Headlines

Masala Dosa: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ! – Kannada News | Masala Dosa Ranks 6th Globally: TasteAtlas Crowns It Among World’s Best Pancakes

ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್Image Credit source: gemini ai ಭಾರತೀಯರ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಹೆಮ್ಮೆಯ ಆಹಾರವಾದ ಮಸಾಲ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಸಿದ್ಧ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ 2026ರ ವಿಶ್ವದ ’50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ಮಸಾಲ ದೋಸೆಗೆ 6ನೇ ಸ್ಥಾನ ಲಭಿಸಿದೆ. ವಿಶ್ವದಾದ್ಯಂತ ಇರುವ ವಿವಿಧ ಬಗೆಯ ತಿಂಡಿಗಳನ್ನು ಹಿಂದಿಕ್ಕಿ, ಮಸಾಲ ದೋಸೆ ಈ…

Read More

ದೆಹಲಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ – Kannada News | Fire Erupts at Union Minister Ravi Shankar Prasad’s Delhi Residence

ನವದೆಹಲಿ, ಜನವರಿ 14: ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 8.05ರ ಸುಮಾರಿಗೆ ಅಗ್ನಿಶಾಮಕ ದಳ ಅಲ್ಲಿಗೆ ತಲುಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯೊಳಗೆ, ಒಂದು ಕೋಣೆಯೊಳಗಿನ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು, ಮತ್ತಷ್ಟು ಹರಡುವುದನ್ನು ತಡೆದಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ವಿದೇಶದಿಂದ ಗುಟ್ಟಾಗಿ ಬಂದು ಅಮ್ಮನನ್ನೇ ಕೊಲೆ ಮಾಡಿದ ಮಗ! – Kannada News | Son returns from Abroad hides in cattle shed then kills his mother in Haryana

ನವದೆಹಲಿ, ಜನವರಿ 14: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಮಹಿಳೆಯ ಕೊಲೆಯಾಗಿತ್ತು. ಈ ಕೊಲೆ (Murder Case) ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಏಕೆಂದರೆ ಎಷ್ಟೇ ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದರೂ ಅವರಿಗೆ ಕೊಲೆಗಾರನ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ, ಆ ಮಹಿಳೆಯ ಕೊಲೆಗಾರ ಬೇರಾರೂ ಅಲ್ಲ, ಆಕೆಯ ಮಗನೇ ಎಂಬುದು ಅಚ್ಚರಿಯ ವಿಷಯ. ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆ ಯುವಕ ಇದೀಗ ಕಂಬಿ ಎಣಿಸುತ್ತಿದ್ದಾನೆ. ಕೌಟುಂಬಿಕ ಉದ್ವಿಗ್ನತೆಯಿಂದಾಗಿ…

Read More

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ…

Read More

IAS Vandana Meena: ಕೋಚಿಂಗ್ ಸೆಂಟರ್ ಮುಖವೇ ನೋಡದೇ, ಕೇವಲ ಯೂಟ್ಯೂಬ್ ನೋಡಿ ಓದಿದ ಹಳ್ಳಿ ಹುಡುಗಿ ಇಂದು IAS ಆಫೀಸರ್!

ಹಳ್ಳಿ ಹುಡುಗಿ ಇಂದು IAS ಆಫೀಸರ್Image Credit source: Instagram/ias_vandanameen ದೇಶದ ಲಕ್ಷಾಂತರ ಯುವ ಜನತೆ ‘ಯುಪಿಎಸ್‌ಸಿ’ (UPSC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ IAS ಅಥವಾ IPS ಅಧಿಕಾರಿಗಳಾಗಬೇಕೆಂದು ಕನಸು ಕಾಣುತ್ತಾರೆ. ಆದರೆ, ಈ ಪರೀಕ್ಷೆಯು ದೇಶದಲ್ಲೇ ಅತ್ಯಂತ ಕಠಿಣ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅತ್ಯಂತ ದುಬಾರಿ ಕೋಚಿಂಗ್ ಸೆಂಟರ್‌ಗಳು, ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ಗಳಿಗೆ ಹೋದರೆ ಮಾತ್ರ ಯುಪಿಎಸ್‌ಸಿ ಪಾಸ್ ಆಗಲು ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ, ಯಾವುದೇ ಕೋಚಿಂಗ್ ಇಲ್ಲದೆ, ಕೇವಲ ಸ್ವಯಂ ಅಧ್ಯಯನ (Self Study)…

Read More

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ…

Read More

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ…

Read More

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ – Kannada News | Hampi Utsav Inauguration: Fire Breaks Out During CM Puja, Quick Action Saves Day

ಹೊಸಪೇಟೆ ಫೆ.13: ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿತ್ತು. ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ ಕಿಡಿಯೊಂದು ವೇದಿಕೆಯ…

Read More

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್ – Kannada News | Kaatera director Tharun Sudhir wants to do another movie with Darshan

ನಟ ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಅವರು ‘ಕಾಟೇರ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಮತ್ತೆ ಅವರಿಬ್ಬರು ಜೊತೆಯಾಗಿ ಸಿನಿಮಾ ಮಾಡಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಸದ್ಯಕ್ಕೆ ದರ್ಶನ್ (Darshan) ಅವರು ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಮುಖ್ಯ ಆರೋಪಿ ಆಗಿದ್ದಾರೆ. ಆ ಕುರಿತು ತರುಣ್ ಸುದೀಪ್ ಮಾತನಾಡಿದ್ದಾರೆ. ‘ಆದಷ್ಟು ಬೇಗ ದರ್ಶನ್ ಅವರು ಹೊರಗೆ ಬರಲಿ. ಅವರ ಕಷ್ಟದ ದಿನಗಳೆಲ್ಲ ಕಳೆಯಲಿ ಅಂತ ನಾನು ಕಾಯುತ್ತಿದ್ದೇನೆ….

Read More

ಮಗನೇ ನಮ್ಮ ಪ್ರಪಂಚ, ಅವನೇ ಇಲ್ಲದ ಮೇಲೆ ನಾವ್ಯಾಕೆ, ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆ – Kannada News | Devastated Parents Suicide in Chhattisgarh After Son’s Accident Death

ಛತ್ತೀಸ್​ಗಢ, ಫೆಬ್ರವರಿ 17: ಮಗನ ಸಾವಿನ ನೋವಿನಿಂದ ಹೊರಬರಲಾರದೆ ಪೋಷಕರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಪಘಾತವೊಂದರಲ್ಲಿ ಈ ದಂಪತಿ ಮಗನನ್ನು ಕಳೆದುಕೊಂಡಿದ್ದರು. ಆತನೇ ನಮ್ಮ ಪ್ರಪಂಚವಾಗಿದ್ದ, ಈಗ ಅವನೇ ಇಲ್ಲದ ಮೇಲೆ ನಾವು ಬದುಕಿ ಪ್ರಯೋಜನವೇನು ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಸಾವಿಗೆ ಶರಣಾಗಿದ್ದಾರೆ. ಮನೆಯ ಅಂಗಳದ ಬೇವಿನ ಮರದಲ್ಲಿ ಕೃಷ್ಣ ಪಟೇಲ್ ಮತ್ತು ಅವರ ಪತ್ನಿ ರಮಾ ಬಾಯಿ ಅವರ ಶವಗಳು ನೇತಾಡುತ್ತಿದ್ದವು. ಕೇವಲ ಅವರ ಕುತ್ತಿಗೆ ಸೀರೆಯ…

Read More