Headlines

ಕನ್ಯಾ ರಾಶಿಗೆ ಮಾರ್ಚ್ ತಿಂಗಳಲ್ಲಿ ಈ ದಶೆಯಿಂದ ವೃತ್ತಿಯಲ್ಲಿ ಯಶಸ್ಸು, ಲಾಭ – Kannada News | March 2024 Virgo Astrology: Career Growth, Love Life and Planetary Impact

ಮಾರ್ಚ್ ತಿಂಗಳು ನಿಮಗೆ ಸವಾಲು ಮತ್ತು ಅವಕಾಶಗಳ ಸಮ್ಮಿಶ್ರವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಬುಧನ ಚಲನೆಯು ನಿಮ್ಮ ಯೋಚನಾ ಶಕ್ತಿಯನ್ನು ಹೆಚ್ಚಿಸಿದರೆ, ಶನಿ ಮತ್ತು ರಾಹುವಿನ ಪ್ರಭಾವವು ನಿಮ್ಮನ್ನು ಸ್ವಲ್ಪ ಪರೀಕ್ಷೆಗೆ ಒಡ್ಡಬಹುದು. ​ವೃತ್ತಿ ಮತ್ತು ಉದ್ಯೋಗ ​ಶುಭ: ಬುಧನ ಅನುಗ್ರಹದಿಂದ ಕಚೇರಿಯಲ್ಲಿ ನಿಮ್ಮ ಮಾತುಗಳಿಗೆ ಮನ್ನಣೆ ಸಿಗಲಿದೆ. ಹೊಸ ಯೋಜನೆಗಳಿಗೆ ಸಹಿ ಹಾಕಲು ಇದು ಸಕಾಲ. ​ಅಶುಭ : ಶನಿಯ ದಶೆಯು ಕೆಲಸದಲ್ಲಿ ವಿಳಂಬವನ್ನು ಉಂಟುಮಾಡಬಹುದು. ಮೇಲಧಿಕಾರಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು. ಕಠಿಣ ಪರಿಶ್ರಮಕ್ಕೆ ತಕ್ಷಣದ ಫಲ…

Read More

ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ – Kannada News | A Night of Rage: Andheri Man Set Ablaze After Drunken Attack

ಬೆಂಕಿ-ಸಾಂದರ್ಭಿಕ ಚಿತ್ರImage Credit source: ThoughtCo ಮುಂಬೈ, ಜನವರಿ 13: ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ(Fire) ಹಚ್ಚಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಆರೋಪದ ಮೇಲೆ ಜೋಗೇಶ್ವರಿ ನಿವಾಸಿ ನಾಗೇಂದ್ರ ಯಾದವ್ (22) ಎಂಬಾತನನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ಯಾದವ್ (44) ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ದೇಹದ ಶೇ.25ರಷ್ಟು ಭಾಗ ಸುಟ್ಟು ಹೋಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ರಾಜೇಂದ್ರ…

Read More

ವಿವರಗಳೇ ಇಲ್ಲದ 23,262 ಖಾತೆಗಳಿಗೆ 46.52 ಕೋಟಿ ರೂ. ಪಾವತಿ: ಸಿಎಜಿ ವರದಿ ತೆರೆದಿಟ್ಟ ಪ್ರಲ್ಹಾದ ಜೋಶಿ – Kannada News | Rs 46 crore Pay gruhalakshmi Money to 23,262 lapsed Bank Accounts: pralhad joshi Hits out at Congress With CAG report

ನವದೆಹಲಿ, (ಜೂನ್ 23):: ರಾಜ್ಯ ಕಾಂಗ್ರೆಸ್ ಸರ್ಕಾರದ (Karnataka Congress Governmnet)  ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಕಳ್ಳಾಟವನ್ನು ಸಿಎಜಿ ವರದಿಯೇ ಬಿಚ್ಚಿಟ್ಟಿದೆ. ಜನರ ಹಣವನ್ನು ಹೇಗೆ ರಾಜಾರೋಷವಾಗಿ ಲೂಟಿ ಮಾಡುತ್ತಿದೆ ಎಂಬುದಕ್ಕಿದು ಸ್ಪಷ್ಟ ನಿದರ್ಶನ. ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಆ ಯೋಜನೆಗಳನ್ನು ಜನಹಿತಕ್ಕಿಂತ ಭ್ರಷ್ಟಾಚಾರಕ್ಕೆ ಬಳಸಿಕೊಳ್ಳುತ್ತಿದೆ. ಅಲ್ಲದೆ, ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕತೆಯನ್ನೇ ಹಾಳುಗೆಡವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ…

Read More

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ದಾವಣಗೆರೆ, ಏಪ್ರಿಲ್ 13: ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿದೆ. ಹೀಗಾಗಿ ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೀಠದ ಆಡಳಿತ ಮತ್ತು ನಡೆಯ ಬಗ್ಗೆ ಲೆಕ್ಕಪತ್ರ ನೀಡುವಂತೆ ಭಕ್ತರು ಆಗ್ರಹಿಸಿದ್ದಾರೆ. ಮಾಜಿ ಶಾಸಕರಾದ ಹೆಚ್​.ಎಸ್.ಶಿವಶಂಕರ, ಅರುಣಕಮಾರ್, ಹೂವಿನ ಹಡಗಲಿಯ ಹಾಲಪ್ಪ ಸೇರಿ ಪ್ರಮುಖರಿಂದ…

