Headlines

Ugadi 2026: ಯುಗಾದಿ ಹಬ್ಬಕ್ಕೆ ಮನೆಯಲ್ಲಿಯೇ ಮಾಡಿ ಆರೋಗ್ಯಕರ, ರುಚಿಕರ ಕಾಯಿ ಹೋಳಿಗೆ

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ ಮನೆ ಮಾಡಿದೆ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ. ಬೇವು ಬೆಲ್ಲದ ಜೊತೆ ರುಚಿ ರುಚಿಯಾದ ಬಗೆಬಗೆ ಅಡುಗೆಗಳನ್ನೂ ಮಾಡಲಾಗುತ್ತದೆ. ಅದರಲ್ಲೂ ಯುಗಾದಿ ಹಬ್ಬಕ್ಕೆ ಒಬ್ಬಟ್ಟು ಇರಲೇಬೇಕು. ಸಾಮಾನ್ಯವಾಗಿ ಒಬ್ಬಟ್ಟನ್ನು ಮೈದಾ ಹಿಟ್ಟು ಬಳಸಿ…

Read More

ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು – Kannada News | Jogimatti Chitradurga Turns Into Ooty of Bayaluseeme Despite Drought; Tourists Flock to Misty Hill Station

ಸಮುದ್ರಮಟ್ಟದಿಂದ ಸುಮಾರು 3,803 ಅಡಿ ಎತ್ತರದಲ್ಲಿರುವ ಜೋಗಿಮಟ್ಟಿ, ಏಷ್ಯಾದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುರುಚಲು ಅರಣ್ಯ, ಅಪರೂಪದ ಜೀವ ವೈವಿಧ್ಯ ಮತ್ತು ತಂಪಾದ ವಾತಾವರಣ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಕೊರತೆ ಕಾಡುತ್ತಿದ್ದರೂ, ಜೋಗಿಮಟ್ಟಿಯಲ್ಲಿ ಮಂಜು ಆವರಿಸಿದ ವಾತಾವರಣ ಪ್ರಕೃತಿ ಪ್ರಿಯರಿಗೆ ವಿಶೇಷ ಅನುಭವ ನೀಡುತ್ತಿದೆ. Source link

Read More

ಆಲಿಯಾ ಭಟ್‌ಗೆ ಮನೆ ಮಾರಿ 10 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಿವುಡ್ ನಟ – Kannada News | Anupam Kher sold house to Alia Bhatt and living in rented house

ಒಂದು ಸಿನಿಮಾ (Cinema) ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್ಲಿರುವ ಮತ್ತು ಸ್ಟಾರ್ ನಟರುಗಳಿಗೆ ಸಮಾನವಾದ ಸಂಭಾವನೆ ಪಡೆಯುವ ಸ್ಟಾರ್ ನಟರೊಬ್ಬರು ಕಳೆದ ಹತ್ತು ವರ್ಷದಿಂದಲೂ ಮುಂಬೈನಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಇದ್ದ ಮನೆಯನ್ನೂ ಸಹ ಆಲಿಯಾ ಭಟ್ ಅವರಿಗೆ ಮಾರಾಟ ಮಾಡಿದ್ದಾರೆ. ಈ ಸರಳ ಜೀವಿಯ ಹೆಸರು ಅನುಪಮ್ ಖೇರ್. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಶಸ್ವಿ…

Read More

ದರ್ಶನ್ ಪ್ರಾಣಿ ಪ್ರಿಯನಾಗಲು ಕಾರಣವಾದ ಅಂಶವೇನು ಗೊತ್ತೇ? – Kannada News | Darshan’s Birthday and Deep Animal Love: From Arjun Elephant Memorial to Mysore Farm

