ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ: ಕಳಚಿ ಬಿದ್ದ ಜೋಕಾಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ – Kannada News | Gadag: Tontadarya Math Fair Incident; many people injured as Breakdance Ride Collapses

ಗದಗ, ಮೇ 03: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡ್ಯಾನ್ಸಿಂಗ್ ಫ್ಲೈ ಜೋಕಾಲಿಯ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್​ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆಪೆ ಗುಣಮಟ್ಟದ ಬ್ರೇಕ್​ಡ್ಯಾನ್ಸ್ ಅಳವಡಿಕೆ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ…

Read More

ONGC Scholarship 2026: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು – Kannada News | ONGC Scholarship 2026: Apply Now! Eligibility, Last Date and Benefits for UG/PG Students

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000, ಒಬಿಸಿ ಅಭ್ಯರ್ಥಿಗಳಿಗೆ 500 ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ವಿದ್ಯಾರ್ಥಿವೇತನಗಳನ್ನು ಮೀಸಲಿಡಲಾಗಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಎಲ್ಲಾ ವಿಭಾಗಗಳಲ್ಲಿ ಶೇಕಡಾ 50 ರಷ್ಟು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿನಿಯರಿಗೇ ಹಂಚಿಕೆ ಮಾಡಲಾಗುತ್ತದೆ. ಪ್ರಸ್ತುತ ಸಂಬಂಧಿತ ವಿಭಾಗಗಳಲ್ಲಿ ಯುಜಿ (UG) ಮತ್ತು ಪಿಜಿ (PG) ಕೋರ್ಸ್‌ಗಳನ್ನು ಕಲಿಯುತ್ತಿರುವ ಆಸಕ್ತ…

Read More

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ – Kannada News | BJP Files Police Complaint Over Congress Flex Targeting PM Modi in Bengaluru, Row Over ‘Trump Fear’ Remark

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​​ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು…

Read More

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ…

Read More

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್

‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಟೈಟಲ್​​ನ ಇತ್ತೀಚೆಗೆ ‘ಮಾತೃಭೂಮಿ’ (Matrabhoomi) ಎಂದು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಂಡ ರಿವೀಲ್ ಮಾಡಿರಲಿಲ್ಲ. ಹೀಗಿರುವಾಗಲೇ ಇದರ ಹಿಂದಿನ ಅಸಲಿ ವಿಷಯ ರಿವೀಲ್ ಆಗಿದೆ. ಸಲ್ಮಾನ್ ಖಾನ್ ಸಿನಿಮಾ ದುಬಾರಿ ಆಗಿದೆ. ತಂಡದವರು ಸಿನಿಮಾದ ಟೈಟಲ್ ಬದಲಿಸಿದ್ದು ಮಾತ್ರವಲ್ಲ, 40 ದಿನಗಳ ರೀ ಶೂಟ್ ಮಾಡುತ್ತಿದ್ದಾರೆ. ಅಪೂರ್ವ ಲಖಿಯಾ ಅವರು ‘ಮಾತೃಭೂಮಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಸಂಘರ್ಷದ ಬಗ್ಗೆ…

Read More

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ – Kannada News

‎ಬೆಂಗಳೂರು, (ಜೂನ್ 07): ಸಿಎಂ ಡಿಕೆ ಶಿವಕುಮಾರ್ (CM DK Shivakumar) ಸೂಚನೆಯಂತೆ ಪೊಲೀಸ್ ಇಲಾಖೆಯು (Karnataka Police Department) ರೌಡಿಸಂ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡಿದೆ. ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ. ರೌಡಿಸಂ ನಿರ್ಮೂಲನೆಗೆ ಕಠಿಣ ಕ್ರಮ ರೌಡಿ…

Read More

Chanakya Niti: ಮನೆಯಲ್ಲಿ ಹಣ ಉಳಿಯದಿರಲು ಕಾರಣವೇ ಈ ತಪ್ಪುಗಳು – Kannada News | Chanakya Niti: Chanakya Says These mistakes are the reason why money is not stay at home

