಡಿರುವ ಘಟನೆ ಬೆನ್ನಲ್ಲೇ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ ಡಿಲೀಂಗ್​​ನಲ್ಲಿ ತೊಡಗಿದ್ದ ಒರ್ವ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ 101…

Read More

KKR vs GT: ಐಪಿಎಲ್‌ನಲ್ಲಿ ವಿಶೇಷ ದ್ವಿಶತಕ ಪೂರೈಸಿದ ಸುನಿಲ್ ನರೈನ್

ಐಪಿಎಲ್ 2026 ರ 60 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಎರಡನೇ ಬಾರಿ. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹುಮುಖ್ಯವಾಗಿದೆ. ಹಾಗೆಯೇ ಈ ಪಂದ್ಯ ವಿಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅವರಿಗೂ ಐತಿಹಾಸಿಕ ಪಂದ್ಯವಾಗಿದೆ (PC- IPL X). ಬಹಳ ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್​ ಪರ ಆಡುತ್ತಿರುವ ಸ್ಟಾರ್ ಸ್ಪಿನ್ನರ್ ಸುನಿಲ್ ನರೈನ್​ಗೆ ಗುಜರಾತ್…

Read More

Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ – Kannada News | Veteran Congress Leader and Former Minister Bheemanna Khandre Passes Away at 102 in Bidar

ಬೀದರ್, ಜನವರಿ 17: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) (Bheemanna Khandre) ವಯೋಸಹಜ ಅನಾರೋಗ್ಯದಿಂದ ಬೀದರ್​​ನ (Bidar) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ…

Read More

ಪಂಚಕುಲದಲ್ಲಿ ಡಿಆರ್‌ಡಿಒ ಹೈ-ಪವರ್ ಬಾಂಬ್ ಪರೀಕ್ಷೆ: ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚನೆ

ಪಂಚಕುಲ, ಮೇ 30: ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮೇ 31 ರಂದು ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಿಗೆ ಪರೀಕ್ಷಾ ಅವಧಿಯಲ್ಲಿ ಮನೆಯೊಳಗೇ ಇರುವಂತೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಗಳ ಪರೀಕ್ಷೆಯಲ್ಲಿ ಪರಿಣತಿ ಹೊಂದಿರುವ ಡಿಆರ್‌ಡಿಒದ ಪ್ರಮುಖ ಪ್ರಯೋಗಾಲಯವಾದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯ (TBRL)…

Read More

ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ – Kannada News | Aircraft Carrying 55 Slides Off Runway, Stops Near Shoreline in Somalia

ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್​ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.ಸ್ಟಾರ್‌ಸ್ಕಿ ಏವಿಯೇಷನ್ ​​ನಿರ್ವಹಿಸುತ್ತಿದ್ದ ಈ ವಿಮಾನದಲ್ಲಿ 50 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ಇದ್ದರು. ಎಲ್ಲರನ್ನೂ ಸುರಕ್ಷಿತವಾಗಿ…

Read More

ಖ್ಯಾತ ಗಾಯಕಿ ಎಸ್ ಜಾನಕಿ ಪುತ್ರ ಮುರಳಿ ಕೃಷ್ಣ ನಿಧನ – Kannada News | Legendary singer S Janaki’s son Murali Krishna passed away

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಹಿರಿಯ ಗಾಯಕಿ ಎಸ್ ಜಾನಕಿ (S Janaki) ಅವರ ಪುತ್ರ ಮುರಳಿ ಕೃಷ್ಣ ನಿಧನ ಆಗಿದ್ದಾರೆ. ಮುರಳಿ ಕೃಷ್ಣ ಅವರಿಗೆ 65 ವರ್ಷ ವಯಸ್ಸಾಗಿತ್ತು. ಎಸ್ ಜಾನಕಿ ಅವರ ಏಕೈಕ ಪುತ್ರ ಆಗಿದ್ದರು ಮುರಳಿ ಕೃಷ್ಣ. ಇಂದು (ಜನವರಿ 22) ಅವರಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ. ಹಲವಾರು ಸಿನಿಮಾ ಸೆಲೆಬ್ರಿಟಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶೋಕ ವ್ಯಕ್ತಪಡಿಸಿದ್ದು, ಜಾನಕಿ ಅವರ ಪರಿಸ್ಥಿತಿಯ ಬಗ್ಗೆ ಕಾಳಜಿ…

Read More

2 ಪಂದ್ಯಗಳು ಬಾಕಿ ಇರುವಾಗಲೇ ಪಾಕ್ ತಂಡದ ವಿಶ್ವಕಪ್ ಕನಸು ನುಚ್ಚುನೂರು! – Kannada News | Pakistan Eliminated From Women’s T20 World Cup 2026

ಮಹಿಳಾ ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಿದೆ. ಸೌತಾಂಪ್ಟನ್‌ನ ಆ್ಯಜಿಯಾಸ್ ಬೌಲ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 23 ರನ್​ಗಳ ಆಘಾತಕಾರಿ ಸೋಲಿನೊಂದಿಗೆ ಪಾಕ್ ಪಡೆಯ ವಿಶ್ವಕಪ್ ಕನಸು ನುಚ್ಚುನೂರಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮೊದಲ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 123 ರನ್​ಗಳು ಮಾತ್ರ. 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕೇವಲ…

Read More