Headlines

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶತ್ರುಗಳು…

Read More

ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು – Kannada News | Yadgir Groundnut Farmers Protest Price Drop: APMC Agents Accused of Exploitation

ಶೇಂಗಾ, ರೈತರ ಪ್ರಭಟನೆImage Credit source: tv9 kannada ಯಾದಗಿರಿ, ಫೆಬ್ರವರಿ 06: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ (Groundnut) ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್​ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ…

Read More

Chanakya Niti: ಬುದ್ಧಿವಂತ ಮಹಿಳೆ ಮಾತ್ರ ಈ ವಿಶೇಷ ಗುಣಗಳನ್ನು ಹೊಂದಿರುವುದಂತೆ – Kannada News

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಜೀವನದ ಎಲ್ಲ ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಹೌದು ಶ್ರೀಮಂತಿಕೆ, ಯಶಸ್ಸು, ಬಡತನ, ದಾಂಪತ್ಯ ಜೀವನ, ಹಿತಶತ್ರುಗಳು, ಸ್ನೇಹಿತರು ಹೀಗೆ ನಮ್ಮ ಜೀವನದ ಪ್ರತಿಯೊಂದು ವಿಚಾರದ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಮಹಿಳೆಯರ ಜೀವನಕ್ಕೂ ಸಂಬಂಧಿಸಿದ ವಿಚಾರಗಳ ಬಗ್ಗೆ ವಿವರಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಬುದ್ಧಿವಂತ ಮಹಿಳೆಯ ಲಕ್ಷಣಗಳೇನು, ಆಕೆ ಯಾವೆಲ್ಲಾ ಗುಣಗಳನ್ನು ಹೊಂದಿರುತ್ತಾಳೆ ಎಂಬುದನ್ನು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಬುದ್ಧಿವಂತ ಮಹಿಳೆಯ ಗುಣಗಳು ಯಾವುವು…

Read More

ಮನ್ ಕಿ ಬಾತ್​ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು – Kannada News | What Bengaluru Dr. Asthana said about organ donation mentioned by Modi in Mann Ki Baat

ಬೆಂಗಳೂರು, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ 131ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಅಂಗಾಂಗ ದಾನದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತಾಗಿ ಲಿವರ್ ಟ್ರಾನ್ಸ್‌ಪ್ಲಾಂಟ್ ತಜ್ಞ ಡಾ. ಸೋನಲ್ ಅಸ್ಥಾನಾ ಅವರು ಪ್ರತಿಕ್ರಿಯಿಸಿದ್ದು, ‘ಇದು ಅತ್ಯಂತ ಗಂಭೀರ ಮತ್ತು ಮಹತ್ವದ ವಿಷಯ. ಪ್ರತಿವರ್ಷ ಸುಮಾರು ಐದು ಲಕ್ಷ ಭಾರತೀಯರು ಕೊನೆ ಹಂತದಲ್ಲಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಿರುವಾಗ ಅಂಗಾಂಗ ದಾನ ಒಂದೇ ಜೀವ ಉಳಿಸಲು ಪರಿಹಾರವಾಗಬಹುದು. ನಮ್ಮ ದೇಶದ ಜನಸಂಖ್ಯೆ ಅಪಾರವಾಗಿದ್ದರೂ,…

Read More

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ವೋಟ್ಪಿಸ್ಮಿಕ್‌ (Whotfismick) ಹೆಸರಿನ…

Read More

ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ – Kannada News | Bengalurus Water Crisis Deepens: 142 Lakes Unfit for Drinking, Pollution Board Reveals

ಬೆಂಗಳೂರು, ಫೆಬ್ರವರಿ 26: ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿಗೆ ಜಲಾಘಾತದ ಭೀತಿ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯ ಪ್ರಕಾರ, ನಗರದ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದೆ. ಈ ಕೆರೆಗಳಲ್ಲಿ 50 ಕೆರೆಗಳು ಡಿ ವರ್ಗದಲ್ಲಿದ್ದರೆ, ಉಳಿದ 92 ಕೆರೆಗಳು ಇ ವರ್ಗದಲ್ಲಿವೆ. ಇ ವರ್ಗವೆಂದರೆ ಅತ್ಯಂತ ಕಳಪೆ ಗುಣಮಟ್ಟದ ನೀರನ್ನು ಹೊಂದಿದ್ದು, ಸಂಸ್ಕರಿಸಿದ ನಂತರವೂ ಕುಡಿಯಲು ಯೋಗ್ಯವಲ್ಲ. ಮೋರಿ ನೀರು ಮತ್ತು ಕೈಗಾರಿಕಾ ತ್ಯಾಜ್ಯಗಳು ಕೆರೆಗಳ ಒಡಲು ಸೇರುತ್ತಿರುವುದೇ ಈ ಕಲುಷಿತಕ್ಕೆ…

Read More

ಎಲ್ಲ ಶಾಸಕರಿಗೂ ಆಲ್ಕೋಹಾಲ್ ಪರೀಕ್ಷೆಯಾಗಲಿ; ಪಂಜಾಬ್ ಸಿಎಂ ಕುಡಿದಿದ್ದಾರೆ ಎಂದು ಆರೋಪಿಸಿ ಸದನದಿಂದ ಹೊರನಡೆದ ಕಾಂಗ್ರೆಸ್ – Kannada News | Get alcohol test done High drama in Punjab assembly Congress alleges CM Bhagwant Mann was drunk

