Headlines

ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ – Kannada News | Abhishek Sharma Father Celebration After he smash Century in SRH vs DC Match

ಹೈದರಾಬಾದ್ ಹಾಗೂ ಡೆಲ್ಲಿ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ಪರ ಆಡಿದ ಅಭಿಷೇಕ್ ಶರ್ಮ ಅವರು ಶತಕ ಸಿಡಿಸಿದ್ದಾರೆ. ಅವರು ಕೇವಲ 68 ಬಾಲ್​​ಗಳಿಗೆ 135 ರನ್ ಸಿಡಿಸಿದರು. ಸ್ಟ್ರೈಕ್ ರೇಟ್ 198 ಇತ್ತು. ಇದರಲ್ಲಿ 10 ಫೋರ್ ಹಾಗೂ 10 ಸಿಕ್ಸ್ ಸೇರಿವೆ. ಅವರು ಶತಕ ಸಿಡಿಸಿ ಸೆಲೆಬ್ರೇಷನ್ ಮಾಡುವಾಗ ಅವರ ತಂದೆ ಕೂಡ ಖುಷಿಯಾದರು. ಅಭಿಷೇಕ್ ತಂದೆ ಸೆಲೆಬ್ರೇಷನ್ ಮಾಡಿದ ರೀತಿ ಇಲ್ಲಿದೆ. ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ – Kannada News | Donald Trump’s Symbolic Nobel Peace Prize: Machado’s Political Move for Venezuela

ವಾಷಿಂಗ್ಟನ್, ಜನವರಿ 16: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು…

Read More

SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ – Kannada News | Koppal SSLC Mark Entry Error: Student Attempts Suicide After Only 12 Marks Recorded

SSLC ಮೌಲ್ಯಮಾಪಕರಿಂದ ಎಡವಟ್ಟುImage Credit source: tv9 kannada ಕೊಪ್ಪಳ, ಏಪ್ರಿಲ್​​ 27: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​​​ಎಸ್​ಎಲ್​​ಸಿ (SSLC) ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಆದರೆ ಮೌಲ್ಯಮಾಪಕರಿಂದ ಉಂಟಾಗಿರುವಂತಹ ಕೆಲ ಎಡವಟ್ಟುಗಳು ದಿನೇದಿನೆ ಬೆಳಕಿಗೆ ಬರುತ್ತಿವೆ. ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ…

Read More

ಇಂದಿರಾನಗರದ ಪಾದಚಾರಿ ಮಾರ್ಗ ಅಪಾಯದಲ್ಲಿ: ಕೆನಡಾ ವ್ಯಕ್ತಿಯ ಹೇಳಿದ್ದೇನು? – Kannada News | Bengaluru Indiranagar: Unsafe Footpaths Exposed by Viral Canadian Post

ಬೆಂಗಳೂರು, ಡಿ.22: ಬೆಂಗಳೂರಿನ ದುಬಾರಿ ನಗರಗಳಲ್ಲಿ ಒಂದಾದ ಇಂದಿರಾನಗರದಲ್ಲಿ ನಡೆದ ಅಪಾಯಕಾರಿ ವಿಚಾರದ ಬಗ್ಗೆ ಕೆನಾಡ ವ್ಯಕ್ತಿಯೊಬ್ಬರು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೆನಡಾದ ಪ್ರಜೆಯೊಬ್ಬರು ತಮ್ಮ ಮಗನ ಜತೆಗೆ ಇಂದಿರಾನಗರದಲ್ಲಿ (Indiranagar footpaths) ಮುರಿದ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗಿದ್ದಾರೆ, ಇದೊಂದು ಅಪಾಯಕಾರಿ ಪುಟ್​ಪಾತ್ ಎಂದು ಕ್ಯಾಲೆಬ್ ಫ್ರೈಸೆನ್ ಹೇಳಿದ್ದಾರೆ. ಈ ವಿಡಿಯೋದಲ್ಲಿ ಅವರು ಮಗನೊಂದಿಗೆ ಇಂದಿರಾನಗರದ ಡಬಲ್ ರಸ್ತೆಯ ಉದ್ದಕ್ಕೂ ಮುರಿದ ಪಾದಚಾರಿ ಮಾರ್ಗಗಳು, ತೆರೆದ ಅಂತರಗಳು,…

Read More

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More

IPL 2026: ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡ ಸೇರಿಕೊಂಡ ಪ್ಯಾಟ್ ಕಮ್ಮಿನ್ಸ್; ಆದರೆ..?

2026 ರ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ಬೆಂಗಳೂರಿನಲ್ಲಿ ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ತಂಡಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಟೂರ್ನಿ ಆರಂಭಕ್ಕೂ ಮುನ್ನ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಇಂಜುರಿಯಿಂದ ಬಳಲುತ್ತಿದ್ದ ಪ್ಯಾಟ್ ಕಮ್ಮಿನ್ಸ್, ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಅದರಂತೆ ಫ್ರಾಂಚೈಸಿ ಕೂಡ ಇಶಾನ್ ಕಿಶನ್​​ಗೆ ತಂಡದ…

Read More

ಸ್ವಿಜರ್ಲೆಂಡ್​ ಬಾರ್​​ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ – Kannada News | Death toll rises to 40 in Switzerland bar fire accident Swiss police rule out terrorist attack

ಬರ್ನ್ (ಸ್ವಿಟ್ಜರ್ಲೆಂಡ್), ಜನವರಿ 1: ಸ್ವಿಜರ್ಲೆಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ. ಇದಲ್ಲದೆ, ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬೆಂಕಿ ಅವಘಡ ಎಂದು ಊಹಿಸಲಾಗಿದೆ, ಇದು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ 150ಕ್ಕೂ ಹೆಚ್ಚು ಜನರು ಬಾರ್‌ನಲ್ಲಿದ್ದರು….

Read More

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಸರ್ಕಾರಿ ಗೌರವಕ್ಕೆ ತಗುಲಿದ ವೆಚ್ಚ ಪಾವತಿಸುವಂತೆ ದಿ ರಾಮಯ್ಯ ಕುಟುಂಬಕ್ಕೆ ಸರ್ಕಾರ ಬಿಲ್? ಅಶೋಕ್​​​ ಕಿಡಿ – Kannada News | Did Karnataka Government Send Bill to Late Journalist Ramaiah Family for State Funeral Expenses; Ashoka sparks

ಸಿಎಂ ಸಿದ್ದರಾಮಯ್ಯ, ಆರ್​​ ಅಶೋಕ್​Image Credit source: deccanherald ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್ (congress) ಸರ್ಕಾರ ಒಂದು ಸಾವಿರ ದಿನ ಪೂರೈಸಿದ ಸಂಭ್ರಮದಲ್ಲಿದೆ. ಸರ್ಕಾರದ ಘಟಾನುಘಟಿಗಳು ಇಂದು ಹಾವೇರಿಯಲ್ಲಿ ಅಬ್ಬರಿಸಿದರು. ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಮಧ್ಯೆ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ…

Read More

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್ – Kannada News | Arjun Janya reaction to Kichcha Sudeep controversial statement

ನಟ ಕಿಚ್ಚ ಸುದೀಪ್ (Kichcha Sudeep) ಅವರು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿತ್ತು. ‘ಮಾರ್ಕ್’ ತೆರೆಕಾಣುತ್ತಿರುವ ದಿನವೇ (ಡಿಸೆಂಬರ್ 25) ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ (Arjun Janya) ಅವರು ಟಿವಿ9 ಜೊತೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪೈರಸಿಗೋಸ್ಕರ ತಾವು ಆ…

Read More