ಹಣ (money) ಗಳಿಸಬೇಕು, ಶ್ರೀಮಂತಿಕೆ ಗಳಿಸಬೇಕು, ಒಂದೊಳ್ಳೆ ಜೀವನ ನಡೆಸಬೇಕು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ಹಗಲಿರುಳು ದುಡಿಯುತ್ತಾರೆ. ಹೀಗೆ ದುಡಿದು ಎಷ್ಟೇ ಹಣ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದೇ ಇಲ್ಲ. ಹಣ ಹೇಗಾದ್ರೂ ಖರ್ಚಾಗುತ್ತಿರುತ್ತದೆ. ಈ ರೀತಿ ಕೈಯಲ್ಲಿ ಹಣ ಉಳಿಯದಿರಲು ಕಾರಣವೇ ಒಂದಷ್ಟು ತಪ್ಪುಗಳು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಆ ತಪ್ಪಗಳು ಸರಿಪಡಿಸಿದರೆ ಖಂಡಿತವಾಗಿ ನಿಮ್ಮ ಕೈಯಲ್ಲಿ ಹಣ ಉಳಿಯುತ್ತೆ ಎಂದಿದ್ದಾರೆ. ಹಾಗಿದ್ರೆ ಆ ತಪ್ಪುಗಳು ಯಾವುವು ಎಂಬುದನ್ನು…

Read More

ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಬೊಗೋಟಾ (ಕೊಲಂಬಿಯಾ), ಮಾರ್ಚ್ 23: ಕೊಲಂಬಿಯಾದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಲಂಬಿಯಾದ ಮಿಲಿಟರಿಯ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಾಯುಪಡೆಯ ಈ ಹರ್ಕ್ಯುಲಸ್ ಸಿ -130 ವಿಮಾನವು 110 ಸೈನಿಕರನ್ನು ಹೊತ್ತೊಯ್ಯುತ್ತಿತ್ತು. ಈ ಘಟನೆಯಲ್ಲಿ ಕೊಲಂಬಿಯಾದ ವಿಮಾನದಲ್ಲಿದ್ದ ಎಲ್ಲ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಕೊಲಂಬಿಯಾದ ಮಿಲಿಟರಿ ಇನ್ನೂ ಈ ಘಟನೆಯ ಸಾವಿನ ಪ್ರಮಾಣದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ – Kannada News | Awkward Moment Outside Parliament as Pralhad Joshi Walks Away After Rahul Gandhi Joins In

ನವದೆಹಲಿ, ಫೆಬ್ರವರಿ 12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ  ಸಚಿವರ ಪಕ್ಕ ಬಂದು ನಿಂತಿದ್ದರು. ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಲಿರಲಿಲ್ಲ ಎಂದು ಬಿಜೆಪಿ ಫೇಸ್​​ಬುಕ್​​ನಲ್ಲಿ ವಿಡಿಯೋವನ್ನು…

Read More

Budget 2026: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ? – Kannada News | Union Budget 2026: Items That Get Cheaper and Costlier

ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಭಾನುವಾರ ತಮ್ಮ ದಾಖಲೆಯ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಭೌಗೋಳಿಕ ರಾಜಕೀಯ ಪ್ರಕ್ಷುಬ್ದತೆ, ಆರ್ಥಿಕ ಏರಿಳಿತ ಮತ್ತು ವ್ಯಾಪಾರ ಯುದ್ಧದ ನಡುವೆಯೂ, ಆದಾಯ ತೆರಿಗೆ ಸ್​ಲ್ಯಾಬ್​ಗಳು ಮತ್ತು ಮತ್ತು ದರಗಳಲ್ಲಿನ ಸಂಭವನೀಯ ಬದಲಾವಣೆಗಳ ಮೇಲೆ ಗಮನಹರಿಸಲಾಗಿದೆ. ಮದ್ಯವು ಹೆಚ್ಚು ದುಬಾರಿಯಾಗಿದೆ ಮತ್ತು ಚರ್ಮದ ಬೂಟುಗಳು, ಕ್ಯಾನ್ಸರ್ ಮತ್ತು ಮಧುಮೇಹ ಔಷಧಿಗಳು ಅಗ್ಗವಾಗಿವೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ. ಚರ್ಮ ಮತ್ತು ಜವಳಿ ಉಡುಪುಗಳನ್ನು ರಫ್ತು ಮಾಡುವ…

Read More