Headlines

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ – Kannada News

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್​ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942…

Read More

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! – Kannada News | IFFCO Nano Fertilizer Plant Opens in Bengaluru: Boosts Karnataka Agriculture

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! ಬೆಂಗಳೂರು, ಡಿಸೆಂಬರ್ 27: ಗೊಬ್ಬರ ಕ್ಷೇತ್ರದಲ್ಲಿನ ಭಾರತದ ಮುಂಚೂಣಿ ಸಹಕಾರಿ ಸಂಸ್ಥೆಯಾದ ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಸರ್ ಕೂಪರೇಟಿವ್ ಲಿಮಿಟೆಡ್ (ಇಸ್ಕೋ) ಕರ್ನಾಟಕದ ಬೆಂಗಳೂರು (Bengaluru) ಸಮೀಪದ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಈ ಕಾರ್ಖಾನೆಯನ್ನು ಇನ್ನೋ ಮತ್ತು ಎನ್‌ಸಿಯುಐ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾಣಿ ಅವರು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇಳೆ ಅವರು ಕಾರ್ಖಾನೆಯ ಸಮಗ್ರ…

Read More

T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A beat US by 38 runs

ಟಿ20 ವಿಶ್ವಕಪ್​ನ 2ನೇ ಅಭ್ಯಾಸ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ನಾರಾಯಣ್ ಜಗದೀಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 43 ರನ್​ಗಳ ಜೊತೆಯಾಟವಾಡಿದ ಬಳಿಕ ಪ್ರಿಯಾಂಶ್ ಆರ್ಯ (28) ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬಿರುಸಿನ…

Read More

ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ – Kannada News | Karnataka’s 1000 Year Old Vishnu Temple: Bidar Forest Finds Healing Waters

ಬೀದರ್, ಡಿ.31: ಇಂದಿನ ಆಧುನಿಕ ಕಾಲದಲ್ಲೂ ಆಧ್ಯಾತ್ಮಿಕ ವಿಚಾರಗಳ ಮೇಲೆ ನಂಬಿಕೆ ಇದೆ. ಈ ನಂಬಿಕೆಗೆ ಕೆಲವೊಂದು ಅಚ್ಚರಿಯ ಸಂಗತಿಗಳು ಕಾರಣ. ಭಾರತದ ಅನೇಕ ಕಡೆ ಕಳೆದ 10 ವರ್ಷಗಳಿಂದ ಪುರಾತನ ದೇವಾಲಯಗಳು ಪತ್ತೆಯಾಗುತ್ತಿದೆ. ಜತೆಗೆ ಅವುಗಳ ಜೀರ್ಣೋದ್ಧಾರ ಕೂಡ ನಡೆಯುತ್ತಿದೆ. ಇದೀಗ ಇಂತಹದೇ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾದ ಬಳಿಯ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಪುರಾತನ ವಿಷ್ಣು ದೇವಸ್ಥಾನಯೊಂದು (Bidar Ancient Vishnu Temple) ಐದು ವರ್ಷಗಳ ಹಿಂದೆ ಪತ್ತೆಯಾಗಿತ್ತು….

Read More

World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ…

Read More

ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು – Kannada News | Lenskart’s alleged policy document bars employees from wearing bindi, while allowing Hijab, controversy erupts

ಲೆನ್ಸ್​ಕಾರ್ಟ್ ಶೋರೂಮ್Image Credit source: Saishna96, Wikipedia ನವದೆಹಲಿ, ಏಪ್ರಿಲ್ 16: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರ ಕುಮ್ಮಕ್ಕು ಇತ್ಯಾದಿ ಕರ್ಮಕಾಂಡಗಳು ಬೆಳಕಿಗೆ ಬಂದು ವಿವಾದ ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ಲೆನ್ಸ್​ಕಾರ್ಟ್ (Lenskart) ಸಂಸ್ಥೆಯ ಉದ್ಯೋಗಿಗಳಿಗೆ ನೀಡಲಾಗಿರುವ ಸ್ಟೈಲ್​ಗೈಡ್​ನ ಕೆಲ ಅಂಶಗಳು ಹೊಸ ವಿವಾದ ಹುಟ್ಟುಹಾಕಿವೆ. ಸ್ಟೈಲ್​ಗೈಡ್​ನಲ್ಲಿ ಧರ್ಮತಾರತಮ್ಯ ಮಾಡಲಾಗಿರುವ ನಿಯಮಗಳನ್ನು ಹಲವರು ಎತ್ತಿ ತೋರಿಸಿದ್ದಾರೆ. ಲೆನ್ಸ್​ಕಾರ್ಟ್ ಸ್ಟೈಲ್​ಗೈಡ್​ಗೆ ಆನ್​ಲೈನ್​ನಲ್ಲಿ ತಕರಾರು ಲೆನ್ಸ್​ಕಾರ್ಟ್​ನ ಉದ್ಯೋಗಿಗಳ ಸ್ಟೈಲ್​ಗೈಡ್​ನಲ್ಲಿರುವ ಕೆಲ ನಿಯಮಗಳು, ಅದರಲ್ಲೂ ಧಾರ್ಮಿಕ ಸೂಕ್ಷ್ಮತೆ…