Read More

Video: ಶಿವ-ಪಾರ್ವತಿ ಕಲ್ಯಾಣ ವೇಳೆ ದೇವಸ್ಥಾನದಲ್ಲಿ ಪ್ರತ್ಯಕ್ಷವಾದ ನಾಗರಹಾವು – Kannada News | Cobra Appears at Temple During Shiva Parvati Kalyanam in Telangana Village

ತೆಲಂಗಾಣ, ಫೆಬ್ರವರಿ 16: ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು  ಭಕ್ತಿಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ…

Read More

ಕೋಗಿಲು ಲೇಔಟ್ ರೀತಿ ನಾಗಮಂಗಲದಲ್ಲೂ ಭಾರಿ ಅಕ್ರಮ: ಆಂಧ್ರ, ಕೇರಳ ಮೂಲದವರಿಗೆ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಹಂಚಿಕೆ ಆರೋಪ – Kannada News | Kogilu Layout Style Land Scam Alleged in Mandya Nagamangala: Fake Documents Used to Allot Land to Migrants

ಮಂಡ್ಯ, ಜನವರಿ 27: ಬೆಂಗಳೂರಿನ (Bangalore) ಕೋಗಿಲು ಲೇಔಟ್ (Kogilu Layout) ರೀತಿಯಲ್ಲೇ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭಾರೀ ಭೂಮಿ ಅಕ್ರ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಕಾರ್ಯಕರ್ತ ರವೀಂದ್ರ ಅವರು ಈ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ಆದಾಗ್ಯೂ…

Read More

ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಹೆಚ್ಚಿನ‌‌ ಲಾಭದ ಆಸೆಗೆ ಮೋಸ ಹೋದ ವ್ಯಕ್ತಿ

ಚಿಕ್ಕಮಗಳೂರು, ಮಾರ್ಚ್​ 29: ಜಗತ್ತಿನಲ್ಲಿ ಮೋಸ ಹೋಗುವವರು ಇರುವವರೆಗೆ ಮೋಸ (Fraud)  ಮಾಡುವವರು  ಇರುತ್ತಾರೆ ಎಂಬ ಮಾತಿಗೆ ಈ ಸ್ಟೋರಿ ಒಂದು ಉದಾಹರಣೆ ಎನ್ನಬಹುದು. ಫೇಸ್​ಬುಕ್ ಜಾಹೀರಾತು ನಂಬಿ ಓರ್ವ ವ್ಯಕ್ತಿ ಬರೋಬ್ಬರಿ 1.28 ಕೋಟಿ ರೂ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್​ಲೈನ್​ ಟ್ರೇಡಿಂಗ್​ ಇನ್ವೆಸ್ಟ್​ಮೆಂಟ್​ ಹೆಸರಲ್ಲಿ ಕೋಟ್ಯಂತರ ರೂ…

Read More

‘ಇದು ನಾಚಿಕೆಗೇಡಿನ ವಿಷಯ’; ಧನುಶ್ ಜೊತೆ ಕಿತ್ತಾಡಿದ ನಯನಾತಾರ ಬಗ್ಗೆ ಪತಿ ಅಸಮಾಧಾನ?

ತಮಿಳು ನಟ ಧನುಶ್ (Dhanush) ಹಾಗೂ ನಯನತಾರಾ-ವಿಘ್ನೇಶ್ ಶಿವನ್ ಮಧ್ಯೆ ಕಿರಿಕ್ ಆಗಿತ್ತು. ನೆಟ್​​ಫ್ಲಿಕ್ಸ್ ಅಲ್ಲಿ ರಿಲೀಸ್ ಆದ ನಯನತಾರಾ ಅವರ ಮದುವೆ ಡಾಕ್ಯುಮೆಂಟರಿಯಲ್ಲಿ ಧನುಶ್ ಸಿನಿಮಾದ ಸೆಟ್​​ ದೃಶ್ಯ ಒಂದನ್ನು ಹಾಕಲಾಗಿತ್ತು. ಈ ಸಂಬಂಧ ಧನುಶ್ ಕೇಸ್ ದಾಖಲು ಮಾಡಿದ್ದರು. ಆ ಬಳಿಕ ಇವರ ಸಂಬಂಧ ಹದಗೆಟ್ಟಿದೆ. ಈ ಬಗ್ಗೆ ವಿಘ್ನೇಶ್ ಶಿವನ್ ಮಾತನಾಡಿದ್ದಾರೆ. ಈ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ ಎಂದು ವಿಘ್ನೇಶ್ ಹೇಳಿದ್ದಾರೆ. 2015ರಲ್ಲಿ ‘ನಾನುಮ್ ರೌಡಿ ದಾನ್’ ಸಿನಿಮಾ’ ತೆರೆಗೆ…

Read More

Horoscope Today 06 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for February​ 6th 2025: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 06, 2026, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿ, ಹಸ್ತ ನಕ್ಷತ್ರ, ಧೃತಿ ಯೋಗ ಮತ್ತು ಕೌಲವ ಕರಣಗಳನ್ನೊಳಗೊಂಡಿದೆ. ಇದು ಮಹಾಲಕ್ಷ್ಮಿಯ ಆರಾಧನೆಗೆ ಪ್ರಶಸ್ತ್ಯವಾದ ಶುಭ ದಿನವಾಗಿದ್ದು, ಸಂಕಲ್ಪಗಳನ್ನು ಈಡೇರಿಸಿಕೊಳ್ಳಲು, ಲಲಿತಾ ಸಹಸ್ರನಾಮ ಅಥವಾ ಮಹಾಲಕ್ಷ್ಮಿ ಅಷ್ಟಕ ಪಾರಾಯಣಕ್ಕೆ ಉತ್ತಮವಾಗಿದೆ….

Read More