Headlines

ರಾಜಸ್ಥಾನ್ ರಾಯಲ್ಸ್ ಸ್ಟಾರ್ ಆಟಗಾರನಿಗೆ ಒಂದು ವರ್ಷ ಬ್ಯಾನ್ – Kannada News | Dasun Shanaka Banned for 1 Year by PCB Over IPL Move: Rajasthan Royals Player’s Controversial Exit

ರಾಜಸ್ಥಾನ ರಾಯಲ್ಸ್​​ನ ಈ ಬಾರಿಯ ಐಪಿಎಲ್​​ನಲ್ಲಿ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಹೀಗಿರುವಾಗಲೇ ಈ ತಂಡದ ಸ್ಟಾರ್ ಆಟಗಾರನಿಗೆ ಒಂದು ವರ್ಷದ ಬ್ಯಾನ್ ಬಿಸಿ ತಟ್ಟಿದೆ. ಹಾಗಂತ ಈ ಬ್ಯಾನ್ ಹೇರಿರುವುದು ಬಿಸಿಸಿಐ ಅಲ್ಲ, ಬದಲಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ. ಪಾಕಿಸ್ತಾನ ಸೂಪರ್ ಲೀಗ್ ಆಡುವ ಭರವಸೆ ನೀಡಿ ನಂತರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಸೇರ್ಪಡೆ ಆಗಿದ್ದೇ ಈ ಬ್ಯಾನ್​​ಗೆ ಕಾರಣ. ಅಷ್ಟಕ್ಕೂ ಬ್ಯಾನ್​​ಗೆ ಒಳಗಾದ ಆಟಗಾರು ಯಾರು? ದಸುನ್ ಶಾನಕ . ದಸುನ್ ಶಾನಕ ಅವರು…

Read More

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ – Kannada News | PM Modi YouTube Record: 30 Million Subscribers Mark Global Digital Leadership

ನವದೆಹಲಿ, ಮಾರ್ಚ್​ 03: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಯೂಟ್ಯೂಬ್​ನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಯೂಟ್ಯೂಬ್​ನಲ್ಲಿ 30 ಮಿಲಿಯನ್ ಸಬ್​​ಸ್ಕ್ರೈಬರ್ ಹೊಂದುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್​ಸ್ಕ್ರೈಬರ್ ಹೊಂದಿದ್ದಾರೆ. ಈ ಅಂಕಿ ಅಂಶವು ಪ್ರಧಾನಿ ಮೋದಿಯವರ ಜಾಗತಿಕ ಡಿಜಿಟಲ್ ವ್ಯಾಪ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಬಿಂಬಿಸುತ್ತದೆ. ಭಾರತದಲ್ಲಿ ಬೇರೆ ಯಾವುದೇ ನಾಯಕರು ಈ ವಿಷಯದಲ್ಲಿ…

Read More

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್ – Kannada News

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು. ‘ಅತ್ಯುನ್ನತವಾದ ಸ್ಥಾನದಲ್ಲಿ ಕುಳಿತರೆ ಅತ್ಯುನ್ನತವಾದ ಜವಾಬ್ದಾರಿ ಕೂಡ ಬರುತ್ತದೆ. ವೀಕೆಂಡ್ ವಿತ್ ರಮೇಶ್ ಶೋಗೆ ಡಿಕೆ ಶಿವಕುಮಾರ್ ಅವರು ಬಂದಾಗ ಒಂದು ಮಾತು ಹೇಳಿದ್ದರು. ರಾಜನಾದಮೇಲೆ ಸಮಸ್ಯೆಗಳಿಗೆ…

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ – Kannada News

ಅಹಮದಾಬಾದ್‌ನ ಇಕೆಎ ಅರೆನಾದಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. ಸೋಮವಾರ ಮುಕ್ತಾಯಗೊಂಡ ಈ ಕೂಟದಲ್ಲಿ ಭಾರತವು 102 ಚಿನ್ನದ ಪದಕಗಳೊಂದಿಗೆ ಒಟ್ಟು 114 ಪದಕಗಳನ್ನು ಬಾಚಿಕೊಳ್ಳುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಉಳಿದಂತೆ ಜಪಾನ್ ಮೂರು ಚಿನ್ನ, ಮೂರು ಬೆಳ್ಳಿ ಮತ್ತು ಐದು ಕಂಚಿನ ಪದಕಗಳೊಂದಿಗೆ ಎರಡನೇ ಸ್ಥಾನ ಪಡೆದರೆ, ಅರ್ಜೆಂಟೀನಾದ ಕ್ರೀಡಾಪಟು ನಬೀಲಾ ಬರ್ರಾಜಾ ಅವರು ಎರಡು ಚಿನ್ನ ಮತ್ತು ಮೂರು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ…