Read More

ಸಲ್ಮಾನ್ ತಡವಾಗಿ ಬರ್ತಿದ್ರು, ಹಾಗಾಗಿ ಸೆಟ್‌ನಲ್ಲೇ ಜಿಮ್ ಮಾಡ್ತಿದ್ದೆ: ಕಾಜಲ್ ಅಗರ್ವಾಲ್ – Kannada News | Kajal Aggarwal Critiques Bollywood Lack of Punctuality Shares Insights on Salman Khan Habits

ಬಾಲಿವುಡ್ (Bollywood) ಮತ್ತು ದಕ್ಷಿಣ ಭಾರತದ ಚಿತ್ರರಂಗದ ನಡುವೆ ಹೋಲಿಕೆ ಇಂದಿನದೇನಲ್ಲ. ಸೌತ್ ಸಿನಿಮಾಗಳ ಮೇಕಿಂಗ್, ಕಥೆ ಮತ್ತು ನಿರ್ದೇಶನದ ಶಿಸ್ತನ್ನು ನೋಡಿ ಬಾಲಿವುಡ್‌ನವರು ಕಲಿಯಬೇಕಾದದ್ದು ತುಂಬಾನೇ ಇದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿರುತ್ತಾರೆ. ಇದೀಗ ಇದೇ ವಿಷಯವಾಗಿ ಸೌತ್ ಹಾಗೂ ನಾರ್ತ್ ಎರಡೂ ಕಡೆ ನಟಿಸಿ ಸೈ ಎನಿಸಿಕೊಂಡಿರುವ ಸ್ಟಾರ್ ನಟಿ ಕಾಜಲ್ ಅಗರ್ವಾಲ್ ಮುಕ್ತವಾಗಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ, ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಕೆಟ್ಟ ಅಭ್ಯಾಸವೊಂದನ್ನು ರಿವೀಲ್ ಮಾಡಿದ್ದಾರೆ. ಬಾಲಿವುಡ್‌ಗಿಂತ ಸೌತ್ ಇಂಡಸ್ಟ್ರಿನೇ…

Read More

ಚಿಕ್ಕಮಗಳೂರು: ರೋಗಿ ಸ್ಟ್ರೆಚರ್​ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ – Kannada News | Doctor Busy on Mobile While Patient Suffers on Stretcher at Chikkamagaluru Government Hospital, Patient Dies

ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದಲ್ಲೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ…

Read More

ಹುಷಾರ್! ಮಹಿಳೆಯರ ಸುರಕ್ಷತೆಗೆ ಟೊಂಕ ಕಟ್ಟಿದ ‘ಅಕ್ಕ ಪಡೆ’: ಏನಿದು ಯೋಜನೆ? – Kannada News | What Is Akka Pade; Karnataka’s Women’s Safety Initiative Explained

ಬೀದರ್​, ಜುಲೈ 06: ಸಂಕಷ್ಟದಲ್ಲಿರುವ ಹೆಣ್ಣುಮಕ್ಕಳ ರಕ್ಷಣೆ ಮತ್ತು ಆಸರೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸರ್ಕಾರ ಅತ್ಯಂತ ಮಹತ್ವಾಕಾಂಕ್ಷೆಯ ‘ಅಕ್ಕ ಪಡೆ’ (Akka pade) ಯೋಜನೆಯನ್ನು ಜಾರಿಗೆ ತಂದಿದೆ. 2023ರಲ್ಲಿ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆ ಮತ್ತು ಜಾಗೃತಿಗಾಗಿ ಮೂಡಿಸುವ ಒಂದು ವಿಶೇಷ ಕಾರ್ಯಪಡೆಯಾಗಿದೆ. ಅಷ್ಟೇ ಅಲ್ಲದೆ ತುರ್ತು ಸಂದರ್ಭಗಳಲ್ಲಿ ತಕ್ಷಣವೇ ನೆರವಿಗೆ ಧಾವಿಸುತ್ತದೆ. ಅಕ್ಕ ಪಡೆಯ ಕಾರ್ಯವೇನು?  ಶಾಲೆ, ಕಾಲೇಜುಗಳು, ಬಸ್…

Read More