Headlines

ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!: ಕುಜದೋಷ ನಿವಾರಣೆಗೆ ಇಂದು ಅತ್ಯಂತ ಶುಭ ದಿನ! – Kannada News | Zodiac Sign Effects on 26 May 2026: Comprehensive Daily Horoscope by Dr. Basavaraj Guruji

ಬೆಂಗಳೂರು, ಮೇ.26: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 26 ಮೇ 2026 ರ ಮಂಗಳವಾರದ ದ್ವಾದಶ ರಾಶಿಗಳ ದೈನಿಕ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ದಶಮಿ, ಉತ್ತರಾ ನಕ್ಷತ್ರ, ಸಿದ್ಧಿ ಯೋಗ ಮತ್ತು ಗರಜ ಕರಣ ಇರುತ್ತದೆ. ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ…

Read More

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು (Samantha ruth prabhu) ತಮ್ಮ ನಟನಾ ಕೌಶಲ್ಯಕ್ಕೆ ಮಾತ್ರವಲ್ಲದೆ ಫಿಟ್‌ನೆಸ್‌ ವಿಚಾರದಲ್ಲೂ ಸಖತ್‌ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ದೇಹ ಸೌಂದರ್ಯ, ಫಿಟ್‌ನೆಸ್ ಮತ್ತು ಆರೋಗ್ಯವನ್ನು‌ ಕಾಪಾಡಿಕೊಳ್ಳಲು  ವ್ಯಾಯಾಮದಿಂದ ಹಿಡಿದು ಆಹಾರ ಪದ್ಧತಿಯವರೆಗೆ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಅದರಲ್ಲೂ ದಿನವಿಡೀ ಫ್ರೆಶ್‌ ಮತ್ತು ಸಕ್ರಿಯವಾಗಿರಲು ಸಮಂತಾ ಪವರ್‌ ಮಾರ್ನಿಂಗ್‌ ರೂಟೀನ್ ಅನುಸರಿಸುತ್ತಾರೆ. ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ ಎಂಬ ಮಾತಿನಂತೆ ಸಮಂತಾ ಬೆಳಗಿನ ದಿನಚರಿಯಲ್ಲಿ ಎಂಟು…

Read More

Video: ಇದು ಜೀಪೋ ಜೇನು ಗೂಡೋ, 16 ಆಸನಗಳ ಜೀಪಿನಲ್ಲಿ 60 ಮಂದಿಯ ಪ್ರಯಾಣ – Kannada News | Rajasthan: Viral Video Shows 60 Passengers Risking Their Lives By Travelling In 16 Seater Jeep

ಬನ್ಸ್ವಾರಾ, ಜನವರಿ 11: ಹದಿನಾರು ಆಸನಗಳಿರುವ ಜೀಪಿನಲ್ಲಿ ಬರೋಬ್ಬರಿ ಎಂದರೆ 20 ಮಂದಿ ಪ್ರಯಾಣಿಸಬಹುದು ಆದರೆ ಬರೋಬ್ಬರಿ 60 ಮಂದಿ ಪ್ರಯಾಣಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಆನಂದಪುರಿಯಲ್ಲಿ ಈ ಆಘಾತಕಾರಿ ವಿಡಿಯೋ ಚಿತ್ರೀಕರಿಸಲಾಗಿದೆ. 16 ಆಸನಗಳ ಜೀಪಿನಲ್ಲಿ ಸುಮಾರು 60 ಪ್ರಯಾಣಿಕರು ತುಂಬಿ ತುಳುಕುತ್ತಿರುವುದನ್ನು ಕಾಣಬಹುದು. ವಾಹನದೊಳಗಿನ ಎಲ್ಲಾ ಆಸನಗಳು ಭರ್ತಿಯಾಗಿದ್ದವು, ಆದರೆ ಹಲವಾರು ಪ್ರಯಾಣಿಕರು ಹೊರಗೆ ಬಾನೆಟ್, ಛಾವಣಿ ಸಾಲನೆ ಚಾಲಕನ ಬಾಗಿಲಿನ ಮೇಲೂ ನೇತಾಡುತ್ತಿರುವುದನ್ನು ಕಾಣಬಹುದು. ಈ ಅಪಾಯಕಾರಿ…

