1 ಲಕ್ಷ ಸಾಲಕ್ಕೆ 40 ಲಕ್ಷದ ಚೆಕ್ ಕೇಸ್: ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ – Kannada News | A Bengaluru Man Commits Suicide In Hassan for Loan torture

ಹಾಸನ, (ಜನವರಿ 27): ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ. ಬೆಂಗಳೂರಿನ (Bengaluru) ನೆಲಮಂಗಲದ ಕೃಷ್ಣಪ್ಪ(47) ಮೃತ ವ್ಯಕ್ತಿ. ಹಾಸನ ಹೊರವಲಯದ ದೊಡ್ಡಪುರ ಬಳಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಕೃಷ್ಣಪ್ಪನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನು ಸಾಯುವ ಮುನ್ನ ಕೃಷ್ಣಪ್ಪ ಸೆಲ್ಫಿ ವಿಡಿಯೋ ಮಾಡುತ್ತಲೇ ವಿಷ ಸೇವಿಸಿದ್ದಾನೆ. ಸೆಲ್ಫಿ ವಿಡಿಯೋವನ್ನು ಪತ್ನಿ ಕಾಂಚನಗೆ ಕಳುಹಿಸಿದ್ದು, ಕಾಂಚನ ನನ್ನ ಕ್ಷಮಿಸಿಬಿಡು. ರಮೇಶ್ ಹಾಗೂ ಮಂಜು…

Read More

ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಮಧುಬಂಗಾರಪ್ಪ ಹೇಳಿದ್ದೇನು ಗೊತ್ತಾ? – Kannada News | Madhu Bangarappa talks about Kesari Shawl after Governmnet Allowed Hijab In Schools

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು (Karnataka Governmnet)  2022ರ ಹಿಜಾಬ್ (Hijab) ನಿಷೇಧ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. ಹೊಸ ಮಾರ್ಗಸೂಚಿಯ ಅನ್ವಯ, ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡಲಾಗಿದ್ದು, ಈ ನಿಯಮವು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಅನ್ವಯವಾಗಲಿದೆ. ಇಂದು (ಮೇ 13) ಹೊಸ ವಸ್ತ್ರಸಂಹಿತೆ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ…

Read More

ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ! – Kannada News | Lokayukta Raids in Karnataka: Cash, Gold, and Disproportionate Assets Unearthed Across Bengaluru and Other Cities

ಬೆಂಗಳೂರು, ಫೆಬ್ರವರಿ 13: ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ. ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಅವರಿಗೆ ಸೇರಿದ ಆರು ಸ್ಥಳಗಳಲ್ಲಿ ರೇಡ್ ಮಾಡಲಾಗಿದೆ. ಅಲ್ಲಿ ಆದಾಯ ಮೀರಿದ ಶೇಕಡ 216ರಷ್ಟು ಆಸ್ತಿ, ಅಂದರೆ 4.42 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ. PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್…

Read More

ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ? – Kannada News | India’s New Test Era: Maiden Call ups for Domestic Stars

ಐಪಿಎಲ್ 2026ರ ಬೆನ್ನಲ್ಲೇ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ (BCCI) ಚಿಂತಿಸುತ್ತಿದೆ. ಅದರಂತೆ ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ನಾಲ್ವರು ಹೊಸ ಮುಖಗಳು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆ ಐವರು ಆಟಗಾರರ ಹೆಸರು ಈ ಕೆಳಗಿನಂತಿದೆ… ಹರ್ಷ್ ದುಬೆ (ವಿದರ್ಭ) ಮಾನವ್ ಸುತಾರ್ (ರಾಜಸ್ಥಾನ್) ಆಖಿಬ್ ನಬಿ (ಜಮ್ಮು-ಕಾಶ್ಮೀರ) ಗುರ್ನೂರ್ ಬ್ರಾರ್ (ಪಂಜಾಬ್) ಪಡಿಕ್ಕಲ್ ಕಂಬ್ಯಾಕ್:…

Read More

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8 ರಿಂದ ಕುವೈತ್-ಮಂಗಳೂರು ನಡುವೆ ವಿಮಾನಯಾನ ಆರಂಭ, ಇಲ್ಲಿದೆ ವೇಳಾಪಟ್ಟಿ

ಮಂಗಳೂರು, ಏಪ್ರಿಲ್ 2: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್‌ವೇಸ್ (Jazeera Airways) ಭರ್ಜರಿ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು (Mangalore) ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ. ಭಾರತದ ನಾಲ್ಕು ನಗರಗಳಿಗೂ ಹೊಸ ವಿಮಾನಯಾನ ಸಂಪರ್ಕ ಜಜೀರಾ ಏರ್‌ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್),…

Read More

Weekly Employment Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಪ್ರಭಾವಿ ವ್ಯಕ್ತಿಗಳಿಂದ ಉದ್ಯೋಗಕ್ಕೆ ಸಹಾಯವಾಗಲಿದೆ – Kannada News | Weekly Employment Predictions 2026: Zodiac Job Opportunities and Challenges

