Headlines

ಅನುವಾದಿನಿ AIನಿಂದ ಸಿಮ್ ಆಧಾರಿತ ಸಂವಾದಿನಿ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಡಿಜಿಟಲ್ ಜಗತ್ತು ವೇಗವಾಗಿ ಬದಲಾಗುತ್ತಿದೆ. ಡೇಟಾ ಸುರಕ್ಷತೆ ಮತ್ತು ವಿದೇಶಿ ಸರ್ವರ್‌ಗಳ ಮೇಲಿನ ಅವಲಂಬನೆಯಂತಹ ವಿಷಯಗಳು ತೀವ್ರವಾದ ಚರ್ಚೆಗಳಿಗೆ ಕಾರಣವಾಗುತ್ತಿವೆ. ದೇಶದಲ್ಲಿ 800 ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಳಸುವ ಸಂವಹನ ಅಪ್ಲಿಕೇಶನ್‌ಗಳು ಹೆಚ್ಚಾಗಿ ವಿದೇಶಿ ಕಂಪನಿಗಳ ಒಡೆತನದಲ್ಲಿವೆ. ಹೀಗಾಗಿ ಸ್ಥಳೀಯ ಪರಿಹಾರಗಳ ಅಗತ್ಯ ಹೆಚ್ಚಾಗಿದೆ. ಇತ್ತೀಚೆಗೆ ಡಿಜಿಟಲ್ ವಂಚನೆಗಳು ಮತ್ತು ಹೊಸ ರೀತಿಯ ಸೈಬರ್ ಅಪರಾಧಗಳು ಜನರನ್ನು ಚಿಂತೆಗೀಡು ಮಾಡುತ್ತಿವೆ. ರಾಷ್ಟ್ರೀಯ ಭದ್ರತೆ ಮತ್ತು ವೈಯಕ್ತಿಕ ಸುರಕ್ಷತಾ ಸಮಸ್ಯೆಗಳನ್ನು ಪರಿಹರಿಸುವ ಕ್ರಮದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

ನಿಮ್ಮ ಮನೆಯಲ್ಲಿ ಇರುವಂಥ ಈಶ್ವರ ವಿಗ್ರಹ ಅಥವಾ ಚಿತ್ರಪಟಕ್ಕೆ ಸಕ್ಕರೆ ಅಥವಾ ಹಣ್ಣನ್ನು ನೈವೇದ್ಯ ಮಾಡಿ ಪ್ರಸಾದವಾಗಿ ಸ್ವೀಕರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮುಂದೆ ನಡೆಯುವ ಸಂಗತಿಗಳ ಬಗ್ಗೆ ಸುಳಿವು ದೊರೆಯಲಿದೆ. ನಿಮ್ಮ ಮಾತು ಬಹಳ ಪ್ರಭಾವಿ ಆಗಿರುತ್ತದೆ. ಹಲವರು ಅದರಿಂದ ಸಹಾಯ ಪಡೆಯುವ ಅವಕಾಶಗಳಿವೆ. ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಾದರೆ ನಿಮ್ಮ ಬೆಂಬಲಿಗರು, ಅನುಯಾಯಿಗಳು ಹಲವು ರೀತಿಯಲ್ಲಿ ಅನುಕೂಲ ಮಾಡಿಕೊಡಲಿದ್ದೀರಿ. ಅದು ಉತ್ತಮ ಹುದ್ದೆಗಳನ್ನು…

Read More

‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ…

Read More

ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ – Kannada News | Rahul Gandhi lowered the dignity of the post of Leader of Opposition Chirag Paswan alleges

ನವದೆಹಲಿ, ಏಪ್ರಿಲ್ 17: ಕೇಂದ್ರ ಸಚಿವ ಮತ್ತು ಎಲ್​ಜೆಪಿ ಸಂಸದ ಚಿರಾಗ್ ಪಾಸ್ವಾನ್ (Chirag Paswan) ಇಂದು ಸಂಸತ್​​ನಲ್ಲಿ ಅಧಿವೇಶನದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. “ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕಡಿಮೆ ಮಾಡಿದ್ದಾರೆ. ಉದಾಹರಣೆಗಳನ್ನು ನೀಡುವ ಭರದಲ್ಲಿ ಪ್ರಧಾನಿ ಮೋದಿಯವರ ಹೆಸರನ್ನು ತಮ್ಮ ಜೊತೆ ಎಳೆದುಕೊಂಡು ಮಿತಿ ಮೀರಿ ವರ್ತಿಸಿದ್ದಾರೆ. ಈ ಮೂಲಕ ಅವರ ಪಕ್ಷದಿಂದ ಮೊದಲ ಬಾರಿಗೆ…

