Headlines

ಕಾವೇರಿ ನೀರು ವಿವಾದ: ಪ್ರಯೋಜನವಾಗಿಲಿಲ್ಲ ಕರ್ನಾಟಕದ ಮೇಲ್ಮನವಿ – Kannada News | Cauvery Row: CWMA Rejects Karnataka’s Appeal, Orders Water Release To Tamil Nadu as per CWRC

ನವದೆಹಲಿ, (ಜುಲೈ 30): ಕಾವೇರಿ ನದಿ ನೀರು ವಿವಾದ (Cauvery river water Dispute)ಮತ್ತೆ ಮುನ್ನೆಲೆಗೆ ಬಂದಿದೆ. ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶಿಸಿದ್ದು, ಆದ್ರೆ, ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಆದರೂ ಸಹ ಸಹ ಪ್ರಯೋಜನವಾಗಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು (ಜುಲೈ 30) ತುರ್ತು ಸಭೆ ನಡೆಸಿ CWRC ಆದೇಶವನ್ನು ಎತ್ತಿ ಹಿಡಿದಿದ್ದು, 15 ದಿನ 3,500…

Read More

Shravan Fasting Food: ಶ್ರಾವಣ ಉಪವಾಸ ವ್ರತ ಮಾಡುವವರು ದಿನವಿಡೀ ಎನರ್ಜಿಯಿಂದ ಇರಲು ತಿನ್ನಬಹುದಾದ ಸಾಬುದಾನ ಭಕ್ಷ್ಯ – Kannada News | Shravan Fasting Food: These are the Sabudana dishes that can be consumed by those observing the Shravan fast

ಹಿಂದೂ ಧರ್ಮದಲ್ಲಿ ಶ್ರಾವಣ ಮಾಸವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಶಿವನ ಆರಾಧನೆಗಾಗಿ ಮೀಸಲಾದ ಈ ಪವಿತ್ರ ತಿಂಗಳಿನಲ್ಲಿ ಭಕ್ತರು ಶಿವನ ಕೃಪೆಗೆ ಪಾತ್ರರಾಗಲು ಉಪವಾಸ (fasting) ವ್ರತಾಚರಣೆಯನ್ನು ಮಾಡುತ್ತಾರೆ. ಶ್ರಾವಣ ಸೋಮವಾರ, ಶ್ರಾವಣ ಮಂಗಳವಾರ, ಶುಕ್ರವಾರ, ಶ್ರಾವಣ ಶನಿವಾರದಂದು ಉಪವಾಸ ಮಾಡುತ್ತಾರೆ. ಉಪವಾಸದ ಸಮಯದಲ್ಲಿ ಹಣ್ಣುಗಳು, ಸಾಬುದಾನ ಅಂದರೆ ಸಬ್ಬಕ್ಕಿ ಕಿಚಡಿಯಂತಹ ಸಾತ್ವಿಕ ಆಹಾರವನ್ನು ಸೇವನೆ ಮಾಡುತ್ತಾರೆ. ಸಾಬುದಾನ ಕಿಚಡಿ ಜನಪ್ರಿಯ ಉಪವಾಸದ ಆಹಾರವಾಗಿದೆ. ಕಿಚಡಿ ಮಾತ್ರವಲ್ಲ ಸಾಬುದಾನದಿಂದ ಈ ಎಲ್ಲಾ ಆರೋಗ್ಯಕರ ರೆಸಿಪಿಗಳನ್ನು ತಯಾರಿಸಬಹುದು. ಈ…

Read More

ಸಿಎಂ ಡಿಕೆಶಿ ವೈಯಕ್ತಿಕ ಸಹಾಯಕ ಎಂದು ಸುಳ್ಳು ಹೇಳಿ 15 ಲಕ್ಷ ರೂ. ವಂಚನೆ: ಆರೋಪಿ ಅರೆಸ್ಟ್​​ – Kannada News | Impersonation Fraud: Man Arrested in Shivamogga for Cheating 15 Lakh Posing as CM DK Shivakumar’s PA