ನಟ ದರ್ಶನ್ (Darshan) ಅವರಿಗೆ ಇಂದು ಬರ್ತ್​​ಡೇ. ಫೆಬ್ರವರಿ 16ರನ್ನು ಫ್ಯಾನ್ಸ್ ವಿಶೇಷ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಅವರು ಇಲ್ಲ ಎಂಬ ಕೊರಗಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವುದನ್ನು ಕಾಣಬಹುದು. ನಟ ದರ್ಶನ್ ಪ್ರಾಣಿ ಪ್ರಿಯರು. ಕಾಡಾನೆ ರಕ್ಷಣೆ ವೇಳೆ ಅರ್ಜುನ ಆನೆ ನಿಧನ ಹೊಂದಿದ್ದ ವಿಚಾರ ಗೊತ್ತೇ ಇದೆ. ಇದಕ್ಕೆ ಪ್ರಾಣಿ ಪ್ರಿಯರು ಕಂಬನಿ ಮಿಡಿದಿದ್ದರು. ಆನೆ ಸತ್ತ ವಿಚಾರ ಸಾಕಷ್ಟು ಚರ್ಚೆ ಕೂಡ ಆಗಿತ್ತು ಎನ್ನಬಹುದು.ದರ್ಶನ್​​ಗೆ ಘಟನೆ ಬೇಸರ ಮೂಡಿಸಿತ್ತು.ದರ್ಶನ್​​ಗೆ ಪ್ರಾಣಿಗಳ ಬಗ್ಗೆ ಪ್ರೀತಿ ಮೂಡಲು ವಿಶೇಷ…

Read More

ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

ನವದೆಹಲಿ, ಮಾರ್ಚ್ 18: ಒಬ್ಬ ವ್ಯಕ್ತಿಯ ಹಣಕಾಸು ಕಾರ್ಯಗಳಿಗೆ ಪ್ಯಾನ್ (PAN- Permanent Account Number) ಈಗ ಬಹಳ ಮುಖ್ಯವಾಗಿರುವ ದಾಖಲೆ ಎನಿಸಿದೆ. ಆದಾಯ ತೆರಿಗೆ ಇಲಾಖೆಯು ಈ ಪರ್ಮನೆಂಟ್ ಅಕೌಂಟ್ ನಂಬರ್ ಅನ್ನು ಒದಗಿಸುತ್ತದೆ. ವ್ಯಕ್ತಿಯ ಬಹುತೇಕ ಹಣಕಾಸು ಚಟುವಟಿಕೆಯನ್ನು ದಾಖಲಿಸಲು ಪ್ಯಾನ್ ಸಹಾಯವಾಗುತ್ತದೆ. ಹೀಗಾಗಿ, ಪ್ಯಾನ್ ನಿಯಮಗಳಲ್ಲಿ ಆಗುವ ಬದಲಾವಣೆ ಬಹಳ ಮಹತ್ವ ಎನಿಸುತ್ತದೆ. ಆದಾಯ ತೆರಿಗೆ ಇಲಾಖೆ ಏಪ್ರಿಲ್ 1ರಿಂದ ನಿಯಮ ಪರಿಷ್ಕರಣೆ ಮಾಡಿದೆ. ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು…

Read More

ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್, ಏಪ್ರಿಲ್ 13: ಮೀರತ್‌ನ ಬೀದಿಗಳಲ್ಲಿ ಒಂದು ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ತಿಂಗಳುಗಳಿಂದ ಬಾಗಿಲು ಹಾಕಿದ್ದ ಮನೆಯೊಳಗೆ ಮಗಳ ಹೆಣದೊಂದಿಗೆ ತಂದೆ(Father)ಯೊಬ್ಬರು ವಾಸವಿದ್ದರು ಎಂಬ ಸತ್ಯ ಬಯಲಾದಾಗ ಪೊಲೀಸರೇ ಬೆಚ್ಚಿಬಿದ್ದರು. 34 ವರ್ಷದ ಪ್ರಿಯಾಂಕಾ ಎಂಬಾಕೆಯ ದೇಹವು ಈಗ ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ. ನಾಲ್ಕು ತಿಂಗಳ ಮೌನ ಮತ್ತು ಸುಳ್ಳಿನ ಕತೆ ಪ್ರಿಯಾಂಕಾ ಮತ್ತು ಆಕೆಯ ತಂದೆ ಉದಯ್ ಭಾನ್ ಬಿಸ್ವಾಸ್ ಕಳೆದ ನಾಲ್ಕು ತಿಂಗಳಿನಿಂದ ಅಕ್ಕಪಕ್ಕದ ಮನೆಯವರಿಗೆ ಕಾಣಿಸಿಕೊಂಡಿರಲಿಲ್ಲ. ಮನೆಗೆ ಬೀಗ ಹಾಕಲಾಗಿತ್ತು. ಆತಂಕಗೊಂಡ ಸಂಬಂಧಿಕರು…

