Headlines

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ನಟಿ ಸಮಂತಾ ರುತ್ ಪ್ರಭು – Kannada News | Samantha meets Tamil Nadu CM Thalapathy Vijay in Chennai ahead of Maa Inti Bangaram release

ಬಹುಭಾಷಾ ನಟಿ ಸಮಂತಾ ರುತ್ ಪ್ರಭು (Samantha) ಅವರು ಬುಧವಾರ (ಜೂನ್ 17) ಚೆನ್ನೈನಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ರಂಗ ಪ್ರವೇಶಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ್ (CM Vijay) ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ಸಮಂತಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅವರ ಬಗ್ಗೆ ದೀರ್ಘವಾದ ಪೋಸ್ಟ್ ಬರೆದುಕೊಂಡಿದ್ದಾರೆ. ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾದ ಪ್ರಚಾರ ಕಾರ್ಯಗಳ ನಡುವೆ ಅವರು ಈ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಹಳೆಯದಾದ ದೊಡ್ಡ ತಪ್ಪೊಂದು ಹೊರಬಲಿದೆ..

ಮೇಷ ರಾಶಿ : ಆಕ್ಷೇಪಕ್ಕೆ ಸಕಾರಣವನ್ನು ಕೊಡುವುದು ಸೂಕ್ತ. ಇದರಿಂದ ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ತಪ್ಪುತ್ತದೆ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ. ವೃಷಭ ರಾಶಿ : ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಹಾಯ…

Read More

ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ: ಒಬ್ಬ ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ – Kannada News | Ukraine drone attacks in Moscow kill one indian and injures 3 others

ಉಕ್ರೇನ್ ಭಾರಿ ಡ್ರೋನ್ ದಾಳಿImage Credit source: AI/Mediaforge/TV9 ನವದೆಹಲಿ, ಮೇ 17: ಉಕ್ರೇನ್ ಸೈನ್ಯವು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ (Ukraine drone attack) ಮಾಡಿದೆ. ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡದಾದ ಜಂಟಿ ಡ್ರೋನ್ ದಾಳಿ ಇದಾಗಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು (Russian defence forces) ನೂರಾರು ಡ್ರೋನ್‌ಗಳನ್ನು ಹೊಡೆದುರುಳಿಸಿದೆಯಾದರೂ, ಕೆಲವು ಡ್ರೋನ್‌ಗಳು ಜನವಸತಿ ಪ್ರದೇಶಗಳು ಮತ್ತು ಮೂಲಸೌಕರ್ಯಗಳ ಮೇಲೆ ಬಿದ್ದಿವೆ. ಈ ಭೀಕರ ದಾಳಿಯಲ್ಲಿ ಒಬ್ಬ…

Read More

Mysuru: ತವರಿಗೆ ಬಂದ್ರೂ ತಪ್ಪಲಿಲ್ಲ ಪತಿ ಕಾಟ; ಬಡಿದು ಪತ್ನಿಯನ್ನೇ ಕೊಂದ ಕುಡುಕ ಗಂಡ! – Kannada News | Husband Arrested for Brutally Killing Wife Over Domestic Dispute in Nanjangud, Mysuru

ಮೈಸೂರು, ಜನವರಿ 09: ತನ್ನಿಂದ ದೂರವಾಗಿ ತವರು ಮನೆ ಸೇರಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಸುಧಾ ಮೃತ ಮಹಿಳೆಯಾಗಿದ್ದು, ಮರದ ತುಂಡಿನಿಂದ ಹೊಡೆದು ಮರ್ಡರ್​​ ಮಾಡಿರುವ ಆರೋಪಿ ಮಹೆಶ್​​ನನ್ನು ಪೊಲೀಸರು ಬಂಧಿಸಿದ್ದಾರೆ. ತಾಳಿ ಕಟ್ಟಿದ ಪತಿಯೇ ಪತ್ನಿಯನ್ನು ಕೊಲೆ ಮಾಡಿರೋದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಘಟನೆ ಏನು? 13 ವರ್ಷಗಳ ಹಿಂದೆ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ ಎರಡು ವರ್ಷಗಳ ಹಿಂದೆ…

Read More

ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ – Kannada News | Union Minister H.D. Kumaraswamy Leads International Yoga Day Celebrations in Mandya

ಮಂಡ್ಯ, ಜೂನ್​​ 21: ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಬಳಿಕ ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್​ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | February Festival Calendar 2026: Important Festival List Of February month

ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು,  ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ…

Read More

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಹೇಗೆ? ತನಿಖೆಯಲ್ಲಿ ಬಯಲಾದ ಸಂಗತಿಗಳಿವು – Kannada News | Ajit Pawar Death Preliminary probe into plane crash flags low visibility at Baramati Airport

