Headlines

‘ಕ್ಷಮೆಯಾಚಿಸಿ ರಾಜೀನಾಮೆ ನೀಡಿ’; ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ – Kannada News | Mallikarjun Kharge says Amit Shah should be dragged out of his office and hand over to public

ನವದೆಹಲಿ, ಜುಲೈ 30: ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ವೇಳೆ ನಡೆದ ಪೊಲೀಸರ ಹಲ್ಲೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಹಿಸಿರುವ ಮೌನವನ್ನು ಕಾಂಗ್ರೆಸ್ ಮುಖ್ಯಸ್ಥ ರಾಗೂ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆ ವಿಧೇಯಕವನ್ನು ಮೇಲ್ಮನೆಯಲ್ಲಿ ಮಂಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಕಲಾಪಕ್ಕೆ ಗೈರುಹಾಜರಾಗಿರುವುದಕ್ಕೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ…

Read More

ಇಂಗ್ಲೆಂಡ್‌ ಟೆಸ್ಟ್ ತಂಡಕ್ಕೆ ಜೋ ರೂಟ್ ನಾಯಕ, ಸ್ಟೀಫನ್ ಫ್ಲೆಮಿಂಗ್ ಹೆಡ್ ಕೋಚ್

ಇಂಗ್ಲೆಂಡ್‌ ಟೆಸ್ಟ್ ತಂಡದಲ್ಲಿ ಎರಡು ಮಹತ್ವದ ಬದಲಾವಣೆಗಳಾಗಿವೆ. ಕೆಲವೇ ದಿನಗಳ ಹಿಂದೆ ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹಾಗೆಯೇ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಕೂಡ ಟೆಸ್ಟ್ ಕೋಚ್ ಹುದ್ದೆಯಿಂದ ಕೆಳಗಿಳಿದಿದ್ದರು. ಇದೀಗ ಈ ಎರಡು ಸ್ಥಾನಗಳಿಗೆ ಹೊಸ ಆಯ್ಕೆಗಳನ್ನು ಮಾಡಲಾಗಿದೆ(PC-PTI). ಅದರಂತೆ ಬ್ರೆಂಡನ್ ಮೆಕಲಮ್ ಬದಲಿಗೆ ಇಸಿಬಿ ಸ್ಟೀಫನ್ ಫ್ಲೆಮಿಂಗ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ. ಜೋ ರೂಟ್ ಅವರನ್ನು ಇಂಗ್ಲೆಂಡ್‌ನ ಟೆಸ್ಟ್ ನಾಯಕರನ್ನಾಗಿ ಮತ್ತೆ…

Read More

ಮನೆ ಕಟ್ಟುವ ಪ್ಲ್ಯಾನ್‌ನಲ್ಲಿದ್ದೀರಾ, ಈ ದಾಖಲೆಗಳು ಇದ್ರೆ ಲೈಸನ್ಸ್ ಪಡೆಯೋದು ಸುಲಭ – Kannada News | New Home: If you are planning to build a house, apply for a license.

ಸಾಂದರ್ಭಿಕ ಚಿತ್ರImage Credit source: DEV IMAGES/Moment/Getty Images ಮನೆ (home) ಕಟ್ಟುವುದು ಎಲ್ಲರ ಕನಸು. ಆದರೆ ಖರೀದಿ ಮಾಡಿದ ಜಾಗ ಅಥವಾ ಸ್ವಂತ ಜಾಗ ಇದೆ ಎಂದು  ಮನೆ ಕಟ್ಟಲು ಸಾಧ್ಯವಿಲ್ಲ. ನೀವು ಮನೆ ಕಟ್ಟಲು ಪ್ಲ್ಯಾನ್ ಮಾಡ್ತಾ ಇದ್ರೆ ಈ ಒಂದು ಕೆಲಸವನ್ನು ತಪ್ಪದೇ ಮಾಡ್ಲೇ ಬೇಕು. ಹೌದು, ಕರ್ನಾಟಕದಲ್ಲಿ ಮನೆ ನಿರ್ಮಾಣಕ್ಕೆ ಕಟ್ಟಡ ಪರವಾನಗಿ (license) ಪಡೆಯುವುದು ಮುಖ್ಯ. ನೀವು ಸ್ಥಳೀಯ ಪ್ರಾಧಿಕಾರವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಲೈಸನ್ಸ್ ಪಡೆಯಬಹುದು. ಅರ್ಜಿ ಸಲ್ಲಿಸಲು…

Read More

ಹಾವೇರಿ: 2.30 ಕೋಟಿ ಮೌಲ್ಯದ ವಸ್ತುಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸ್​; ಮೊಬೈಲ್ ಕಳ್ಳತನ ಪತ್ತೆ ಹಚ್ಚುವಲ್ಲಿ ಸಾಧನೆ – Kannada News | Haveri Police Return 2.3 Crore Worth of Stolen Property; Mobile Recovery Drive Wins Praise

