Headlines

RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ…

Read More

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ…

Read More

AI Impact Summit: ಎಐ ಪ್ರಯೋಜನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್ – Kannada News | Ashwini Vaishnaw Calls for Collective Action to Tackle AI Risks at India AI Impact Summit 2026

ನದೆಹಲಿ, ಫೆಬ್ರವರಿ 19:ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯವನ್ನು ಕೂಡ ಕಂಡುಕೊಳ್ಳಬೇಕೆಂದರು. ತಂತ್ರಜ್ಞಾನದ ಿಜಾದ ಮೌಲ್ಯವು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪುವುದರಲ್ಲಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸುವುದು, ಅದನ್ನು ದೊಡ್ಡ ಪ್ರಮಾಣದಲ್ಲಿ ಕಾರ್ಯಗತಗೊಳಿಸುವುದು ಮತ್ತು ಅದನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಅವರು…

Read More

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ. ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ…

Read More

Republic Day 2026: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ – Kannada News | PM Modi, President Draupati murmu and State CM’s Wishes on Republic Day 2026

77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ ಬೆಂಗಳೂರು, ಜನವರಿ 26: ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು (Republic Day 2026) ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕೌನ್ಸಿಲ್…

Read More

ಭಾರತದಲ್ಲಿ ಚೀನೀ ಸ್ಮಾರ್ಟ್​ಫೋನ್​ಗಳ ಆದಾಯ ಮೊದಲ ಬಾರಿಗೆ ಕುಸಿತ; ಐಫೋನ್, ಸ್ಯಾಮ್ಸುಂಗ್​ಗೆ ಧಕ್ಕೆ ಇಲ್ಲ – Kannada News | Chinese smartphone companies see first ever revenue drop in India

ನವದೆಹಲಿ, ಫೆಬ್ರುವರಿ 26: ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ಹಲವಾರು ವರ್ಷಗಳಿಂದ ತಮ್ಮ ಬಿಗಿಮುಷ್ಟಿಗಳಲ್ಲಿ ಇಟ್ಟುಕೊಂಡಿದ್ದ ಚೀನೀ ಕಂಪನಿಗಳ (chinese smarphone companies) ಪಾರಮ್ಯ ಮೊದಲ ಬಾರಿಗೆ ದುರ್ಬಲಗೊಂಡಿದೆ. ಭಾರತದಲ್ಲಿ ಅದು ನಿರ್ಮಿಸಿಕೊಂಡಿದ್ದ ಭದ್ರಕೋಟೆಯಲ್ಲಿ ಬಿರುಕು ಮೂಡಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, ಕಳೆದ ಹಣಕಾಸು ವರ್ಷದಲ್ಲಿ (2024-25) ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಚೀನೀ ಬ್ರ್ಯಾಂಡ್ ಸ್ಮಾರ್ಟ್​ಫೋನ್ ಕಂಪನಿಗಳ ಆದಾಯದಲ್ಲಿ ಕುಸಿತವಾಗಿದೆ. ಶವೋಮಿ, ಓಪ್ಪೋ, ಒನ್​ಪ್ಲಸ್ ಇತ್ಯಾದಿ ಕಂಪನಿಗಳ ಆದಾಯದಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಚೀನೀ ಕಂಪನಿಗಳು ವಾರ್ಷಿಕ ಆದಾಯದಲ್ಲಿ…

Read More

ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ? – Kannada News | Moringa Leaves: Super food for Health

ನುಗ್ಗೆ ಸೊಪ್ಪು (ಮೊರಿಂಗ) ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿರುವ ನುಗ್ಗೆಕಾಯಿ ಮತ್ತು ಅವುಗಳ ಸೊಪ್ಪು ಆರೋಗ್ಯಕ್ಕೆ ಅಗತ್ಯವಿರುವಂತಹ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುತ್ತದೆ. ಸೂಪ್‌ಗಳಿಂದ ಹಿಡಿದು ಸಾಂಬಾರ್, ಪಲ್ಯ ಹೀಗೆ ನಾನಾ ರೀತಿಯ ಭಕ್ಷ್ಯಗಳಲ್ಲಿ ಉಪಯೋಗ ಮಾಡಬಹುದಾಗಿದೆ. ಆಯುರ್ವೇದದ ಪ್ರಕಾರ, ನುಗ್ಗೆ ಸೊಪ್ಪಿನ (Moringa Leaves)…

Read More

Shanku Sthapana: ಯಾವುದೇ ಕಟ್ಟಡ ಕಟ್ಟುವ ಮುನ್ನ ಶಂಕುಸ್ಥಾಪನೆ ಮಾಡುವುದು ಯಾಕೆ ಗೊತ್ತಾ? – Kannada News | Shanku Sthapana Importance: Foundation Ceremony for Land Purification and Prosperity

ಮನೆ, ದೇವಸ್ಥಾನ ಅಥವಾ ಯಾವುದೇ ಸಾಮಾಜಿಕ ಸೇವಾ ಕಟ್ಟಡ ನಿರ್ಮಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಮಹತ್ವದ ವಿಧಿಯಾಗಿದೆ. ಕೇವಲ ಹೋಗಿ ಪೂಜೆ ಮಾಡಿ ಮನೆ ಕಟ್ಟಲು ಪ್ರಾರಂಭಿಸುವುದಕ್ಕಿಂತ, ಶಾಸ್ತ್ರೋಕ್ತವಾಗಿ ಶಂಕುಸ್ಥಾಪನೆ ಮಾಡುವುದರಿಂದ ಆ ಭೂಮಿಗೆ ಶತಮಾನಗಳ ಕಾಲ ಬಲ ಸಿಗುತ್ತದೆ ಮತ್ತು ಆಸ್ತಿಯು ವಂಶಪಾರಂಪರ್ಯವಾಗಿ ಉಳಿಯುತ್ತದೆ ಎಂಬುದು ಪ್ರಾಚೀನ ನಂಬಿಕೆ. ಉತ್ತಮ ಮುಹೂರ್ತ, ಆಯ ಮತ್ತು ಭೂಮಿಯ ಬಲವನ್ನು ಗಮನಿಸಿ ಮಾಡುವ ಈ ಕ್ರಿಯೆಯು ಕೇವಲ ಧಾರ್ಮಿಕ ವಿಧಿಯಲ್ಲ, ಇದು ಶುಭ ಸಂಕಲ್ಪದ…

Read More

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.  …

Read More

ನಗು ಮುಖದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಬಂದ ಖಾದರ್,ಸಚಿವ ಸ್ಥಾನ ಫಿಕ್ಸಾ? – Kannada News

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ ಅವರು ನಾಳೆ (ಜೂನ್ 03) ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೇ ಇವರ ಜೊತೆ 10 ರಿಂದ 12 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಚಿವರಾಗುವವರು ಯಾರು ಎನ್ನುವುದೇ ನಿಗೂಢವಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿ ಹೈಕಮಾಂಡ್ ನಾಯಕರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ…

Read More