Read More

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಪರದಾಟ: ಇತ್ತ ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು

ಬೆಂಗಳೂರು, ಏಪ್ರಿಲ್​ 04: ಗಲ್ಫ್​​​ ರಾಷ್ಟ್ರಗಳಲ್ಲಿನ ಯುದ್ಧದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇತ್ತ ಗ್ಯಾಸ್​ಗಾಗಿ ಬಂಕ್​ಗಳ ಮುಂದೆ ಆಟೋ ಚಾಲಕರು ಕ್ಯೂನಿಂತಿದ್ದಾರೆ. ಈ ಮಧ್ಯೆ ವಿಧಾನಸೌಧದಲ್ಲಿ ಐಪಿಎಲ್ ಟಿಕೆಟ್​ಗಾಗಿ ಶಾಸಕರ ಪಿಎಗಳು ಕ್ಯೂನಿಂತಿದ್ದಾರೆ. ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಪಂದ್ಯ ನಡೆಯಲಿದೆ. ಹೀಗಾಗಿ ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಸರತಿಸಾಲಿನಲ್ಲಿ ನಿಂತು ಶಾಸಕರ ಪಿಎಗಳು ಟಿಕೆಟ್ ಪಡೆದುಕೊಂಡಿದ್ದಾರೆ….

Read More

ಅಯೋಧ್ಯೆ ರಾಮಮಂದಿರಕ್ಕೆ ಶೀಘ್ರವೇ ಸಿಇಒ ನೇಮಕ: ಕಠಿಣ ಸಂದರ್ಶನ ಪೂರ್ಣಗೊಳಿಸಿದ ಉನ್ನತ ಮಟ್ಟದ ಶೋಧ ಸಮಿತಿ – Kannada News | Ram Janmabhoomi Trust CEO Interviews Complete; Official Name Soon

ಅಯೋಧ್ಯೆ, ಆ,13 : ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹುದ್ದೆಯ ಆಯ್ಕೆಗಾಗಿ ರಚಿಸಲಾಗಿದ್ದ ಶೋಧ ಸಮಿತಿಯು ಅಂತಿಮ ಹಂತದ ಮುಖಾಮುಖಿ ಸಂದರ್ಶನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಗಸ್ಟ್ 11 ಮತ್ತು 12 ರಂದು ಅಯೋಧ್ಯೆಯ ರಾಮ ಜನ್ಮಭೂಮಿ ಆವರಣದಲ್ಲೇ ಈ ಸಂದರ್ಶನಗಳು ಜರುಗಿದ್ದು, ಶೀಘ್ರದಲ್ಲೇ ನೂತನ ಸಿಇಒ ಹೆಸರು ಪ್ರಕಟವಾಗುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಮೌಲ್ಯಮಾಪನಕ್ಕಾಗಿ ರಕ್ಷಣೆ, ನ್ಯಾಯಾಂಗ ಹಾಗೂ ವಿಜ್ಞಾನ ಕ್ಷೇತ್ರದ ದಿಗ್ಗಜರನ್ನು ಒಳಗೊಂಡ ಶೋಧ ಸಮಿತಿಯನ್ನು ರಚಿಸಲಾಗಿತ್ತು. ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

ಪ್ರೀತಿಯಲ್ಲಿ ಇದ್ದು, ವಿರಸಗಳು ಪದೇ ಪದೇ ಆಗುತ್ತಾ ಇದ್ದಲ್ಲಿ ಹಾಗೂ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ನಾನಾ ರೀತಿ ಅಡೆತಡೆಗಳು ಎದುರಾಗುತ್ತಾ ಇದ್ದಲ್ಲಿ ‘ರೋಸ್ ಕ್ವಾರ್ಟ್ಜ್’ ಸ್ಟೋನ್ ಉಂಗುರ, ಹಾರ ಅಥವಾ ಬ್ರೇಸ್ ಲೆಟ್ ಹಾಕಿದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮ ಬಳಿ ಇರುವಂಥ ಉಳಿತಾಯ- ಹೂಡಿಕೆ ಹಣವನ್ನು ಹೇಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡುವುದಕ್ಕೆ ಇದು ಸೂಕ್ತ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು…

Read More