Headlines

VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ

ಇಂಡಿಯನ್ ಪ್ರೀಮಿಯರ್ ಲೀಗ್​ನ ಎರಡನೇ ಪಂದ್ಯದ ವೇಳೆ ಟಾಸ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಈ ಗಂಭೀರ ಆರೋಪ ಮಾಡಿರುವುದು ಮತ್ಯಾರೂ ಅಲ್ಲ, ಐಪಿಎಲ್ ಅಭಿಮಾನಿಗಳು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ವೇಳೆ ಕ್ಯಾಮೆರಾದಲ್ಲಿ ಟಾಸ್ ಕಾಯಿನ್ ತೋರಿಸದಿರುವುದೇ ಈ  ಆರೋಪಕ್ಕೆ ಮುಖ್ಯ ಕಾರಣ. ಏಕೆಂದರೆ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ತಂಡ ಗೆಲ್ಲುವುದು ವಾಡಿಕೆ. ಅಂದರೆ ಇಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ. ಇತ್ತ ಮುಂಬೈ…

Read More

‘ಧುರಂಧರ್ 2’ ಚಿತ್ರವನ್ನು‘ಟಾಕ್ಸಿಕ್’ ಕಬಳಿಸಿಯಾಗಿದೆ; ಹಿಂದಿ ಮಂದಿಯ ಅಭಿಪ್ರಾಯ – Kannada News | Toxic vs. Dhurandhar 2: Yash’s Film Leads Hype After Sequel Teaser Backlash

‘ಧುರಂಧರ್ 2’ ಸಿನಿಮಾದ ಟೀಸರ್ (Dhurandhar 2) ನೋಡಿದ ಅನೇಕರು ಬೇಸರ ಹೊರಹಾಕಿದ್ದಾರೆ. ಇದಕ್ಕೆ ಕಾರಣ ಹಳೆಯ ವಿಷಯವನ್ನೇ ತೋರಿಸಿದ್ದು. ‘ಧುರಂಧರ್’ ಸಿನಿಮಾ ಕೊನೆಯಲ್ಲಿ ತೋರಿಸಿದ ದೃಶ್ಯವನ್ನೇ ಮತ್ತೊಮ್ಮೆ ಟೀಸರ್ ಎಂದು ಬಿಡಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಿದೆ. ಈ ಮಧ್ಯೆ ರಣವೀರ್ ಚಿತ್ರಕ್ಕಿಂತ ಯಶ್ ನಟನೆಯ ‘ಟಾಕ್ಸಿಕ್’ ಮೇಲು ಎಂದು ಹಿಂದಿಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಯಶ್ ಚಿತ್ರದ ಹೆಚ್ಚುಗಾರಿಕೆ ಎಂದು ಯಶ್ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಮಾರ್ಚ್ 19ರಂದು ‘ಧುರಂಧರ್ 2’…

Read More

US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು – Kannada News | Former Iranian president Mahmoud Ahmadinejad killed in Israeli US strikes

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ ಹಾಗೂ ಇಸ್ರೇಲ್ (Israeli-US strikes) ಕೊನೆಗೂ ತಮ್ಮ ಗುರಿ ಸಾಧಿಸಿದೆ. ತಮ್ಮ ದೀರ್ಘಕಾಲದ ಶತ್ರುವಿನ ನೆತ್ತರು ಹೀರಿದೆ. ಖಮನೈ ಅಮೆರಿಕದ ಕೆಂಗಣ್ಣಿಗೆ ಅದ್ಯಾವ ಮಟ್ಟಿಗೆ ಗುರಿ ಆಗಿದ್ದ ಅಂದ್ರೆ, ಇಡೀ ಮಧ್ಯಪ್ರಾಚ್ಯದ ಎಲ್ಲಾ ಅರಬ್ ದೇಶಗಳು ಅಮೆರಿಕ, ಇಸ್ರೇಲ್​ಗೆ ಬೆಂಬಲವಾಗಿ ನಿಂತಿದ್ವು. ಆದ್ರೆ ಇರಾನ್ ದೇಶವೊಂದೇ ಏಕಾಂಗಿಯಾಗಿ ಅಮೆರಿಕಕ್ಕೆ ಸೆಡ್ಡು ಹೊಡೆದಿತ್ತು. ಅಣು ಬಾಂಬ್ ತಯಾರಿಕೆ ವಿಚಾರವಾಗಿ ಶುರುವಾದ ಅಮೆರಿಕ-ಖಮನೈ ತಿಕ್ಕಾಟ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು. ಆದ್ರೆ ಯಾವುದೇ ಕಾರಣಕ್ಕೂ ಅಮೆರಿಕದ…

Read More

ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ – Kannada News | Tragic Air Ambulance Crash in Jharkhand: All Seven Lives Lost

