Headlines

Kitchen Cleaning Tips: ಮಹಿಳೆಯರೇ… ಬೆಳಗೆದ್ದು ಅಡುಗೆ ಮನೆ ಸ್ವಚ್ಛಗೊಳಿಸುವಾಗ ಈ ಕ್ರಮಗಳನ್ನು ಅನುಸರಿಸಿ – Kannada News | What should you clean first thing in the kitchen in the morning?

ಅಡುಗೆ ಮನೆ (Kitchen) ಪ್ರತಿ ಮನೆಯ ಅತ್ಯಂತ ಪ್ರಮುಖ ಭಾಗ. ಅಲ್ಲದೆ ಅಡುಗೆ ಮನೆಯನ್ನು ಅನ್ನಪೂರ್ಣ ದೇವಿಯ ವಾಸಸ್ಥಾನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಅಡುಗೆ ಮನೆಯ ಶುಚಿತ್ವದ ಕಡೆಗೆ ಹೆಚ್ಚಿನ ಗಮನವನ್ನು ಕೊಡಬೇಕು. ಮುಖ್ಯವಾಗಿ ಬೆಳಗ್ಗೆ ಅಡುಗೆಯನ್ನು ಪ್ರಾರಂಭಿಸುವ ಮೊದಲು ಅಡುಗೆ ಮನೆಯಲ್ಲಿರುವ ಯಾವ ವಸ್ತುವನ್ನು ಸ್ವಚ್ಛಗೊಳಿಸಬೇಕು ಎಂಬುದರ ಬಗ್ಗೆ ತಿಳಿದಿರಬೇಕು. ಗ್ಯಾಸ್‌ ಸ್ಟೌವ್‌ ಅಥವಾ ಸಿಂಕ್‌ ಅಥವಾ ಕೌಂಟರ್‌ ಟಾಪ್‌ ಇವುಗಳನ್ನು ಸರಿಯಾದ ಕ್ರಮದಿಂದ ಸ್ವಚ್ಛಗೊಳಿಸಿದರೆ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ ಎಂದು…

Read More

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ: ವಿಡಿಯೋ ನೋಡಿ – Kannada News | Daughter in Law Bhavani Revanna Shares Heartfelt Memories of Mother in Law Chennamma, Watch Video

ಹಾಸನ, ಜುಲೈ 30: ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇಗುಲದ ತಪ್ಪಲಿನಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಮಾಡಲಾಯಿತು. ಎಡೆಯನ್ನ ಹೊಲದಲ್ಲಿ ಇಟ್ಟು ಪೂಜೆ ಸಲ್ಲಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಭವಾನಿ ರೇವಣ್ಣ, ‘ಅಮ್ಮ ಹಾಸನಕ್ಕೆ ಬಂದಾಗ ನನ್ನ ಜೊತೆಯೇ ಇರುತ್ತಿದ್ದರು. ದೇವರ ಮನೆಗೆ ಹೋದರೆ ಎರಡು ಮೂರು ಗಂಟೆಯಾದರೂ ಪೂಜೆ ಮುಗುಯುತ್ತಿರಲಿಲ್ಲ. ನಾವು ಅಮ್ಮ ಯಾವ ದೇವರ ಜೊತೆ ಮಾತಾಡಿದ್ರಿ ಎಂದರೆ ನಕ್ಕು…

Read More

ಕೆಲವು ಸಂದರ್ಭಗಳಲ್ಲಿ ಪೆಲೆಟ್ ಗನ್ ಬಳಕೆ ಕಾನೂನುಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ – Kannada News | Supreme Court permits pellet gun use in exceptional cases duriong Jantar Mantar Protest Hearing