ಶಿವಮೊಗ್ಗ, ಜುಲೈ 30: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಆರೋಪದಡಿ ತುಂಗಾನಗರ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಕೆಎಚ್‌ಬಿ ಕಾಲೊನಿಯ ರೈತ ಮಂಜುನಾಥ್ ಹಂಜಿ ನೀಡಿದ ದೂರಿನ ಮೇರೆಗೆ, ತುಂಗಾನಗರ ಪೊಲೀಸರು ಆರೋಪಿ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು ಎನ್ನಲಾಗಿದೆ. ಪೊಲೀಸರ ಪ್ರಕಾರ,…

Read More

ವಿಜಯ್ ಜತೆ ‘ಜನ ನಾಯಗನ್’ ಚಿತ್ರದಲ್ಲಿ ನಟಿಸಿದ ಖುಷಿಯಲ್ಲಿ ಕನ್ನಡಿಗ ವಜ್ರಾಂಗ್ ಶೆಟ್ಟಿ

ಜುಲೈ 23ರಂದು ಬಿಡುಗಡೆ ಆದ ತಮಿಳಿನ ‘ಜನ ನಾಯಗನ್’ ಸಿನಿಮಾದಲ್ಲಿ ಕನ್ನಡದ ಕೆಲವು ಕಲಾವಿದರು ಕೂಡ ನಟಿಸಿದ್ದಾರೆ. ಬಾಲಿವುಡ್ ನಟ ಬಾಬಿ ಡಿಯೋಲ್ ಬಳಿಕ ಪ್ರಮುಖ ಖಳನ ಪಾತ್ರದಲ್ಲಿ ಕನ್ನಡದ ವಜ್ರಾಂಗ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅವರ ಅಭಿನಯಕ್ಕೆ ಮೆಚ್ಚುಗೆ ಸಿಕ್ಕಿದೆ. ದಳಪತಿ ವಿಜಯ್ ಅವರ ಕೊನೆಯ ಸಿನಿಮಾದಲ್ಲಿ ತಾವೂ ಕೂಡ ನಟಿಸಿರುವುದಕ್ಕೆ ವಜ್ರಾಂಗ್ ಶೆಟ್ಟಿ ಅವರಿಗೆ ಖುಷಿ ಇದೆ. ಮೂಲತಃ ಕುಂದಾಪುರದ ಮಣಿ ಶೆಟ್ಟಿ, ಕನ್ನಡ ಸಿನಿಮಾರಂಗದಲ್ಲಿ ವಜ್ರಾಂಗ್ ಶೆಟ್ಟಿ ಎಂದೇ ಗುರುತಿಸಿಕೊಂಡಿದ್ದಾರೆ. ಪರಭಾಷೆಯ ಚಿತ್ರರಂಗದಲ್ಲೂ ಆ್ಯಕ್ಟೀವ್…

Read More

‘ಕ್ಷಮೆಯಾಚಿಸಿ ರಾಜೀನಾಮೆ ನೀಡಿ’; ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ – Kannada News | Mallikarjun Kharge says Amit Shah should be dragged out of his office and hand over to public

ನವದೆಹಲಿ, ಜುಲೈ 30: ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ವೇಳೆ ನಡೆದ ಪೊಲೀಸರ ಹಲ್ಲೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಹಿಸಿರುವ ಮೌನವನ್ನು ಕಾಂಗ್ರೆಸ್ ಮುಖ್ಯಸ್ಥ ರಾಗೂ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆ ವಿಧೇಯಕವನ್ನು ಮೇಲ್ಮನೆಯಲ್ಲಿ ಮಂಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಕಲಾಪಕ್ಕೆ ಗೈರುಹಾಜರಾಗಿರುವುದಕ್ಕೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ…