Read More

ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ – Kannada News

ರಾಮನಗರ, ಜೂನ್​​ 07: ಸಿಎಂ ಆಗಿ ಅಧಿಕಾರದ ಗದ್ದುಗೆ ಏರಿರುವ ಡಿಕೆ ಶಿವಕುಮಾರ್ (DK Shivakumar), ತಮ್ಮ ಸೀಮೆಯ ಜನರಿಗೆ ಇಂದು ಕೃತಜ್ನತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕೇರಿದ ಬಳಿಕ ಮೊದಲ ಬಾರಿಗೆ, ಸ್ವಕ್ಷೇತ್ರ ಕನಕಪುರಕ್ಕೆ (Kanakapura) ಭೇಟಿ ಕೊಟ್ಟಿದ್ದಾರೆ. ಜನರ ನಡುವೆ ನಿಂತು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನಿಸಿದ್ದಾರೆ. ಮೆಟ್ರೋದಲ್ಲಿ ಪ್ರಯಾಣ ಇನ್ನು ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಮಾದರಿ ಹೆಜ್ಜೆಯೊಂದನ್ನ ಇಟ್ಟರು. ಝೀರೋ ಟ್ರಾಫಿಕ್…

Read More

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More

ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ – Kannada News | Karnataka Gram Panchayats to be Named After Mahatma Gandhi: DK Shivakumar Announces

ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ ಬೆಂಗಳೂರು, ಜನವರಿ 27: ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ…

Read More

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More

ಯಾವುದೇ ಒಪ್ಪಂದವಿಲ್ಲದೆ 2-3 ವಾರಗಳಲ್ಲಿ ಇರಾನ್-ಅಮೆರಿಕ ಯುದ್ಧ ಕೊನೆಗೊಳ್ಳುತ್ತೆ ಎಂದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 1: ಇರಾನ್(Iran) ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೊಸ ಗಡುವನ್ನು ನಿಗದಿಪಡಿಸಿದ್ದಾರೆ. ಇರಾನ್ ಯುದ್ಧವು ಎರಡು, ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಶೀಘ್ರದಲ್ಲೇ ಇರಾನ್​ನಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿದೆ. ಇರಾನ್‌ನಲ್ಲಿ ಆಡಳಿತ ಬದಲಾವಣೆಯ ಗುರಿಯನ್ನು ಸಾಧಿಸಲಾಗಿದೆ , ಈ ಸಂಘರ್ಷವನ್ನು ಮುಂದುವರಿಸಲು ಅಮೆರಿಕ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಒಪ್ಪಂದದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಒಪ್ಪಂದ ಅಸಾಧ್ಯ ಎಂದು ಅವರು…

Read More

World Cancer day: ಕ್ಯಾನ್ಸರ್ ರೋಗಕ್ಕೆ ಯಾವ ಅಂಶಗಳು ಕಾರಣವಾಗುತ್ತೆ ಗೊತ್ತಾ? – Kannada News | Cancer Causes: Know the Risks & Prevention

ಕ್ಯಾನ್ಸರ್ (Cancer) ಎಂಬ ಮಹಾಮಾರಿ ದೇಶಾದ್ಯಂತ ಹರಡಿದೆ. ಗಾಳಿಯಿಂದ ನೀರು, ಆಹಾರ ಎಲ್ಲವೂ ಕಲುಷಿತವಾಗಿದ್ದು, ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ. ಈ ರೋಗಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಅದು ರೋಗಿಯ ಜೀವಕ್ಕೆ ಅಪಾಯಕಾರಿಯಾಗಬಲ್ಲದು ಎಂಬುದು ತಿಳಿದ ವಿಚಾರ. ಅದಕ್ಕಾಗಿಯೇ ಈ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಕ್ಯಾನ್ಸರ್ ದಿನವನ್ನು ಪ್ರತಿ ವರ್ಷ ಫೆಬ್ರವರಿ 4 ರಂದು ಆಚರಿಸಲಾಗುತ್ತದೆ. ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC) ನೇತೃತ್ವದಲ್ಲಿ, ಜಾಗತಿಕ ಕ್ಯಾನ್ಸರ್ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ರೋಗಿಗಳಿಗೆ…

Read More

ಟ್ರಂಪ್ ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್

ಜೆರುಸಲೇಂ, ಮಾರ್ಚ್​ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ, ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯವು ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಆರಂಭಿಕ ಹಂತವು ಕ್ಷಿಪಣಿ ದಾಸ್ತಾನುಗಳು, ಡ್ರೋನ್‌ಗಳು ಮತ್ತು ಪರಮಾಣು-ಸಂಬಂಧಿತ ಸ್ವತ್ತುಗಳನ್ನು ನಾಶಪಡಿಸಿತು ಮತ್ತು…

Read More