Headlines

ನಾಳೆ ‌ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ತಾಕೀತು – Kannada News | Harihara Panchamasali Gurupeeth Conflict: Trustee Warns vachananda swamiji to Vacate Math

ಪಂಚಮಸಾಲಿ ಮಠದಲ್ಲಿ ಧರ್ಮದರ್ಶಿ ಸಮಿತಿ ಸುದ್ದಿಗೋಷ್ಠಿ Image Credit source: tv9 kannada ದಾವಣಗೆರೆ, ಏಪ್ರಿಲ್​ 26: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ (Vachananda Swamiji) ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ‌ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್​.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ವಚನಾನಂದ ಸ್ವಾಮೀಜಿಗೆ ತಾಕೀತು …

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ – Kannada News | Bengaluru temperature: misty weather in Bengaluru, Dry weather elsewhere

ಬೆಂಗಳೂರು, ಡಿಸೆಂಬರ್ 27: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ  (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇಂದು…

Read More

‘ಕೈ’ ನಾಯಕರಿಗೆ ಶಾಕ್​​ ಕೊಟ್ಟ ಖಾಕಿ: ದಾವಣಗೆರೆಯಲ್ಲಿ ಸಚಿವರ ಆಪ್ತರೇ ಡ್ರಗ್ಸ್​​ ದಂಧೆಕೋರರು! – Kannada News | Davangere Drugs Scandal: Minister Aides Nabbed in Major Police Crackdown

ದಾವಣಗೆರೆ, ಡಿಸೆಂಬರ್​​ 29: ರಾಜ್ಯ ಸರ್ಕಾರದಲ್ಲಿನ ಸಚಿವರ ಆಪ್ತರೇ ಡ್ರಗ್ಸ್​​ ದಂಧೆಯಲ್ಲಿ ಭಾಗಿಯಾಗಿರೋದನ್ನು ದಾವಣಗೆರೆ ಪೊಲೀಸರು ಬಟಾಬಯಲು ಮಾಡಿದ್ದಾರೆ. ಡಿ.23ರಂದು ನಡೆದಿದ್ದ ಡ್ರಗ್ಸ್ ದಂಧೆಕೋರರ ಗ್ಯಾಂಗ್​​ ಮೇಲಿನ ದಾಳಿ ಪ್ರಕರಣ ಸಂಬಂಧ ಮತ್ತೊಬ್ಬ ಸಚಿವರ ಪರಮಾಪ್ತನನ್ನು ಖಾಕಿ ಹೆಡೆಮುರಿ ಕಟ್ಟಿದೆ. ಆ ಮೂಲಕ ಸಿಂಥೆಟಿಕ್ ಡ್ರಗ್ಸ್ ಕೇಸ್‌ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳ ಬಂಧನ ಆದಂತಾಗಿದೆ. ದಾವಣಗೆರೆ ಡ್ರಗ್ಸ್‌ ಕೇಸ್‌ನಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಪಕ್ಷದ ಘಟಾನುಘಟಿಗಳೇ ಬಂಧನ ಆಗಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಡಿ.23ರಂದು…

Read More

ಗಿಲ್ಲಿ ಗೆದ್ದ ದಿನವೇ ಮತ್ತೊಬ್ಬರಿಗೆ ಸಿಕ್ಕಿದೆ ಬಿಗ್ ಬಾಸ್ ವಿನ್ನರ್ ಟೈಟಲ್ – Kannada News | After Gilli Bigg Boss Kannada Win Divya Ganesh Wins At Tamil Bigg Boss Kannada

ಬಿಗ್ ಬಾಸ್ ಕನ್ನಡದಲ್ಲಿ (Bigg Boss Kannada) ಪೂರ್ಣಗೊಂಡಿದೆ. ಗಿಲ್ಲಿಗೆ ಗೆಲುವು ಸಿಕ್ಕಿದೆ. ಅದೇ ರೀತಿ ತಮಿಳಿನಲ್ಲೂ ಬಿಗ್ ಬಾಸ್ ಫಿನಾಲೆ ನಡೆದಿದೆ. ಬಿಗ್ ಬಾಸ್ ತಮಿಳಿನ 9 ಸೀಸನ್ ಪೂರ್ಣಗೊಂಡಿದೆ. ಈ ಶೋನಲ್ಲಿ ದಿವ್ಯಾ ಗಣೇಶ್ ಗೆದ್ದಿದ್ದಾರೆ. ಅವರು ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಮಾಡಿದ್ದರು ಎಂಬುದು ವಿಶೇಷ. ಅವರು ಗೆದ್ದು ಟೈಟಲ್ ತಮ್ಮದಾಗಿಸಿಕೊಂಡಿದ್ದಾರೆ. ಬಿಗ್ ಬಾಸ್ ತಮಿಳು ಸೀಸನ್ 9 ಅಕ್ಟೋಬರ್ 5ರಂದು ಪ್ರಾರಂಭವಾಯಿತು. ಜನವರಿ 18ರಂದು ಇದು ಕೊನೆಗೊಂಡಿದೆ. ಈ ಸೀಸನ್ ಒಟ್ಟು…