ರಾಂಚಿ, ಫೆಬ್ರವರಿ 24: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂಡಿತು. ಅದು ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7.11 ಕ್ಕೆ ಹೊರಟು ಘಟನೆಯ ಸಮಯದಲ್ಲಿ ದೆಹಲಿಗೆ ಹೋಗುತ್ತಿತ್ತು. ಏರ್ ಆಂಬ್ಯುಲೆನ್ಸ್ ಅನ್ನು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿತ್ತು. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ…

Read More

ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ – Kannada News | War in the Middle East: MLC Bhojegowda Reveals Harrowing Experience in Dubai

ಬೆಂಗಳೂರು, ಮಾರ್ಚ್​ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್‌ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಪ್ರತಿಯೊಬ್ಬರೂ ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರೂ ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

International Yoga Day 2026: ಯೋಗಾಭ್ಯಾಸ ಮಾಡಲು ಸರಿಯಾದ ಸಮಯ ಯಾವುದು? ಇದರ ಪ್ರಯೋಜನಗಳೇನು? – Kannada News | International Yoga Day 2026: When is International Yoga Day? What are the benefits of yoga?

ಅಂತಾರಾಷ್ಟ್ರೀಯ ಯೋಗ ದಿನImage Credit source: Pinterest ಯೋಗ (Yoga) ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ನಿಯಮಿತ ಯೋಗಾಭ್ಯಾಸವು ದೈಹಿಕ ಆರೋಗ್ಯವನ್ನು ಸುಧಾರಿಸುವುದಲ್ಲದೆ ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯಕ್ಕೂ ಅಪಾರ ಪ್ರಯೋಜನಗಳನ್ನು ನೀಡುತ್ತದೆ. ದೈನಂದಿನ ಯೋಗಾಭ್ಯಾಸವು ಅನಾರೋಗ್ಯವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ, ನಮ್ಯತೆಯನ್ನು ಸುಧಾರಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಹಾಗೂ ಒತ್ತವನ್ನು ಸಹ ನಿವಾರಿಸುತ್ತದೆ. ಹಾಗಾಗಿ ಇಂದು ಅನೇಕರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗದ ಈ ಪ್ರಾಮುಖ್ಯತೆಯನ್ನು ಜಗತ್ತಿಗೆ…

Read More

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ? – Kannada News | Here Is How AI Cameras Works for Drive Away Elephants Near Nagarahole Forest

ಮೈಸೂರು, (ಡಿಸೆಂಬರ್ 23): ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ (Wild Elephant) ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ…

Read More

Petrol, Diesel Prices Hike: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ – Kannada News | Petrol, Diesel price hike by Rs 3 Per Litre, Fuel Prices Hiked in Karnataka, India Breaking news

ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಡಿಸೇಲ್ ಬೆಲೆ ಈವರೆಗೆ ಪ್ರತಿ ಲೀಟರ್​ಗೆ 90.98 ರೂ. ಇದ್ದದ್ದು, ಇನ್ಮುಂದೆ 94.10 ರೂ. ಆಗಲಿದೆ. ಪೆಟ್ರೋಲ್ ದರ – 106.17 ರೂ. ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ…

Read More

IND A vs SL A: ಮಿಂಚಿದ ಆಕಿಬ್ ನಬಿ; ಭಾರತಕ್ಕೆ 122 ರನ್​ಗಳ ಮುನ್ನಡೆ – Kannada News | Galle Unofficial Test: Sudarshan, Jurel Centuries and Nabi’s 4 For Secure 122 Run Lead vs SL A

ಗಾಲೆಯಲ್ಲಿ ನಡೆಯುತ್ತಿರುವ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳ ನಡುವಿನ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 122 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಭಾರತ ಎ ತಂಡ 6 ವಿಕೆಟ್‌ಗಳನ್ನು ಕಳೆದುಕೊಂಡು 452ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಈ ಗುರಿ ಬೆನ್ನಟ್ಟಿದ ಆತಿಥೇಯ ಶ್ರೀಲಂಕಾ ತಂಡ 330 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಮೊದಲ…

Read More

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

ಧನುಷ್ ಅವರ ಪತ್ನಿ ಸಂಜನಾ ಬಗ್ಗೆ ಅವರ ತಾಯಿ ಮಾತನಾಡಿದ್ದಾರೆ. ಸಂಬಂಧಿಯನ್ನೇ ಧನುಷ್​​ಗೆ ತರಲಾಯಿತು. ಧನುಷ್ ಎಂಗೇಜ್​​ಮೆಂಟ್ ವಿಷಯವನ್ನು ಧನುಷ್ ತಾಯಿ ವಿವರಿಸಿದ್ದಾರೆ. ‘ಸಂಜನಾ ನಾಮಕರಣಕ್ಕೆ ಧನುಷ್​​ ಕೈಯಿಂದ ಉಂಗುರ ಹಾಕಿಸಲಾಗಿತ್ತು. ಆಗಲೇ ಎಂಗೇಜ್​​ಮೆಂಟ್ ನಡೆದಿತ್ತು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More