ನವದೆಹಲಿ, ಜುಲೈ 30: ಪ್ರತಿಭಟನೆಗಳನ್ನು ನಿಯಂತ್ರಿಸಲು ಅನಿವಾರ್ಯ ಪರಿಸ್ಥಿತಿಗಳಲ್ಲಿ ಪೆಲೆಟ್ ಗನ್‌ಗಳನ್ನು ಬಳಸುವುದಕ್ಕೆ ಅವಕಾಶ ನೀಡುವ ಪ್ರಸ್ತುತ ಕಾನೂನು ನಿಯಮಗಳನ್ನು ಅಸಂವಿಧಾನಿಕ ಎಂದು ಘೋಷಿಸಿ, ರದ್ದುಗೊಳಿಸದ ಹೊರತು ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಇಂದು ಸ್ಪಷ್ಟಪಡಿಸಿದೆ. ದೆಹಲಿಯ ಜಂತರ್​ಮಂತರ್​​ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ…

Read More

ಬಿ.ಟೆಕ್ ಸೈಬರ್ ಸೆಕ್ಯೂರಿಟಿ ಕೋರ್ಸ್‌ಗೆ ಪ್ರವೇಶ ನಿರಾಕರಿಸಿದ್ದಕ್ಕೆ ಐಐಟಿ ಕಾನ್ಪುರದ ವೆಬ್‌ಸೈಟನ್ನೇ ಹ್ಯಾಕ್​​ ಮಾಡಿ ಸಾಮರ್ಥ್ಯ ಪ್ರದರ್ಶಿಸಿದ ಅಭ್ಯರ್ಥಿ! – Kannada News | Candidate Hacks IIT Kanpur Website After Admission Denial; Director Invites Him to Prove Talent

ಕಾನ್ಪುರ, ಜುಲೈ 30: ಬಿ.ಟೆಕ್ ಸೈಬರ್ ಸೆಕ್ಯೂರಿಟಿ ಕೋರ್ಸ್‌ಗೆ ಪ್ರವೇಶ ನಿರಾಕರಿಸಲ್ಪಟ್ಟ ಕಾರಣ ಅಭ್ಯರ್ಥಿಯೋರ್ವ ಐಐಟಿ ಕಾನ್ಪುರದ ವೆಬ್‌ಸೈಟ್‌ ಅನ್ನು ಹ್ಯಾಕ್ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದ ಅಭ್ಯರ್ಥಿ, ತನಗೆ ಬೇಕಾಗಿರುವುದು ಕೇವಲ ನ್ಯಾಯಯುತ ಅವಕಾಶ ಮಾತ್ರ. ತನ್ನ ಉದ್ದೇಶ ಐಐಟಿ ಕಾನ್ಪುರ ಅಥವಾ ಅದರ ವೆಬ್‌ಸೈಟ್‌ಗೆ ಹಾನಿ ಮಾಡುವುದು ಅಲ್ಲ, ಬದಲಾಗಿ ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿನ ತನ್ನ ಸಾಮರ್ಥ್ಯವನ್ನು ತೋರಿಸುವುದೇ ಎಂದು ಸ್ಪಷ್ಟಪಡಿಸಿದ್ದಾನೆ. ಅಭ್ಯರ್ಥಿ ಹೇಳಿದ್ದೇನು? ಆಯ್ಕೆ ಪ್ರಕ್ರಿಯೆಯ ಭಾಗವಾಗಿದ್ದ…

Read More

ಐಐಟಿ ಪ್ರಾಧ್ಯಾಪಕರನ್ನು ಗೋಮೂತ್ರ ತಜ್ಞ ಎಂದಿದ್ದ ಪ್ರಿಯಾಂಕಾ ಗಾಂಧಿ; 215ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ತೀವ್ರ ಖಂಡನೆ – Kannada News | 215 academicians wrote letter to priyanka gandhi slams her for gaumutra expert remark on v kamakoti

