Headlines

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ‘ಸನೋಹ್ ಮಿಶ್ರಾ ಚಲನಚಿತ್ರಗಳ…

Read More

ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ – Kannada News | China develops extremely complicated prototype of EUV Lithography machine for AI chip production

ನವದೆಹಲಿ, ಡಿಸೆಂಬರ್ 18: ಹಿಂದೆ ಕೋಲ್ಡ್ ವಾರ್ ಸಂದರ್ಭದಲ್ಲಿ ಪರಮಾಣು ತಂತ್ರಜ್ಞಾನ ಸಿದ್ಧಿಸಿಕೊಳ್ಳಲು ಪೈಪೋಟಿ ನಡೆದಿತ್ತು. ಈಗ ಚಿಪ್ ಟೆಕ್ನಾಲಜಿಗೆ ಜಿದ್ದಾಜಿದ್ದಿ ನಡೆದಿದೆ. ಎಐ ಬಳಕೆಗೆ ಬೇಕಾದ ಬಹಳ ಸೂಕ್ಷ್ಮ ಚಿಪ್​ಗಳನ್ನು ತಯಾರಿಸುವ ಇಯುವಿ ಲಿಥೋಗ್ರಫಿ ತಂತ್ರಜ್ಞಾನ ಹೊಂದಿರುವುದು ಯೂರೋಪ್​ನ ಎಎಸ್​ಎಂಎಲ್ ಕಂಪನಿ ಮಾತ್ರವೇ. ಈ ಟೆಕ್ನಾಲಜಲಿ ಅಪ್ಪಿತಪ್ಪಿಯೂ ಚೀನಾ ಕೈಗೆ ಹೋಗಬಾರದೆಂದು ಅಮೆರಿಕ ಹಲವು ವರ್ಷ ಕಾಲದಿಂದಲೂ ಯತ್ನಿಸುತ್ತಿದೆ. ಇದೇ ಹೊತ್ತಲ್ಲಿ ಅಮೆರಿಕಕ್ಕೆ ಶಾಕ್ ಎನಿಸುವಂತೆ, ಚೀನಾ ಇಯುವಿ ಲಿಥೋಗ್ರಫಿ ಮೆಷೀನ್​ನ ಪ್ರೋಟೋಟೈಪ್ ಅಭಿವೃದ್ಧಿಪಡಿಸಿದೆ. ಈ…

Read More

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

Daily Devotional: ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ? – Kannada News | Daily Devotional: How Planetary Transits and Horoscopes Influence Your Homes Age

ಬೆಂಗಳೂರು, ಫೆಬ್ರವರಿ​ 18: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ ಮನೆ ಕಟ್ಟುವಾಗ ನಾವು ಜಾತಕ, ವಾಸ್ತುಪುರುಷನ ಸ್ಥಿತಿ ಮತ್ತು ಎಂಟು ಆಯಗಳಾದ ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಇವುಗಳನ್ನು ಪರಿಗಣಿಸುತ್ತೇವೆ. ಆದರೆ, ಇವುಗಳ ಆಧಾರದ ಮೇಲೆ ಮಾತ್ರ ಮನೆಯ ನಿಜವಾದ ಆಯಸ್ಸನ್ನು ನಿರ್ಧರಿಸುವುದು ಕಷ್ಟ ಎಂದು ವಿವರಿಸಲಾಗಿದೆ. ಮನೆಯ ದೀರ್ಘಾಯುಷ್ಯಕ್ಕೆ ಪ್ರಮುಖವಾಗಿ ಮನೆ ನಿರ್ಮಾಣವನ್ನು ಪ್ರಾರಂಭಿಸುವಾಗ…

Read More

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ – Kannada News | Fresh CCTV Footage Shows Stray Dog Attack in Gurugram’s Vijay Vihar

ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ. Source link

Read More

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal

IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್‌-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ…

Read More

ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ – Kannada News | Gujarat Crime: Tragic End After Domestic Fight, Couple Die in Suspected Murder Suicide

