Headlines

ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್ – Kannada News | Rakshitha Shetty’s Low Level Big Boss Act: Netizens Slam Makeup Brush Incident

ರಕ್ಷಿತಾ ಶೆಟ್ಟಿ (Rakshita Shetty) ಅವರ ಆಟದಲ್ಲಿ ಸಂಪೂರ್ಣ ಬದಲಾವಣೆ ಕಾಣುತ್ತಿದೆ. ಮೊದಲಿನ ರಕ್ಷಿತಾ ಶೆಟ್ಟಿಗೂ ಈಗಿನ ರಕ್ಷಿತಾ ಶೆಟ್ಟಿಗೂ ತುಂಬಾನೇ ವ್ಯತ್ಯಾಸ ಇದೆ. ಇದನ್ನು ಅನೇಕರು ಗಮನಿಸಿದ್ದಾರೆ. ಈಗ ಅವರು ನಡೆದುಕೊಂಡ ರೀತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಅನೇಕರು ರಕ್ಷಿತಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ತುಂಬಾನೇ ಕೆಳಮಟ್ಟದಲ್ಲಿ ಯೋಚಿಸುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಸದ್ಯ ಸೀಕ್ರೆಟ್ ರೂಂನಲ್ಲಿ ಇದ್ದಾರೆ. ಈ ವಾರ ಅವರು ಮತ್ತೆ ಬಿಗ್ ಬಾಸ್ ಮನೆ…

Read More

ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ – Kannada News | Woman Killed for Refusing Marriage in Yellapur, Uttara Kannada; Accused Rafeek on the Run

ಕಾರವಾರ, ಜನವರಿ 3: ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ ರಂಜಿತಾಳನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ…

Read More

50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ – Kannada News | Loose Mada Yogi’s 50th movie releasing soon, here is his speech

ಲೂಸ್ ಮಾದ (Loose Mada) ಎಂದೇ ಖ್ಯಾತರಾಗಿರುವ ಯೋಗಿ ಚಿತ್ರರಂಗಕ್ಕೆ ಕಾಲಿಟ್ಟು ದಶಕಗಳೇ ಕಳೆದಿವೆ. ವಿಲನ್ ಪಾತ್ರದ ಮೂಲಕ ಚಿತ್ರರಂಗಕ್ಕೆ ಬಂದ ಯೋಗಿ ಬಹು ಬೇಗ ನಾಯಕನಾಗಿ ನಟಿಸಲು ಆರಂಭಿಸಿದರು. ನೋಡ-ನೋಡುತ್ತಲೇ 49ಸಿನಿಮಾಗಳನ್ನು ಪೂರೈಸಿರುವ ಯೋಗಿ ಇದೀಗ ತಮ್ಮ 50ನೇ ಸಿನಿಮಾದ ಚಿತ್ರೀಕರಣವನ್ನೂ ಸಹ ಮುಗಿಸಿದ್ದಾರೆ. ಯಾವುದೇ ನಟನ ಜೀವನದಲ್ಲಿ 25, 50, 75, 100ನೇ ಸಿನಿಮಾ ಮಹತ್ವದ್ದಾಗಿರುತ್ತದೆ. ಅಂತೆಯೇ ಯೋಗಿ ಅವರಿಗೂ ಸಹ ಅವರ ನಟನೆಯ 50ನೇ ಸಿನಿಮಾ ‘ಕಿಂಗ್’ ಬಹಳ ಮಹತ್ವದ್ದಾಗಿದೆ. ಸಿನಿಮಾ ಬಗ್ಗೆ,…

Read More

T20 World Cup 2026: ಟೀಂ ಇಂಡಿಯಾ ಪಾಕಿಸ್ತಾನ ತಂಡಕ್ಕಿಂತ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್ – Kannada News | T20 World Cup 2026: Pakistan Squad Announced; Kamran Akmal Calls India Stronger

ಎಲ್ಲಾ ಊಹಾಪೋಹಗಳ ನಡುವೆ 2026 ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ನಿನ್ನೆಯಷ್ಟೇ ಪಿಸಿಬಿ ಅಧ್ಯಕ್ಷರು ಪಾಕ್ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎಂದಿದ್ದರು. ಆದರೆ ಇಂದು ಈ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಆದರೆ ಇದಕ್ಕೂ ಮುನ್ನ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ…

Read More

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ (R Ashok), ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಪರಿಷತ್ ಸದಸ್ಯರು ಸಿನಿಮಾ ನೋಡಿದ್ದಾರೆ. ರಾಜ್ಯ ಬಿಜೆಪಿಯಿಂದ ಸಿನಿಮಾ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಸಿನಿಮಾಗೆ ಕಾಮಾಕ್ಯ…