ಪಂಜಾಬ್, ಮೇ 1: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಮತ್ತು ಅಕಾಲಿ ದಳ ಪಂಜಾಬ್​ನ ಸಿಎಂ ಭಗವಂತ್ ಮಾನ್ ಸದನದ ಕಲಾಪಗಳ ಸಮಯದಲ್ಲಿ ಕುಡಿದಿದ್ದರು ಎಂದು ಆರೋಪಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಇಂದು ಪಂಜಾಬ್​​ನಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು. ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಸ್ಥಿತಿಯಲ್ಲಿ ಸದನಕ್ಕೆ ಬಂದಿದ್ದಾರೆ. ಹೀಗಾಗಿ ಸದನದಲ್ಲಿರುವ ಎಲ್ಲಾ ಶಾಸಕರಿಗೆ ಮದ್ಯ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಭಾತ್ಯಾಗ ಮಾಡಿತು. ಕಾರ್ಮಿಕ ದಿನದ ಸಂದರ್ಭದಲ್ಲಿ ನಿರ್ಣಯವನ್ನು…

Read More

ಪವನ್​ ಕಲ್ಯಾಣ್​​ಗೆ ಇಷ್ಟವಾದ ಎರಡು ಹಿಂದಿ ಸಿನಿಮಾ ಇವು – Kannada News

ಪವನ್ ಕಲ್ಯಾಣ್ (Pawan Kalyan), ಸ್ಟಾರ್ ನಟರಾಗಿರುವ ಜೊತೆಗೆ ಆಂಧ್ರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ ಸಹ ಹೌದು. ಹಲವು ಪ್ರಮುಖ ಖಾತೆಗಳನ್ನು ಅವರು ನಿಭಾಯಿಸುತ್ತಿದ್ದಾರೆ. ಇತ್ತೀಚೆಗೆ ನೆರೆ ತೆಲುಗು ರಾಜ್ಯವಾದ ತೆಲಂಗಾಣ ಸರ್ಕಾರ ಹಾಗೂ ಪವನ್ ಕಲ್ಯಾಣ್ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಏರ್ಪಟ್ಟಿವೆ. ಇದೀಗ ಡಿಸಿಎಂ ಆದ ಬಳಿಕ ಪವನ್ ಕಲ್ಯಾಣ್ ಅವರು ಮೊದಲ ಬಾರಿಗೆ ಪಾಡ್​​ಕಾಸ್ಟ್ ಒಂದರಲ್ಲಿ ಭಾಗಿ ಆಗಿದ್ದಾರೆ. ಎಎನ್​​ಐ ನಡೆಸಿದ ಪಾಡ್​​ಕಾಸ್ಟ್​​ನಲ್ಲಿ ಭಾಗವಹಿಸಿದ್ದ ಪವನ್ ಕಲ್ಯಾಣ್, ತಮ್ಮಿಷ್ಟದ ಎರಡು ಹಿಂದಿ ಸಿನಿಮಾಗಳನ್ನು…

Read More

Video: ತನ್ನ ಓದಿಗಾಗಿ ಚಿನ್ನದ ಬಳೆಗಳನ್ನು ಅಡವಿಟ್ಟ ಅಮ್ಮ; ತಾಯಿಯ ತ್ಯಾಗ ನೆನಪಿಸಿಕೊಂಡ ಮಗಳು – Kannada News | Daughter’s job is the reward for her mother’s sacrifice; Daughter recalls mother’s hardships

ತಾಯಿ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತಾಯಿ (mother) ಅಂದ್ರೇನೆ ಹಾಗೆ, ತಮ್ಮ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ಮಕ್ಕಳ ಭವಿಷ್ಯಕ್ಕಾಗಿ ತನ್ನ ಜೀವನವನ್ನೇ ಒತ್ತೆಯಿಡುತ್ತಾಳೆ. ಬೆಂಗಳೂರಿನಲ್ಲಿರುವ ಫ್ಲಿಪ್‌ಕಾರ್ಟ್ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಯುವತಿ ತನ್ನ ತಾಯಿಯ ತ್ಯಾಗ ಹಾಗೂ ಹೋರಾಟದ ಕಥೆಯನ್ನು ಹೇಳಿದ್ದಾರೆ. ತಮ್ಮ ಕಾಲೇಜು ಪ್ರವೇಶ ಶುಲ್ಕವನ್ನು ಪಾವತಿಸಲು ತನ್ನ ತಾಯಿ ತಮ್ಮ ಬಳೆಗಳನ್ನೇ ಅಡವಿಟ್ಟಿದ್ದರು. ಇಂದು ಫ್ಲಿಪ್‌ಕಾರ್ಟ್ ಉದ್ಯೋಗಿಯಾಗಿ ತಾಯಿಯನ್ನು ನೋಡಿಕೊಳ್ಳುವ ಮಟ್ಟಿಗೆ ಬದುಕು ಕಟ್ಟಿಕೊಂಡಿದ್ದೇನೆ ಎಂದಿದ್ದಾರೆ. ಈ ವಿಡಿಯೋ…

Read More

ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು, ಅಧ್ಯಕ್ಷರ ಸ್ಥಿತಿ ಗಂಭೀರ – Kannada News | Bihar Officer died Chairman injured after firing inside the Sultanganj Nagar Parishad office in Bhagalpur

ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್‌ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್​ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ…

Read More