ಹಾವೇರಿ ಜಿಲ್ಲಾ ಪೊಲೀಸರಿಂದ ಪ್ರಾಪರ್ಟಿ ಪರೇಡ್ Image Credit source: tv9 kannada ಹಾವೇರಿ, ಜುಲೈ 30: ಮನೆ ಕಳ್ಳತನ, ಮೊಬೈಲ್ ಕಳ್ಳತನ ಸೇರಿದಂತೆ ಅಂಗಡಿ ಮುಂದೆ ನಿಲ್ಲಿಸಿದ ಬೈಕಗಳ ಕಳ್ಳತನಕ್ಕೆ ಹಾವೇರಿ ಜನರು ಬೆಚ್ಚಿಬಿದ್ದಿದ್ದರು. ಇದೀಗ ಹಾವೇರಿ (haveri) ಜಿಲ್ಲಾ ಪೊಲೀಸರು ಕಳ್ಳರು ಹಾಗೂ ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ಎಸ್‌ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ನಡೆದ ಪ್ರಾಪರ್ಟಿ ಪರೇಡ್‌ನಲ್ಲಿ (Police property parade) ಹಣ, ಚಿನ್ನ, ಬೆಳ್ಳಿ,…

Read More

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್ – Kannada News | Pratham says Vijay should not try to take Cauvery water by force

ಕಾವೇರಿ (Cauvery) ಪ್ರಾಧಿಕಾರವು, ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದೆ. ಅದರ ಬೆನ್ನಲ್ಲೆ ಕಾವೇರಿ ವಿವಾದ ಭುಗಿಲೆದ್ದಿದೆ. ರಾಜ್ಯದ ಕೆಲವೆಡೆ ಪ್ರತಿಭಟನೆಗಳು ಆರಂಭವಾಗಿವೆ. ಚಿತ್ರರಂಗದವರು ಇಂದು (ಜುಲೈ 30) ಸಭೆ ಸೇರಿದ್ದು ಇದೇ ವಿಷಯವಾಗಿ ಚರ್ಚೆ ನಡೆಸುತ್ತಿದ್ದಾರೆ. ಕನ್ನಡಪರ ಸಂಘಟನೆಗಳು ಕೆಲವೆಡೆ ಈಗಾಗಲೇ ಬೀದಿಗಿಳಿದಿವೆ. ಮಂಡ್ಯದಲ್ಲಿ ತಮಿಳು ಸಿನಿಮಾಗಳಿಗೆ ನಿಷೇಧ ಹೇರಲಾಗಿದೆ. ‘ಜನ ನಾಯಗನ್’ ಶೋ ರದ್ದು ಮಾಡಲಾಗಿದೆ. ಇದೀಗ ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್, ಈ ವಿಷಯವಾಗಿ ಮಾತನಾಡಿದ್ದು, ‘ವಿಜಯ್ ಅವರು ಬಲವಂತದಿಂದ…

Read More

SIR ಪಟ್ಟಿಗೆ ‘ಬಾಂಗ್ಲಾದೇಶಿ, ಪಾಕಿಸ್ತಾನಿಯರ’ ಹೆಸರು ಸೇರಿಸಲ್ಲವೆಂದ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆರೋಪ – Kannada News | BJP Alleges Government Official Assaulted in Bengaluru For Refusing to Enroll Illegal Immigrants

ಬೆಂಗಳೂರು, 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ  ಬೆಂಗಳೂರಿನ (Bengaluru) ಪುಲಿಕೇಶಿನಗರದಲ್ಲಿ ಸುಮಾರು ಎಂಟು ಮಂದಿ ಸೇರಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳೆಂದು ಹೇಳಲಾದವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಗೃಹ ಸಚಿವರ ರಾಜೀನಾಮೆಗೆ ಆಗ್ರಹ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ…

Read More

ಒಂದೇ ಒಂದು ಸೋಲಿಲ್ಲದ ಏಕೈಕ ನಾಯಕ ಅಜಿಂಕ್ಯ ರಹಾನೆ

ಭಾರತ ಕ್ರಿಕೆಟ್​ನ ಜಂಟಲ್​ಮ್ಯಾನ್ ಎನಿಸಿಕೊಂಡಿದ್ದ ಅಜಿಂಕ್ಯ ರಹಾನೆ ತಮ್ಮ 38ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಜುಲೈ 30, 2026 ರಂದು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊ ಪೋಸ್ಟ್ ಮಾಡುವ ಮೂಲಕ ರಹಾನೆ ನಿವೃತ್ತಿ ಪ್ರಕಟಿಸಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ ಮೂರು ವರ್ಷಗಳ ಹಿಂದೆ ತಂಡದಿಂದ ಹೊರಗುಳಿದಿದ್ದ ಅಜಿಂಕ್ಯ ರಹಾನೆಗೆ ಮತ್ತೆ ತಂಡದಲ್ಲಿ ಆಡುವ ಅವಕಾಶ ಸಿಗಲೇ ಇಲ್ಲ(Star sports). ಆದಾಗ್ಯೂ ದೇಶೀಯ ಕ್ರಿಕೆಟ್ ಆಡುವ ಮೂಲಕ ತಂಡಕ್ಕೆ ಮರಳಲು ಪ್ರಯತ್ನಿಸಿದರಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ. ಜುಲೈ 2023…

