Headlines

ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ – Kannada News | Kiccha Sudeep’s Generosity: Gilli Wins Rs 10 Lakh Special Prize From Sudeep at Bigg Boss Kannada Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. 112 ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಗಿಲ್ಲಿ ಗೆಲುವಿಗೆ ಅರ್ಹರು ಎಂದು ವೀಕ್ಷಕರು ಹೇಳುತ್ತಿದ್ದಾರೆ. ವಿನ್ನರ್ ಆದ ಗಿಲ್ಲಿಗೆ ಕಿಚ್ಚ ಸುದೀಪ್ ಅವರು ಬಹುಮಾನ ಘೋಷಣೆ ಮಾಡಿದರು. ಇದು ಸುದೀಪ್ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ಸೀಸನ್ ಚಪ್ಪಾಳೆಯನ್ನು ಧ್ರುವಂತ್ ಅವರಿಗೆ ನೀಡಿದರು. ಇದು ಚರ್ಚೆಗೆ ಕಾರಣ ಆಯಿತು. ಗಿಲ್ಲಿಗೆ ಇದು ಸೇರಬೇಕಿತ್ತು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

ಈ ದಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ, ಹತ್ತು ನಿಮಿಷವಾದರೂ ದೇವಾಲಯದಲ್ಲಿ ಕೂತಿದ್ದು ಬನ್ನಿ. ಆರೋಗ್ಯ ಸಮಸ್ಯೆ, ವಿರಸ- ಮನಸ್ತಾಪಗಳು. ದೂರವಾಗಿ ಮಾನಸಿಕ ನೆಮ್ಮದಿ ಸಿಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಾಹನ ಸ್ವಂತಕ್ಕೆ ಇಟ್ಟುಕೊಂಡು, ಚಾಲನೆಯನ್ನೂ ಮಾಡುತ್ತಿರುವವರು ಒಂದೋ ಹೊಸ ವಾಹನವನ್ನು ಖರೀದಿಸಬಹುದು ಅಥವಾ ಈಗಿರುವುದರ ಜೊತೆಗೆ ಇನ್ನೊಂದನ್ನು ಖರೀದಿಸಿ, ಬಾಡಿಗೆಗೆ ಬಿಡುವ ಬಗ್ಗೆ ಆಲೋಚಿಸಬಹುದು. ತುಂಬ ಆತುರವಾಗಿ ಮಾಡಿ ಮುಗಿಸಬೇಕಾದ ಕೆಲಸವೊಂದು ಕಾರ್ಪೆಂಟರ್ ಗಳು,…

Read More

ಕಿರುಕುಳ ಆರೋಪ: ಮಾಗಡಿಯಲ್ಲಿ ಪತಿ ಶಾಲೆ ಮುಂದೆಯೇ ಪತ್ನಿ ಪ್ರೊಟೆಸ್ಟ್​​ – Kannada News | Family dispute: Wife protests outside husband’s school in Magadi, Ramanagara

ರಾಮನಗರ, ಡಿಸೆಂಬರ್​​ 30: ಕಿರುಕುಳ ನೀಡಿದ್ದಲ್ಲದೆ ಮನೆಗೆ ಸೇರಿಸದ ಆರೋಪದ ಹಿನ್ನೆಲೆ ಪತಿ ಒಡೆತನದ ಶಿಕ್ಷಣ ಸಂಸ್ಥೆಯ ಎದುರೇ ಕುಳಿತು ಪತ್ನಿ ಪ್ರತಿಭಟನೆ ನಡೆಸಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಮಾಲಕ ರೂಪೇಶ್ ಜೊತೆ ಕಳೆದ ಒಂದು ವರ್ಷದ ಹಿಂದೆ ಪ್ರೀತಿ ವಿವಾಹವಾಗಿತ್ತು. ಆದರೆ ಪತಿ ಕಿರುಕುಳ ನೀಡುತ್ತಿದ್ದು, ಕೆಲ ದಿನಗಳಿಂದ ಮನೆಗೂ ತನ್ನನ್ನು ಸೇರಿಸುತ್ತಿಲ್ಲ ಎಂದು ಪ್ರೀತಿ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿರುವ ಇವರು, ನ್ಯಾಯಕ್ಕಾಗಿ ಪತಿಗೆ…

Read More

PAK vs AUS: ಪಾಕಿಸ್ತಾನದ ವಿರುದ್ಧ ಸೋತ ಆಸ್ಟ್ರೇಲಿಯಾ – Kannada News | Pakistan Dominates Australia in 1st T20, Secures 1 0 Series Lead and Boosts World Cup Hopes

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ (Pakistan vs Australia) ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಭರ್ಜರಿ ಜಯ ಸಾಧಿಸಿದೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಪ್ರವಾಸಿ ತಂಡವನ್ನು 56 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಗೆಲುವು ಟಿ0 ವಿಶ್ವಕಪ್‌ಗೆ ಸಿದ್ಧತೆಯಲ್ಲಿರುವ ಪಾಕಿಸ್ತಾನದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಪಾಕಿಸ್ತಾನ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಅದ್ಭುತ ಪ್ರದರ್ಶನ ನೀಡಿ ಆಸ್ಟ್ರೇಲಿಯಾದ…

Read More

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಾಟದ ಎರಡು ಕೇಸ್​​ ಕೈಬಿಟ್ಟ ಕೋರ್ಟ್

ಶಾಸಕ ಜನಾರ್ದನ ರೆಡ್ಡಿImage Credit source: tv9 kannada ಬೆಂಗಳೂರು, ಮೇ 30: ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ (Illegal Mining Case) ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ (Gali Janardhan Reddy) ದೊಡ್ಡ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಎಸ್‌ಐಟಿ ದಾಖಲಿಸಿದ್ದ ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರನ್ನು ಕೈಬಿಟ್ಟು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಮುಖ್ಯಾಂಶಗಳು ಶಾಸಕ ಜನಾರ್ದನ ರೆಡ್ಡಿ ವಿರುದ್ಧದ ಅಕ್ರಮ‌ ಅದಿರು ಸಾಗಾಟ…

