Headlines

3 ತಿಂಗಳಲ್ಲಿ 2 ಬ್ಲಾಕ್‌ಬಸ್ಟರ್: ನಟ ಸೂರ್ಯನ ದೊಡ್ಡ ಕಂಬ್ಯಾಕ್  – Kannada News | Suriya Scores 2 Blockbusters in 3 Months: A Phenomenal Box Office Comeback

ದಕ್ಷಿಣ ಭಾರತದ ಸೂಪರ್ ಸ್ಟಾರ್ ಸೂರ್ಯ ಅಪಾರ ಜನಪ್ರಿಯತೆ ಹೊಂದಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರಂತೆ ಸೂರ್ಯ ಕೂಡ ಬೇರೆ ಭಾಷೆಗಳಲ್ಲಿ ದೊಡ್ಡ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಅವರ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಇದರಿಂದಾಗಿ ಅಭಿಮಾನಿಗಳು ಹಾಗೂ ವಿತರಕರಿಗೆ ತೀವ್ರ ನಿರಾಸೆಯಾಗಿತ್ತು. ಆದರೆ, ಈಗ ಬ್ಯಾಕ್​ ಟು ಬ್ಯಾಕ್ ಹಿಟ್ ಕೊಟ್ಟಿದ್ದಾರೆ. ಸತತ ಮೂರು ಸಿನಿಮಾ ಸೋತರೆ ಕರಿಯರ್ ಮುಗಿಯಿತು ಎಂದು ಭಾವಿಸಲಾಗುತ್ತದೆ. ಸೂರ್ಯ…

Read More

ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ: ಏನಿದು ಸಿದ್ದು ಮಾರ್ಮಿಕ ಮಾತು

ಬೆಂಗಳೂರು, (ಆಗಸ್ಟ್ 15): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯನವರು ಸೈಲೆಂಟ್​​​​​​​ ಆಗಿದ್ದಾರೆ. ಬಹಿರಂವಾಗಿ ಯಾವುದೇ ಹೇಳಿಕೆಗಳನ್ನು ನೀಡದೇ ಸೈಲೆಂಟ್ ಮೂಡ್​​​ಗೆ ಜಾರಿದ್ದಾರೆ. ಇಂದು (ಆಗಸ್ಟ್​ 15) ಮಾಧ್ಯಮದವರು ಸಿದ್ದರಾಮಯ್ಯನವರನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ, ಸಿದ್ದರಾಂಯ್ಯ ಮಾತ್ರ, ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ‌. ನಾನು ಹೆಚ್ಚು ಮಾತಾಡುತ್ತಿಲ್ಲ ಅಷ್ಟೇ . ನಾನು ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ. ನಿನ್ನೆ ಅಧಿವೇಶನದಲ್ಲಿ ಭಾಗಿ ಆಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಎಂದಿದ್ದಾರೆ. ಮಹಿಳಾ ಕೋಟಾ ಭರ್ತಿ…

Read More

ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ – Kannada News | Tirupati: Swatantrya Dinacharane Bhashanada Vele Sachiva Anam Ramanarayana Reddyge

ತಿರುಪತಿ, ಆ.15: ಆಂಧ್ರಪ್ರದೇಶದ ಸಚಿವ ಆನಂ ರಾಮನಾರಾಯಣ ರೆಡ್ಡಿ ಅವರು 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವಾಗ ದಿಢೀರ್ ಅಸ್ವಸ್ಥಗೊಂಡ ಘಟನೆ ತಿರುಪತಿಯ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸತತ ಒಂದು ಗಂಟೆಯಿಂದ ನಿಂತುಕೊಂಡೇ ಭಾಷಣ ಮಾಡುತ್ತಿದ್ದ ಸಚಿವರಿಗೆ ರಕ್ತದೊತ್ತಡ (BP) ದಿಢೀರ್ ಕುಸಿದಿದ್ದರೆ. ಭಾಷಣ ಮುಂದುವರಿಸಲಾಗದೆ ಸಚಿವರು ಅಸ್ವಸ್ಥತೆಯನ್ನು ಅನುಭವಿಸಿದ ತಕ್ಷಣವೇ ವೇದಿಕೆಯಲ್ಲಿದ್ದ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಅವರ ನೆರವಿಗೆ ಧಾವಿಸಿದರು. ಸಚಿವರಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ…

Read More

TTD News: ತಿರುಮಲ ಶ್ರೀವಾರಿ ಭಕ್ತರೇ ಎಚ್ಚರ; 259 ನಕಲಿ ವೆಬ್‌ಸೈಟ್‌ಗಳು ಬಂದ್, ಸೈಬರ್ ಕ್ರೈಮ್ ತನಿಖೆ ಚುರುಕು! – Kannada News | TTD Warns Devotees of Tirumala Srivari Darshan Cyber Fraud: Book Only via Official Channels

