Headlines

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​ – Kannada News | Karwar: Rishala DSouza Suicide Case; JDS Leader Son Chirag Kotharkar Arrested

ಆರೋಪಿ ಚಿರಾಗ್​​ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …

Read More

‘45’ ಸಿನಿಮಾಕ್ಕೆ ಪೆಟ್ಟು ಕೊಟ್ಟದ್ದು ಯಾರು? ನಿರ್ಮಾಪಕ ಮಾತು – Kannada News | 45 Kannada movie producer talks about his movie success

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ ಚಿತ್ರೀಕರಣ, ಬಿಡುಗಡೆ, ಯಶಸ್ಸು, ಸಮಸ್ಯೆ ಎಲ್ಲ ವಿಷಯಗಳ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘45’ ಸಿನಿಮಾ ಚೆನ್ನಾಗಿ ಬಿಡುಗಡೆ ಆಯ್ತು, ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಸಹ ದೊರಕಿತು, ಆದರೆ ಕೆಲ…

Read More

ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿ ಮಾಡಿದ ಅಪ್ಪನಿಗೆ ಗಲ್ಲು ಶಿಕ್ಷೆ! – Kannada News | Tamil Nadu Tirunelveli POCSO Court orders Death Penalty To Father For Impregnating Daughter

ತಿರುನಲ್ವೇಲಿ, ಜನವರಿ 5: ಹೆಣ್ಣುಮಕ್ಕಳ ಪಾಲಿಗೆ ತಮ್ಮ ತಂದೆಯೇ ಮೊದಲ ಹೀರೋ. ಆದರೆ, ತಮಿಳುನಾಡಿನಲ್ಲಿ 14 ವರ್ಷದ ಬಾಲಕಿಯೊಬ್ಬಳ ಪಾಲಿಗೆ ಆಕೆಯ ಅಪ್ಪನೇ ವಿಲನ್ ಆಗಿದ್ದಾನೆ. ತಿರುನಲ್ವೇಲಿ ಜಿಲ್ಲೆಯ ವಲಿಯೂರು ಬಳಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ಗರ್ಭಿಣಿಯನ್ನಾಗಿ (Pregnant) ಮಾಡಿದ್ದಾನೆ. ಆಕೆ ಮಗುವನ್ನೂ ಹೆತ್ತಿದ್ದಾಳೆ. ಡಿಎನ್‌ಎ ಪರೀಕ್ಷೆಯಲ್ಲಿ ಆಕೆಯ ಮಗುವಿಗೆ ಆಕೆಯ ಅಪ್ಪನೇ ತಂದೆ ಎಂಬುದು ದೃಢಪಟ್ಟ ನಂತರ ಪೋಕ್ಸೊ ನ್ಯಾಯಾಲಯವು ಆ ಬಾಲಕಿಯ ತಂದೆಗೆ ಮರಣದಂಡನೆ ವಿಧಿಸಿದೆ. ತಿರುನೆಲ್ವೇಲಿ ಜಿಲ್ಲೆಯ ಪಣಗುಡಿ ಪ್ರದೇಶದ ದಿನಗೂಲಿ…

Read More

ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ – Kannada News | Elephant Attack Kills Man in Cheelandawadi Village, Kanakapura

ರಾಮನಗರ/ ಚಾಮರಾಜನಗರ, ಏಪ್ರಿಲ್​​ 26: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಕನಕಪುರದ ಪ್ರವಾಸಿ ಸ್ಥಳ ಸಂಗಮದಲ್ಲಿ ಮಹಿಳೆಯೋರ್ವರ ಮೇಲೆ ಕಾಡಾನೆ ಇತ್ತೀಚೆಗಷ್ಟೇ ದಾಳಿ ನಡೆಸಿತ್ತು. ಏಕಾಏಕಿ ಬಂದ ಕಾಡಾನೆ ಕಂಡು ಪ್ರಾಣ ಭೀತಿಯಿಂದ ಜನರು ದಿಕ್ಕಾಪಾಲಾಗಿ ಓಡುವ ವಿಡಿಯೋ ವೈರಲ್​​ ಆಗಿತ್ತು. ಆ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೋರ್ವರ ಬಲಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

Read More

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು…

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ; ಬೈಕ್​​ ಸವಾರಿಗೆ ಬಿತ್ತು ಗೂಸಾ – Kannada News | Bike riders attack a delivery boy in Bengaluru; video goes viral

ಬೆಂಗಳೂರು, ಜನವರಿ 09: ಕ್ಷುಲ್ಲಕ ಡೆಲಿವರಿ ಬಾಯ್​​ಗೆ ಬೈಕ್​​ ಸವಾರರು ಥಳಿಸಿರುವ ಘಟನೆ ಬೆಂಗಳೂರಿನ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡೆಲಿವರಿ ಬಾಯ್​​ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್​​ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧಾನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಕೊಡ್ತಿದ್ದಂತೆ ಸವಾರರು ಎಸ್ಕೇಪ್​ ಆಗಿದ್ದು, ಜ.4ರ ರಾತ್ರಿ ನಡೆದಿರುವ ಘಟನೆ…

Read More

U19 ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?

ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು. ಈ ಗುರಿ…

Read More

ಜಸ್ಟ್​​ ಹತ್ತೇ ನಿಮಿಷ ಲೇಟ್ ಆಗಿದ್ದಕ್ಕೆ​ ನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರು – Kannada News | Students Denied NEET Entry for Arriving 10 Minutes Late, Left in Tears

ಕಣ್ಣೀರು ಹಾಕಿದ ವಿದ್ಯಾರ್ಥಿನಿImage Credit source: tv9 kannada ಬೆಂಗಳೂರು, ಮೇ 03: ನೀಟ್ (NEET) ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಕೆಲವೇ ನಿಮಿಷ ತಡವಾಗಿ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ (Students) ಪ್ರವೇಶ ನಿರಾಕರಿಸಿದ ಘಟನೆ ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜ್​ ಮತ್ತು ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ…

Read More

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…

Read More