Read More

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು? – Kannada News

ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅಧಿಕ ಮಾಸವು ಪುರುಷೋತ್ತಮ ಮಾಸವೆಂದು ಪರಿಗಣಿತವಾಗಿದ್ದು, ವಿಷ್ಣುವಿಗೆ ಪ್ರಿಯವಾದ ಮಾಸವಾಗಿದೆ. “ಅಧಿಕಸ್ಯ ಅಧಿಕ ಫಲಂ” ಎಂಬ ಮಾತಿನಂತೆ, ಈ ಮಾಸದಲ್ಲಿ ಮಾಡುವ ಜಪ, ತಪ, ದಾನಗಳಿಗೆ ವಿಶೇಷ ಫಲ ಸಿಗುತ್ತದೆ. ಇತ್ತೀಚೆಗೆ ಅನೇಕರು ಅಧಿಕ ಮಾಸದಲ್ಲಿ ಮಕ್ಕಳ ಜನನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ನಿರ್ದಿಷ್ಟವಾಗಿ, ಅಧಿಕ ಮಾಸದಲ್ಲಿ ಸೋಮವಾರ, ಬುಧವಾರ…

Read More

Mike Hesson: ಏನ್​ ಹೇಳೋದು, ತೀವ್ರ ನಿರಾಶೆ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧ ಏಕದಿನ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೊಸ ನಾಯಕ, ಹೊಸ ತಂತ್ರದೊಂದಿಗೆ ಢಾಕಾಗೆ ಕಾಲಿಟ್ಟಿದ್ದ ಪಾಕ್ ಪಡೆಯನ್ನು ಬಾಂಗ್ಲಾ 2-1 ಅಂತರದಿಂದ ಸೋಲಿಸಿದೆ. ಈ ಸೋಲಿನ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಮೈಕ್ ಹೆಸ್ಸನ್ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಸೋಲನ್ನು ವಿಶ್ಲೇಷಿಸಿದ ಮೈಕ್ ಹೆಸ್ಸನ್,  ನಾವು ಮೊದಲ ಏಕದಿನ ಪಂದ್ಯದಲ್ಲಿ ಕೇವಲ 114…

Read More

ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Why US Attacked Venezuela and Captured President Nicolas Maduro here is interesting Facts

ನವದೆಹಲಿ, ಜನವರಿ 3: ಶನಿವಾರ ರಾತ್ರಿ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೆರಿಕ ಬೃಹತ್ ವೈಮಾನಿಕ ದಾಳಿ ನಡೆಸಿತು. ಸ್ಥಳೀಯ ಸಮಯದ ಪ್ರಕಾರ ಮಧ್ಯರಾತ್ರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟಗಳಿಂದ ಇಡೀ ನಗರವು ನಡುಗಿತು. ಆದರೆ ಈ ಯುದ್ಧದಂತಹ ಪರಿಸ್ಥಿತಿಯ ನಡುವೆ ಒಂದು ಪ್ರಮುಖವಾದ ಪ್ರಶ್ನೆ ನಮ್ಮನ್ನು ಕಾಡುವುದು ಸಹಜ. ವಿಶ್ವದ ಅತಿದೊಡ್ಡ ತೈಲ ನಿಕ್ಷೇಪಗಳನ್ನು ಹೊಂದಿದ್ದರೂ ವೆನೆಜುವೆಲಾ (Venezuela) ದೇಶವು ಏಕೆ ಬಡ ರಾಷ್ಟ್ರವಾಗಿದೆ? ಈ ದೇಶದ ಮೇಲೆ ವಿಶ್ವದ ದೊಡ್ಡಣ್ಣ ಅಮೆರಿಕದ ಕಣ್ಣು ಬೀಳಲು ಕಾರಣವೇನು? ಈಗಾಗಲೇ…

