‘ಕ್ಷಮೆಯಾಚಿಸಿ ರಾಜೀನಾಮೆ ನೀಡಿ’; ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ – Kannada News | Mallikarjun Kharge says Amit Shah should be dragged out of his office and hand over to public
ನವದೆಹಲಿ, ಜುಲೈ 30: ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ವೇಳೆ ನಡೆದ ಪೊಲೀಸರ ಹಲ್ಲೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಹಿಸಿರುವ ಮೌನವನ್ನು ಕಾಂಗ್ರೆಸ್ ಮುಖ್ಯಸ್ಥ ರಾಗೂ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆ ವಿಧೇಯಕವನ್ನು ಮೇಲ್ಮನೆಯಲ್ಲಿ ಮಂಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ಕಲಾಪಕ್ಕೆ ಗೈರುಹಾಜರಾಗಿರುವುದಕ್ಕೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ…