Headlines

ಟಿಕೆಟ್ ದರ ಹೆಚ್ಚಳ: ತೆಲಂಗಾಣ ಸರ್ಕಾರಕ್ಕೆ ಹಾಕಿದ್ದ ಅರ್ಜಿ ಹಿಂಪಡೆದ ‘ಪೆದ್ದಿ’, ಕಾರಣವೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಅದ್ಧೂರಿಯಾಗಿ ಮಾಡುತ್ತಿದೆ. ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್, ಜಾನ್ಹವಿ ಸಹ ನಟಿಸಿರುವ ಈ ಸಿನಿಮಾಕ್ಕೆ ಭಾರಿ ಬಜೆಟ್ ಅನ್ನು ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಹೂಡಿದೆ. ಇದೀಗ ಸಿನಿಮಾ ಬಿಡುಗಡೆ ದಿನ ಆದಷ್ಟು ಹೆಚ್ಚು ಗಳಿಕೆ ಮಾಡಲೆಂದು ಸಿನಿಮಾದ ಪ್ರೀಮಿಯರ್ ಶೋ, ಫ್ಯಾನ್ಸ್ ಶೋಗಳನ್ನು ಆಯೋಜಿಸಲಾಗಿದ್ದು, ಸಿನಿಮಾದ ಟಿಕೆಟ್ ದರವನ್ನು ಸಹ…

Read More

ರಾಷ್ಟ್ರೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಸಿಕ್ಕಿತು ಅವಾರ್ಡ್

ಭಾರತದ 12 ಚಿತ್ರರಂಗಗಳನ್ನು (Movie Industry) ಪ್ರತಿನಿಧಿಸುವ ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ತಮ್ಮ 2026ರ ಐಎನ್​​ಸಿಎ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಭಾಷಾವಾರು ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕನ್ನಡದಲ್ಲಿ ಎಲ್ಲ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ನೀಡಲಾಗಿದೆ. ‘ಕಾಂತಾರ: ಚಾಪ್ಟರ್ 1’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾಕ್ಕೂ ಐಎನ್​​ಸಿಎ ಪ್ರಶಸ್ತಿ ಲಭಿಸಿಲ್ಲ. ಅತ್ಯುತ್ತಮ ನಟ, ನಟಿ, ನಿರ್ದೇಶಕ ಮತ್ತು ಸಿನಿಮಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಐಎನ್​​ಸಿಎ ಘೋಷಿಸಿದೆ. ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ‘ಕಾಂತಾರ: ಚಾಪ್ಟರ್ 1’,…

Read More

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ – Kannada News | Big Relief for Rahul Gandhi in Karnataka High Court Over BJP Defamation Case During Assembly Elections

ಕರ್ನಾಟಕ ಹೈಕೋರ್ಟ್​ನಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್Image Credit source: tv9 ಬೆಂಗಳೂರು, ಫೆಬ್ರವರಿ 17: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ಇದರೊಂದಿಗೆ ರಾಹುಲ್ ಗಾಂಧಿ ನಿರಾಳರಾದಂತಾಗಿದೆ. ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್…

Read More

Horoscope Today 26 January : ಇಂದು ಈ ರಾಶಿಯವರು ಯಾವ ಸವಾಲನ್ನು ಒಪ್ಪುಕೊಳ್ಳರು – Kannada News | Horoscope Today: January 26, Monday 2026 Daily Zodiac Predictions and Lucky Signs

ಮೇಷ ರಾಶಿ: ಇನ್ನೊಬ್ಬರಿಂದ ಮತ್ತೆ ಮತ್ತೆ ಹೇಳಿಸಿಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ವಿದ್ಯಾಭ್ಯಾಸದ ಬಗ್ಗೆ ಆತಂಕ ಕಾಣಿಸುವುದು. ವೃಷಭ ರಾಶಿ: ನಿಮ್ಮ ಬಗ್ಗೆ ಅನಗತ್ಯ ಮಾತುಗಳು ಬರುವುದು. ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಕೆಲವರು ದೂರವಾದಷ್ಟು ನಿಮಗೆ…

Read More

‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್ – Kannada News | Om Prakash Rao Directorial Bheema Teeradalli Re release

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ. ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು…

Read More

New AI Syllabus for CBSE Schools: ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 3 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟೇಷನಲ್ ಥಿಂಕಿಂಗ್ ಅನ್ನು ಒಳಗೊಂಡ ಹೊಸ ಪಠ್ಯಕ್ರಮವನ್ನು ಪರಿಚಯಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಉಪಕ್ರಮವನ್ನು ಅನಾವರಣಗೊಳಿಸಿದ್ದಾರೆ. ಶಾಲಾ ಪರಿಸರ ವ್ಯವಸ್ಥೆಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣವನ್ನು ಔಪಚಾರಿಕವಾಗಿ ಪರಿಚಯಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಹೊಸ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ಎಐ ಮತ್ತು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಜ್ಞಾನವನ್ನು ನೀಡುವ ಗುರಿ ಹೊಂದಿದೆ….