Read More

ಏಕಕಾಲಕ್ಕೆ 3 ವಾಹಿನಿಯಲ್ಲಿ ‘ಧುರಂಧರ್’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Ranveer Singh starrer Dhurandhar World Television Premiere on May 30 Where to Watch

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ (Dhurandhar) ಈಗ ಕಿರುತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರವು ಮೇ 30ರ ಶನಿವಾರ ಸಂಜೆ 7 ಗಂಟೆಗೆ ಮೂರು ವಾಹಿನಿಗಳಲ್ಲಿ ಏಕಕಾಲಕ್ಕೆ ಪ್ರಸಾರ ಆಗಲಿದೆ. ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ವಾಹಿನಿಗಳಲ್ಲಿ ಒಟ್ಟಿಗೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ (Dhurandhar World Television Premiere) ಆಗಲಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರಿಗೆ ದೊಡ್ಡ…

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಮೇ 3ರಿಂದ 9ರ ವರೆಗಿನ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: May 3 9 Navigate Job Challenges and Opportunities

ಮೇ 03ರಿಂದ ಮೇ 09ರವರೆಗಿನ ಮೊದಲ ವಾರವಾಗಿದ್ದು ಉದ್ಯೋಗರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಆತಂಕ ಸೃಷ್ಟಿ ಆಗಬಹುದು. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ ಎನಿಸಬಹುದು. ​ಮೇಷ: ಮೊದಲನೇ ವಾರದಲ್ಲಿ ನಿಮ್ಮ ರಾಶ್ಯಾಧಿಪತಿ ಕುಜನು ಸ್ವಕ್ಷೇತ್ರದಲ್ಲಿ ಬಲವಾಗಿದ್ದಾನೆ. ಉದ್ಯೋಗದಲ್ಲಿ ನಿಮ್ಮ ಶೌರ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಲಿದೆ. ಕಠಿಣ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ​ವೃಷಭ: ಈ ವಾರ ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಗ್ರಹಗಳು ಶನಿಯ ಪ್ರಭಾವದಲ್ಲಿರುವುದರಿಂದ ಕೆಲಸ ವಿಳಂಬವಾಗಬಹುದು. ಮೇಲಾಧಿಕಾರಿಗಳ ಜೊತೆ…

Read More

ಕಟ್ ಆದ ಬಾಯ್ಕಾಟ್: ಭಾರತ vs ಪಾಕಿಸ್ತಾನ್ ಪಂದ್ಯ ಕನ್ಫರ್ಮ್​ – Kannada News | T20 World Cup 2026: Pakistan to play against India

ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ…

Read More

ಗಿಲ್ಲಿ ಗೆದ್ರೆ ಕಾಲ ಕೆಳಗೆ ನುಗ್ತೀನಿ ಎಂದಿದ್ದ ಸತೀಶ್; ನುಡಿದಂತೆ ನಡೀತಾರಾ? – Kannada News | Gilli Wins Bigg Boss Kannada 12! Will Satish Keep His “Bow Down” Promise

ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12 ) ಸ್ಪರ್ಧಿ ಸತೀಶ್ ಅವರು ಇದ್ದಿದ್ದು ಕೆಲವೇ ವಾರ. ಅವರು ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಸದ್ದು ಮಾಡಲೇ ಇಲ್ಲ. ಆದರೆ, ಬಿಗ್ ಬಾಸ್​​​ನಿಂದ ಹೊರ ಬಂದ ಬಳಿಕ ಅವರ ಹೆಸರು ಚರ್ಚೆ ಆಯಿತು. ಅವರನ್ನು ಎಲ್ಲರೂ ಟೀಕಿಸಿದರು. ಆದರೂ ಅವರು ಮಾತ್ರ ಇದಕ್ಕೆ ಹೆಚ್ಚು ತಲೆಕೆಡಸಿಕೊಳ್ಳಲೇ ಇಲ್ಲ. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಸತೀಶ್ ಅವರು, ಗಿಲ್ಲಿ ಗೆಲ್ಲಬಾರದು ಎಂದು ಹಾರೈಸಿದ್ದರು. ಆದರೆ, ಅವರೇ ಗೆದ್ದಿದ್ದಾರೆ. ಗಿಲ್ಲಿ…

Read More

IPL 2026: ಐಪಿಎಲ್​ನ ಈ ನಿಯಮದ ವಿರುದ್ಧ ಸಿಡಿದೆದ್ದ 10 ತಂಡಗಳ ನಾಯಕರು

2026 ರ ಐಪಿಎಲ್ (IPL 2026) ಮಾರ್ಚ್ 28 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮೊದಲು, ಪ್ರತಿ ಬಾರಿಯ ಐಪಿಎಲ್​ನಂತೆ ಈ ಬಾರಿಯೂ ಬಿಸಿಸಿಐ (BCCI), ಲೀಗ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರೊಂದಿಗೆ ಸಭೆ ನಡೆಸಿತು. ಈ ಸಭೆಯಲ್ಲಿ, ಐಪಿಎಲ್‌ನ ಕೆಲವು ನಿಯಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಕೆಲವು ನಾಯಕರು ಐಪಿಎಲ್‌ನ ಒಂದು ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್‌ನ ಹೆಚ್ಚಿನ ನಾಯಕರು ಇಂಪ್ಯಾಕ್ಟ್ ಪ್ಲೇಯರ್ (Impact Player) ನಿಯಮಕ್ಕೆ…

Read More