ನವದೆಹಲಿ, ಜುಲೈ 30: ಕೇಂದ್ರ ಸರ್ಕಾರದಿಂದ ಪರೀಕ್ಷಾ ಸುಧಾರಣೆಗಳಿಗಾಗಿ ರಚಿಸಲಾದ ಹೊಸ ಕಾರ್ಯಪಡೆಯ ಸದಸ್ಯರೂ ಆಗಿರುವ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಕುರಿತು ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ನೀಡಿದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರಸಿದ್ಧ ವಿಜ್ಞಾನಿಯೊಬ್ಬರ ಶೈಕ್ಷಣಿಕ ಅರ್ಹತೆ ಮತ್ತು ಸಾಧನೆಗಳನ್ನು ಕೀಳಾಗಿ ಕಂಡಿದ್ದಕ್ಕಾಗಿ 215 ಹಾಲಿ ಮತ್ತು ಮಾಜಿ ಕುಲಪತಿಗಳು ಹಾಗೂ ಶಿಕ್ಷಣತಜ್ಞರು ಪ್ರಿಯಾಂಕಾ ಗಾಂಧಿಯವರ ವಿರುದ್ಧ ಬಹಿರಂಗ ಪತ್ರ ಬರೆದು ತೀವ್ರವಾಗಿ…

Read More

40 ಲಕ್ಷ ರೂ ವರದಕ್ಷಿಣೆ, ಸಂಬಳಕ್ಕಾಗಿ ಗಲಾಟೆ: ಚೇಂಬರ್​​​ಗೆ ನುಗ್ಗಿ ಹೆತ್ತ ಮಗಳಿಗೆ ಚಾಕುವಿನಿಂದ ಇರಿದ ತಂದೆ! – Kannada News | Father Stabs Daughter at College Over Marriage and Salary Dispute

ತಂದೆ ನಾಗೇಂದ್ರ, ಮಗಳು ಲಕ್ಷ್ಮೀದುರ್ಗಾImage Credit source: tv9 kannada ದೇವನಹಳ್ಳಿ, ಜುಲೈ 30: ಮದುವೆ ವಿಚಾರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದನ್ನು ವಿರೋಧಿಸಿದ ಕಾರಣಕ್ಕೆ ಕಾಲೇಜ್​ನ​​ ಚೇಂಬರ್​​ಗೆ ನುಗ್ಗಿ ಕೆಲಸ ಮಾಡುತ್ತಿದ್ದ ಮಗಳಿಗೆ (Daughter) ಚಾಕುವಿನಿಂದ ಇರಿದು ತಂದೆ (Father) ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆಯ ಖಾಸಗಿ ಕಾಲೇಜಿನಲ್ಲಿ ಜುಲೈ 25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗಳು ಲಕ್ಷ್ಮೀದುರ್ಗಾಗೆ ಚಾಕುವಿನಿಂದ ಇರಿದ ತಂದೆ ನಾಗೇಂದ್ರನನ್ನು ರಾಜಾನುಕುಂಟೆ ಪೊಲೀಸರು…

Read More

ಕಾವೇರಿ ನೀರು ಮಧ್ಯೆ ಕರ್ನಾಟಕಕ್ಕೆ ಮತ್ತೊಂದು ಶಾಕ್, ಮೇಕೆದಾಟು ಡಿಪಿಆರ್ ವಾಪಸ್ – Kannada News | Karnataka Mekedatu Project DPR returned By CWC finds proposal violates Cauvery tribunal award

ಬೆಂಗಳೂರು, (ಜುಲೈ 30): ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ( Mekedatu Project ) ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೆರಿಯಂತಹ ನೆರೆ ರಾಜ್ಯಗಳ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಹೇಳಿತ್ತು. ಇದು ಕರ್ನಾಟಕಕ್ಕೆ ಮತ್ತಷ್ಟು ಬಲ ತಂದಿತ್ತು. ಆದ್ರೆ, ಇದೀಗ ಇದೇ ಕೇಂದ್ರ ಜಲ ಆಯೋಗ (CWC) ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿ (DPR)ಯನ್ನು ವಾಪಸ್ ಕಳುಹಿಸಿದೆ. ಯೋಜನಾ ಪ್ರಸ್ತಾವನೆ ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT) ನೀಡಿರುವ ತೀರ್ಪು…

