Headlines

149 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಕಂಡರಿಯದ ದಾಖಲೆ ಬರೆದ ವಿಂಡೀಸ್ ದಾಂಡಿಗರು – Kannada News | Amir Jangoo And Roston Chase Set New World Record in Test Cricket

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ವೆಸ್ಟ್ ಇಂಡೀಸ್ ತಂಡದ ದಾಂಡಿಗ ಅಮೀರ್ ಜಾಂಗೂ ಮತ್ತು ನಾಯಕ ರೋಸ್ಟನ್ ಚೇಸ್. ಅದು ಕೂಡ 6ನೇ ವಿಕೆಟ್​ಗೆ ಅತ್ಯದ್ಭುತ ಜೊತೆಯಾಟವಾಡುವ ಮೂಲಕ.  ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ ಪ್ರಥಮ ಇನಿಂಗ್ಸ್​ನಲ್ಲಿ 308 ರನ್​ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಪ್ರಥಮ…

Read More

ರಹಸ್ಯವಾಗಿ ಮದುವೆಯಾದರೇ ನಟಿ ಕಂಗನಾ ರಣಾವತ್? ವೈರಲ್ ವಿಡಿಯೋದ ಅಸಲಿಯತ್ತೇನು? – Kannada News | Kangana Ranaut’s ‘Secret Marriage’ Viral Video: Truth Revealed About Queen 2 Look

ಬಾಲಿವುಡ್‌ನ ವಿವಾದಾತ್ಮಕ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಇತ್ತೀಚೆಗೆ ಕಂಗನಾ ಅವರ ವಿಡಿಯೋವೊಂದು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಅವರು ಕುತ್ತಿಗೆಗೆ ಮಂಗಲಸೂತ್ರ ಮತ್ತು ಕೈಗಳಲ್ಲಿ ಹಸಿರು ಬಳೆಗಳನ್ನು ಧರಿಸಿ ಕಾಣಿಸಿಕೊಂಡಿದ್ದಾರೆ. ಭದ್ರತಾ ಸಿಬ್ಬಂದಿಯೊಂದಿಗೆ ನಡೆದು ಹೋಗುತ್ತಿರುವ ಅವರ ಈ ‘ಮದುಮಗಳ’ ಲುಕ್ ಕಂಡ ಅಭಿಮಾನಿಗಳು, ಕಂಗನಾ (Kangana) ಯಾರಿಗೂ ತಿಳಿಯದಂತೆ ಸಪ್ತಪದಿ ತುಳಿದಿದ್ದಾರಾ? ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ವೈರಲ್ ವಿಡಿಯೋದ ಹಿಂದಿನ ಸತ್ಯ…

Read More

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ? – Kannada News | Orry reveled his income source says he earn 76 lakh rs just for one reel

ಓರಿ, ಸಾಮಾಜಿಕ ಜಾಲತಾಣದಲ್ಲಿ (Social Media) ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ‘ಲರ್ನ್ ಬೈ…

Read More

+5.350, +3.800: ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ – Kannada News | T20 World Cup 2026: The “India Effect” and Qualification Scenarios

ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಸೂಪರ್- 8 ಸುತ್ತಿನಲ್ಲಿ ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡಗಳು ಭರ್ಜರಿ ಜಯ ಸಾಧಿಸಿದೆ.  ಗ್ರೂಪ್-1 ರ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಟೀಮ್ ಇಂಡಿಯಾವನ್ನು 76 ರನ್​ಗಳಿಂದ ಸೋಲಿಸಿದರೆ, ದ್ವಿತೀಯ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ತಂಡ 107 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಎರಡು ತಂಡಗಳ ಭರ್ಜರಿ ಪ್ರದರ್ಶನದಿಂದಾಗಿ ಭಾರತ ತಂಡದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಏಕೆಂದರೆ ಈ ಎರಡು ತಂಡಗಳು ಮುಂದಿನ…

Read More

Friday the 13th: 13ನೇ ತಾರೀಕು ಶುಕ್ರವಾರ ಬಂದರೆ ಸಾಕಷ್ಟು ಜನರು ಹೆದರುವುದೇಕೆ? ಈ ದಿನ ಅಪಶಕುನನಾ? – Kannada News | Why is Friday the 13th Considered Unlucky? Checkout more details here

