Headlines

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 38ಕ್ಕೆ ಏರಿಕೆ – Kannada News | 7.7 magnitude earthquake hits in Indonesia 38 dead in tsunami warning issued

ಬಾಲಿ, ಆಗಸ್ಟ್ 15: ಇಂಡೋನೇಷ್ಯಾದಲ್ಲಿ (Indonesia Earthquake) ಸಂಭವಿಸಿದ 7.7 ತೀವ್ರತೆಯ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇಂದು ಮುಂಜಾನೆ ಉಂಟಾದ ಈ ಪ್ರಬಲ ಭೂಕಂಪದ ಕುರಿತು ಸ್ಥಳೀಯ ರಕ್ಷಣಾ ಸಂಸ್ಥೆಯನ್ನು ಉಲ್ಲೇಖಿಸಿ ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸಮುದ್ರದಾಳದಲ್ಲಿ ಸಂಭವಿಸಿದ ಈ ಭೂಕಂಪದ ನಂತರ ಆಗ್ನೇಯ ಏಷ್ಯಾದ ಇಂಡೋನೇಷ್ಯಾ ದೇಶದ ಹಲವು ಭಾಗಗಳಲ್ಲಿ ಸುನಾಮಿ ಅಲೆಗಳು ಕಂಡುಬಂದವು. ಬಂದರು ನಗರಿ ಮಾಉಮೇರೆಯಲ್ಲಿ (Maumere) ರಕ್ಷಣಾ ಸಿಬ್ಬಂದಿ 38 ಶವಗಳನ್ನು ಹೊರಗೆ ತಂದಿದ್ದಾರೆ…

Read More

IND vs SL: ಚೊಚ್ಚಲ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ದೇವದತ್ ಪಡಿಕ್ಕಲ್ – Kannada News | Devdutt Padikkal’s Maiden Test Century: India vs Sri Lanka Galla Test Hero

ಭಾರತ ಹಾಗೂ ಶ್ರೀಲಂಕಾ ನಡುವೆ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ತಮ್ಮ ಟೆಸ್ಟ್ ವೃತ್ತಿಜೀವನದ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಸಾಯಿ ಸುದರ್ಶನ್ ಗಾಯದಿಂದ ಸರಣಿಯಿಂದ ಹೊರಗುಳಿದ ಕಾರಣ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಪಡೆದುಕೊಂಡಿರುವ ಪಡಿಕ್ಕಲ್ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ ವಿಕೆಟ್ ಬಳಿಕ ಬ್ಯಾಟಿಂಗ್​ಗೆ ಬಂದ ಪಡಿಕ್ಕಲ್ ಮೊದಲ ದಿನದಾಟದ ಎರಡನೇ ಸೆಷನ್​ನಲ್ಲಿ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕವೂ ತಾಳ್ಮೆಯ ಆಟ ಮುಂದುವರೆಸಿದ ಪಡಿಕ್ಕಲ್…

Read More

RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು – Kannada News | RSS Was Never Registered, Nor Will It Be: BL Santosh Hits back at Priyank Kharge

ಬೆಂಗಳೂರು, (ಆಗಸ್ಟ್ 15): ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಪೂರ್ವನುಮತಿ ಕಡ್ಡಾಯಗೊಳಿಸವು ಸಂಬಂಧ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಈ ಮೂಲಕ ಆರ್​​​​​ಎಸ್​​​​​ಎಸ್​​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು, ಸಂಘ ನೋಂದಣಿ ಮಾಡುವ ಅವಶ್ಯಕತೆ ಇಲ್ಲ. ಆರ್​ಎಸ್​​ಎಸ್​ ರಿಜಿಸ್ಟ್ರೇಷನ್ ಆಗಿರಲಿಲ್ಲ, ಮುಂದೆಯೂ…

Read More

ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು, ಇಲ್ಲಿದೆ ಪಟ್ಟಿ

ಕಂಗನಾ ರನೌತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಸಿನಿಮಾ ‘ಭಾರತ ಭಾಗ್ಯ ವಿಧಾತ’ ಈ ಸಿನಿಮಾ ಮುಂಬೈ ಟೆರರಿಸ್ಟ್ ಅಟ್ಯಾಕ್ ಕುರಿತ ಕತೆಯನ್ನು ಒಳಗೊಂಡಿದೆ. ಕೆಲ ವಾರಗಳ ಹಿಂದೆ ಈ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಜೀ5ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ರಶ್ಮಿಕಾ ಮಂದಣ್ಣ, ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ನಟಿಸಿರುವ ‘ಕಾಕ್​​ಟೇಲ್ 2’ ಸಿನಿಮಾ ಕಳೆದ ತಿಂಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಮಲಯಾಳಂ…

Read More

IND vs SL: ಪಡಿಕ್ಕಲ್- ರಾಹುಲ್ ಅರ್ಧಶತಕ; 2ನೇ ಸೆಷನ್​ ಮುಕ್ತಾಯ

ಶ್ರೀಲಂಕಾದ ಗಾಲೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ, ಮೊದಲ ದಿನದಾಟದ ಎರಡನೇ ಸೆಷನ್ ಅಂತ್ಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿದೆ. ತಂಡದ ಪರ ಇಬ್ಬರು ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ದೇವದತ್ ಪಡಿಕ್ಕಲ್ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದ್ದು, ಶತಕದತ್ತ ದಾಪುಗಾಲಿಡುತ್ತಿದ್ದಾರೆ. ಮೊದಲ ಸೆಷನ್​​ನಲ್ಲಿ ಯಶಸ್ವಿ ಜೈಸ್ವಾಲ್ ರೂಪದಲ್ಲಿ ಟೀಂ ಇಂಡಿಯಾ ಮೊದಲ ವಿಕೆಟ್ ಕಳೆದುಕೊಂಡಿತು. ಅದಾದ…

Read More

ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ? – Kannada News | Sonia Gandhi tried to stop Vande Mataram rendition at I Day event? Congress reacts Did Sonia Gandhi Insult Vande Mataram During Independence Day Celebration in Congress Office?

ನವದೆಹಲಿ, ಆಗಸ್ಟ್ 15: ನವದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆನ್ನಲ್ಲೇ ಹೊಸ ರಾಜಕೀಯ ವಿವಾದ ಸೃಷ್ಟಿಯಾಗಿದೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ (Vande Mataram) ಗಾಯನವನ್ನು ನಿಲ್ಲಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಾರ್ಯಕರ್ತರಿಗೆ ಸನ್ನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರಗೀತೆಗೆ ನೀಡುವ ಗೌರವವನ್ನೇ…

Read More

ಅನುದಾನವಿಲ್ಲ ಕೊರತೆ: ಬೆಂಗಳೂರಲ್ಲಿ ಮತ್ತೊಂದು ಕಾನೂನು ವಿವಿಗೆ ಸರ್ಕಾರ ಚಿಂತನೆ; ಉತ್ತರ ಕರ್ನಾಟಕದ ಜನ ಆಕ್ರೋಶ – Kannada News | Lack of Funds: Karnataka Government Plans Another Law University in Bengaluru, North Karnataka Faces Outrage

ಹುಬ್ಬಳ್ಳಿ ಕಾನೂನು ವಿವಿImage Credit source: tv9 kannada ಹುಬ್ಬಳ್ಳಿ, ಆಗಸ್ಟ್​ 15: ರಾಜ್ಯದ ಏಕೈಕ ಕಾನೂನು ವಿಶ್ವವಿದ್ಯಾಲಯ (Law University) ಇರುವುದು ಹುಬ್ಬಳ್ಳಿಯಲ್ಲಿ. 17 ವರ್ಷಗಳ ಹಿಂದೆ ರಾಜ್ಯದ ಎಲ್ಲಾ ಕಾನೂನು ಕಾಲೇಜುಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಕಾನೂನು ವಿವಿಯನ್ನು ಆರಂಭಿಸಿತ್ತು. ಹುಬ್ಬಳ್ಳಿಯಲ್ಲಿರುವ (Hubballi)  ಕಾನೂನು ವಿವಿ ಅನುದಾನ ಕೊರತೆಯಿಂದ ಬಳಲುತ್ತಿದೆ. ಇರುವ ವಿವಿಯವನ್ನು ಸದೃಢ ಮಾಡುವ ಬದಲು ಸರ್ಕಾರ ಮತ್ತೊಂದು ಕಾನೂನು ವಿವಿಯನ್ನು ಬೆಂಗಳೂರು ಭಾಗದಲ್ಲಿ ಆರಂಭಿಸಲು ಮುಂದಾಗಿರುವುದು ಈ…

Read More

Love Horoscope: ಆಗಸ್ಟ್ 16 ರಿಂದ 22 ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ – Kannada News | Love Horoscope Aug 16 22, 2026: Planetary Transits and Relationship Predictions