ತಿರುಮಲ ಶ್ರೀವಾರಿ ದರ್ಶನImage Credit source: Getty Images ತಿರುಮಲ ಶ್ರೀವಾರಿ ದರ್ಶನ, ಆರ್ಜಿತ ಸೇವೆಗಳು ಮತ್ತು ವಸತಿ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಭಕ್ತರು ಜಾಗರೂಕರಾಗಿರಬೇಕೆಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮನವಿ ಮಾಡಿದೆ. ನಕಲಿ ವೆಬ್‌ಸೈಟ್‌ಗಳು, ವಾಟ್ಸಾಪ್ ಗ್ರೂಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಭಕ್ತರನ್ನು ವಂಚಿಸಿ ಹಣ ಸಂಗ್ರಹಿಸುತ್ತಿರುವ ಕುರಿತು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಟಿಟಿಡಿ ಈ ಎಚ್ಚರಿಕೆಯನ್ನು ನೀಡಿದೆ. ಟಿಟಿಡಿ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ಬುಕಿಂಗ್ ವಂಚನೆ: ಕೆಲವು…

Read More

ಪಹಲ್ಗಾಮ್ ದಾಳಿ ಬಳಿಕ ಪ್ರಧಾನಿ ಮೋದಿ ಕೇಳಿದ ಮೊದಲ ಪ್ರಶ್ನೆಯನ್ನು ಬಹಿರಂಗಪಡಿಸಿದ ಅಜಿತ್ ದೋವಲ್ – Kannada News | ‘want it immediately’; NSA Ajit Doval reveals PM Modi’s first question after Pahalgam terror attack

ನವದೆಹಲಿ, ಆಗಸ್ಟ್ 15: 2025ರ ಪಹಲ್ಗಾಮ್ ದಾಳಿಯ (Pahalgam Attack) ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ 26 ನಾಗರಿಕರ ಸಾವಿಗೆ ಕಾರಣವಾದ ಈ ದಾಳಿಯ ಹಿಂದೆ ಯಾರಿದ್ದಾರೆ ಎಂಬುದನ್ನು ಕೂಡಲೇ ತಿಳಿದುಕೊಳ್ಳಿ ಎಂದು ಹೇಳಿದ್ದಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಈ ದಾಳಿಗೆ ತಕ್ಷಣದ ಪ್ರತಿಕ್ರಿಯೆಯನ್ನು ಪ್ರಧಾನಿ ಕೋರಿದ್ದರು ಎಂದು ಅವರು ಬಹಿರಂಗಪಡಿಸಿದ್ದಾರೆ. ಡಿಸ್ಕವರಿ ವಾಹಿನಿಯ “ಡಿಕ್ಲಾಸಿಫೈಡ್: ಆಪರೇಷನ್ ಸಿಂಧೂರ್” (Declassified: Operation Sindoor) ಸಾಕ್ಷ್ಯಚಿತ್ರ ಸರಣಿಯ ಸಂದರ್ಶನದಲ್ಲಿ ಮಾತನಾಡಿದ…

Read More

ಫೈಬರ್ ಅಂಶ ಕಡಿಮೆ ಸೇವನೆ ಮಾಡುತ್ತಿದ್ದೀರಾ? ಮಲಬದ್ಧತೆಯಿಂದ ತೂಕ ಹೆಚ್ಚಳದವರೆಗೆ ಆಗಬಹುದು ಈ ಸಮಸ್ಯೆಗಳು – Kannada News | Fiber for Better Digestion: How It Helps Constipation, Weight and Heart Health

ಆರೋಗ್ಯಕರ ಆಹಾರ ಎಂದರೆ ಕೇವಲ ಪ್ರೋಟೀನ್, ವಿಟಮಿನ್ ಮತ್ತು ಖನಿಜಾಂಶಗಳಿರುವ ಆಹಾರ ಸೇವಿಸುವುದು ಮಾತ್ರವಲ್ಲ. ಡಯಟ್‌ನಲ್ಲಿ ಸಾಕಷ್ಟು ಫೈಬರ್ ಇರುವುದೂ ಅಷ್ಟೇ ಮುಖ್ಯ. ಇಂದಿನ ಬದಲಾಗಿರುವ ಜೀವನಶೈಲಿ ಹಾಗೂ ಸಂಸ್ಕರಿತ ಆಹಾರಗಳ ಹೆಚ್ಚಿದ ಸೇವನೆಯಿಂದ ಹಲವರ ಆಹಾರದಲ್ಲಿ ಫೈಬರ್ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಮಲಬದ್ಧತೆ, ಹೊಟ್ಟೆ ಉಬ್ಬರ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಫೈಬರ್ ಸಸ್ಯ ಮೂಲದ ಕಾರ್ಬೋಹೈಡ್ರೇಟ್ ಆಗಿದ್ದು, ದೇಹ ಇದನ್ನು ಸಂಪೂರ್ಣವಾಗಿ ಜೀರ್ಣಿಸಿಕೊಳ್ಳುವುದಿಲ್ಲ. ಆದರೆ ಜೀರ್ಣಾಂಗ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಯಲ್ಲಿ ಇದು ಪ್ರಮುಖ…

