Headlines

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು? – Kannada News | Gharga movie actor Arun Ram Prasad talks about Sai Kumar

‘ಜೋಗಿ’ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರ ಮಗ ಅರುಣ್ ರಾಮ್ ಪ್ರಸಾದ್ ‘ಘಾರ್ಗಾ’ (Gharga) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರುಣ್ ಅವರೇ ಹೀರೋ. ಇದೇ ಸಿನಿಮಾದಲ್ಲಿ ಸಾಯಿ ಕುಮಾರ್, ಅರುಣ್ ಸಾಗರ್ ಮುಂತಾದ ಹಿರಿಯ ಕಲಾವಿದರು ಸಹ ಅಭಿನಯಿಸಿದ್ದಾರೆ. ಮೊದಲ ಬಾರಿಗೆ ಸಾಯಿ ಕುಮಾರ್ (Sai Kumar) ಅವರ ಜೊತೆ ನಟಿಸುವಾಗ ಏನಾಯಿತು ಎಂಬುದಕ್ಕೆ ಅರುಣ್ ರಾಮ್ ಪ್ರಸಾದ್ ಅವರು ವಿವರಿಸಿದ್ದಾರೆ. ‘ಮೊದಲ ದಿನ ಚಿಕ್ಕಮಗಳೂರಿನಲ್ಲಿ ಶೂಟಿಂಗ್ ಮಾಡಿದ್ದು ಇನ್ನೂ ನನಗೆ ಚೆನ್ನಾಗಿ ನೆನಪಿದೆ….

Read More

ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32…

Read More

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ – Kannada News | IPL 2026 Qualifier 1: RCB vs GT Playing XI and Toss Report from Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ. ಟಾಸ್ ಗೆದ್ದ ಗುಜರಾತ್ ಮೇಲೆ…

Read More

Karnataka Weather Update: ಬೆಂಗಳೂರಲ್ಲಿ ಅಬ್ಬರಿಸಿದ ವರುಣ; ರಾಜ್ಯದ ಎಲ್ಲೆಲ್ಲಿ ನಾಳೆ ಮಳೆ?

ಬೆಂಗಳೂರು, ಏಪ್ರಿಲ್​​ 10: ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ವರುಣ ಅಬ್ಬರಿಸಿದ್ದು, ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್​ಹಾಲ್, ವಿಜಯನಗರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಏಕಾಏಕಿ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್​​ ಉಂಟಾಗಿದ್ದು ಮಂದಗತಿಯಲ್ಲಿ ವಾಹನಗಳು ಸಾಗಿವೆ. ರಾಜ್ಯದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಬಿಸಿ ಗಾಳಿ & ಆರ್ದ್ರತೆ ಎಚ್ಚರಿಕೆ #Hot and…

Read More

ನೌಕಾ ಡ್ರೋನ್​ಗಳು, ಕ್ಷಿಪಣಿಗಳಿರುವ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಟೆಹ್ರಾನ್, ಮಾರ್ಚ್ 13: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವುದನ್ನು ನಿರ್ಬಂಧಿಸಲು ನಿಯೋಜಿಸಲಾದ ಆತ್ಮಾಹುತಿ ಡ್ರೋನ್ ಹಡಗುಗಳ ದೊಡ್ಡ ಸಂಗ್ರಹವನ್ನು ಇರಾನ್ (Iran) ಸೇನೆ ಹೊಂದಿದೆ. ಇರಾನ್​ನ ಅಧಿಕಾರಿಗಳು “ಕ್ಷಿಪಣಿ ನಗರ” ಎಂದು ಹೇಳುವ ಭೂಗತ ಕಾಂಪ್ಲೆಕ್ಸ್​ ಒಳಗೆ ಚಿತ್ರೀಕರಿಸಲಾದ ವಿಡಿಯೋಗಳನ್ನು ಇರಾನ್​ನ ಮಾಧ್ಯಮಗಳು ಬಿಡುಗಡೆ ಮಾಡಿದೆ. ನೌಕಾ ಡ್ರೋನ್‌ಗಳು, ಹಡಗು ವಿರೋಧಿ ಕ್ಷಿಪಣಿಗಳು ಮತ್ತು ಸಮುದ್ರ ಗಣಿಗಳಿಂದ ಕೂಡಿದ ಉದ್ದವಾದ ಸುರಂಗಗಳನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ರೆಕಾರ್ಡಿಂಗ್‌ಗಳನ್ನು ಯಾವಾಗ ಮಾಡಲಾಯಿತು, ಅಮೆರಿಕನ್ ಅಥವಾ ಇಸ್ರೇಲಿ ಪಡೆಗಳು…