ಅಹಮದಾಬಾದ್, ಜನವರಿ 22: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಗೋಹಿಲ್, ತನ್ನ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮೂಲತಃ ಭಾವನಗರದ ಈ ದಂಪತಿ ಎರಡು ತಿಂಗಳ ಹಿಂದೆ ಮದುವೆಯಾದ ನಂತರ ಅಹಮದಾಬಾದ್‌ನಲ್ಲಿ…

Read More

ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಯುವಕನಿಗೆ ಕಣ್ಣು, ಕದ್ದು ಮುಚ್ಚಿ ಆಕೆಯ ಒಳ ಉಡುಪುಗಳ ಕದ್ದು ಸಿಕ್ಕಿಬಿದ್ದ

ಉಜ್ಜಯಿನಿ, ಮಾರ್ಚ್​ 14: ಯುವಕನೊಬ್ಬನಿಗೆ ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಕಣ್ಣು ಬಿದ್ದಿತ್ತು, ಆಕೆಯ ಒಳ ಉಡುಪುಗಳನ್ನು ಕದಿಯುತ್ತಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಈ ಘಟನೆಯು ಸಿಸಿಟವಿಯಲ್ಲಿ ಸೆರೆಯಾಗಿದ್ದು, ಈ ವಿಚಿತ್ರ ಪ್ರಕರಣವು ಪ್ರದೇಶದ ನಿವಾಸಿಗಳನ್ನು ಆಘಾತಕ್ಕೀಡು ಮಾಡಿದೆ. ಚಿಮನ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಹೊರಗೆ ಒಣಗಲು ಇಟ್ಟಿದ್ದ ಮಹಿಳೆಯ ಒಳ ಉಡುಪುಗಳು ಕಾಣೆಯಾಗುತ್ತಿವೆ ಎಂದು ಕುಟುಂಬವೊಂದು ದೂರು(Complaint) ನೀಡಿತ್ತು. ಪೊಲೀಸರ ಪ್ರಕಾರ, ಧಂಚ ಭವನ ಪ್ರದೇಶದಲ್ಲಿ ವಾಸಿಸುವ…

Read More

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಎರಡು ಭಾಗಗಳ ನಿರ್ಮಾಣಕ್ಕೆ ಸುಮಾರು 4000 ಕೋಟಿ ಬಜೆಟ್ ಮೀಸಲಿಡಲಾಗಿದೆಯಂತೆ. ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ…

Read More

ಕ್ಯೂಆರ್ ಕೋಡ್ ಮೆನು ಬಳಸಿ ಫುಡ್​ ಆರ್ಡರ್​ ಮಾಡಿದ ಯುವತಿ; ಮಧ್ಯರಾತ್ರಿ ರೆಸ್ಟೋರೆಂಟ್ ಸಿಬ್ಬಂದಿಯಿಂದ ಮೆಸೇಜ್​ ಮೂಲಕ ಕಿರುಕುಳ! – Kannada News | Customer Data Security: Pune QR Code Scam and Digital Menu Privacy Concerns

ಯುವತಿಗೆ ಕಂಟಕವಾದ ಕ್ಯೂಆರ್ ಕೋಡ್Image Credit source: Pinterest ಪುಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಡಿಜಿಟಲ್ ಆರ್ಡರ್ ವ್ಯವಸ್ಥೆಯಲ್ಲಿ ಗ್ರಾಹಕರ ವೈಯಕ್ತಿಕ ಮಾಹಿತಿ (Data Privacy) ಎಷ್ಟು ಸುರಕ್ಷಿತವಾಗಿದೆ ಎಂಬ ಗಂಭೀರ ಪ್ರಶ್ನೆಯನ್ನು ಮೂಡಿಸಿದೆ. ರೆಸ್ಟೋರೆಂಟ್‌ನ ಕ್ಯೂಆರ್ ಕೋಡ್ ಆಧಾರಿತ ಮೆನು ಬಳಸಿ ಊಟ ಆರ್ಡರ್​​ ಮಾಡಿದ್ದ ಯುವತಿಯ ಫೋನ್ ನಂಬರ್ ಪಡೆದ ಸಿಬ್ಬಂದಿ, ಆಕೆಗೆ ಮಧ್ಯರಾತ್ರಿ ಅಸಭ್ಯವಾಗಿ ಮೆಸೇಜ್ ಮಾಡಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ…

Read More