Headlines

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ? – Kannada News | Jr. NTR Birthday Wish by Hombale Fuels Big Movie Deal Speculation

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ. ಜೂನಿಯರ್ ಎನ್​ಟಿಆರ್ ನಟನೆಯ…

Read More

ಬೆಂಗಳೂರಿನಲ್ಲಿ ಬಂದ್ ಆಗುತ್ತಾ ಕಸ ಸಂಗ್ರಹಣೆ? ಡಂಪಿಂಗ್‌ ಯಾರ್ಡ್‌ಗಳಲ್ಲಿ ಕಸದ ಲಾರಿಗಳಿಗೆ ದಿಗ್ಬಂಧನ – Kannada News | Garbage Collection Disruption in Bengaluru as Villagers Block Dumping Yards, Waste Trucks Stalled Across City

ಬೆಂಗಳೂರು, ಫೆಬ್ರವರಿ 18: ಬೆಂಗಳೂರಿನಲ್ಲಿ (Bangalore) ಪೌರಕಾರ್ಮಿಕರು ಒಂದು ದಿನ ಕಸ ಎತ್ತಿಲ್ಲ ಎಂದರೂ ಗಬ್ಬೆದ್ದು ನಾರಲು ಶುರುವಾಗುತ್ತದೆ. ರಸ್ತೆ ರಸ್ತೆಗಳಲ್ಲೂ ಕಸ ಚೆಲ್ಲಾಡಿರುತ್ತದೆ. ಪ್ರತಿನಿತ್ಯ ಬೆಂಗಳೂರು ನಗರದಾದ್ಯಂತ ಸಂಗ್ರಹವಾಗುವ ಸಾವಿರಾರು ಟನ್ ಕಸವನ್ನು ವಿಲೇವಾರಿ ಮಾಡುವುದೇ ಸವಾಲು. ಇಂಥದ್ದರ ನಡುವೆ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಇದಕ್ಕೆ ಕಾರಣ ನೂರಾರು ಕಸತುಂಬಿರುವ ಲಾರಿಗಳು ನಿಂತಲ್ಲೇ ನಿಲ್ಲುವಂತಾಗಿರುವುದು! ಬೆಂಗಳೂರಿನ ಕಸವನ್ನು ತುಂಬಿಕೊಂಡು ವಿಲೇವಾರಿಗೆ ಹೊರಟ್ಟಿದ್ದ ಲಾರಿಗಳಿಗೆ ಗ್ರಾಮಸ್ಥರು ತಡೆ ನೀಡಿದ್ದಾರೆ. ಮಹದೇವಪುರ ವ್ಯಾಪ್ತಿಯ…

Read More

ಸಿಗದ ವ್ಹೀಲ್​ಚೇರ್, ಕೆಲಸದ ಒತ್ತಡ, ನ್ಯಾಯಾಲಯದಿಂದ ಹಾರಿ ಪ್ರಾಣ ಬಿಟ್ಟ ದಿವ್ಯಾಂಗ ಕ್ಲರ್ಕ್​ – Kannada News | Disabled Clerk Suicide: Saket Court Work Pressure, Wheelchair Plea Ignored

ನವದೆಹಲಿ, ಜನವರಿ 09: ಕೆಲಸದ ಒತ್ತಡದಿಂದ ಬೇಸತ್ತು ದಿವ್ಯಾಂಗ ಗುಮಾಸ್ತರೊಬ್ಬರು ದೆಹಲಿಯ ಸಾಕೇತ್ ನ್ಯಾಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಉದ್ಯೋಗಿಯನ್ನು ನ್ಯಾಯಾಲಯದ ಆವರಣದಲ್ಲಿ ಗುಮಾಸ್ತರಾಗಿದ್ದ ಹರೀಶ್ ಸಿಂಗ್ ಮಹಾರ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಪತ್ರವೂ ಪತ್ತೆಯಾಗಿದ್ದು, ಅದರಲ್ಲಿ ಅವರು ಈ ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣಗಳನ್ನು ವಿವರಿಸಿದ್ದಾರೆ. ಹರೀಶ್ ಶೇ.60ರಷ್ಟು ಅಂಗವಿಕಲರಾಗಿದ್ದರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಆತ್ಮಹತ್ಯೆಗೆ…

Read More

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು – Kannada News | Rising Harassment in Bengaluru: Aavalahalli Incident and Women’s Safety Concerns

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ…

Read More

ಹೋಟೆಲ್ ಬಳಿ ಡ್ರಗ್ಸ್ ಸೇವನೆ: ಪ್ರಶ್ನಿಸಿದ್ದಕ್ಕೆ ಗಲಾಟೆ; ಸಿಕ್ಕಸಿಕ್ಕ ವಸ್ತುಗಳಿಂದ ಹೊಡೆದಾಟ

ಬೆಂಗಳೂರು, ಏಪ್ರಿಲ್​ 01: ಕಾಫಿ ಶಾಪ್‌ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪ್ಪಿನ ನಡುವೆ ಭಾರಿ ಗಲಾಟೆ (fight) ನಡೆದಿರುವಂತಹ ಘಟನೆ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್​​ ಬಳಿ ನಿನ್ನೆ ರಾತ್ರಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಹೋಟೆಲ್ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಗುಂಪಿನ ನಡುವೆ ನಡೆದ ಈ ಗಲಾಟೆಗೆ ಡ್ರಗ್ಸ್ ಸೇವನೆ…

Read More

ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ  ಕಾಂಗ್ರೆಸ್ ಪಾಕ್​ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್…

Read More

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ – Kannada News | Ram Fighting Competition in Andhra Pradesh ahead of New Year

ಹೈದರಾಬಾದ್, ಜನವರಿ 1: ಇಂದು ಹೊಸ ವರ್ಷದ (New Year Celebration) ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇಣಿಂಗವರಂ ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಟಗರು ಸ್ಪರ್ಧೆಗಳು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿದವು. ನೆರೆಯ ಹಳ್ಳಿಗಳಿಂದ ಹಾಗೂ ಪ್ರಕಾಶಂ, ಬಾಪಟ್ಲ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಅಪರೂಪದ ಟಗರು ಕಾಳಗ ನೋಡಲು ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು. ತೆಲುಗು ದೇಶಂ ಪಕ್ಷದ ನಾಯಕ ಬೋರೆಡ್ಡಿ ಓಬುಲ್…

Read More

ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ – Kannada News | Opposition Leader R Ashok Displays Pen Drive in Karnataka Assembly, Makes Serious Corruption Allegations

ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪImage Credit source: tv9 ಬೆಂಗಳೂರು, ಫೆಬ್ರವರಿ 3: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರು ಅಬಕಾರಿ ಇಲಾಖೆಯಲ್ಲಿ (Excise department) ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯ ತಮ್ಮ ಬಳಿ ಇದೆ ಎಂದರು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಪೆನ್​ಡ್ರೈವ್ ಅನ್ನೂ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರದರ್ಶಿಸಿದ ಅವರು, ಸರ್ಕಾರ ಮತ್ತು ಇಲಾಖೆಯ ಉನ್ನತ ಅಧಿಕಾರಿಗಳ ವಿರುದ್ಧ…

Read More

ಬಿಹಾರದ ಕತಿಹಾರ್‌ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ

ನವದೆಹಲಿ, ಏಪ್ರಿಲ್ 11: ಬಿಹಾರದ ಕೊರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆರಾಬರಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಂದು 10 ಜನರು ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ (Accident) ಬಸ್ ಮತ್ತು ಪಿಕಪ್ ವಾಹನವು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಸುಮಾರು…

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ – Kannada News | Gold Price Today on 15th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More