ಪ್ರಪಂಚದಾದ್ಯಂತ ಅನೇಕ ಧರ್ಮಗಳು, ಸಂಸ್ಕೃತಿಗಳು ಮತ್ತು ನಂಬಿಕೆಗಳು ಇದ್ದು, ಒಂದೇ ವಿಷಯವನ್ನು ಕೆಲವರು ಶುಭವೆಂದು ನೋಡಿದರೆ ಮತ್ತೊಬ್ಬರು ಅಶುಭವೆಂದು ಪರಿಗಣಿಸುವುದು ಸಾಮಾನ್ಯ. ಅಂತಹ ವಿಚಿತ್ರ ನಂಬಿಕೆಗಳಲ್ಲಿ ಬಹಳ ಪ್ರಸಿದ್ಧವಾದದ್ದು “ಶುಕ್ರವಾರದ 13ನೇ ತಾರೀಕು”. ಈ ದಿನವನ್ನು ಅನೇಕ ಪಾಶ್ಚಾತ್ಯ ದೇಶಗಳಲ್ಲಿ ದುರಾದೃಷ್ಟಕರ ದಿನವೆಂದು ಭಯದಿಂದ ನೋಡಲಾಗುತ್ತದೆ. ಆದರೆ ಈ ನಂಬಿಕೆ ಹುಟ್ಟಿದ್ದು ಹೇಗೆ? ನಿಜವಾಗಿಯೂ ಈ ದಿನ ಅಶುಭವೇ? ಎಂಬುದನ್ನು ತಿಳಿದುಕೊಳ್ಳುವುದು ಆಸಕ್ತಿದಾಯಕವಾಗಿದೆ. ವಾಸ್ತವವಾಗಿ, 13 ನೇ ಶುಕ್ರವಾರದಂದು ಇತಿಹಾಸದಲ್ಲಿ ಹಲವಾರು ಭಯಾನಕ ಘಟನೆಗಳು ನಡೆದಿವೆ. ಸಾವಿರಾರು…

Read More

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC: ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್​ 13: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (IPL) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್​ ನ್ಯೂಸ್​ ನೀಡಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ…

Read More

ಹಾಸನ: ಅವೈಜ್ಞಾನಿಕ ಹಂಪ್​​ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ – Kannada News | Hassan Road Safety Crisis: Unscientific Speed Hump Kills Student, Injures Another

ಹಾಸನ/ಚಾಮರಾಜನಗರ, ಫೆಬ್ರವರಿ 23: ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್​​ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸ್ವಾತಿ(24) ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಘಟನೆ, ನಡೆದಿದ್ದು, ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆ…

Read More

ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ – Kannada News | Puttaraja Gavai Jayanti: Gadag Hosts 19 Interfaith Marriages During Eclipse

ಗದಗ, ಮಾ.3: ಸಾಮಾನ್ಯವಾಗಿ ಗ್ರಹಣವೆಂದರೆ ಅಶುಭ, ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂಬ ನಂಬಿಕೆ ಬಲವಾಗಿದೆ. ಆದರೆ, ಗದಗ ನಗರದಲ್ಲಿ ಈ ಎಲ್ಲಾ ಕಟ್ಟುಪಾಡುಗಳನ್ನು ಮೀರಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದ ದಿನದಂದೇ 19 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಧರ ಬಾಳಿನ ಬೆಳಕು, ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತೋತ್ಸವದ ಅಂಗವಾಗಿ ಈ ಅರ್ಥಪೂರ್ಣ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿತ್ತು. ದಿ. ಕೆ.ಎಚ್. ಪಾಟೀಲ್ ಅಭಿಮಾನಿಗಳ ಬಳಗವು ಗದಗ ಎಪಿಎಂಸಿ ಆವರಣದ ಪುಟ್ಟರಾಜ ಗವಾಯಿಗಳ…

Read More

ರಣವೀರ್ ಸಿಂಗ್‌, ಫರ್ಹಾನ್ ಅಖ್ತರ್ ನಡುವಿನ ಜಗಳ ಬಿಡಿಸಲು ಸಲ್ಮಾನ್ ಖಾನ್ ಎಂಟ್ರಿ?

ಹಿಂದಿ ಚಿತ್ರರಂಗದಲ್ಲಿ ಯಾರಾದರೂ ಸಂಕಷ್ಟದಲ್ಲಿದ್ದರೆ ಮೊದಲು ಧಾವಿಸುವುದೇ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan). ಅದಕ್ಕಾಗಿಯೇ ಬಾಲಿವುಡ್​ನ ಹಲವು ಮಂದಿಗೆ ಅವರು ಗಾಡ್‌ಫಾದರ್ ಆಗಿದ್ದಾರೆ. ಇದೀಗ ‘ಡಾನ್ 3’ (Don 3) ಚಿತ್ರದ ವಿಚಾರವಾಗಿ ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಇಡೀ ಹಿಂದಿ ಚಿತ್ರರಂಗವನ್ನು ಇಬ್ಭಾಗ ಮಾಡಿದೆ. ಆದರೆ, ಮೀಡಿಯಾ ಮುಂದೆ ಈ ವಿವಾದ ದೊಡ್ಡ ಸರ್ಕಸ್ ಆಗುವುದನ್ನು ತಡೆಯಲು ಸಲ್ಮಾನ್ ಖಾನ್ ಈಗ…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More