Read More

ಆಫೀಸ್ ಸಮಯ​​ ಆರಂಭವಾದರೂ ಬಾರದ ಅಧಿಕಾರಿಗಳು: ಕೊಪ್ಪಳದ RTO ಕಚೇರಿ ಫುಲ್​​ ಖಾಲಿ ಖಾಲಿ

ಕೊಪ್ಪಳ, ಏಪ್ರಿಲ್​​ 01: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ಕಿತ್ತೂರು ಕರ್ನಾಟಕದ 2 ಮತ್ತು ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿತ್ತು. ಅದರ ಅನ್ವಯ 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಸಮಯ ನಿಗದಿ ಮಾಡಲಾಗಿತ್ತು. ಹೀಗಿದ್ದರೂ ಕೆಲ ಅಧಿಕಾರಿಗಳು ಮಾತ್ರ ಆದೇಶಕ್ಕೆ ಕ್ಯಾರೇ ಎನ್ನುತ್ತಿಲ್ಲ. ಹೊಸ ಆದೇಶದ…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಕಂಡಕ್ಟರ್​ಗಳು: ತನಿಖೆ ವೇಳೆ ಕಳ್ಳಾಟ ಬಯಲು – Kannada News | BMTC Conductors UPI Scam: Shakti Scheme Misused, Personal Accounts Swelled by Lakhs

ಬೆಂಗಳೂರು, ಜನವರಿ 19: ‘ಶಕ್ತಿ’ ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ದರೆ, ಇತ್ತ ಬಿಎಂಟಿಸಿಯ (BMTC) ಕೆಲ ಕಿಲಾಡಿ ಕಂಡಕ್ಟರ್​ಗಳು (Conductor) ಮಾತ್ರ, ಅನ್ನ ತಿಂದ ಮನೆಗೆ ಕನ್ನ ಹಾಕುವ ಕೆಲಸ ಮಾಡಿ ನಿಗಮಕ್ಕೆ ಸೇರಬೇಕಿದ್ದ, ಲಕ್ಷ ಲಕ್ಷ ಹಣವನ್ನು ತಮ್ಮ ಜೇಬಿಗೆ ಹಾಕಿಕೊಳ್ಳಲು ಮುಂದಾಗುತ್ತಿದ್ದಾರೆ. ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಕರಿಗೆ ಸಹಾಯವಾಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ…

Read More

ಮೆಟ್ರೋ ಟಿಕೆಟ್ ದರ ಏರಿಕೆಗೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹೇಳಿದ್ದೇನು? – Kannada News | Namma Metro Fare Hike: Tejasvi Surya meet ml khattar to Urge Fare Fixation Committee Overhaul

ತೇಜಸ್ವಿ ಸೂರ್ಯ, ಮನೋಹರ್ ಲಾಲ್ ಖಟ್ಟರ್​​, ನಮ್ಮ ಮೆಟ್ರೋ Image Credit source: Tejasvi Surya X ಬೆಂಗಳೂರು, ಫೆಬ್ರವರಿ 05: ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ (Namma Metro) ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ…

Read More

ಹಾವು ಕಡಿತದಿಂದ ಸಾವು: ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ; ಮೂರು ವರ್ಷಗಳಲ್ಲಿ 277 ಸಾವು!

ಬೆಂಗಳೂರು, ಏ.2: ದೇಶಾದ್ಯಂತ ಸಂಭವಿಸುತ್ತಿರುವ ಹಾವಿನ ಕಡಿತದ ಸಾವುಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ಇತ್ತೀಚಿನ ಅಂಕಿಅಂಶಗಳು ಬಹಿರಂಗಪಡಿಸಿವೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 277 ಜನರು ಸರ್ಪದಂಶದಿಂದ ಪ್ರಾಣ ಕಳೆದುಕೊಂಡಿದ್ದಾರೆ. 2023 ರಿಂದ 2026ರ ಅವಧಿಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸರ್ಪದಂಶ ಪ್ರಕರಣಗಳು ಮತ್ತು ಸಾವುಗಳು ವರದಿಯಾಗಿವೆ. ಇದು ಇತರ ರಾಜ್ಯಗಳಿಗಿಂತ ಹೆಚ್ಚಿನ ಸಂಖ್ಯೆಯಾಗಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದ ಜನತೆಯಾಗಿದ್ದಾರೆ. ಜಮೀನುಗಳಲ್ಲಿ ಕೆಲಸ ಮಾಡುವಾಗ ಅಥವಾ ರಾತ್ರಿ…

Read More

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. Source link

Read More