Read More

ಇಂಗ್ಲೆಂಡ್‌ ಟೆಸ್ಟ್ ತಂಡಕ್ಕೆ ಜೋ ರೂಟ್ ನಾಯಕ, ಸ್ಟೀಫನ್ ಫ್ಲೆಮಿಂಗ್ ಹೆಡ್ ಕೋಚ್

ಇಂಗ್ಲೆಂಡ್‌ ಟೆಸ್ಟ್ ತಂಡದಲ್ಲಿ ಎರಡು ಮಹತ್ವದ ಬದಲಾವಣೆಗಳಾಗಿವೆ. ಕೆಲವೇ ದಿನಗಳ ಹಿಂದೆ ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹಾಗೆಯೇ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್ ಕೋಚ್ ಹುದ್ದೆಯಿಂದ ಕೆಳಗಿಳಿದಿದ್ದರು. ಇದೀಗ ಈ ಎರಡು ಸ್ಥಾನಗಳಿಗೆ ಹೊಸ ಆಯ್ಕೆಗಳನ್ನು ಮಾಡಲಾಗಿದೆ(PC-PTI). ಅದರಂತೆ ಬ್ರೆಂಡನ್ ಮೆಕಲಮ್ ಬದಲಿಗೆ ಇಸಿಬಿ ಸ್ಟೀಫನ್ ಫ್ಲೆಮಿಂಗ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ. ಜೋ ರೂಟ್ ಅವರನ್ನು ಇಂಗ್ಲೆಂಡ್‌ನ ಟೆಸ್ಟ್ ನಾಯಕರನ್ನಾಗಿ ಮತ್ತೆ…

Read More

ಮನೆ ಕಟ್ಟುವ ಪ್ಲ್ಯಾನ್‌ನಲ್ಲಿದ್ದೀರಾ, ಈ ದಾಖಲೆಗಳು ಇದ್ರೆ ಲೈಸನ್ಸ್ ಪಡೆಯೋದು ಸುಲಭ – Kannada News | New Home: If you are planning to build a house, apply for a license.

ಸಾಂದರ್ಭಿಕ ಚಿತ್ರImage Credit source: DEV IMAGES/Moment/Getty Images ಮನೆ (home) ಕಟ್ಟುವುದು ಎಲ್ಲರ ಕನಸು. ಆದರೆ ಖರೀದಿ ಮಾಡಿದ ಜಾಗ ಅಥವಾ ಸ್ವಂತ ಜಾಗ ಇದೆ ಎಂದು  ಮನೆ ಕಟ್ಟಲು ಸಾಧ್ಯವಿಲ್ಲ. ನೀವು ಮನೆ ಕಟ್ಟಲು ಪ್ಲ್ಯಾನ್ ಮಾಡ್ತಾ ಇದ್ರೆ ಈ ಒಂದು ಕೆಲಸವನ್ನು ತಪ್ಪದೇ ಮಾಡ್ಲೇ ಬೇಕು. ಹೌದು, ಕರ್ನಾಟಕದಲ್ಲಿ ಮನೆ ನಿರ್ಮಾಣಕ್ಕೆ ಕಟ್ಟಡ ಪರವಾನಗಿ (license) ಪಡೆಯುವುದು ಮುಖ್ಯ. ನೀವು ಸ್ಥಳೀಯ ಪ್ರಾಧಿಕಾರವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಲೈಸನ್ಸ್ ಪಡೆಯಬಹುದು. ಅರ್ಜಿ ಸಲ್ಲಿಸಲು…

Read More

ಹಾವೇರಿ: 2.30 ಕೋಟಿ ಮೌಲ್ಯದ ವಸ್ತುಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸ್​; ಮೊಬೈಲ್ ಕಳ್ಳತನ ಪತ್ತೆ ಹಚ್ಚುವಲ್ಲಿ ಸಾಧನೆ – Kannada News | Haveri Police Return 2.3 Crore Worth of Stolen Property; Mobile Recovery Drive Wins Praise