28-12-2025ರಿಂದ 03-01-2026ರವರಗೆ ಉದ್ಯೋಗದಲ್ಲಿ ಹಲವು ಬದಲಾವಣೆ ಹಾಗೂ ಎಚ್ಚರಿಕೆ ಎಲ್ಲವೂ ಬರಲಿದ್ದು, ಅದಕ್ಕೂ ಮೊದಲೇ ಸಿದ್ಧತೆಯಲ್ಲಿದ್ದರೆ ಒಳ್ಳೆಯದು. ಉದ್ಯೋಗದಲ್ಲಿ ಅನ್ಯರ ಹಸ್ತಕ್ಷೇಪವೂ ಆಗಲಿದೆ. ಎದುರಿಸುವ ಚಾಕಚಕ್ಯತೆ ಇರಲಿ. ಬುದ್ಧಿ ಮನಸ್ಸುಗಳು ದೃಢವಾಗಿದ್ದರೆ ಎಂತಹ ಆಟವನ್ನೂ ಗೆಲ್ಲಬಹುದು. ಸೋತರೂ ಗೆಲುವಿನಂತೆ ಬಿಗಬಹುದು. ಮೇಷ ರಾಶಿ: ಡಿಸೆಂಬರ್ ಕೊನೆಯ ವಾರ ಮಂಗಳ‌ ಮತ್ತು ಗುರು ಪ್ರಭಾವದಿಂದ ಉದ್ಯೋಗದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿ ಅಥವಾ ಹುದ್ದೆ ಬದಲಾವಣೆ ಸಾಧ್ಯ. ಅವಿರತ ಶ್ರಮಕ್ಕೆ ಫಲ ಸಿಗುತ್ತದೆ. ನಿರುದ್ಯೋಗಿಗಳಿಗೆ ಸಂದರ್ಶನಕ್ಕೆ ಅವಕಾಶ. ಈ…

Read More

ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್

ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿವಾಹ ಆಗಿದ್ದಾರೆ. ಈಗ ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್​​ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ. ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆಯಂತೆ. ಅದನ್ನು ಕಲಿಯುವ ಅನಿವಾರ್ಯತೆ ರಶ್ಮಿಕಾಗೆ ಎದುರಾಗಿದೆ. ‘ಮೈಸಾ’ ಶೂಟಿಂಗ್​ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ. ಹ್ಯಾಂಡ್ ಟು ಹ್ಯಾಂಡ್…

Read More

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ – Kannada News | BJP Candidate Jeevaraj Win In Sringeri Postal Ballots Recount Says pralhad joshi

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ…

Read More

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ – Kannada News | K.N. Rajanna writes to Rahul Gandhi, clarifying his ‘Vote Chori’ statement

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ…

Read More

Jallikattu: ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಆರಂಭ; 1 ಸಾವಿರಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | Jallikattu organised in Tamil Nadu Madurai’s Avaniyapuram on the occassion of Pongal

ಮಧುರೈ, ಜನವರಿ 15: ತಮಿಳುನಾಡಿನ ಮಧುರೈನ ಜಲ್ಲಿಕಟ್ಟು ಋತುವಿಗೆ ಅವನಿಯಪುರಂ ವೇದಿಕೆ ಸಜ್ಜಾಗಿದೆ. ಪೊಂಗಲ್ (Pongal) ಹಬ್ಬದ ಭಾಗವಾಗಿ ನಡೆಯುವ ತಮಿಳುನಾಡಿನ ಸಾಂಪ್ರದಾಯಿಕ ಹೋರಿ ಓಟದ ಸ್ಪರ್ಧೆಯಾದ ಜಲ್ಲಿಕಟ್ಟು ಇಂದು ಮಧುರೈನಲ್ಲಿ ಪ್ರಾರಂಭವಾಯಿತು. ಅವನಿಯಪುರಂ ಜಲ್ಲಿಕಟ್ಟಿನಲ್ಲಿ ಇಂದು ಸುಮಾರು 550 ಜನರು ಭಾಗವಹಿಸಿದ್ದರು. ಎರಡನೇ ಮತ್ತು ಮೂರನೇ ಕಾರ್ಯಕ್ರಮಗಳು ಮಧುರೈನ ಅಲಂಗನಲ್ಲೂರು ಮತ್ತು ಪಳಮೇಡುವಿನಲ್ಲಿ ನಡೆಯಲಿವೆ. ಒಟ್ಟು 1 ಸಾವಿರ ಹೋರಿಗಳು ಭಾಗವಹಿಸಲಿವೆ. ಜಲ್ಲಿಕಟ್ಟು ಸ್ಪರ್ಧಿಗಳು ವಿಶೇಷವಾಗಿ ಸಿದ್ಧಪಡಿಸಲಾದ ಹೋರಿಗಳನ್ನು ಪಳಗಿಸಲು ಪ್ರಯತ್ನಿಸುತ್ತಾರೆ. ಇದರಲ್ಲಿ ಅತ್ಯುತ್ತಮ ಪ್ರದರ್ಶನ…

Read More