Read More

ಫಾಲೋಆನ್​ ಹೇರಿದ ಟೀಮ್ ಇಂಡಿಯಾ: ಭಾರತದ ಗೆಲುವು ಖಚಿತ..! – Kannada News

ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕೇವಲ 152 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಶುಭ್​ಮನ್ ಗಿಲ್ (126) ಶತಕ ಬಾರಿಸಿದರೆ, ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಹಾಗೂ ರಿಷಭ್ ಪಂತ್…

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

ಸಿಲಿಂಡರ್​​ ಸಮಸ್ಯೆ: ಸಂಕಷ್ಟಕ್ಕೆ ಸಿಲುಕಿ ಹೋಟೆಲ್​​ಗಳನ್ನೇ ಮಾರಲು ಮುಂದಾದ ಮಾಲೀಕರು!

ಬೆಂಗಳೂರು, ಮಾರ್ಚ್​​ 30: ಮಧ್ಯಪ್ರಾಚ್ಯದಲ್ಲಿ ಯುದ್ಧ ಭಾರತ ಸೇರಿ ಜಗತ್ತಿನ ಬಹುತೇಕ ರಾಷ್ಟ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಕರ್ನಾಟಕವೂ ಸೇರಿ ನಾನಾ ರಾಜ್ಯಗಳು ಹೆಚ್ಚಿನ ಪ್ರಮಾಣದ ತೊಂದರೆಯನ್ನು ಅನುಭವಿಸುತ್ತಿವೆ. ಇದರ ನೇರ ಎಫೆಕ್ಟ್​​ ಹೋಟೆಲ್​​ ಉದ್ಯಮಕ್ಕೆ ಆಗಿದ್ದು, ರಾಜ್ಯದ ಬಹುತೇಕ ಹೋಟೆಲ್​​ಗಳ ಮಾಲಕರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೆಲವರು ಹೋಟೆಲ್​​ಗಳ ಬಾಗಿಲು ಕ್ಲೋಸ್​​ ಮಾಡಿದ್ದರೆ, ಇನ್ನು ಕೆಲವರು ಕೆಲ ಸಮಯ ಅಥವಾ ಮೆನು ಕಡಿತ ಮಾಡಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದಾರೆ. ಸಿಲಿಂಡರ್​​…

Read More

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ? ಪೊಲೀಸ್ ಆಯುಕ್ತರೇ ಕೊಟ್ರು ಮಾಹಿತಿ – Kannada News

ಡಿಕೆಶಿ ಪದಗ್ರಹಣಕ್ಕೆ ಬಿಗಿ ಭದ್ರತೆImage Credit source: Tv9 Kannada ಬೆಂಗಳೂರು, ಜೂನ್​​ 02: ಸಿಎಂ ಆಗಿ ಡಿ.ಕೆ.ಶಿವಕುಮಾರ್​ (DK Shivakumar) ಪ್ರಮಾಣವಚನ ಸ್ವೀಕಾರ ಹಿನ್ನೆಲೆ ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್​​ ಆಯುಕ್ತ ಸೀಮಂತ್​​ ಕುಮಾರ್​​ ಸಿಂಗ್​ ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಸಭೆ ಬಳಿಕ ಮಾಹಿತಿ ನೀಡಿರುವ ಪೊಲೀಸ್​​ ಆಯುಕ್ತರು,…

Read More

Bengaluru Karaga: ಇಂದು ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ; ಹಸಿ ಕರಗ ಹೊತ್ತು ದ್ರೌಪದಿ ದೇವಿ ದರ್ಶನ!

ಬೆಂಗಳೂರು, ಮಾರ್ಚ್​ 31: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಸಡಗರದಿಂದ ನಡೆಯಲು ಸಿದ್ಧವಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಚೈತ್ರ ಹುಣ್ಣಿಮೆಗೆ ಮೂರು ದಿನಗಳ ಮೊದಲು ದ್ರೌಪದಿ ದೇವಿ ಭೂಮಿಗೆ ಬರುವ ನಂಬಿಕೆ ಈ ಉತ್ಸವದ ಪ್ರಮುಖ ಅಂಶವಾಗಿದೆ. ಈ ಆಚರಣೆಗೆ ಮಹಾಭಾರತ ಕಾಲದ ಇತಿಹಾಸವಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ತಾಯಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ತಿಮಿರಾಸುರ ಎಂಬ…

Read More