Headlines

ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನಕ್ಕೆ ರವಿಶಂಕರ್ ಗುರೂಜಿ ನೇತೃತ್ವ; 1.21 ಕೋಟಿ ಧ್ಯಾನಾಸಕ್ತರು ಭಾಗಿ – Kannada News | Sri Sri Ravi Shankar Guruji leads largest mass meditation in history ahead of World Meditaion Day

ನ್ಯೂಯಾರ್ಕ್, ಡಿಸೆಂಬರ್ 22: ದಿ ಆರ್ಟ್ ಆಫ್ ಲಿವಿಂಗ್​ನ ಸಂಸ್ಥಾಪಕ ಹಾಗೂ ಜಾಗತಿಕ ಆಧ್ಯಾತ್ಮಿಕ ಗುರು ಗುರುದೇವ ಶ್ರೀ ಶ್ರೀ ರವಿಶಂಕರ್ (Sri Sri Ravi Shankar) ಅವರ ನೇತೃತ್ವದಲ್ಲಿ 150 ದೇಶಗಳಿಂದ 1.21 ಕೋಟಿಗೂ ಹೆಚ್ಚಿನ ಜನರು ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಮೂಹಿಕ ಧ್ಯಾನದಲ್ಲಿ ಭಾಗವಹಿಸಿದರು. ತಜ್ಞರು ಇದನ್ನು ಜಾಗತಿಕ ಕಲ್ಯಾಣಕ್ಕೆ ಹೊಸ ಆಯಾಮವನ್ನು ನೀಡುವ ಮಹತ್ವದ ಕ್ಷಣವೆಂದು ಹೇಳುತ್ತಿದ್ದಾರೆ. ವಿಶ್ವ ಧ್ಯಾನ ದಿನದ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಗತ್ತಿನೆಲ್ಲೆಡೆ ಜನರಲ್ಲಿ ಹೆಚ್ಚುತ್ತಿರುವ ಆತಂಕ,…

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More

ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ – Kannada News | Steps to verify mobile number and email linked to aadhaar

ಆಧಾರ್ ಕಾರ್ಡ್ (Aadhaar) ಭಾರತದಲ್ಲಿ ಈಗ ಬಹಳ ಮುಖ್ಯ ದಾಖಲೆಯಾಗಿದೆ. ಸಾಕಷ್ಟು ಸೇವೆಗಳಿಗೆ ಆಧಾರ್ ಪ್ರಮುಖ ದಾಖಲೆಯಾಗಿ ಪರಿಗಣಿತವಾಗುತ್ತದೆ. ಇದು ವ್ಯಕ್ತಿಯ ಗುರುತಿನ ದಾಖಲೆ. ಇದರಲ್ಲಿ ವ್ಯಕ್ತಿಯ ಫಿಂಗರ್ ಪ್ರಿಂಟ್, ಕಣ್ಣಿನ ಸ್ಕ್ಯಾನ್, ಭಾವಚಿತ್ರ, ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ವಿವರ ಇರುತ್ತದೆ. ಬಯೋಮೆಟ್ರಿಕ್ ಮಾಹಿತಿಯಾದ ಫಿಂಗರ್ ಪ್​ರಿಂಟ್, ಐರಿಸ್ ಸ್ಕ್ಯಾನ್​ನ ಡಾಟಾ ಬಹಳ ಮುಖ್ಯವಾದುದು. ಇವು ಆಧಾರ್ ದೃಢೀಕರಣಕ್ಕೆ ಬಹಳ ಮುಖ್ಯ. ಹಾಗೆಯೇ, ಮೊಬೈಲ್ ನಂಬರ್ ಮೂಲಕ ಆಧಾರ್ ಅಥೆಂಟಿಕೇಶನ್ ಮಾಡಲಾಗುತ್ತದೆ. ಆಧಾರ್​ಗೆ ಮೊಬೈಲ್ ನಂಬರ್…

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More

ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು – Kannada News | Yadgir Groundnut Farmers Protest Price Drop: APMC Agents Accused of Exploitation

ಶೇಂಗಾ, ರೈತರ ಪ್ರಭಟನೆImage Credit source: tv9 kannada ಯಾದಗಿರಿ, ಫೆಬ್ರವರಿ 06: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ (Groundnut) ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್​ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ…

Read More

ಮದುವೆ ಮನೆಯ ಡಿಜೆ ಸದ್ದು ಕೇಳಿ ಕೋಳಿಗಳಿಗೆ ಹಾರ್ಟ್ ಅಟ್ಯಾಕ್,140 ಕೋಳಿಗಳು ಸಾವು, ಕೋಳಿ ಫಾರಂ ಮಾಲೀಕನ ಆಕ್ರೋಶ – Kannada News | Uttar Pradesh:Loud Wedding Music Blamed for Death of 140 Chickens

ಸುಲ್ತಾನಪುರ, ಏಪ್ರಿಲ್ 30: ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಏಪ್ರಿಲ್ 25 ರ ರಾತ್ರಿ ನಡೆದ ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಕೋಳಿ(Chicken)ಗಳು ಸಾವನ್ನಪ್ಪಿವೆ ಎಂದು ಆರೋಪಿಸಿ ಫಾರಂ ಮಾಲೀಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕುದ್ವಾರ ಪ್ರದೇಶದ ರಾಮ್ ಭದ್ರ ಪೂರ್ವದಿಂದ ಬಂದ ಬಬ್ಬನ್ ವಿಶ್ವಕರ್ಮ ಅವರ ಮಗಳ ವಿವಾಹ ಮೆರವಣಿಗೆಯು ಸಬೀರ್ ಅಲಿ ಅವರ ಕೋಳಿ ಸಾಕಣೆ ಕೇಂದ್ರದ ಮೂಲಕ ಸಾಗಿತ್ತು. ರಾತ್ರಿ 9:30 ರ ಸುಮಾರಿಗೆ ಡಿಜೆಯಲ್ಲಿ ನುಡಿಸಲಾದ ಹೆಚ್ಚಿನ…

Read More