ಮುಂಬೈ, ಫೆಬ್ರವರಿ 28: ಜನವರಿ 28ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಾಜಿ ಡಿಸಿಎಂ ಅಜಿತ್ ಪವಾರ್ (Ajit Pawar) ಸಾವನ್ನಪ್ಪಿದ್ದರು. ಈ ಅಪಘಾತ ನಡೆದ ಒಂದು ತಿಂಗಳ ನಂತರ, ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ಅಜಿತ್ ಪವಾರ್ ಅವರ ವಿಮಾನ ಏಕೆ ಅಪಘಾತಕ್ಕೀಡಾಯಿತು ಎಂಬುದರ ಕುರಿತು ಇದು ಮಾಹಿತಿಯನ್ನು ನೀಡಿದೆ. 22 ಪುಟಗಳ ಈ ವರದಿಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ವಿಮಾನವು ನೆಲಕ್ಕೆ ಅಪ್ಪಳಿಸುವ ಮೊದಲು ಮರಕ್ಕೆ ಡಿಕ್ಕಿ ಹೊಡೆದು…

Read More

ಫ್ಯಾಟಿ ಲಿವರ್ ಅನ್ನು ನೈಸರ್ಗಿಕವಾಗಿ ಮತ್ತೆ ಮೊದಲಿನ ಸ್ಥಿತಿಗೆ ತರಬೇಕೇ? ಹಾಗಿದ್ರೆ ತಪ್ಪದೆ ಈ ಕೆಲಸಗಳನ್ನು ಮಾಡಿ – Kannada News | How To Reverse Fatty Liver Naturally

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ವರದಿಗಳ ಪ್ರಕಾರ, ಪ್ರತಿ ಮೂವರಲ್ಲಿ ಒಬ್ಬರಿಗೆ ಫ್ಯಾಟಿ ಲಿವರ್ ಸಮಸ್ಯೆ ಕಾಣಿಸುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಅತಿಯಾದ ತೂಕ ಮತ್ತು ಮದ್ಯಪಾನದ ಅಭ್ಯಾಸಗಳು ಇದರ ಪ್ರಮುಖ ಕಾರಣಗಳಾಗಿವೆ. ಆದರೆ ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಗಮನಿಸಿದರೆ ಫ್ಯಾಟಿ ಲಿವರ್ ಅನ್ನು ಬಹುಮಟ್ಟಿಗೆ ರಿವರ್ಸ್ ಮಾಡಬಹುದು. ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಮನೀಷ್ ಹೇಳುವ ಪ್ರಕಾರ, ಲಿವರ್‌ನಲ್ಲಿ ಫೈಬ್ರೋಸಿಸ್ ಉಂಟಾಗುವ ಮುನ್ನವೇ ಸರಿಯಾದ ಜೀವನಶೈಲಿ…

Read More

ನಟನೆಯಲ್ಲಿ ಸೂಪರ್ ಓದಿನಲ್ಲಿ ಬಂಪರ್, ನಟಿ ಅಂಕಿತಾ ಪಿಯುಸಿ ಅಂಕವೆಷ್ಟು?

ಸಿನಿಮಾ (Cinema) ಅಥವಾ ಧಾರಾವಾಹಿ ನಟನೆಯಲ್ಲಿ ಬ್ಯುಸಿಯಾದವರು ಓದಿಗೆ ತಿಲಾಂಜಲಿ ಇಡುವವರೇ ಹೆಚ್ಚು. ಮೊದಲೆಲ್ಲ ನಟಿಯರು ಸಿನಿಮಾ ಅವಕಾಶ ಸಿಕ್ಕರೆ ಓದನ್ನೇ ನಿಲ್ಲಿಸಿಬಿಡುತ್ತಿದ್ದರು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸಿನಿಮಾ ರಂಗದಲ್ಲಿ ಉತ್ತಮ ಶಿಕ್ಷಿತರು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ಶಿಕ್ಷಿತ ನಟಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 09) ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಜನಪ್ರಿಯವಾಗಿರುವ ನಟಿ ಅಂಕಿತಾ ಜಯರಾಮ್, ತಮ್ಮ ದ್ವಿತೀಯ ಪಿಯುಸಿ ಅಂಕಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಯುವರಾಜ’,…

Read More

IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್

ಟೀಂ ಇಂಡಿಯಾದ ಸತತ ಎರಡನೇ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈಗ ಐಪಿಎಲ್‌ನತ್ತ ಮುಖಾಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅವರನ್ನು ಮತ್ತೆ ಮೈದಾನಕ್ಕೆ ನೋಡಲು ಉತ್ಸುಕರಾಗಿದ್ದಾರೆ. ಆದಾಗ್ಯೂ, ಸೀಸನ್ ಪ್ರಾರಂಭವಾಗುವ ಮೊದಲೇ ಬುಮ್ರಾ ಎಲ್ಲರ ಕಳವಳಕ್ಕೆ ಕಾರಣರಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಆರಂಭವಾಗುವ ಒಂದು ವಾರಕ್ಕೂ ಮೊದಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ. ಇದು…

Read More