Headlines

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ…

Read More

‘ಪರಾಶಕ್ತಿ’ ತಂಡದವರು ಸಂಭಾವನೆ ನೀಡಿಲ್ಲ; ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕಿ ಸುಧಾ ಕೊಂಗರ – Kannada News | Sudha Kongara Sues Dawn Pictures: Parashakthi Remuneration Dispute and Hrudayam Murali Halted

ಖ್ಯಾತ ನಿರ್ದೇಶಕಿ ಸುಧಾ ಕೊಂಗರ ಅವರು ‘ಡಾನ್ ಪಿಕ್ಚರ್ಸ್’ (Dawn Pictures) ನಿರ್ಮಾಣ ಸಂಸ್ಥೆಯ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದಾರೆ. ‘ಪರಾಶಕ್ತಿ’ ಸಿನಿಮಾದಲ್ಲಿ ತಮಗೆ ಮೋಸವಾಗಿದೆ ಎಂದು ಅವರು ಹೇಳಿದ್ದಾರೆ. ತಮಗೆ ಬರಬೇಕಾದ ಸಂಭಾವನೆ ವಿಚಾರವಾಗಿ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದಾಗಿ ಡಾನ್ ಪಿಕ್ಚರ್ಸ್ ಸಂಸ್ಥೆಗೆ ದೊಡ್ಡ ತಲೆನೋವು ಶುರುವಾಗಿದೆ. ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾವನ್ನು ಡಾನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಸುಧಾ ಕೊಂಗರ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಜನವರಿಯಲ್ಲಿ…

Read More

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು: 2.20 ಲಕ್ಷ ಕುಟುಂಬಗಳಿಗೆ ಸಿಕ್ಕಿತು ಅಧಿಕೃತ ಮನೆ ಹಕ್ಕು! – Kannada News | Hakku Patra Distribution: Addressing Land Ownership Gaps in Karnataka

ಬೆಂಗಳೂರು, ಮೇ.12: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ದಶಕಗಳಿಂದಲೂ ದಾಖಲೆರಹಿತ ವಸತಿ ಪ್ರದೇಶಗಳಾಗಿರುವ ಹಾಡಿ, ಹಟ್ಟಿ, ತಾಂಡಾ ಮತ್ತು ಕ್ಯಾಂಪ್‌ಗಳಿಗೆ ಅಧಿಕೃತ ಮಾನ್ಯತೆ ನೀಡುವ ಕಾರ್ಯಕ್ರಮವನ್ನು ಆದ್ಯತೆಯಾಗಿ ಕೈಗೊಂಡಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಭೂ ದಾಖಲೆಗಳಿಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆಶ್ರಯ ಯೋಜನೆ, ಬ್ಯಾಂಕ್ ಸಾಲ, ಇ-ಸ್ವತ್ತು, ಮತ್ತು ಆಸ್ತಿ ಪರಬಾರೆ ಮಾಡುವಂತಹ ಹಕ್ಕುಗಳನ್ನು ಹೊಂದಿಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರವು ಕಾನೂನು ತಿದ್ದುಪಡಿ ಮಾಡಿ ಆರು ವರ್ಷಗಳಲ್ಲಿ (2017-2023) 1.06 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿತ್ತು. ಆದರೆ,…

Read More

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು. ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು…

Read More

Viral: ಗೂಗಲ್‌ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಭಾವನಾತ್ಮಕ ಜರ್ನಿ ಹಂಚಿಕೊಂಡ ಯುವತಿ – Kannada News | Delhi young woman lands job at Google, inspiring journey goes viral

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗೋದು ಕಷ್ಟ. ಹೀಗಿರುವಾಗ ಓದು ಮುಗಿಯುತ್ತಿದ್ದಂತೆ ಯುವಕ ಯುವತಿಯರು ಬೆಂಗಳೂರು, ಮುಂಬೈನಂತಹ ದೊಡ್ಡ ದೊಡ್ಡ ನಗರಕ್ಕೆ ತೆರಳುತ್ತಾರೆ. ಆದರೆ ಈ ದೆಹಲಿ (Delhi )ಮೂಲದ ಯುವತಿಯ ಸ್ಫೂರ್ತಿದಾಯಕ ಕಥೆ ವೈರಲ್ ಆಗಿದೆ. ಹೌದು, ಯುವತಿ ಕಠಿಣ ಪರಿಶ್ರಮದಿಂದ ಗೂಗಲ್ (Google) ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ತನ್ನ ವೃತ್ತಿಜೀವನದ ಜರ್ನಿ ಬಗ್ಗೆ ಹಂಚಿಕೊಂಡಿದ್ದು, ಈ ಪೋಸ್ಟ್ ನೆಟ್ಟಿಗರಿಗೆ ಸ್ಫೂರ್ತಿದಾಯಕವಾಗಿದೆ. ಶಾಲಿನಿ (Shalini) ಹೆಸರಿನ ಎಕ್ಸ್ ಖಾತೆಯಲ್ಲಿ ವೃತ್ತಿಜೀವನದ ಏಳು ಬೀಳಿನ ನಡುವೆ ಉದ್ಯೋಗ…

Read More

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team

ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ  (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ…

Read More

ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್​ ಪಿಕಳೆ ಕೇಸ್​ನಲ್ಲಿ ಇಬ್ಬರು ಅಂದರ್ – Kannada News | Rajiv Pikale of Pikale Family Dies by Suicide; two Arrested for Viral Expired Medicine Video

ರಾಜೀವ್​ ಪಿಕಳೆ ಕೇಸ್​ನಲ್ಲಿ ಹರಿಶ್ಚಂದ್ರ, ಸುಭಾಷ್ ಅರೆಸ್ಟ್ ಕಾರವಾರ, ಜನವರಿ 24: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್​ ಪಿಕಳೆ ಆತ್ಮಹತ್ಯೆ (Rajiv Pikale case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಅವಧಿ ಮೀರಿದ ಮಾತ್ರೆ ನೀಡಿದ್ದ ವೈದ್ಯ ಉತ್ತರ ಕನ್ನಡ…

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್ – Kannada News | Pawan Kalyan Adopts Two Giraffes at Vizag Zoo for Mother’s Birthday – Animal Welfare Advocate

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗುರುವಾರ (ಜನವರಿ 29) ವಿಶಾಖಪಟ್ಟಣಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಅಲ್ಲಿನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್​​ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಪವನ್ ಕಲ್ಯಾಣ್ (Pawan Kalyan) ತಮ್ಮ ತಾಯಿ ಅಂಜನಾ ದೇವಿಯ ಹುಟ್ಟುಹಬ್ಬವನ್ನು ಆಚರಿಸಲು ಮೃಗಾಲಯದಿಂದ ಎರಡು ಜಿರಾಫೆಗಳನ್ನು ಒಂದು ವರ್ಷದವರೆಗೆ ದತ್ತು ತೆಗೆದುಕೊಳ್ಳುವುದಾಗಿ ಘೋಷಿಸಿದರು. ಎರಡು ಜಿರಾಫೆಗಳ ವೆಚ್ಚವನ್ನು ಒಂದು ವರ್ಷದವರೆಗೆ ಭರಿಸುವುದಾಗಿ ಅವರು ಬಹಿರಂಗಪಡಿಸಿದರು. ಪವನ್ ಕಲ್ಯಾಣ್​​​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಇದೆ….

Read More