Read More

ಮದುವೆ ಸುದ್ದಿ ಬಿಟ್ಟು, ಸಿನಿಮಾದ ಗುಡ್ ನ್ಯೂಸ್ ನೀಡಿದ ನಟಿ ಅನುಷ್ಕಾ ಶೆಟ್ಟಿ

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಸಿನಿಮಾಗಳ ಆಯ್ಕೆಯಲ್ಲಿ ಈಗ ಬಹಳ ಚ್ಯೂಸಿ ಆಗಿದ್ದಾರೆ. ಅದರ ನಡುವೆ ಅವರ ಮದುವೆ ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಲೇ ಇರುತ್ತದೆ. ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂದು ಇತ್ತೀಚೆಗೆ ವದಂತಿ ಹಬ್ಬಿತ್ತು. ಅದಕ್ಕೆ ಅನುಷ್ಕಾ ಶೆಟ್ಟಿ ಕಡೆಯಿಂದ ಸ್ಪಷ್ಟನೆ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ. ಆದರೆ ಮದುವೆ ಬಿಟ್ಟು ಬೇರೊಂದು ಗುಡ್ ನ್ಯೂಸ್ ಸಿಕ್ಕಿದೆ. ಇದು ಅವರ ‘ಕಥನಾರ್’ (Kathanar) ಸಿನಿಮಾಗೆ ಸಂಬಂಧಿಸಿದ ಸಿಹಿ ಸುದ್ದಿ. ಅನುಷ್ಕಾ ಶೆಟ್ಟಿ…

Read More

ಬೆಂಗಳೂರು ಪಿಜಿಗೆ ನುಗ್ಗಿ ರಾತ್ರೋರಾತ್ರಿ 8 ಮೊಬೈಲ್ ಫೋನ್‌ಗಳನ್ನು ಕದ್ದ ಖದೀಮರು!

ಸಾಂದರ್ಭಿಕ ಚಿತ್ರImage Credit source: nl.techbriefly.com ಬೆಂಗಳೂರು, ಜೂನ್ 01: ನಗರದ ಬಾಯ್ಸ್ ಪಿಜಿ (PG) ಒಂದಕ್ಕೆ ತಡರಾತ್ರಿ ನುಗ್ಗಿದ ಕಳ್ಳರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಚಾರ್ಜಿಂಗ್‌ಗೆ ಇಟ್ಟಿದ್ದ 8 ದುಬಾರಿ ಮೊಬೈಲ್ ಫೋನ್‌ಗಳನ್ನು (Mobile) ಕದ್ದು ಪರಾರಿಯಾಗಿರುವ ಘಟನೆ ಹೊಸಪಾಳ್ಯದಲ್ಲಿ ನಡೆದಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನ ಹೊಸಪಾಳ್ಯದ ಸಾಯಿ ಆರಾಧ್ಯ ಬಾಯ್ಸ್ ಪಿಜಿಯಲ್ಲಿ ಭರ್ಜರಿ ಕಳ್ಳತನ. ರಾತ್ರಿ ಚಾರ್ಜಿಂಗ್‌ಗೆ ಇಟ್ಟಿದ್ದ ಒಟ್ಟು 8 ಮೊಬೈಲ್…

Read More

ರಷ್ಯನ್ ಎಲ್​ಎನ್​ಜಿಯನ್ನು ಖರೀದಿಸಲಿರುವ ಭಾರತ; ಎಲ್​ಪಿಜಿ, ಪಿಎನ್​ಜಿ, ಎಲ್​ಎನ್​ಜಿಗಿರುವ ವ್ಯತ್ಯಾಸಗಳೇನು?

ನವದೆಹಲಿ, ಮಾರ್ಚ್ 27: ಇರಾನ್ ಯುದ್ಧದ ಪರಿಣಾಮ ಇಂಧನ ಬಿಕ್ಕಟ್ಟು ಉದ್ಭವವಾಗಿದೆ. ಕಚ್ಛಾ ತೈಲ, ಎಲ್​ಪಿಜಿ, ಎಲ್​ಎನ್​ಜಿಗಳ (LNG – Liquefied Natural Gas) ಪೂರೈಕೆ ವ್ಯತ್ಯಯಗೊಂಡಿದೆ. ಈ ಸಂದರ್ಭದಲ್ಲಿ ಭಾರತಕ್ಕೆ ರಷ್ಯಾ ಆಪದ್ಬಾಂಧವ ಎನಿಸಿದೆ. ರಷ್ಯಾದಿಂದ ಕಚ್ಛಾ ತೈಲದ ಖರೀದಿಯನ್ನು ಭಾರತ ಪುನಾರಂಭಿಸಿದೆ. ಇದೇ ವೇಳೆ ಎಲ್​ಎನ್​ಜಿಯನ್ನೂ ರಷ್ಯಾದಿಂದ ಪಡೆಯಲು ಭಾರತ ಯೋಜಿಸಿದೆ. ಅಮೆರಿಕದ ಅನುಮತಿ ಪಡೆದೇ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ. ಈಗ ಎಲ್​ಎನ್​ಜಿ ಖರೀದಿಗೂ ಅಮೆರಿಕದ ಅನುಮತಿ ಸಿಗುವ ನಿರೀಕ್ಷೆ ಇದೆ….