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Getty Images ​ಆಗಸ್ಟ್ 16ರಿಂದ 22ರವರೆಗೆ ಪ್ರೇಮ ಕಾರಕನಾದ ಶುಕ್ರನು ಕನ್ಯಾ ರಾಶಿಯಲ್ಲಿ ನೀಚಸ್ಥಿತಿಯಲ್ಲಿದ್ದರೆ, ಗುರು ಕರ್ಕಾಟಕದಲ್ಲಿ ಉಚ್ಚಸ್ಥಿತಿಯಲ್ಲಿದ್ದಾನೆ. ಸಿಂಹ ರಾಶಿಯಲ್ಲಿ ಸೂರ್ಯ-ಬುಧ-ಕೇತುಗಳ ಸಂಯೋಜನೆ ಹಾಗೂ ಮೀನದಲ್ಲಿ ಶನಿಯ ವಕ್ರಸ್ಥಿತಿ ಇದೆ. ಈ ಗ್ರಹಗಳ ಸಂಚಾರದಿಂದ ಪ್ರೇಮ ಹೀಗಿರಲಿದೆ. ಮೇಷ ರಾಶಿ: ​ವಾರದ ಆರಂಭದಲ್ಲಿ ಸಂಗಾತಿಯೊಂದಿಗೆ ಸಣ್ಣಪುಟ್ಟ ಅಭಿಪ್ರಾಯ ಭೇದಗಳು ಬರಬಹುದು. ನಿಮ್ಮ ಕೋಪ ಹಾಗೂ ಆತುರದ ಮಾತುಗಳನ್ನು ನಿಯಂತ್ರಿಸುವುದು ಸೂಕ್ತ. ವಾರದ ದ್ವಿತೀಯಾರ್ಧದಲ್ಲಿ ಪರಸ್ಪರ ಅರ್ಥೈಸಿಕೊಳ್ಳುವಿಕೆ…

Read More

Free AI Training: ಐಐಟಿ ಧಾರವಾಡದಲ್ಲಿ ಉಚಿತ AI ತರಬೇತಿ; ಉಚಿತ ವಸತಿ,ಊಟದ ಜೊತೆಗೆ ಮಾಸಿಕ 1,000 ರೂ. ಸ್ಟೈಫಂಡ್! – Kannada News | Free AI Training IIT Dharwad: PM VIKAS Residential Skill Dev Program

ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ತಮ್ಮ ಕೌಶಲ್ಯಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿದೆ. ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ‘ಪ್ರಧಾನ ಮಂತ್ರಿ ವಿರಾಸತ್ ಕಾ ಸಂವರ್ಧನ್’ (PM VIKAS) ಯೋಜನೆ 2026-27 ರ ಅಡಿಯಲ್ಲಿ, ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (IIT) ಒಂದು ವರ್ಷದ ಉಚಿತ ವಸತಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕಾರ್ಯಕ್ರಮದ ಭಾಗವಾಗಿ, ‘ಕೃತಕ ಬುದ್ಧಿಮತ್ತೆ ಟೆಕ್ನೋಕ್ರಾಟ್’ (ICE/ITS/Q0201) ಕೋರ್ಸ್‌ನಲ್ಲಿ ಉಚಿತ…

Read More

IND vs SL: ಗಾಲೆಯಲ್ಲಿ ಸ್ವಾತಂತ್ರ್ಯ ದಿನ ಆಚರಿಸಿದ ಟೀಂ ಇಂಡಿಯಾ – Kannada News | India’s 600th Test: Gill Leads Independence Day Celebrations in Galle

ಇಡೀ ಭಾರತ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಇತ್ತ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ (Team India) ಕೂಡ ಸಿಂಹಳೀಯರ ನಾಡಿನಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಇಂದು ಅಂದರೆ ಆಗಸ್ಟ್ 15 ರಂದು ಗಾಲೆಯಲ್ಲಿ ಆರಂಭವಾಗಿದೆ. ಟೀಂ ಇಂಡಿಯಾ ಪಾಲಿಗೆ ಈ ಪಂದ್ಯ ಬಹಳ ವಿಶೇಷವಾಗಿದೆ. ಏಕೆಂದರೆ ಈ ಪಂದ್ಯ ಟೀಂ ಇಂಡಿಯಾಗೆ 600 ನೇ ಟೆಸ್ಟ್ ಪಂದ್ಯವಾಗಿದೆ. ಹೀಗಾಗಿ…

Read More