Headlines

ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತವಾಗಿ 41 ಜನ ಮೃತಪಟ್ಟಿದ್ದ ಕರೂರ್​​ನಲ್ಲಿ ಗೆಲ್ಲೋದು ಯಾರು? – Kannada News | Who is winning in Karur Assembly the constituency 41 dead after Vijay rally stampede last year

ಕರೂರ್, ಮೇ 4: ತಮಿಳುನಾಡಿನ ಕರೂರ್​​ನಲ್ಲಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ (Vijay) ಚುನಾವಣಾ ಪ್ರಚಾರ ನಡೆಸುವಾಗ ನಿರೀಕ್ಷೆಗೂ ಮೀರಿದ ಜನರು ಸೇರಿದ್ದರು. ಇದರಿಂದ ಕಾಲ್ತುಳಿತ ಉಂಟಾಗಿ 41 ಜನರು ಪ್ರಾಣ ಕಳೆದುಕೊಂಡರು. ಕಳೆದ ವರ್ಷ ಈ ಘಟನೆ ನಡೆದಿತ್ತು. ವಿಜಯ್ ಅವರ ರ‍್ಯಾಲಿಯಿಂದ ಕಾಲ್ತುಳಿತ ಉಂಟಾಗಿದ್ದ ಕರೂರಿನಲ್ಲಿ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ಹಿನ್ನಡೆ ಸಾಧಿಸಿದೆ. ಈ ಕ್ಷೇತ್ರದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಹೊಸದಾಗಿ ರಾಜಕೀಯ ಪಕ್ಷವನ್ನು ಘೋಷಿಸಿದ್ದ…

Read More

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ದಿನಾಂಕ, ಸಮಯದ ವಿವರ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು…

Read More

ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

ಅಬ್ಬರದ ಪ್ರಚಾರದೊಂದಿಗೆ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟ ‘ಪೆದ್ದಿ’ ಸಿನಿಮಾ (Peddi Movie), ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಮೊದಲ ದಿನದ ಬಂಪರ್ ಓಪನಿಂಗ್ ಬಳಿಕ, ಎರಡನೇ ದಿನವಾದ ಶುಕ್ರವಾರವೂ ಚಿತ್ರವು ಅತ್ಯುತ್ತಮ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ಪೆದ್ದಿಯ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ಬುಧವಾರ (ಜೂನ್ 3) ನಡೆದ ವಿಶೇಷ ಪ್ರೀಮಿಯರ್ ಶೋಗಳಿಂದಲೇ ‘ಪೆದ್ದಿ’ ಭರವಸೆಯ ಆರಂಭ ಪಡೆದುಕೊಂಡಿತ್ತು. ಕೇವಲ…

Read More

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ – Kannada News | Producer K Manju reaction on Chakravarthy Chandrachud controversy

ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಇತ್ತೀಚೆಗೆ ನಿರ್ಮಾಪಕರ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿದೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಅಂತ ಚಂದ್ರಚೂಡ್ ಹೇಳಿದ್ದಾರೆ. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಅಲ್ಲದೇ, ಚಂದ್ರಚೂಡ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಚಂದ್ರಚೂಡ್ ಹೇಳಿಕೆಗೆ ಕೆ. ಮಂಜು (Producer K Manju) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ….

Read More

ದೇಹದಲ್ಲಿ ಹೆಚ್ಚುತ್ತಿದೆ ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ: ಹೊಸ ಸಮೀಕ್ಷೆಯಿಂದ ಹೆಚ್ಚಾಗಿದೆ ಆತಂಕ

ದೇಶದಲ್ಲಿ ಸ್ಥೂಲಕಾಯತೆ (Obesity) ಮತ್ತು ಮಧುಮೇಹ (Diabetes) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಆರೋಗ್ಯ ಸಮೀಕ್ಷೆಯ ವರದಿ ತಜ್ಞರಲ್ಲಿ ಆತಂಕ ಮೂಡಿಸಿದೆ. 2019ರ ನಂತರ ಈ ಎರಡೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (NFHS-6) ವರದಿ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಲ್ಲಿ ಅಧಿಕ ತೂಕ ಹಾಗೂ ಸ್ಥೂಲಕಾಯದ ಪ್ರಮಾಣ ಕಳೆದ…

Read More

ಕೋರ್ಟ್‌ಗೆ ಅಲೆಯಬೇಕಿಲ್ಲ! ಕಳವಾಗಿದ್ದ ಬೈಕ್‌ಗಳನ್ನು ಠಾಣೆಯಲ್ಲೇ ಮಾಲೀಕರಿಗೆ ಒಪ್ಪಿಸಿ ವಿಜಯಪುರ ಪೊಲೀಸರ ವಿನೂತನ ಕಾರ್ಯ – Kannada News | Devanahalli Vijayapura Police Launch First of its Kind Initiative to Release Stolen Bikes Directly at Station

