Headlines

ಜೈಲಿನೊಳಗೆ ಕುಳಿತು ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿದ ಕೈದಿ, ಕೊನೆಗೆ ಹೋಗಿದ್ದೆಲ್ಲಿಗೆ?

ಬ್ರೆಜಿಲ್, ಮಾರ್ಚ್​ 13: ಕೈದಿ(Prisoner)ಗಳು ಹೇಗಾದರೂ ಮಾಡಿ ಜೈಲಿನಿಂದ ತಪ್ಪಿಸಿಕೊಳ್ಳಬೇಕೆಂದು ಹಲವು ಸಾಹಸಗಳನ್ನು ಮಾಡುತ್ತಾರೆ. ಅದರಲ್ಲಿ ಇದು ಕೂಡ ಒಂದು. ಕೆಲವರು ಜೈಲಿನ ಗೋಡೆ ಹತ್ತಿ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರೆ, ಇನ್ನೂ ಕೆಲವರು ಆರೋಗ್ಯ ಸರಿಯಿಲ್ಲ ಎನ್ನುವ ನೆಪವೊಡ್ಡಿ ಆಸ್ಪತ್ರೆಗೆ ಹೋಗಿ ಅಲ್ಲಿಂದ ತಪ್ಪಿಸಿಕೊಳ್ಳುವವರಿದ್ದಾರೆ. ಕೈದಿಯೊಬ್ಬ ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ, ಪ್ರಯತ್ನವೇನೋ ಚೆನ್ನಾಗಿತ್ತು ಆದರೆ ಆ ಸುರಂಗ ಹೋಗಿದ್ದೆಲ್ಲಿಗೆ ಗೊತ್ತಾ, ಭದ್ರತಾ ಸಿಬ್ಬಂದಿ ಕೋಣೆಗೆ. ಜೈಲಿನಿಂದ ತಪ್ಪಿಸಿಕೊಳ್ಳುವ…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ…

Read More

ಗುಟ್ಟು ರಟ್ಟಾಗುವ ಭೀತಿ: ಐಪಿಎಲ್‌ನಲ್ಲಿ ‘ಗರ್ಲ್‌ಫ್ರೆಂಡ್ ಕಲ್ಚರ್’ಗೆ ಬ್ರೇಕ್!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವಿಶ್ವದ ಅತ್ಯಂತ ಶ್ರೀಮಂತ ಮತ್ತು ಜನಪ್ರಿಯ ಕ್ರಿಕೆಟ್ ಲೀಗ್ ಎಂಬ ಹೆಗ್ಗಳಿಕೆ ಹೊಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆಟಗಾರರ ವೈಯಕ್ತಿಕ ಜೀವನ ಮತ್ತು ತಂಡದ ಶಿಸ್ತಿನ ನಡುವಿನ ಗೆರೆ ಅಸ್ಪಷ್ಟವಾಗುತ್ತಿರುವುದು ಬಿಸಿಸಿಐ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ಐಪಿಎಲ್‌ನಲ್ಲಿ ಹೆಚ್ಚುತ್ತಿರುವ ‘ಗರ್ಲ್‌ಫ್ರೆಂಡ್ ಕಲ್ಚರ್’ (Girlfriend Culture) ಗೆ ಕಡಿವಾಣ ಹಾಕಲು ಕ್ರಿಕೆಟ್ ಮಂಡಳಿ ಈಗ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಠಿಣ ಕ್ರಮಕ್ಕೆ ಮುಖ್ಯ ಕಾರಣಗಳೇನು? ಐಪಿಎಲ್ ತಂಡದ ಆಂತರಿಕ…

Read More

ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

ವಾಷಿಂಗ್ಟನ್, ಮಾರ್ಚ್​ 29: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಇರಾನ್(Iran), ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಘರ್ಜನೆಯ ನಡುವೆ, ಈ ಸಂಘರ್ಷವು ಈಗ 30 ನೇ ದಿನಕ್ಕೆ ಪ್ರವೇಶಿಸಿದೆ ಮತ್ತು ಪ್ರದೇಶದಾದ್ಯಂತ ಉದ್ವಿಗ್ನತೆ ಹೆಚ್ಚಾಗಿದೆ. ಈ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ, ಅಮೆರಿಕ ಈಗ ತನ್ನ ಮಿಲಿಟರಿ ಕಾರ್ಯತಂತ್ರವನ್ನು ಹೆಚ್ಚು ಆಕ್ರಮಣಕಾರಿಯನ್ನಾಗಿ ಮಾಡಿದೆ. ಇದರ ಭಾಗವಾಗಿ, ಅಮೆರಿಕ ತನ್ನ…

Read More

14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ – Kannada News | 14 year old girl gangraped by YouTuber and Police sub inspector in Kanpur

ಕಾನ್ಪುರ, ಜನವರಿ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ. ಈ ಪ್ರಕರಣದಲ್ಲಿ ಸತ್ಯಗಳನ್ನು…

Read More

Horoscope Today 16 March: ಇಂದು ಈ ರಾಶಿಯವರು ಯಾರ ಹಸ್ತಕ್ಷೇಪವನ್ನೂ ಸಹಿಸಲಾರರು

ಇಂದಿನ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 32 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ :…

Read More

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ; ಅವಿವಾಹಿತರು ಅರ್ಹರು – Kannada News | Indian Navy IT Officer Recruitment 2027: SSC Posts, Apply Now!

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶImage Credit source: Ai generated ಕೇರಳದಲ್ಲಿರುವ ಪ್ರತಿಷ್ಠಿತ ಭಾರತೀಯ ನೌಕಾ ಅಕಾಡೆಮಿ (INA), 2027ರ ಜನವರಿ ಬ್ಯಾಚ್‌ಗಾಗಿ ಮಾಹಿತಿ ತಂತ್ರಜ್ಞಾನ (IT) ವಿಭಾಗದಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 15 ಹುದ್ದೆಗಳು ಲಭ್ಯವಿದ್ದು, ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶ ಸೇವೆ ಮಾಡುವ ಜೊತೆಗೆ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:…

Read More

ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್ – Kannada News | Kollywood Stars Vote: Ajith, Rajinikanth, Vijay and More Cast Ballots in Tamil Nadu Polls

ಕಾಲಿವುಡ್ ನಟ ಅಜಿತ್ ಅವರು ಮುಂಜಾನೆಯೇ ಬಂದು ಮತ ಹಾಕಿದ್ದಾರೆ. ಈ ಮೊದಲು ಅವರು ರೇ್ ಕಾರಣಕ್ಕೆ ವಿದೇಶಕ್ಕೆ ತೆರಳಿದ್ದರು. ಅವರು ಮತ ಹಾಕಲು ಚೆನ್ನೈಗೆ ಬಂದಿದ್ದರು ಎನ್ನಲಾಗಿದೆ. Source link

Read More

ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! – Kannada News | Chikkamagaluru Elephant Menace: Curfew in 12 Villages After Two Deaths

ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! ಚಿಕ್ಕಮಗಳೂರು, ಫೆಬ್ರವರಿ 25: ತಾಲೂಕಿನಲ್ಲಿ ಕಾಡಾನೆಗಳ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಆಡಳಿತವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಾಲೂಕಿನ (Chikkamagaluru) ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ನಾಳೆವರೆಗೆ (ಫೆಬ್ರವರಿ 26)ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ. ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಇಬ್ಬರು ಬಲಿ ಕೆಲ ದಿನಗಳ…

Read More

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ. ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್…

Read More