Read More

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, KPS ಶಾಲೆಗಳ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ ಪ್ರಮುಖ ಘೋಷಣೆ – Kannada News | Karnataka Education Reforms: Free Textbooks, Shoes, 800 KPS Schools Planned

ಶಿವಮೊಗ್ಗ, ಆ.15: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಶಾಲಾ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹಾಗೂ 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಕುರಿತು ಹಲವು ಮುಖ್ಯ ನಿರ್ಧಾರಗಳನ್ನು ಹಂಚಿಕೊಂಡರು. ರಾಜ್ಯದ ಬಹುತೇಕ…

Read More

‘ಕೆಜಿಎಫ್ 3’ ಮಾಡದೆ ಹೊಸ ರಿಸ್ಕ್ ತಗೊಂಡಿದ್ದೇಕೆ? ಕೊನೆಗೂ ಮೌನ ಮುರಿದ ನಟ ಯಶ್ – Kannada News | Why Yash Chose Risk Over KGF 3 After Huge Success: Rocking Star Yash Clarifies  

‘ ರಾಕಿಂಗ್ ಸ್ಟಾರ್’ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಿದವರು. ‘ಕೆಜಿಎಫ್ 2’ ಸಿನಿಮಾದ ಬೃಹತ್ ಯಶಸ್ಸಿನ ನಂತರ ಸುಲಭವಾಗಿ ಕೋಟಿ ಕೋಟಿ ಹಣ ಹಾಗೂ ಖ್ಯಾತಿ ತಂದುಕೊಡುವ ‘ಕೆಜಿಎಫ್ ಚಾಪ್ಟರ್ 3’ ಮಾಡಲು ಅವಕಾಶ ಇತ್ತು. ಆದರೆ, ಇದರ ಬದಲು, ಹೊಸ ಸಾಹಸಕ್ಕೆ ಕೈಹಾಕಿದ್ದೇಕೆ ಎಂಬ ಪ್ರಶ್ನೆಗೆ ಯಶ್ ಅವರು ನೀಡಿದ ಉತ್ತರ ಈಗ ಸಖತ್ ವೈರಲ್ ಆಗುತ್ತಿದೆ. ಖ್ಯಾತ ನಿರೂಪಕ ರಜತ್ ಶರ್ಮಾ ಅವರ ‘ಆಪ್…

Read More

ಈ ಬಾರಿಯೂ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಗೈರು; ಕಾರಣವೇನು? – Kannada News | Rahul Gandhi and Mallikarjun Kharge skip Red Fort Independence Day event for second year

ನವದೆಹಲಿ, ಆಗಸ್ಟ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆದ ಕೆಂಪು ಕೋಟೆಯ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಈ ಬಾರಿಯೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗೈರುಹಾಜರಾಗಿದ್ದಾರೆ. ಕಳೆದ ವರ್ಷ ಕೂಡ ಈ ಇಬ್ಬರೂ ನಾಯಕರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ. 2024ರಲ್ಲಿ ಪ್ರೊಟೋಕಾಲ್ ಪಾಲಿಸದೆ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಸೀಟು ನೀಡಿದ್ದೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಈ ನಡುವೆ, ಕಾಂಗ್ರೆಸ್…

Read More

Video: 6ನೇ ತರಗತಿಯಿಂದ AI ಶಿಕ್ಷಣ, ಬೆಂಗಳೂರಿನಲ್ಲಿ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಮಹತ್ವದ ಘೋಷಣೆ – Kannada News | DK Shivakumars Independence Day Address: Focus on Youth Empowerment, AI, and Employment in Karnataka

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ, ನವಭಾರತದ ನಿರ್ಮಾಣದ ದೂರದೃಷ್ಟಿಯೊಂದಿಗೆ ಕರ್ನಾಟಕದ ಯುವಜನತೆಯ ಶೈಕ್ಷಣಿಕ ಹಾಗೂ ತಾಂತ್ರಿಕ ಭವಿಷ್ಯ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ತರಲು ಪರಿಣಿತ ಅಧಿಕಾರಿ ಸಮಿತಿಯನ್ನು ರಚಿಸಲಾಗಿದೆ. ಇದು ಎರಡು ತಿಂಗಳಲ್ಲಿ ವರದಿ ಸಲ್ಲಿಸಲಿದ್ದು, ರಾಜ್ಯಕ್ಕೆ ಮಾದರಿಯಾಗುವ ಪರೀಕ್ಷಾ ಕ್ರಮ ಜಾರಿಗೊಳಿಸಲಿದೆ. ತಂತ್ರಜ್ಞಾನ ಆಧಾರಿತ ಹೊಸ ಯುಗಕ್ಕೆ ಸಿದ್ಧರಾಗಲು “ಎಐ ಅಕ್ಷರ ಅಭಿಯಾನ” ಮತ್ತು “ಕೋಡಿಂಗ್ ಗುರುಕುಲ” ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಆರನೇ…

Read More