Read More

ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್, ಏಪ್ರಿಲ್ 13: ಮೀರತ್‌ನ ಬೀದಿಗಳಲ್ಲಿ ಒಂದು ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ತಿಂಗಳುಗಳಿಂದ ಬಾಗಿಲು ಹಾಕಿದ್ದ ಮನೆಯೊಳಗೆ ಮಗಳ ಹೆಣದೊಂದಿಗೆ ತಂದೆ(Father)ಯೊಬ್ಬರು ವಾಸವಿದ್ದರು ಎಂಬ ಸತ್ಯ ಬಯಲಾದಾಗ ಪೊಲೀಸರೇ ಬೆಚ್ಚಿಬಿದ್ದರು. 34 ವರ್ಷದ ಪ್ರಿಯಾಂಕಾ ಎಂಬಾಕೆಯ ದೇಹವು ಈಗ ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ. ನಾಲ್ಕು ತಿಂಗಳ ಮೌನ ಮತ್ತು ಸುಳ್ಳಿನ ಕತೆ ಪ್ರಿಯಾಂಕಾ ಮತ್ತು ಆಕೆಯ ತಂದೆ ಉದಯ್ ಭಾನ್ ಬಿಸ್ವಾಸ್ ಕಳೆದ ನಾಲ್ಕು ತಿಂಗಳಿನಿಂದ ಅಕ್ಕಪಕ್ಕದ ಮನೆಯವರಿಗೆ ಕಾಣಿಸಿಕೊಂಡಿರಲಿಲ್ಲ. ಮನೆಗೆ ಬೀಗ ಹಾಕಲಾಗಿತ್ತು. ಆತಂಕಗೊಂಡ ಸಂಬಂಧಿಕರು…

Read More

Karnataka Air Quality: ಬೆಂಗಳೂರು, ಮಂಗಳೂರು, ಮೈಸೂರು ಜನರೇ ಎಚ್ಚರ, ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ – Kannada News | Bengaluru AQI Update: Pollution High in Hebbal, Peenya; Know Karnataka City Levels

ಬೆಂಗಳೂರು, ಜ.8: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು (ಜನವರಿ 8, 2026) ವಾಯು ಗುಣಮಟ್ಟದ ಸೂಚ್ಯಂಕವು (AQI) ವಿವಿಧ ನಗರಗಳಲ್ಲಿ ವಿಭಿನ್ನವಾಗಿ ದಾಖಲಾಗಿದೆ. ಒಟ್ಟಾರೆಯಾಗಿ ಹೇಳುವುದಾದರೆ, ಚಳಿಗಾಲದ ಪ್ರಭಾವ ಮತ್ತು ವಾಹನ ಸಂಚಾರದ ಒತ್ತಡದಿಂದಾಗಿ ಕೆಲವು ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಏರಿಕೆಯಾಗಿದೆ. ಸಿಲಿಕಾನ್ ಸಿಟಿಯ ಕೆಲವು ಪ್ರದೇಶಗಳಾದ ಹೆಬ್ಬಾಳ, ಬಿಟಿಎಂ ಲೇಔಟ್ ಮತ್ತು ಪೀಣ್ಯದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ವಾಹನಗಳ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 170…

Read More

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

ಐಪಿಎಲ್‌ನಲ್ಲಿ ಇದುವರೆಗೆ 18 ಆವೃತ್ತಿಗಳು ನಡೆದಿವೆ. ಈ 18 ಆವೃತ್ತಿಗಳಲ್ಲಿ ಪ್ರತಿ ತಂಡವೂ ಒಂದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಫೈನಲ್​ನಲ್ಲಿ ಆಡಿದೆ. ಆದರೆ ಇದುವರೆಗೆ ಫೈನಲ್ ಪಂದ್ಯವನ್ನು ಆಡದೆ ಇರುವ ತಂಡವೊಂದಿದೆ. ಆ ತಂಡ ಯಾವುದೆಂದರೆ ಲಕ್ನೋ ಸೂಪರ್ ಜೈಂಟ್ಸ್. ಲೀಗ್​ನ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಈ ತಂಡ ಪ್ಲೇ ಆಫ್ ಸುತ್ತಿನಲ್ಲಿ ಎಡವಿ ಫೈನಲ್​ ರೇಸ್​ನಿಂದ ಹೊರಬಿದ್ದಿದೆ. 2022 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ…

Read More