ಬಾಂಡ್ ಪೇಪರ್ ಸಹಿ ಪಡೆದು ಮೂಲ ಮಾಲೀಕರಿಗೆ ಬೈಕ್ ಹಸ್ತಾಂತರಿಸಿದ ಪೊಲೀಸರುImage Credit source: tv9 ದೇವನಹಳ್ಳಿ, ಜೂನ್ 25: ಕಳೆದುಹೋದ ಅಥವಾ ಕಳವಾಗಿದ್ದ ಬೈಕ್‌ಗಳು ಪತ್ತೆಯಾದರೂ, ಅವುಗಳನ್ನು ಮರಳಿ ಪಡೆಯಲು ಕೋರ್ಟ್‌ ಆವರಣದಲ್ಲಿ ತಿಂಗಳುಗಟ್ಟಲೆ ಅಲೆಯಬೇಕಾಗಿದ್ದ ಸಾರ್ವಜನಿಕರ ಪರದಾಟಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಇಂತಹದೊಂದು ವಿನೂತನ ಮತ್ತು ಜನಸ್ನೇಹಿ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ಕಳ್ಳತನವಾಗಿದ್ದ ದ್ವಿಚಕ್ರ…

Read More

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ…

Read More

‘ಜನ ನಾಯಗನ್’ ಲೀಕ್​​ಗೆ ಅವರಿಬ್ಬರೇ ಕಾರಣ: ವಿಜಯ್ ಫ್ಯಾನ್ಸ್ ಆಕ್ರೋಶ

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೆ ಸಿನಿಮಾ ಬಿಡುಗಡೆ ಆಗುವುದನ್ನೇ ತಡೆದಿದೆ. ಸಿನಿಮಾ ಬಿಡುಗಡೆ ಮಾಡಲು ಸಿನಿಮಾದ ನಿರ್ಮಾಪಕರು ಮಾಡಿರುವ ಪ್ರಯತ್ನಗಳು ಫಲ ನೀಡಿಲ್ಲ. ವಿಜಯ್ ಅವರ ರಾಜಕೀಯ ಎದುರಾಳಿಗಳು ಕುತಂತ್ರದಿಂದ ರಾಜಕೀಯ ಪ್ರಭಾವ ಬಳಸಿ ಸಿನಿಮಾ ಬಿಡುಗಡೆಯನ್ನು ತಡೆದಿದ್ದಾರೆ ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ಇದೀಗ ಹಠಾತ್ತನೆ ‘ಜನ ನಾಯಗನ್’ ಸಿನಿಮಾ ಪೂರ್ತಿಯಾಗಿ ಎಚ್​​ಡಿ ಫಾರ್ಮ್ಯಾಟ್​​ನಲ್ಲಿ ಲೀಕ್ ಆಗಿದೆ. ಇದು ಚಿತ್ರತಂಡಕ್ಕೆ ಆಘಾತ ತಂದಿದೆ. ತಮಿಳು ಮಾತ್ರವೇ…

Read More

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ನವದೆಹಲಿ, ಮಾರ್ಚ್ 16: ಕೇರಳಂ (ಕೇರಳ) ಚುನಾವಣೆಗೆ (Kerala Assembly Elections ) ಬಿಜೆಪಿ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹಲವಾರು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಒಬ್ಬರು. ಅವರು ನೇಮಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಸ್ಥಾನವು ಬಿಜೆಪಿ ಮತ್ತು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್​​ವಾದಿ)…

Read More

Video: ಕೆಳಗೆ ನೀರು, ಮೇಲೆ ಆಕಾಶ, ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್, ಜೀವ ಕೈಯಲ್ಲಿ ಹಿಡಿದು ಕುಳಿತ ಜನ

ಟೆಕ್ಸಾಸ್, ಮೇ 29: ಅಮೆರಿಕದ ಟೆಕ್ಸಾಸ್​ನಲ್ಲಿ ರೋಲರ್ ಕೋಸ್ಟರ್ ತುತ್ತ ತುದಿ ತಲುಪುತ್ತಿದ್ದಂತೆ ಕೆಟ್ಟು ನಿಂತೇ ಬಿಟ್ಟಿತ್ತು. ಪರಿಣಾಮವಾಗಿ, ರೈಡ್‌ನಲ್ಲಿದ್ದ ಎಂಟು ಮಂದಿ ಪ್ರವಾಸಿಗರು ನೆಲದಿಂದ ಹಲವು ಮಹಡಿಗಳ ಎತ್ತರದಲ್ಲಿ, ನಡು ಆಕಾಶದಲ್ಲಿ ತಲೆಕೆಳಗಾಗಿ ತೂಗಾಡುವಂತಾಯಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಭೀಕರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು.ಅಷ್ಟು ಎತ್ತರದಲ್ಲಿದ್ದ ಪ್ರವಾಸಿಗರನ್ನು ತಲುಪಲು ಅಗ್ನಿಶಾಮಕ ದಳದವರು ಅತ್ಯಂತ ಉದ್ದವಾದ ಏಣಿಯಿರುವ ಟ್ರಕ್ ಅನ್ನು ಬಳಸಿದರು. ಏಣಿಯ ತುದಿಯಲ್ಲಿದ್ದ ಬಾಸ್ಕೆಟ್ ಮೂಲಕ ಸಿಬ್ಬಂದಿ ಪ್ರತಿಯೊಬ್ಬ ಸವಾರನನ್ನು…

Read More