ಹಾವೇರಿ ಜಿಲ್ಲಾ ಪೊಲೀಸರಿಂದ ಪ್ರಾಪರ್ಟಿ ಪರೇಡ್ Image Credit source: tv9 kannada ಹಾವೇರಿ, ಜುಲೈ 30: ಮನೆ ಕಳ್ಳತನ, ಮೊಬೈಲ್ ಕಳ್ಳತನ ಸೇರಿದಂತೆ ಅಂಗಡಿ ಮುಂದೆ ನಿಲ್ಲಿಸಿದ ಬೈಕಗಳ ಕಳ್ಳತನಕ್ಕೆ ಹಾವೇರಿ ಜನರು ಬೆಚ್ಚಿಬಿದ್ದಿದ್ದರು. ಇದೀಗ ಹಾವೇರಿ (haveri) ಜಿಲ್ಲಾ ಪೊಲೀಸರು ಕಳ್ಳರು ಹಾಗೂ ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ಎಸ್‌ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ನಡೆದ ಪ್ರಾಪರ್ಟಿ ಪರೇಡ್‌ನಲ್ಲಿ (Police property parade) ಹಣ, ಚಿನ್ನ, ಬೆಳ್ಳಿ,…

Read More

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್ – Kannada News | Pratham says Vijay should not try to take Cauvery water by force

ಕಾವೇರಿ (Cauvery) ಪ್ರಾಧಿಕಾರವು, ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದೆ. ಅದರ ಬೆನ್ನಲ್ಲೆ ಕಾವೇರಿ ವಿವಾದ ಭುಗಿಲೆದ್ದಿದೆ. ರಾಜ್ಯದ ಕೆಲವೆಡೆ ಪ್ರತಿಭಟನೆಗಳು ಆರಂಭವಾಗಿವೆ. ಚಿತ್ರರಂಗದವರು ಇಂದು (ಜುಲೈ 30) ಸಭೆ ಸೇರಿದ್ದು ಇದೇ ವಿಷಯವಾಗಿ ಚರ್ಚೆ ನಡೆಸುತ್ತಿದ್ದಾರೆ. ಕನ್ನಡಪರ ಸಂಘಟನೆಗಳು ಕೆಲವೆಡೆ ಈಗಾಗಲೇ ಬೀದಿಗಿಳಿದಿವೆ. ಮಂಡ್ಯದಲ್ಲಿ ತಮಿಳು ಸಿನಿಮಾಗಳಿಗೆ ನಿಷೇಧ ಹೇರಲಾಗಿದೆ. ‘ಜನ ನಾಯಗನ್’ ಶೋ ರದ್ದು ಮಾಡಲಾಗಿದೆ. ಇದೀಗ ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್, ಈ ವಿಷಯವಾಗಿ ಮಾತನಾಡಿದ್ದು, ‘ವಿಜಯ್ ಅವರು ಬಲವಂತದಿಂದ…

Read More

SIR ಪಟ್ಟಿಗೆ ‘ಬಾಂಗ್ಲಾದೇಶಿ, ಪಾಕಿಸ್ತಾನಿಯರ’ ಹೆಸರು ಸೇರಿಸಲ್ಲವೆಂದ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆರೋಪ – Kannada News | BJP Alleges Government Official Assaulted in Bengaluru For Refusing to Enroll Illegal Immigrants

ಬೆಂಗಳೂರು, 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ  ಬೆಂಗಳೂರಿನ (Bengaluru) ಪುಲಿಕೇಶಿನಗರದಲ್ಲಿ ಸುಮಾರು ಎಂಟು ಮಂದಿ ಸೇರಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳೆಂದು ಹೇಳಲಾದವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಗೃಹ ಸಚಿವರ ರಾಜೀನಾಮೆಗೆ ಆಗ್ರಹ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ…

Read More