Read More

ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಶೀರ್ಷಿಕೆ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್ ನೀನಾಸಂ – Kannada News | Sathish Ninasam talks about The Rise of Ashoka movie title

ಸತೀಶ್ ನೀನಾಸಂ ಅಭಿನಯಿಸಿದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದ ಶೀರ್ಷಿಕೆ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಸತೀಶ್ ನೀನಾಸಂ (Sathish Ninasam) ಅವರು ಉತ್ತರ ನೀಡಿದ್ದಾರೆ. ‘ಅಶೋಕನ ಬೆಳವಣಿಗೆ ಅಂತ ಇಡೋಕೆ ಆಗಲ್ಲ. ಅಶೋಕ ಎದ್ದ ಅನ್ನೋಕೆ ಅಲ್ಲ. ದಿ ರೈಸ್ ಆಫ್ ಅಶೋಕ ಎಂದರೆ ಅದರಲ್ಲಿ ಒಂದು…

Read More

Guru Transit 2026: ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ವೃಷಭ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ಜೂನ್ 2ರಿಂದ ವೃಷಭ ರಾಶಿಯವರಿಗೆ ಗುರುಬಲ ಇರುವುದಿಲ್ಲ. ಗುರುವು ಮೂರನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಈ ಅವಧಿಯಲ್ಲಿ ಮಾನಸಿಕ ಪ್ರಚೋದನೆಗೆ ಒಳಗಾಗದೆ, ಸಮಾಧಾನ ಚಿತ್ತದಿಂದ ಕಾರ್ಯನಿರ್ವಹಿಸುವುದು ಮುಖ್ಯ. ಆರ್ಥಿಕ ವಿಷಯಗಳಲ್ಲಿ ಉತ್ತಮ ಫಲಿತಾಂಶಗಳು ಕಂಡುಬರುತ್ತವೆ. ಉದ್ಯೋಗದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ಎದುರಾಗುವ ಸಾಧ್ಯತೆ ಇದೆ….

Read More

ಹೊಸ ವರ್ಷದ ವೇಳೆಯೂ ಮದ್ಯಕ್ಕಿಲ್ಲ ಡಿಮ್ಯಾಂಡ್​​: ದಾಖಲೆ ಮಟ್ಟದಲ್ಲಿ ಬೇಡಿಕೆ ಕುಸಿತ – Kannada News | Chikkaballapur Records a Fifty Eight Percent Drop in Alcohol Sales During New Year Celebrations

ಚಿಕ್ಕಬಳ್ಳಾಪುರ, ಡಿಸೆಂಬರ್​​ 31: ಹೊಸ ವರ್ಷದ ಪಾರ್ಟಿ ಅಂದ್ರೆ ಅಲ್ಲಿ ಮದ್ಯ ಇರಲೇ ಬೇಕು. ಎಣ್ಣೆ ಇಲ್ಲದಿದ್ರೆ ಅದೆಂತಾ ಪಾರ್ಟಿ ಗುರೂ ಎಂದು ಮೂಗು ಮುರಿಯೋರ ನಡುವೆಯೂ ಮದ್ಯದ ಬೇಡಿಕೆ ಕುಸಿದಿದೆ ಎಂಬುದನ್ನು ನೀವು ನಂಬಬೇಕಿದೆ. ನ್ಯೂ ಇಯರ್​ ಸಂಭ್ರಮದ ನಡುವೆಯೂ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿಯೇ ಮದ್ಯದ ಬೇಡಿಕೆ ಶೇ.58ಕ್ಕಿಂತ ಹೆಚ್ಚು ಕುಸಿತ ಕಂಡಿದೆ. ಕಳೆದ ವರ್ಷದ ಅಂಕಿ ಅಂಶಗಳಿಗೆ ಹೋಲಿಸದರೆ ಇದು ಭಾರಿ ಪ್ರಮಾಣದ ಇಳಿಕೆಯಾಗಿದೆ. ಹೌದು, 2024ರ ಡಿಸೆಂಬರ್​​ 31ಕ್ಕೆ ಹೋಲಿಸಿದರೆ ಈ ವರ್ಷ ಡಿಸೆಂಬರ್​​…

Read More