Read More

Daily Devotional: ಸಾಮುದ್ರಿಕ ಶಾಸ್ತ್ರ; ಮೂಗಿನ ಆಕಾರದ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ತಿಳಿಯಿರಿ – Kannada News | Unlocking Destiny: What Your Nose Shape Reveals About Your Personality and Future

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಮೂಗಿನ ಆಕಾರವನ್ನು ಸೂಕ್ಷ್ಮವಾಗಿ ಗಮನಿಸುವುದರ ಮೂಲಕ ಅವರ ಗುಣಗಳು, ಸಾಮರ್ಥ್ಯಗಳು ಮತ್ತು ಭವಿಷ್ಯದ ಕುರಿತು ತಿಳಿದುಕೊಳ್ಳಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮೂಗಿನ ಆಕಾರದ ಮೂಲಕ ವ್ಯಕ್ತಿತ್ವ ವಿಶ್ಲೇಷಣೆಯು ಅದೆಷ್ಟೋ ಶತಮಾನಗಳಿಂದಲೂ ರೂಢಿಯಲ್ಲಿದೆ. ನಮ್ಮ ಹಸ್ತ ರೇಖೆಗಳು ಬದಲಾಗುವಂತೆ, ಮೂಗಿನ ಆಕಾರವು ಬದಲಾಗುವುದಿಲ್ಲ. ಇದು ವ್ಯಕ್ತಿಯ ಮೂಲ…

Read More

Adam Zampa: IPL ತೊರೆದು PSL ಆಡಲು ಇದುವೇ ಮುಖ್ಯ ಕಾರಣ..!

ಆಸ್ಟ್ರೇಲಿಯಾದ ಸ್ಟಾರ್ ಸ್ಪಿನ್ನರ್ ಆ್ಯಡಂ ಝಂಪಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿಲ್ಲ. ಇತ್ತ ಐಪಿಎಲ್​ನಿಂದ ಹಿಂದೆ ಸರಿದಿರುವ ಝಂಪಾ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಖುದ್ದು ಝಂಪಾ ಬಹಿರಂಗಪಡಿಸಿದ್ದಾರೆ. ಸಮಯ ಮತ್ತು ಹಣದ ಮೌಲ್ಯ: ಆ್ಯಡಂ ಝಂಪಾ  ಅವರ ಪ್ರಕಾರ, ಐಪಿಎಲ್ ಸುದೀರ್ಘ ಅವಧಿಯ ಟೂರ್ನಿಯಾಗಿದೆ. ತಮ್ಮ ಸ್ಪಿನ್ ಬೌಲಿಂಗ್ ಕೌಶಲ್ಯಕ್ಕೆ ಐಪಿಎಲ್‌ನಲ್ಲಿ ಸಿಗುವ ಸಂಭಾವನೆಗಿಂತ, ಅಲ್ಲಿ ವಿನಿಯೋಗಿಸಬೇಕಾದ ಸಮಯ ಬಹಳ ಹೆಚ್ಚು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬೇರೆ ಕೌಶಲವಿರುವ…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬೆಂಗಳೂರು, ಏಪ್ರಿಲ್​​ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ….

Read More

ಎಲ್​ಪಿಜಿಗೆ ಪ್ಯಾನಿಕ್ ಬುಕಿಂಗ್ ಬೇಡ; ಕೆಲ ವಲಯಗಳಿಗೆ ಆದ್ಯತೆ ಮೇರೆಗೆ ಕಮರ್ಷಿಯಲ್ ಗ್ಯಾಸ್ ನೀಡುತ್ತೇವೆ: ಸರ್ಕಾರದ ಹೇಳಿಕೆ

ನವದೆಹಲಿ, ಮಾರ್ಚ್ 12: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳನ್ನು (LPG) ಬಿಡುಗಡೆ ಮಾಡಲಾಗುವುದು. ಆದರೆ, ರಾಜ್ಯ ಸರ್ಕಾರಗಳು ಯಾರಿಗೆ ಕೊಡಬಹುದು ಎಂದು ಫಲಾನುಭವಿಗಳನ್ನು ಗುರುತಿಸುತ್ತವೆ ಎಂದು ಕೇಂದ್ರ ಪೆಟ್​ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ (Sujata Sharma) ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುಜಾತಾ ಶರ್ಮಾ, ಎಲ್​ಪಿಜಿ ವಿಚಾರದಲ್ಲಿ ಜನರು ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ. ‘ಗೃಹೇತರ ಬಳಕೆಯ ಎಲ್​ಪಿಜಿ ಅಥವಾ ಕಮರ್ಷಿಯಲ್ ಎಲ್​ಪಿಜಿ ವಿಚಾರದಲ್ಲಿ ನಾವು ಆಸ್ಪತ್ರೆ, ಶಿಕ್ಷಣ…

Read More