ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ ಎಂ. ದೀಪನ್ – Kannada News | Bhatkal Murinkatte Row: Police Arrests Six, Files Four Cases Amidst Misinformation
ಕಾರವಾರ, ಮೇ 25: ಭಟ್ಕಳದಲ್ಲಿನ ಮೂರಿನ್ ಕಟ್ಟೆ ಮರುನಿರ್ಮಾಣದ ಕುರಿತ ವಿವಾದದಲ್ಲಿ ಆರು ಜನರನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾರವಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ಮಾಹಿತಿ ನೀಡಿದ್ದಾರೆ. ಹೆದ್ದಾರಿ ವಿಸ್ತರಣೆ ಕಾರಣದಿಂದ ಮೂಲ ಮೂರಿನ್ ಕಟ್ಟೆಯನ್ನು ಸ್ಥಳಾಂತರಿಸಬೇಕಾಗಿತ್ತು, ರಸ್ತೆಯ ಪಕ್ಕದಲ್ಲಿ ಮರುನಿರ್ಮಾಣಕ್ಕೆ ಜಾಗ ನೀಡಲಾಗಿತ್ತು. ಆದರೆ, ಈ ನಿರ್ಮಾಣದ ವಿಡಿಯೋ ವೈರಲ್ ಆಗಿ ತಪ್ಪು ಮಾಹಿತಿ ಹರಡಿದ ಪರಿಣಾಮ ಯುವಕರು ಜಮಾಯಿಸಿ ಗೊಂದಲ ಸೃಷ್ಟಿಸಿದ್ದಾರೆ. ಮೂಲ ಮೂರಿನ್ ಕಟ್ಟೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ,…