Read More

Dried Tulasi Plant: ಒಣಗಿದ ತುಳಸಿ ಗಿಡವನ್ನು ಕಸಕ್ಕೆ ಎಸೆಯಬೇಡಿ; ಮನೆಯಲ್ಲಿ ಸುಖ-ಸಮೃದ್ಧಿ ಹೆಚ್ಚಿಸಲು ಹೀಗೆ ಬಳಸಿ… – Kannada News

ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಅತ್ಯುನ್ನತ ಹಾಗೂ ಅತ್ಯಂತ ಪವಿತ್ರವಾದ ಸ್ಥಾನವನ್ನು ನೀಡಲಾಗಿದೆ. ತುಳಸಿ ಗಿಡದಲ್ಲಿ ಸಾಕ್ಷಾತ್ ಲಕ್ಷ್ಮಿ ದೇವಿಯೇ ನೆಲೆಸಿದ್ದಾಳೆ ಮತ್ತು ಈ ದೇವಿಯು ಭಗವಾನ್ ವಿಷ್ಣುವಿಗೆ ಅತ್ಯಂತ ಪ್ರಿಯಳಾಗಿದ್ದಾಳೆ ಎಂಬುದು ಧಾರ್ಮಿಕ ನಂಬಿಕೆ. ಇದೇ ಕಾರಣಕ್ಕೆ ತುಳಸಿ ಸಸ್ಯವು ಹಸಿರಾಗಿದ್ದಾಗ ಮಾತ್ರವಲ್ಲದೆ, ಅದು ಒಣಗಿದ ಮೇಲೂ ಅಷ್ಟೇ ಗೌರವದಿಂದ ಕಾಣಬೇಕೆಂದು ಧರ್ಮಗ್ರಂಥಗಳು ಸೂಚಿಸುತ್ತವೆ. ಒಂದು ವೇಳೆ ಮನೆಯಲ್ಲಿರುವ ತುಳಸಿ ಗಿಡವು ಒಣಗಿಹೋದರೆ, ಅದನ್ನು ಅಜಾಗರೂಕತೆಯಿಂದ ಕಸದ ಬುಟ್ಟಿಗೆ ಎಸೆಯದೆ, ಕೆಲವು ಆಧ್ಯಾತ್ಮಿಕ ನಿಯಮಗಳನ್ನು ಪಾಲಿಸುವ…

Read More

AUS vs BAN: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ – Kannada News | Aussie Revenge Complete: Australia Whitewashes Bangladesh in T20 Cricket Series

ಏಕದಿನ ಹಾಗೂ ಟಿ20 ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ ತಂಡ (Australia vs Bangladesh), ಮೊದಲು ನಡೆದ ಏಕದಿನ ಸರಣಿಯನ್ನು ಹೀನಾಯವಾಗಿ ಸೋತಿತ್ತು. ಹೀಗಾಗಿ ಟಿ20 ಸರಣಿಯನ್ನು ಗೆದ್ದು ಏಕದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದ ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್​ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ಸರಣಿಯನ್ನು ವೈಟ್ ವಾಶ್ ಮಾಡಿತು….

Read More

ಟಾಲಿವುಡ್​​ನಲ್ಲಿ ಕೆಟ್ಟ ಅನುಭವ, ತೆಲುಗು ಚಿತ್ರರಂಗದ ಇನ್ನೊಂದು ಮುಖ ತೆರೆದಿಟ್ಟ ಯುವತಿ

ಚಿತ್ರರಂಗದಲ್ಲಿ (Movie Industry) ಕೆಲಸ ಮಾಡಬೇಕು, ನಟಿಯಾಗ ಬೇಕು ಎಂಬುದು ಹಲವು ಯುವತಿಯರ ಆಸೆ. ಆದರೆ ಕಾಸ್ಟಿಂಗ್ ಕೌಚ್ ಎಂಬ ಪೆಡಂಭೂತ ಇಂಥಹಾ ಹಲವು ಪ್ರತಿಭಾವಂತ ಯುವತಿಯರನ್ನು ತಡೆಯುತ್ತಿದೆ. ಕಾಸ್ಟಿಂಗ್ ಕೌಚ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ, ಕಾನೂನು ಕಟ್ಟಳೆಗಳನ್ನು ಸಹ ಮಾಡಲಾಗಿದೆ. ಅದರೂ ಸಹ ಇದು ಸಂಪೂರ್ಣ ನಿಂತಿಲ್ಲ. ಇದೀಗ ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ಯುವತಿಯೊಬ್ಬರು ತಮಗೆ ಟಾಲಿವುಡ್​​ನಲ್ಲಿ ಆದ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ‘ಪೀಕು ನೆಮಿಲಿ’ ಹೆಸರಿನಲ್ಲಿ ಯುವತಿಯೊಬ್ಬರು…

Read More