Read More

ರೈಲು ಪ್ರಯಾಣಿಕರೇ ಗಮನಿಸಿ; ನಾಳೆಯಿಂದ ರೈಲ್ವೆ ಇಲಾಖೆಯಿಂದ ಲಗೇಜ್ ಆನ್‌ಲೈನ್ ಬುಕಿಂಗ್ ಆರಂಭ – Kannada News | Indian Railways will start online luggage booking from Tomorrow

ನವದೆಹಲಿ, ಜುಲೈ 30: ರೈಲು ಪ್ರಯಾಣಿಕರ ಪ್ರಯಾಣದ ಅನುಭವವನ್ನು ಮತ್ತಷ್ಟು ಸುಲಭಗೊಳಿಸಲು ಭಾರತೀಯ ರೈಲ್ವೆ (Indian Railways) ಇಲಾಖೆ ನಾಳೆಯಿಂದ (ಜುಲೈ 31) ನೂತನ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆಯನ್ನು ಪ್ರಾರಂಭಿಸುತ್ತಿದೆ. ಉಚಿತ ಮಿತಿಗಿಂತ ಹೆಚ್ಚು ಲಗೇಜ್ ಒಯ್ಯುವ ಪ್ರಯಾಣಿಕರು ಇನ್ಮುಂದೆ ರೈಲ್ವೆ ನಿಲ್ದಾಣದ ಲಗೇಜ್ ಬುಕಿಂಗ್ ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ. ಪ್ರಯಾಣಕ್ಕೂ ಮೊದಲೇ ಹೆಚ್ಚುವರಿ ಲಗೇಜ್ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದರಿಂದ, ಪ್ರಯಾಣದ ವೇಳೆ ಟಿಕೆಟ್ ತಪಾಸಕರು (TTE) ವಿಧಿಸುವ ಭಾರಿ ದಂಡದಿಂದ…

Read More

ಅರ್ಪಿತಾ ಲಂಕೇಶ್ ಮುಡಿಗೆ ‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ – Kannada News | Indrajit Lankesh wife Arpitha Lankesh wins Mrs Globe Classic 2026 Title

ಕನಸುಗಳನ್ನು ಬೆನ್ನಟ್ಟಲು ಜೀವನದ ಯಾವುದೇ ಹಂತವೂ ತಡವಲ್ಲ ಎಂಬುದನ್ನು ಅರ್ಪಿತಾ ಲಂಕೇಶ್ (Arpitha Lankesh) ಅವರು ಈ ಗೆಲುವಿನ ಮೂಲಕ ಸಾಬೀತುಪಡಿಸಿದ್ದಾರೆ. ‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ (Mrs Globe Classic 2026) ಕಿರೀಟವನ್ನು ಅರ್ಪಿತಾ ಲಂಕೇಶ್ ಅವರು ಮುಡಿಗೇರಿಸಿಕೊಂಡಿದ್ದಾರೆ. ಸ್ಥಿರತೆ, ಮಹತ್ವಾಕಾಂಕ್ಷೆ ಮತ್ತು ಅಚಲವಾದ ದೃಢಸಂಕಲ್ಪದ ಫಲವಾಗಿ ತಮಗೆ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ. 1979ರ ಆಗಸ್ಟ್ 21ರಂದು ಜನಿಸಿದ ಅರ್ಪಿತಾ ಅವರು ಚಿಕ್ಕಂದಿನಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಕೇವಲ 18ನೇ ವಯಸ್ಸಿನಲ್ಲಿಯೇ…

Read More

ಕಾವೇರಿ ನದಿ ನೀರು: CWRC ಆದೇಶ ಎತ್ತಿಹಿಡಿದ CWMA, ಕರ್ನಾಟಕ ಮತ್ತೆ ಹಿನ್ನಡೆ – Kannada News | Cauvery river water Dispute: CWMA upholds CWRC order, Again setback to Karnataka

ನವದೆಹಲಿ, (ಜುಲೈ 30): ಮಳೆ ಕೊರತೆಯ ನಡುವೆ ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶಿಸಿದ್ದು, ಇದಕ್ಕೆ ಕರ್ನಾಟಕ ಮೇಲ್ನನವಿ ಹೋಗಿದೆ. ಇದರ ಮಧ್ಯೆ ತುರ್ತು ಸಭೆ ನಡೆಸಿದ CWMA , CWRC ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದ ಕರ್ನಾಟಕದಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. Source link

Read More