Read More

ಕಾವೇರಿ ನೀರಿಗಾಗಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಗರಂ – Kannada News | Rockline Venkatesh reacts to Kannada Film Industry Unity over Cauvery Issue

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಕರಾರು ಆರಂಭ ಆಗಿದೆ. ಈ ವರ್ಷ ನಿರೀಕ್ಷೆಯ ಪ್ರಮಾಣದಲ್ಲಿ ಮಳೆ ಬಾರದೇ ಇರುವುದರಿಂದ ಕರ್ನಾಟಕದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಹೀಗಿರುವಾಗ ತಮಿಳುನಾಡಿನ ಜನರ ಕೃಷಿಗಾಗಿ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಕನ್ನಡ ಚಿತ್ರರಂಗ (Kannada Film Industry) ಕೂಡ ಬೆಂಬಲ ನೀಡುತ್ತಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇದೆಯಾ? ಎಲ್ಲರೂ ಈ ಹೋರಾಟಕ್ಕೆ…

Read More

CWG 2026: ಜಾವೆಲಿನ್ ಥ್ರೋ ಫೈನಲ್​ ಸುತ್ತಿಗೆ ಅರ್ಹತೆ ಪಡೆದ ಮೂವರು ಭಾರತೀಯರು – Kannada News | CWG 2026 Javelin: Neeraj Chopra, Rohit, Yashveer Qualify for Finals

2026 ರ ಕಾಮನ್‌ವೆಲ್ತ್ ಕ್ರೀಡಾಕೂಟದ 8ನೇ ದಿನದಂದು ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತು ಇಂದು ನಡೆಯಿತು. ಈ ಸುತ್ತಿನಲ್ಲಿ ಭಾರತದಿಂದ ಮೂವರು ಜಾವೆಲಿನ್ ಎಸೆತಗಾರರು ಭಾಗವಹಿಸಿದ್ದರು. ಅವರಲ್ಲಿ ಸ್ಟಾರ್ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ, ರೋಹಿತ್ ಯಾದವ್ ಮತ್ತು ಯಶ್ವೀರ್ ಸಿಂಗ್ ಸೇರಿದ್ದರು. ಈ ಮೂವರು ಜಾವೆಲಿನ್ ಥ್ರೋ ಫೈನಲ್‌ ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂವರೂ ಅಗ್ರ 12 ರಲ್ಲಿ ಸ್ಥಾನ ಪಡೆದು ಪದಕ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ ನೀರಜ್…

Read More

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ – Kannada News | Cauvery issue, Film Chamber says Movie is industry is with Farmers

ಕಾವೇರಿ (Cauvery) ವಿವಾದ ಭುಗಿಲೆದ್ದಿದ್ದು, ರಾಜ್ಯದ ಹಲವೆಡೆ ರೈತರು, ಕನ್ನಡಪರ ಸಂಘಟನೆಗಳ ಸದಸ್ಯರು ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಈಗಾಗಲೇ ಪ್ರತಿಭಟನೆಗೆ ಧುಮುಕಿದ್ದಾವೆ. ಕನ್ನಡ ಚಿತ್ರರಂಗ ಇಂದು (ಜುಲೈ 30) ಫಿಲಂ ಚೇಂಬರ್​​ನಲ್ಲಿ ಸಭೆ ನಡೆಸಿ, ಕಾವೇರಿ ವಿವಾದಕ್ಕೆ ಚಿತ್ರರಂಗ ಹೇಗೆ ಸ್ಪಂದಿಸಬೇಕು ಎಂಬುದನ್ನು ತೀರ್ಮಾನಿಸಿದೆ. ಸಭೆಯ ಬಳಿಕ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರು ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿ, ಕನ್ನಡ ಚಿತ್ರರಂಗ ನೆಲ, ಜಲ, ಭಾಷೆಯ ವಿಷಯ ಬಂದಾಗ ಸುಮ್ಮನೆ…

Read More